ಭಕ್ತರು ದೂರು ನೀಡಿದ ನಾಲ್ಕೇ ಗಂಟೆಗಳಲ್ಲಿ ಆರೋಪಿಗಳು ವಶಕ್ಕೆ |ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೈನಮುನಿ ಕೊಲೆ
ಸಮಗ್ರ ನ್ಯೂಸ್: ಹೀರೆಕುಡಿ ನಂದಿ ಪರ್ವತ ಆಶ್ರಮದ (Nandi Parvatha Ashram) ಜೈನಮುನಿ (Jain Muni) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಟ್ಟ ಹಣ ವಾಪಸ್ ಕೇಳಿದ್ದಕ್ಕಾಗಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಈ ಕುರಿತು ಖಟಕಬಾವಿ ಗ್ರಾಮದಲ್ಲಿ ಹೇಳಿಕೆ ನೀಡಿದ ಎಸ್ಪಿ ಸಂಜೀವ್ ಪಾಟೀಲ್, ಬುಧವಾರ ರಾತ್ರಿಯಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು ಎಂದು ಭಕ್ತರು ದೂರು ನೀಡಿದ್ದರು. ಭಕ್ತರ ದೂರಿನ ಮೇರೆಗೆ ತನಿಖೆ ಕೈಗೊಳ್ಳಲಾಗಿದೆ. ತನಿಖೆ ವೇಳೆ ಆಶ್ರಮಕ್ಕೆ ಯಾರು ಬಂದು ಹೋಗಿದ್ದರು ಎಂಬ ಬಗ್ಗೆ ವಿಚಾರಣೆ […]









