Jain muni Murder : ಜೈನಮುನಿ ಕಾಮಕುಮಾರ ನಂದಿ ಮಹಾರಾಜ್ ಪಂಚಭೂತಗಳಲ್ಲಿ ಲೀನ
ಸಮಗ್ರ ನ್ಯೂಸ್: ಹತ್ಯೆಯಾಗಿರುವ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಅಂತ್ಯಕ್ರಿಯೆಯು ಜೈನ ಸಂಪ್ರದಾಯದಂತೆ ನೆರೆವೇರಿದೆ. ಹುಬ್ಬಳ್ಳಿಯ ವರೂರು ಮಠದ ಧರ್ಮಸೇನ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ನೆರವೇರಿಸಲಾಯಿತು. ಜೈನಮುನಿಯ ಅವರ ಪೂರ್ವಾಶ್ರಮದ ಅಣ್ಣನ ಮಗ, ಆಶ್ರಮದ ಟ್ರಸ್ಟ್ ಅಧ್ಯಕ್ಷರೂ ಆಗಿರುವ ಭೀಮಗೊಂಡ ಉಗಾರೆ ಅವರು ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ನಮೋಕಾರ ಮಂತ್ರ ಪಠಣ:ಮರಣೋತ್ತರ ಪರೀಕ್ಷೆ ಬಳಿಕ ಬೆಳಗಾವಿ ಜಿಲ್ಲಾಸ್ಪತ್ರೆಯಿಂದ ಕಾಮಕುಮಾರ ಮುನಿಶ್ರೀ ಅವರ ಪಾರ್ಥಿವ ಶರೀರವನ್ನು ನಂದಿ ಪರ್ವ […]
Jain muni Murder : ಜೈನಮುನಿ ಕಾಮಕುಮಾರ ನಂದಿ ಮಹಾರಾಜ್ ಪಂಚಭೂತಗಳಲ್ಲಿ ಲೀನ Read More »










