ಸೌಜನ್ಯ ಅತ್ಯಾಚಾರ ಪ್ರಕರಣ| ನ್ಯಾಯಕ್ಕಾಗಿ ಕಾನತ್ತೂರು, ಧರ್ಮಸ್ಥಳದ ಕಾರಣಿಕ ಶಕ್ತಿಗಳಿಗೆ ಹರಕೆ ಹೊತ್ತ ವಿಠಲ ಗೌಡ
ಸಮಗ್ರ ನ್ಯೂಸ್: ಧರ್ಮಸ್ಥಳದ ಸಮೀಪ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿದ್ದ ಸೌಜನ್ಯ ಹತ್ಯೆ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಸಿಬಿಐ ವಿಶೇಷ ಕೋರ್ಟ್ ನಲ್ಲಿ ಸಂತೋಷ್ ರಾವ್ ನಿರಪರಾಧಿ ಎಂದು ತೀರ್ಪು ಬರುತ್ತಲೇ ನಿಜವಾದ ಅಪರಾಧಿ ಯಾರು ಅನ್ನುವ ಪ್ರಶ್ನೆ ಎದ್ದಿದೆ. ಈ ನಡುವೆಯೇ ಸೌಜನ್ಯಳ ಮಾವ ಇದೀಗ ದೈವ ದೇವರಿಗೆ ಹರಕೆ ಹೊತ್ತಿರುವುದು ಸುದ್ದಿಯಾಗಿದ್ದು, ಕೊಲೆಗೆ ಕಾರಣವಾದ ಅಪರಾಧಿಗಳಿಗೆ ಇನ್ನು ಆರು ತಿಂಗಳ ಒಳಗಾಗಿ ಸರಿಯಾದ ಶಿಕ್ಷೆಯಾಗಬೇಕು ಎಂದು ವಿಠಲ ಗೌಡ […]








