ಕ್ರೈಂ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಇನ್ನೂ ಶರಣಾಗದ ಆರೋಪಿಗಳು| ಕೊಲೆಗೆ ಇದೇ ಕಾರಣವಂತೆ…

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ, ಬಿಜೆಪಿ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪರಾರಿಯಾದ ಆರೋಪಿಗಳಿಗೆ ಶರಣಾಗಲು ಎನ್ಐಎ ಕೋರ್ಟ್ ಜೂನ್ 30 ರಂದು ಕೊನೆಯ ಅವಕಾಶ ನೀಡಲಾಗಿತ್ತು. ಆದರೆ ಎನ್ಐಎ ನ್ಯಾಯಾಲಯಕ್ಕೆ ಯಾವ ಆರೋಪಿಗಳು ಕೂಡ ಹಾಜರಾಗಿಲ್ಲ ಎಂದು ಮಾಹಿತಿ ದೊರಕಿದೆ. ಪ್ರಮುಖ ಆರೋಪಿಗಳು ಶರಣಾಗಲು ಡೆಡ್ ಲೈನ್: ಉಮರ್ ಫಾರುಕ್, ಅಬುಬಕರ್ ಸಿದ್ದಿಕ್, ತುಫೈಲ್, ಮೊಹಮ್ಮದ್ ಮುಸ್ತಾಫಾ ಕೊಲೆ ಪ್ರಕರಣದಲ್ಲಿ ಎನ್​‌.ಐ.ಎಗೆ ಬೇಕಾಗಿರುವ ಮೋಸ್ಟ್​ ವಾಂಟೆಡ್​ ಆರೋಪಿಗಳಾಗಿದ್ದು, ಕೊಡಗಿನ ತುಫೈಲ್ ಎಮ್.ಹೆಚ್ ಈ […]

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಇನ್ನೂ ಶರಣಾಗದ ಆರೋಪಿಗಳು| ಕೊಲೆಗೆ ಇದೇ ಕಾರಣವಂತೆ… Read More »

ಬಂಟ್ವಾಳ: ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಮಹಡಿಯಿಂದ ಆಯತಪ್ಪಿ ಬಿದ್ದು ಸಾವು

ಸಮಗ್ರ ನ್ಯೂಸ್: ಮನೆಯೊಂದರಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಯುವಕ ಮೂರನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೈಕಂಬದಲ್ಲಿ ನಡೆದಿದೆ.ಮೃತರನ್ನು ಆಚಾರಿಪಲ್ಕೆ ನಿವಾಸಿ ಯತೀಶ್ (32) ಎಂದು ಗುರುತಿಸಲಾಗಿದೆ. ಯತೀಶ್ ಅವರು ಕೈಕಂಬದ ಹೋಲಿ ಪ್ಯಾಮಿಲಿ ವಸತಿ ನಿಲಯದ ಮನೆಯೊಂದರ ಡಿಶ್ ರಿಪೇರಿ ಮಾಡುವ ವೇಳೆ ಆಯತಪ್ಪಿ ಮೇಲಿನಿಂದ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ವಸತಿ ನಿಲಯದ ಕೆಳ ಭಾಗದಲ್ಲಿರುವ ಬಾವಿಯ ಮೇಲೆ ಕಬ್ಬಿಣದ ರಕ್ಷಣಾ ಬೇಲಿಯ ಮೇಲೆ ಬಿದ್ದು

ಬಂಟ್ವಾಳ: ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಮಹಡಿಯಿಂದ ಆಯತಪ್ಪಿ ಬಿದ್ದು ಸಾವು Read More »

ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್| 25 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ಡಿವೈಡರ್ ಗೆ ಡಿಕ್ಕಿ ಹೊಡೆದು ಬಸ್ ಹೊತ್ತಿ ಉರಿದ ಪರಿಣಾಮ 25 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಬುಲ್ದಾನದಲ್ಲಿ ನಡೆದಿದೆ. ಬಸ್ಸಿನಲ್ಲಿ ಒಟ್ಟು 33 ಮಂದಿ ಪ್ರಯಾಣಿಕರಿದ್ದರು. ಈ ಪೈಕಿ ಎಂಟು ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಪ್ರಯಾಣಿಕರ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. ಶನಿವಾರ ನಸುಕಿನ ಜಾವ 2 ಗಂಟೆಗೆ ಈ ಭೀಕರ ಅಪಘಾತ

ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್| 25 ಮಂದಿ ಸಜೀವ ದಹನ Read More »

ದೇವರ ದರ್ಶನ ಮುಗಿಸಿ ಬರುತ್ತಿದ್ದಾಗ ಭೀಕರ ಅಪಘಾತ| 6 ಸಾವು, 10 ಜನರಿಗೆ ಗಂಭೀರ

ಸಮಗ್ರ ನ್ಯೂಸ್: ದೇವರ ದರ್ಶನಕ್ಕೆಂದು ಹೋಗಿ ಮರಳಿ ಊರಿಗೆ ಬರುವಾಗ ಸಿಮೆಂಟ್ ಟ್ಯಾಂಕರ್ ಹಾಗೂ ಕ್ರೂಸರ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಜನರು ಗಂಭೀರವಾಗಿ ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಲಲಿತಾಬಾಯಿ ಮಹಾದೇವ ಬುಗ್ಗೆ (50), ರೋಹಿಣಿ ಗೋಪಾಲ ಪೂಜಾರಿ (40), ಸುಂದರಾಬಾಯಿ ಭರತಸಿಂಗ್ ರಜಪೂತ (55), ಸಾಹಿನಾಥ್ ಗೋವಿಂದ ಪೂಜಾರಿ (10) ಸಂಗೀತ ಮದನ್ ಗಾನೆ (35) ಛಾಯಾ ಹನುಮಾನ ನವರೆ (46) ಸ್ಥಳದಲ್ಲೇ

ದೇವರ ದರ್ಶನ ಮುಗಿಸಿ ಬರುತ್ತಿದ್ದಾಗ ಭೀಕರ ಅಪಘಾತ| 6 ಸಾವು, 10 ಜನರಿಗೆ ಗಂಭೀರ Read More »

ಬೆಳ್ತಂಗಡಿ: ನೇತ್ರಾವತಿ ಪೀಕ್ ಗೆ ಟ್ರಕ್ಕಿಂಗ್ ಗೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ನೇತ್ರಾವತಿ ಪೀಕ್ ಪಾಯಿಂಟ್ ಗೆ ಟ್ರಕ್ಕಿಂಗ್ ಬಂದಿದ್ದ ಮೈಸೂರು ಮೂಲದ ಪ್ರವಾಸಿ ಯುವಕನೋರ್ವ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟವನನ್ನು ಮೈಸೂರಿನ ರಕ್ಷಿತ್ (27) ಎಂದು ಗುರುತಿಸಲಾಗಿದೆ. ಮೈಸೂರು ಮೂಲದ 7 ಯುವಕರ ತಂಡ ಟ್ರಕ್ಕಿಂಗ್ ಗೆ ಆಗಮಿಸಿದ್ದರು. ಕುದುರೆಮುಖದಿಂದ- ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳಿದ್ದ ವೇಳೆ ಮಾರ್ಗ ಮಧ್ಯದಲ್ಲಿ ರಕ್ಷಿತ್‌ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು- ದಕ್ಷಿಣಕನ್ನಡ ಜಿಲ್ಲೆಯ ನೇತ್ರಾವತಿ ಪೀಕ್ ಸ್ಪಾಟ್ ನಿಂದ ಮೃತದೇಹವನ್ನ ಪೊಲೀಸರು ಕಳಸಕ್ಕೆ ತಂದಿದ್ದಾರೆ.

ಬೆಳ್ತಂಗಡಿ: ನೇತ್ರಾವತಿ ಪೀಕ್ ಗೆ ಟ್ರಕ್ಕಿಂಗ್ ಗೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವು Read More »

ಈ ಸ್ಪುರದ್ರೂಪಿ ಯುವಕ ವಧು ಸಿಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ| ಕೃಷಿಕರ ಮಕ್ಕಳಿಗೆ ಹೆಣ್ಣು ಕೊಡೋರೇ ಇಲ್ಲ!!

ಸಮಗ್ರ ನ್ಯೂಸ್: ಕರಾವಳಿ ಮತ್ತು ಮಲೆನಾಡು ಭಾಗದಲ್ಲಂತೂ ಕೃಷಿಕರಿಗೆ, ಬಾಣಸಿಗರಿಗೆ, ಅರ್ಚಕರಿಗೆ, ಸಣ್ಣ ಪುಟ್ಟ ಉದ್ಯೋಗ ಮಾಡಿಕೊಂಡಿರುವವರಿಗೆ ಮದುವೆಯೇ ಮರೀಚಿಕೆಯಾದಂತಿದೆ. ಇಂಥಹುದೇ ಪರಿಸ್ಥಿತಿಯನ್ನು ಎದುರಿಸಿದ ಯುವಕನೊಬ್ಬ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ತೇಲಂಗಾರ ನಿವಾಸಿ ಕಿರಗಾರಿ ಮನೆಯ ನಾಗರಾಜ ಗಣಪತಿ ಗಾಂವ್ಕರ (35) ಮೃತ ಯುವಕ. ಕಳೆದ ಹಲವಾರು ವರ್ಷಗಳಿಂದ ಹುಡುಗಿ ಹುಡುಕುತ್ತಿದ್ದ ಅವರಿಗೆ ಕೊನೆಗೂ ಒಂದು ಮದುವೆ ಸೆಟ್‌ ಆಗಲೇ ಇಲ್ಲ. ಇದರಿಂದ ನೊಂದು ಪ್ರಾಣವನ್ನೇ ಕಳೆದುಕೊಳ್ಳುವ ತೀರ್ಮಾನಕ್ಕೆ ಬಂದಿದ್ದಾರೆ

ಈ ಸ್ಪುರದ್ರೂಪಿ ಯುವಕ ವಧು ಸಿಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ| ಕೃಷಿಕರ ಮಕ್ಕಳಿಗೆ ಹೆಣ್ಣು ಕೊಡೋರೇ ಇಲ್ಲ!! Read More »

ಉಡುಪಿ: ರಸ್ತೆಯಲ್ಲಿ ಚೆಲ್ಲಿದ ಡೀಸೆಲ್|ಇಪ್ಪತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನ ಸ್ಕಿಡ್!

ಸಮಗ್ರ ನ್ಯೂಸ್:ರಸ್ತೆಯಲ್ಲಿ ಡೀಸೆಲ್ ಚೆಲ್ಲಿದ ಪರಿಣಾಮ ವಾಹನಗಳು ಸ್ಕಿಡ್ ಆದ ಘಟನೆ ಉಡುಪಿ ನಗರದ ಸಿಟಿ ಬಸ್ ತಂಗುದಾಣದ ಬಳಿ ಜೂನ್ 28ರಂದು ರಾತ್ರಿ ಸಂಭವಿಸಿದೆ. ಕಲ್ಸಂಕದಿಂದ ಉಡುಪಿಯತ್ತ ತೆರಳುತ್ತಿದ್ದ ಟ್ರಕ್ ವೊಂದರಿಂದ ಡೀಸೆಲ್ ಚೆಲ್ಲಲ್ಪಟ್ಟಿದೆ. ಈ ವೇಳೆ ಉಡುಪಿಯತ್ತ ತೆರಳುತ್ತಿದ್ದ ದ್ವಿಚಕ್ರ ವಾಹನಗಳು ಸ್ಕಿಡ್ ಆದ ಘಟನೆ ನಡೆದಿದೆ. ಸುಮಾರು 15 ರಿಂದ 20 ಹೆಚ್ಚಿನ ದ್ವಿಚಕ್ರ ವಾಹನಗಳು ಸ್ಕಿಡ್ ಆಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಟ್ರಾಫಿಕ್ ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ

ಉಡುಪಿ: ರಸ್ತೆಯಲ್ಲಿ ಚೆಲ್ಲಿದ ಡೀಸೆಲ್|ಇಪ್ಪತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನ ಸ್ಕಿಡ್! Read More »

ಕೊಡಗು: ವಾಹನ ಕಳವು ಪ್ರಕರಣ ಆರೋಪಿ ಬಂಧನ

ಸಮಗ್ರ ನ್ಯೂಸ್: ಕೊಡಗು, ಹಾಸನ ಮತ್ತು ಮಂಡ್ಯ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ನಾಪತ್ತೆಯಾಗಿದ್ದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಡಗು ಜಿಲ್ಲೆಯ ಶನಿವಾರಸಂತೆ ಮತ್ತು ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದ್ವಿಚಕ್ರ ವಾಹನಗಳು ಕಳ್ಳತನವಾಗಿರುವ ಬಗ್ಗೆ ದೂರುಗಳು ದಾಖಲಾಗಿದ್ದು, ಪ್ರಕರಣಗಳಲ್ಲಿ ತನಿಖೆಯನ್ನು ಕೈಗೊಂಡ ಪೊಲೀಸರು ದಿನಾಂಕ 25-06-2023 ರಂದು ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಆರೋಪಿ ಮಂಜುನಾಥ್ ಎಂಬಾತನನ್ನು ದಸ್ತಗಿರಿ ಮಾಡಿ ಆತನಿಂದ 7

ಕೊಡಗು: ವಾಹನ ಕಳವು ಪ್ರಕರಣ ಆರೋಪಿ ಬಂಧನ Read More »

ಮಂಗಳೂರು: ಡಿವೈಡರ್ ಗೆ ಸ್ಕೂಟರ್ ಡಿಕ್ಕಿ ಹೊಡೆದು ಬಾಲಕರಿಬ್ಬರು ಸಾವು

ಸಮಗ್ರ ನ್ಯೂಸ್: ಮಂಗಳೂರು ನಗರದ ಮೇರಿಹಿಲ್ ವಿಕಾಸ್ ಕಾಲೇಜಿನ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಮೃತರನ್ನು ಸ್ಥಳೀಯ ನಿವಾಸಿಗಳಾದ ಪವನ್ ( 16) ಹಾಗೂ ಚಿರಾಗ್ ( 15) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬ ಬಾಲಕನನ್ನು ರಾಜಲಕ್ಷ್ಮೀ ಬಸ್ಸಿನಲ್ಲಿ ತಕ್ಷಣವೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆ ತಲುಪುವಷ್ಟರಲ್ಲಿ ಆತನೂ ಮೃತಪಟ್ಟಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಂಗಳೂರು: ಡಿವೈಡರ್ ಗೆ ಸ್ಕೂಟರ್ ಡಿಕ್ಕಿ ಹೊಡೆದು ಬಾಲಕರಿಬ್ಬರು ಸಾವು Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಆರೋಪಿಗಳ ಪತ್ತೆಗೆ ಹೊಸ ಅಸ್ತ್ರ ಪ್ರಯೋಗಿಸಿದ ಎನ್ಐಎ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಪ್ರಕರಣವೊಂದರಲ್ಲಿ ಕೊಲೆ ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿ, ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಹೊಸ ಅಸ್ತ್ರ ಪ್ರಯೋಗಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಶರಣಾಗಲು ಆರೋಪಿಗಳಿಗೆ ಜೂನ್​ 30ರವರೆಗೆ ಗಡುವು ನೀಡಲಾಗಿದೆ. NIA ನ್ಯಾಯಾಲಯಕ್ಕೆ ಶರಣಾಗದಿದ್ದರೆ ಆರೋಪಿಗಳ ಮನೆಗಳಲ್ಲಿ ಎಲ್ಲವನ್ನೂ ಜಪ್ತಿ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮೈಕ್ ಅನೌನ್ಸ್ ಮೆಂಟ್​​ ಮೂಲಕ ಸಾರ್ವಜನಿಕವಾಗಿ ಘೋಷಣೆ ಕೂಗಲಾಗಿದೆ. ಇದೇ ವೇಳೆ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಆರೋಪಿಗಳ ಪತ್ತೆಗೆ ಹೊಸ ಅಸ್ತ್ರ ಪ್ರಯೋಗಿಸಿದ ಎನ್ಐಎ Read More »