ಕ್ರೈಂ

Jain muni Murder : ಜೈನಮುನಿ ಕಾಮಕುಮಾರ ನಂದಿ ಮಹಾರಾಜ್‌ ಪಂಚಭೂತಗಳಲ್ಲಿ ಲೀನ

ಸಮಗ್ರ ನ್ಯೂಸ್: ಹತ್ಯೆಯಾಗಿರುವ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಅಂತ್ಯಕ್ರಿಯೆಯು ಜೈನ ಸಂಪ್ರದಾಯದಂತೆ ನೆರೆವೇರಿದೆ. ಹುಬ್ಬಳ್ಳಿಯ ವರೂರು ಮಠದ ಧರ್ಮಸೇನ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ನೆರವೇರಿಸಲಾಯಿತು. ಜೈನಮುನಿಯ ಅವರ ಪೂರ್ವಾಶ್ರಮದ ಅಣ್ಣನ ಮಗ, ಆಶ್ರಮದ ಟ್ರಸ್ಟ್ ಅಧ್ಯಕ್ಷರೂ ಆಗಿರುವ ಭೀಮಗೊಂಡ ಉಗಾರೆ ಅವರು ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ನಮೋಕಾರ ಮಂತ್ರ ಪಠಣ:ಮರಣೋತ್ತರ ಪರೀಕ್ಷೆ ಬಳಿಕ ಬೆಳಗಾವಿ ಜಿಲ್ಲಾಸ್ಪತ್ರೆಯಿಂದ ಕಾಮಕುಮಾರ ಮುನಿಶ್ರೀ ಅವರ ಪಾರ್ಥಿವ ಶರೀರವನ್ನು ನಂದಿ ಪರ್ವ […]

Jain muni Murder : ಜೈನಮುನಿ ಕಾಮಕುಮಾರ ನಂದಿ ಮಹಾರಾಜ್‌ ಪಂಚಭೂತಗಳಲ್ಲಿ ಲೀನ Read More »

ಜೈನಮುನಿ ಹತ್ಯೆ ಪ್ರಕರಣ| ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗುವಂತೆ ಕ್ರಮ ವಹಿಸಲು ಮುಖ್ಯಮಂತ್ರಿ ಸೂಚನೆ

ಸಮಗ್ರ ನ್ಯೂಸ್: ಹಿರೇಕೋಡಿಯ ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗೆ ಸೂಕ್ತ ಶಿಕ್ಷೆಯಾಗುವಂತೆ ಕ್ರಮ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇನ್ನೂ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರು, ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ. ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ನಮ್ಮ ಅಧಿಕಾರಿಗಳು ತನಿಖೆ ಚುರುಕುಗೊಳಿಸಿ ಹಲವರನ್ನು

ಜೈನಮುನಿ ಹತ್ಯೆ ಪ್ರಕರಣ| ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗುವಂತೆ ಕ್ರಮ ವಹಿಸಲು ಮುಖ್ಯಮಂತ್ರಿ ಸೂಚನೆ Read More »

ಸುಳ್ಯ: ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಸಮಗ್ರ ನ್ಯೂಸ್:‌ ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಪಾಲ ದಾಟುತ್ತಿರುವ ವೇಳೆ ಕಾಲು ಸಂಕದಿಂದ ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾದ ಮೂರು ದಿವಸದಿಂದ ಕಾರ್ಯಾಚರಣೆ ಮಾಡುತ್ತಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ. ಇದೀಗ ನಾಲ್ಕನೇ ದಿವಸದ ಕಾರ್ಯಾಚರಣೆ ಬಳಿಕ ಪೆರಾಜೆಯ ನೆಡ್ಚಿಲ್ ಸಮೀಪದ ಕಣಿ ಎಂಬಲ್ಲಿ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳ, ಎಸ್‌ಡಿಆಎರ್‌ ಎಫ್‌ ತಂಡ, ಅಗ್ನಿಶಾಮಕ ದಳ ಸುಳ್ಯ, ಸುಳ್ಯ ಪೊಲೀಸ್ ಠಾಣಾ ಸಿಬ್ಬಂದಿ, SKSSF ಅರಂತೋಡು ಕಲ್ಲುಗುಂಡಿ ವಿಖಾಯ ತಂಡ, ಕಂದಾಯ ಇಲಾಖೆ,

ಸುಳ್ಯ: ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »

ಪಾಕ್‌ ಗಂಡನ ಬಿಟ್ಟು ಭಾರತದ ಪ್ರೀಯಕರನೊಂದಿಗೆ ಹೊಸ ಜೀವನ ಶುರು ಮಾಡ್ತಿದ್ದಾಳೆ ಪಾಕಿಸ್ತಾನಿ ಮಹಿಳೆ

ಸಮಗ್ರ ನ್ಯೂಸ್: ಭಾರತಕ್ಕೆ ಅಕ್ರಮವಾಗಿ ತನ್ನ 4 ಮಕ್ಕಳೊಂದಿಗೆ ಪ್ರವೇಶಿಸಿದ್ದ ಮಹಿಳೆ ಮತ್ತು ಆತನ ಪ್ರಿಯಕರ ಹಾಗೂ ಅವರಿಬ್ಬರಿಗೆ ಆಶ್ರಯ ನೀಡಿದ್ದ ಪ್ರಿಯಕರನ ತಂದೆಯನ್ನ ಗ್ರೇಟರ್ ನೋಯ್ಡಾ ಪೊಲೀಸರು ಜುಲೈ ಬಂಧಿಸಿದ್ದರು. ಶುಕ್ರವಾರ ಸ್ಥಳೀಯ ನ್ಯಾಯಾಲಯ (Local Court) ಈ ಮೂವರಿಗೂ ಜಾಮೀನು ನೀಡಿತು. ಕಾಗದ ಪತ್ರಗಳ ಪರಿಶೀಲನೆ ಕೆಲಸ ಮುಗಿದ ಬಳಿಕ ಶನಿವಾರ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದರು. ಜೈಲಿನಿಂದ ಬಿಡುಗಡೆಗೊಂಡ ನಂತರ

ಪಾಕ್‌ ಗಂಡನ ಬಿಟ್ಟು ಭಾರತದ ಪ್ರೀಯಕರನೊಂದಿಗೆ ಹೊಸ ಜೀವನ ಶುರು ಮಾಡ್ತಿದ್ದಾಳೆ ಪಾಕಿಸ್ತಾನಿ ಮಹಿಳೆ Read More »

ಬಂಟ್ವಾಳ: ಕಾರು ನಡುವೆ ಅಪಘಾತ – ಹಲವರು ಗಂಭೀರ

ಸಮಗ್ರ ನ್ಯೂಸ್:ಕಾರು ನಡುವೆ ಅಪಘಾತ ಸಂಭವಿಸಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಜು.9ರ ಬಿ.ಸಿರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ನಡೆದಿದೆ. ಒಮ್ನಿ ಕಾರು ಚಾಲಕ ರಾಯಿಸನ್ ಹಾಗೂ ಜೊತೆಯಲ್ಲಿ ಮಕ್ಕಳು ಸಹಿತ ಮೂರು ಜನ ಮತ್ತು ಸ್ವಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೂ ಗಾಯವಾಗಿದೆ.ಎರಡು ಕಾರುಗಳು ವಗ್ಗದಿಂದ ಬರುತ್ತಿದ್ದು, ಪರ್ಲ ಚರ್ಚ್ ಬಳಿಗೆ ಬರುತ್ತಿದ್ದಂತೆ ಒಮ್ನಿ ಕಾರು ಚರ್ಚ್ ಗೆ ಹೋಗುವ ಉದ್ದೇಶದಿಂದ ಕಾರನ್ನು ತಿರುಗಿಸುವ ವೇಳೆ

ಬಂಟ್ವಾಳ: ಕಾರು ನಡುವೆ ಅಪಘಾತ – ಹಲವರು ಗಂಭೀರ Read More »

ಉಳ್ಳಾಲ: ದನಗಳ ಮೇಲೆ ಹರಿದ ಕಾರು ಪಲ್ಟಿ- ನಾಲ್ವರಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್: ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ಕಾರೊಂದು ಹರಿದು ಪಲ್ಟಿಯಾದ ಘಟನೆ ತೊಕ್ಕೊಟ್ಟು ಸಮೀಪದ ಕುತ್ತಾರು ಪಂಡಿತ್ ಹೌಸ್ ಎಂಬಲ್ಲಿ ಇಂದು ಮುಂಜಾನೆ ನಡೆದಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಬೆಳಗ್ಗಿನ ಜಾವ 3:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ವೇಗವಾಗಿದ್ದ ಕಾರು ಹರಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಇದರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿಬಿದ್ದಿದ್ದು, ಸಂಪೂರ್ಣ ಜಖಂಗೊಂಡಿದೆ. ಘಟನೆಯಿಂದ ಮೂರು ದನಗಳು ಸಾವಿಗೀಡಾಗಿವೆ ಎಂದು

ಉಳ್ಳಾಲ: ದನಗಳ ಮೇಲೆ ಹರಿದ ಕಾರು ಪಲ್ಟಿ- ನಾಲ್ವರಿಗೆ ಗಂಭೀರ ಗಾಯ Read More »

ಮಂಗಳೂರು: ಕೆಲಸಕ್ಕಿದ್ದ ಕಾರ್ಮಿಕನ ಕೊಲೆ|ಮಾಲೀಕ ಬಂಧನ

ಮಂಗಳೂರು : ತನ್ನ ಬಳಿ ಕೆಲಸಕ್ಕಿದ್ದ ಕಾರ್ಮಿಕನನ್ನು ಮಾಲೀಕನೇ ಬೆಂಕಿಹಚ್ಚಿ ಸುಟ್ಟು ಕೊಲೆ ಮಾಡಿರುವ ಘಟನೆ ಮಂಗಳೂರು ನಗರದ ಮುಳಿಹಿತ್ಲು ಜಂಕ್ಷನ್ ನಲ್ಲಿ ಶನಿವಾರ ನಡೆದಿದೆ. ಕೊಲೆಯಾದವನನ್ನು ಗಜ್ಞಾನ್ ಜಗು ಎಂದು ಗುರುತಿಸಲಾಗಿದ್ದು, ಅಂಗಡಿ ಮಾಲೀಕ ಪಾಂಡೇಶ್ವರ ನಿವಾಸಿ ತೌಸಿಫ್ ಹಸನ್ ( 32 ) ಕೊಲೆ ಆರೋಪಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಮುಳಿಹಿತ್ಲು ಮಾಷುಪಾ ಜನರಲ್ ಸ್ಕೋರ್ ಎಂಬ ಅಂಗಡಿಯಲ್ಲಿ ಕೆಲಸಕ್ಕಿದ್ದ ಗಜ್ಞಾನ್ ಜಗು ಎಂಬ ಕಾರ್ಮಿಕನಿಗೆ ಮಾಲೀಕ ಕ್ಷುಲ್ಲಕ ಕಾರಣಕ್ಕೆ ಬೆಂಕಿ ಹಚ್ಚಿದ್ದಾನೆ. ನಂತರ

ಮಂಗಳೂರು: ಕೆಲಸಕ್ಕಿದ್ದ ಕಾರ್ಮಿಕನ ಕೊಲೆ|ಮಾಲೀಕ ಬಂಧನ Read More »

ನೆಲ್ಯಾಡಿ: ಕಂದಕಕ್ಕೆ ಬಿದ್ದ ಲಾರಿ

ಸಮಗ್ರ ನ್ಯೂಸ್: ಹಣ್ಣಿನ ಲಾರಿಯೊಂದು ರಸ್ತೆ ಯ ಪಕ್ಕದ ಕಂದಕಕ್ಕೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು ಮಂಗಳೂರಿನ ಮಧ್ಯೆ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ‌ ಜು.9 ರಂದು ಸಂಭವಿಸಿದೆ. ಹಾಸನದಿಂದ ಮಂಗಳೂರಿಗೆ ಹಣ್ಣುಗಳನ್ನು ಹೊತ್ತೊಯ್ದ ಲಾರಿ ಎಂಜಿರ ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ಇರುವ ಕಂದಕಕ್ಕೆ ಬಿದ್ದಿದೆ. ಲಾರಿಯಲ್ಲಿ ಚಾಲಕ ಹಾಗೂ ಕ್ಲೀನರ್ ಇಬ್ಬರೂ ಇದ್ದು ಅದೃಷ್ಟವಶಾತ್ ಪಾರಾಗಿದ್ದಾರೆ.

ನೆಲ್ಯಾಡಿ: ಕಂದಕಕ್ಕೆ ಬಿದ್ದ ಲಾರಿ Read More »

ಇನ್ಸ್ಟಾಗ್ರಾಮ್ ಚೆಲುವೆಗೆ ಮನಸೋತ ಯುವಕರು| ಜಾಲಿರೈಡ್, ಡಿನ್ನರ್ ನೆಪದಲ್ಲಿ ಸರಿಯಾಗಿ ಬೋಳಿಸಿದ ಆ ಮದನಾರಿ!!

ಸಮಗ್ರ ನ್ಯೂಸ್: ಇನ್‌ಸ್ಟಾಗ್ರಾಂನಲ್ಲಿ ಚೆಲುವೆಯೊಬ್ಬಳು ಬೀಸಿದ ಮಾದಕ ಬಲೆಗೆ ಸಿಲುಕಿದ ಇಬ್ಬರು ಯುವಕರನ್ನು ಜಾಲಿರೈಡ್, ಡಿನ್ನರ್ ಪಾರ್ಟಿ ನೆಪದಲ್ಲಿ ಕರೆಸಿಕೊಂಡು ಸುಲಿಗೆ ಮಾಡಿಸಿರುವ ಎರಡು ಪ್ರತ್ಯೆಕ ಘಟನೆಗಳು ಬೆಂಗಳೂರು ನಗರದಲ್ಲಿ ನಡೆದಿದ್ದು ಬೆಳಕಿಗೆ ಬಂದಿದೆ. ಹನಿಟ್ರ‍್ಯಾಪ್ ಮಾದರಿಯ ಸುಲಿಗೆಕೋರ ತಂಡದ ಪ್ರಮುಖ ಆರೋಪಿ ಸೈಯದ್ ಶಾಬಾಜ್ ಅಲಿಯಾಸ್ ಸ್ನೆಕ್ ಶಾಬಾಜ್ ಎಂಬುವವನನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಗ್ಯಾಂಗ್‌ನ ಪ್ರಮುಖ ಸೂತ್ರಧಾರಿ ಯುವತಿ ಸೇರಿ ಇನ್ನಿತರರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ. ಎಚ್‌ಬಿಆರ್ ಲೇಔಟ್‌ನ

ಇನ್ಸ್ಟಾಗ್ರಾಮ್ ಚೆಲುವೆಗೆ ಮನಸೋತ ಯುವಕರು| ಜಾಲಿರೈಡ್, ಡಿನ್ನರ್ ನೆಪದಲ್ಲಿ ಸರಿಯಾಗಿ ಬೋಳಿಸಿದ ಆ ಮದನಾರಿ!! Read More »

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ಕಡಬದ ಯುವಕ‌ ಆತ್ಮಹತ್ಯೆ

ಸಮಗ್ರ ವಾರ್ತೆ: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.7ರಂದು ನಡೆದಿದೆ. ಕಡಬ ತಾಲೂಕಿನ ಕಾಯಿಮಣ ಮುಂಡಾಲ ನಿವಾಸಿ ದಿವಾಕರ್ (36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅನಾರೋಗ್ಯದಿಂದ ದಿವಾಕರ್ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ ಆನಂದ ಗೌಡ, ತಾಯಿ ಸುಂದರಿ, ಸಹೋದರಚಂದ್ರಶೇಖರ, ಸಹೋದರಿ ಸೌಮ್ಯರವರನ್ನು ಅಗಲಿದ್ದಾರೆ.

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ಕಡಬದ ಯುವಕ‌ ಆತ್ಮಹತ್ಯೆ Read More »