ಹುಣಸೂರು:ವಾಹನ ಡಿಕ್ಕಿ ಪಾದಾಚಾರಿ ಸಾವು
ಸಮಗ್ರ ನ್ಯೂಸ್: ವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರಗಾಯಗೊಂಡಿದ್ದ ವೃದ್ದರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ನಗರದ ನರಸಿಂಹಸ್ವಾಮಿ ತಿಟ್ಟಿನ ಬಳಿ ನಡೆದಿದೆ. ಎಚ್.ಡಿ. ಕೋಟೆ ಪಟ್ಟಣದ ನಿವಾಸಿ ಪುಟ್ಟಸ್ವಾಮಿ (65) ಮೃತ ವ್ಯಕ್ತಿ. ವೃದ್ದ ಪುಟ್ಟಸ್ವಾಮಿಯವರು ಶನಿವಾರ ಸಂಜೆ ಎಚ್.ಡಿ. ಕೋಟೆಯಿಂದ ಸಾರಿಗೆ ಸಂಸ್ಥೆ ಬಸ್ ನಲ್ಲಿ ಹುಣಸೂರಿಗೆ ಬಂದು ನಗರದ ನರಸಿಂಹಸ್ವಾಮಿ ತಿಟ್ಟು ಬಡಾವಣೆಯಲ್ಲಿರುವ ಅವರ ತಮ್ಮನ ಮಗಳ ಮನೆಗೆ ನಡೆದು ಹೋಗುತ್ತಿದ್ದರು. ವೇಳೆ ಹೆದ್ದಾರಿಯಲ್ಲಿ ಬಂದ ಅಪರಿಚಿತ ವಾಹನ ಡಿಕ್ಕಿಕೊಡೆದ ಪರಿಣಾಮ ತಲೆ, […]
ಹುಣಸೂರು:ವಾಹನ ಡಿಕ್ಕಿ ಪಾದಾಚಾರಿ ಸಾವು Read More »









