ಕ್ರೈಂ

ಚಾಮರಾಜನಗರ: ಕಾಡಾನೆ ಪುಂಡಾಟಕ್ಕೆ ವ್ಯಕ್ತಿ ಬಲಿ

ಸಮಗ್ರ ನ್ಯೂಸ್: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಮಲೆಮಹದೇಶ್ವರ ವನ್ಯಜೀವಿ ವಲಯದ ಆಲದ ಕೆರೆ ಅರಣ್ಯ ಪ್ರದೇಶಕ್ಕೆ ಪೊರಕೆ ಕಡ್ಡಿ ಸಂಗ್ರಹಕ್ಕೆಂದು ಹೋಗಿದ್ದ ಸಮಯದಲ್ಲಿ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದೆ. ಆನೆ ದಾಳಿಯಿಂದ ತಂದೆ ಸಾವನ್ನಪ್ಪಿದ್ದು, ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊರಕೆ ಕಡ್ಡಿ ಸಂಗ್ರಹಕ್ಕೆಂದು ಪುತ್ರ ಚಂದ್ರು ಜೊತೆ ಹೋಗಿದ್ದ ಪ್ರಭುಲಿಂಗಸ್ವಾಮಿ ಮೇಲೆ ಕಾಡಾನೆ ದಾಳಿ ಮಾಡಿದೆ. ಪ್ರಭು […]

ಚಾಮರಾಜನಗರ: ಕಾಡಾನೆ ಪುಂಡಾಟಕ್ಕೆ ವ್ಯಕ್ತಿ ಬಲಿ Read More »

ಮೈಸೂರು: ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಕ್ಲುಲ್ಲಕ ವಿಷಯಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕೊನೆಗೆ ವೇಣುಗೋಪಾಲ್ ನಾಯಕ್‌ ಎಂಬ ಯುವಕನ ಕೊಲೆಗೆ ಕಾರಣವಾಗಿದೆ. ಪ್ರಮುಖ ಆರೋಪಿಗಳಾದ ಮಣಿಕಂಠ ಮತ್ತು ಸಂದೇಶ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಟಿ ನರಸೀಪುರದಲ್ಲಿ ಧರ್ಮ ಜಾಗೃತಿ ಬಳಗದ ವತಿಯಿಂದ ಶನಿವಾರ ಹನುಮ ಜಯಂತಿ ಹಮ್ಮಿಕೊಳ್ಳಲಾಗಿತ್ತು. ಶ್ರೀ ಗುಂಜ ನರಸಿಂಹಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಸಹ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಣಿಕಂಠ ಮತ್ತು ಸಂದೇಶ್ ಎಂಬುವವರು ಬೈಕ್‌ನಲ್ಲಿ ಬಂದಿದ್ದಕ್ಕೆ

ಮೈಸೂರು: ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್ Read More »

ರೋಗಿ ಜೊತೆಗೆ ನರ್ಸ್‌ನ ಪಲ್ಲಂಗದಾಟ| ಹೃದಯಾಘಾತದಿಂದ ರೋಗಿ‌ ಸಾವು

ಸಮಗ್ರ ನ್ಯೂಸ್: ಆಸ್ಪತ್ರೆಯಲ್ಲಿ ರೋಗಿಯ ಜೊತೆ ನರ್ಸ್ ಸೆಕ್ಸ್ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿ ರೋಗಿ ಮೃತಪಟ್ಟ ಘಟನೆ ಬ್ರಿಟನ್ ನ ವೇಲ್ಸ್ ನಲ್ಲಿ ನಡೆದಿದ್ದು, ನರ್ಸ್ ಅವರನ್ನು ಕೆಲಸದಿಂದ ವಜಾ ಮಾಡಲಾಗಿದೆ. ನರ್ಸ್ ಒಂದು ವರ್ಷದಿಂದ ಆಸ್ಪತ್ರೆಯಲ್ಲಿದ್ದ ರೋಗಿಯನ್ನು ಪ್ರೇಮಿಸಿದ್ದು ಇಬ್ಬರು ಕಾರು ಪಾರ್ಕಿಂಗ್ ನಲ್ಲಿ ಲೈಂಗಿಕ ಸಂಪರ್ಕ ನಡೆಸಿದ್ದರು. ಕಾರಿನ ಹಿಂಬದಿ ಸೀಟಿನಲ್ಲಿ ರೋಗಿಯ ದೇಹ ಪತ್ತೆಯಾಗಿದ್ದು ಪ್ಯಾಂಟ್ ಕೆಳಗೆ ಜಾರಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನರ್ಸ್ 42 ವರ್ಷದ ಫಿಲಿಪ್ಪೊನಿ ವಿಲಿಯಮ್ಸ್ ಎಂದು ಗುರುತಿಸಲಾಗಿದ್ದು,

ರೋಗಿ ಜೊತೆಗೆ ನರ್ಸ್‌ನ ಪಲ್ಲಂಗದಾಟ| ಹೃದಯಾಘಾತದಿಂದ ರೋಗಿ‌ ಸಾವು Read More »

ಸುಳ್ಯ: ಅಪ್ರಾಪ್ತೆಯ ಗರ್ಭಿಣಿಯನ್ನಾಗಿಸಿದ ಯುವಕ ಅರೆಸ್ಟ್

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯೊಬ್ಬಳನ್ನು ಅತ್ಯಾಚಾರಗೈದ ಆರೋಪದಡಿ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಲಾದ ಘಟನೆ ಸುಳ್ಯದಿಂದ ವರದಿಯಾಗಿದೆ. ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್ ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಜು. 7ರಂದು ಉಬರಡ್ಕದ ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಪರೀಕ್ಷಿಸಿ ಸ್ಕ್ಯಾನಿಂಗ್ ಮಾಡಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಆಗಿರುವ ವಿಚಾರ ತಿಳಿದುಬಂದಿದೆ. ಈ ಬಗ್ಗೆ ಬಾಲಕಿಯಲ್ಲಿ ವಿಚಾರಿಸಿದಾಗ ಕಲ್ಮಡ್ಕದ ಕಾರ್ತಿಕ್ ದೈಹಿಕ ಸಂಪರ್ಕ ಎಸಗಿರುವುದನ್ನು

ಸುಳ್ಯ: ಅಪ್ರಾಪ್ತೆಯ ಗರ್ಭಿಣಿಯನ್ನಾಗಿಸಿದ ಯುವಕ ಅರೆಸ್ಟ್ Read More »

ಬೆಳಗಾವಿ:ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಗಳ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಾವನೂರ ಗ್ರಾಮದಲ್ಲಿ ನಡೆದಿದೆ. ಮಾವನೂರ ಗ್ರಾಮದಲ್ಲಿ ದಂಪತಿ ಭೀಕರ ಹತ್ಯೆಯಾಗಿದ್ದುಗಜೇಂದ್ರ ವಣ್ಣೂರೆ(60), ದ್ರಾಕ್ಷಾಯಿಣಿ ವಣ್ಣೂರೆ(48) ಕೊಲೆಯಾದ ದಂಪತಿ. ಸ್ವಂತ ಮನೆಯಲ್ಲೆ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಜುಲೈ 7ರ ಮಧ್ಯರಾತ್ರಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಗಿಲು ತಗೆದು ನೋಡಿದಾಗ ಜೋಡಿ ಕೊಲೆ ಬೆಳಕಿಗೆ ಬಂದಿದೆ.

ಬೆಳಗಾವಿ:ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಬರ್ಬರ ಹತ್ಯೆ Read More »

ಮೈಸೂರು: ಹನುಮ ಜಯಂತಿ ವೇಳೆ ಗುಂಪುಘರ್ಷಣೆ| ಯುವ ಬ್ರಿಗೇಡ್ ಕಾರ್ಯಕರ್ತನ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಟಿ. ನರಸೀಪುರ ಪಟ್ಟಣದಲ್ಲಿ ಹನುಮಜಯಂತಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಬಳಿಕ ಪಟ್ಟಣದ ಹೊರವಲಯದಲ್ಲಿ ಟಿ.ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32) ಎಂಬಾತನನ್ನು ಹತ್ಯೆ ಮಾಡಲಾಗಿದೆ. ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ

ಮೈಸೂರು: ಹನುಮ ಜಯಂತಿ ವೇಳೆ ಗುಂಪುಘರ್ಷಣೆ| ಯುವ ಬ್ರಿಗೇಡ್ ಕಾರ್ಯಕರ್ತನ ಬರ್ಬರ ಹತ್ಯೆ Read More »

ಪುತ್ತೂರು:ರಸ್ತೆ ಬದಿ ಕಸ ಎಸೆದವರಿಗೆ ಶ್ರದ್ಧಾಂಜಲಿ ಅರ್ಪಣೆ!!

ಸಮಗ್ರ ನ್ಯೂಸ್: ರಸ್ತೆ ಬದಿ ಕಸ ಎಸೆದ ಕಿಡಿಗೇಡಿಗಳಿಗೆ ಪರಿಸರವಾಸಿಯಿಂದ ಶ್ರದ್ಧಾಂಜಲಿ ಅರ್ಪಿಸಿದ ಘಟನೆ ಪುತ್ತೂರು ತಾಲೂಕಿನ ಬೆದ್ರಾಲ ಎಂಬಲ್ಲಿ ಕಂಡು ಬಂದಿದೆ. ಬೆದ್ರಾಲ ಹೌಸ್ ರಸ್ತೆಯಲ್ಲಿ ಕಿಡಿಗೇಡಿಗಳು ಬಿಳಿ ಬಣ್ಣದ ಗೋಣಿ ಚೀಲದಲ್ಲಿ ಖಾಲಿ ಬೀಯರ್ ಬಾಟಲಿ ಮತ್ತು ಕಸಗಳನ್ನು ತುಂಬಿಸಿ ಎಸೆದು ಹೋಗಿದ್ದಾರೆ. ಇದನ್ನು ಕಂಡ ಪರಿಸರವಾಸಿಗಳು ಬಿಸಾಕಿ ಹೋಗಿದ್ದ ಕಸದ ಗೋಣಿ ಚೀಲದ ಬಳಿ ಈ ಕೃತ್ಯ ಎಸಗಿದವರಿಗೆ ಶ್ರದ್ದಾಂಜಲಿ ಅರ್ಪಿಸಿ ಅವರಿಗೆ ಸದ್ಗತಿ ಕೋರುವ ಮತ್ತು ಅವರ ಕುಟುಂಬಕ್ಕೆ ಸದ್ಬುದ್ಧಿಯನ್ನು ನೀಡುವಂತೆ

ಪುತ್ತೂರು:ರಸ್ತೆ ಬದಿ ಕಸ ಎಸೆದವರಿಗೆ ಶ್ರದ್ಧಾಂಜಲಿ ಅರ್ಪಣೆ!! Read More »

ಚೆಕ್ ಬೌನ್ಸ್ ಪ್ರಕರಣ | ನಟ ನೀನಾಸಂ ಅಶ್ವತ್ಥ್ ಅರೆಸ್ಟ್

ಸಮಗ್ರ ನ್ಯೂಸ್: ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಪೋಷಕ ನಟ ನೀನಾಸಂ ಅಶ್ವತ್ಥ್ ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ. ಹಾಸನದ ಬಡಾವಣೆ ಠಾಣಾ ಪೊಲೀಸರು ಅಶ್ವತ್ಥ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಕೊಂಡ ನಟ ಶೇ. 25% ರಷ್ಟು ಹಣ ಪಾವತಿ ಮಾಡಿದ ಹಿನ್ನೆಲೆಯಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಇನ್ನುಳಿದ ಹಣ ಪಾವತಿಸಲು ಸಮಯಾವಕಾಶವನ್ನು ಅಶ್ವತ್ಥ್ ಕೇಳಿಕೊಂಡಿದ್ದಾರೆ.

ಚೆಕ್ ಬೌನ್ಸ್ ಪ್ರಕರಣ | ನಟ ನೀನಾಸಂ ಅಶ್ವತ್ಥ್ ಅರೆಸ್ಟ್ Read More »

ಬೆಳ್ತಂಗಡಿ:‌ ಸ್ಕೂಟಿ-ಪಿಕಪ್ ಡಿಕ್ಕಿ|ಓರ್ವ ಮೃತ್ಯು, ಓರ್ವ ಗಂಭೀರ

ಸಮಗ್ರ ನ್ಯೂಸ್: ಸ್ಕೂಟಿ-ಪಿಕಪ್ ಡಿಕ್ಕಿಯಾಗಿ ಓರ್ವ ಮೃತ್ಯು, ಓರ್ವ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯ ಊರುವಲು ಗ್ರಾಮದ ಕುಪ್ಪೆಟ್ಟಿ ರಸ್ತೆ ಮಜ್ಜೆ ಎಂಬಲ್ಲಿ ನಡೆದಿದೆ. ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ:‌ ಸ್ಕೂಟಿ-ಪಿಕಪ್ ಡಿಕ್ಕಿ|ಓರ್ವ ಮೃತ್ಯು, ಓರ್ವ ಗಂಭೀರ Read More »

ವಿಧವಾ, ವಿವಾಹವಾಗದ 15 ಮಹಿಳೆಯರಿಗೆ ಪಂಗನಾಮ ಹಾಕಿದ್ದ ಆರೋಪಿ ಅಂದರ್

ಸಮಗ್ರ ನ್ಯೂಸ್: ಮದುವೆಯಾಗುವ ನೆಪದಲ್ಲಿ ವಿಧವಾ ಹಾಗೂ ಅವಿವಾಹಿತ ಮಹಿಳೆಯರನ್ನು ವಂಚಿಸಿ ಹಣ ಹಾಗೂ ಚಿನ್ನಾಭರಣಗಳನ್ನು ದೋಚುತ್ತಿದ್ದ ಆರೋಪಿಯೊಬ್ಬ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ಬೆಂಗಳೂರಿನ ಬನಶಂಕರಿ 3ನೇ ಹಂತ ಹೊಸಕೆರೆಹಳ್ಳಿ ಕಾಳಿದಾಸನಗರ ನಿವಾಸಿ ಬಸವೇಗೌಡ ಎಂಬವರ ಪುತ್ರ ಕೆ.ಬಿ.ಮಹೇಶ್‌ (35) ಬಂಧಿತ ಆರೋಪಿ. ಈತ ಈವರೆಗೂ 15 ಮಹಿಳೆಯರಿಗೆ ಈ ರೀತಿ ವಂಚಿಸಿದ್ದಾನೆ.ಮೈಸೂರಿನ ಹೇಮಲತಾ ಎಂಬುವವರನ್ನು ತಾನು ಡಾಕ್ಟರ್‌ ಎಂದು ಹೇಳಿಕೊಂಡು ಶಾದಿ ಡಾ.ಕಾಂನಲ್ಲಿ ಪರಿಚಯಿಸಿಕೊಂಡು ನಂಬಿಸಿದ್ದ. ನಂತರ ಮದುವೆಯಾಗಿ ಅವರ ಬಳಿ ಇದ್ದ 15 ಲಕ್ಷ

ವಿಧವಾ, ವಿವಾಹವಾಗದ 15 ಮಹಿಳೆಯರಿಗೆ ಪಂಗನಾಮ ಹಾಕಿದ್ದ ಆರೋಪಿ ಅಂದರ್ Read More »