ಕ್ರೈಂ

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ| ಒಂದು ರೂಪಾಯಿಯನ್ನೂ ಪಡೆಯದೇ ನಿರಪರಾದಿಗೆ ನ್ಯಾಯ ಕೊಡಿಸಿದ ಯುವ ವಕೀಲರು

ಸಮಗ್ರ ನ್ಯೂಸ್: ದೇಶವನ್ನೇ ಬೆಚ್ಚಿಬೀಳಿಸಿದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಕೊನೆಗೂ ನಿರಪರಾಧಿಗೆ ನ್ಯಾಯ ಸಿಕ್ಕಿದೆ. ಸಂತೋಷ್‌ ರಾವ್‌ ಸುಮಾರು 11 ವರ್ಷಗಳ ಕಾಲ ಅನುಭವಿಸಿದ್ದ ಜೈಲು ಶಿಕ್ಷೆಯಿಂದ ಕೊನೆಗೂ ಮುಕ್ತಿ ದೊರಕಿದೆ. 1 ರೂಪಾಯಿಯನ್ನೂ ತೆಗೆದುಕೊಳ್ಳದೇ ನಿರಪರಾಧಿಗೆ ನ್ಯಾಯ ಕೊಡಿಸಲು ಶ್ರಮಿಸಿದ್ದ ಪುತ್ತೂರು ಮೂಲದ ಮೋಹಿತ್ ಕುಮಾರ್ ಹಾಗೂ ನವೀನ್ ಕುಮಾರ್ ಪದ್ಯಾಣ ಅವರಿಗೆ ಎಲ್ಲೆಡೆಯಿಂದಲೂ ಪ್ರಶಂಸೆ, ಮೆಚ್ಚುಗೆ ವ್ಯಕ್ತವಾಗುತ್ತಿದೆ. 2012ರಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ವಿದ್ಯಾರ್ಥಿನಿ […]

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ| ಒಂದು ರೂಪಾಯಿಯನ್ನೂ ಪಡೆಯದೇ ನಿರಪರಾದಿಗೆ ನ್ಯಾಯ ಕೊಡಿಸಿದ ಯುವ ವಕೀಲರು Read More »

ತುಂಗೆಯಲ್ಲಿ ಈಜಲು ತೆರಳಿದ ಉಪನ್ಯಾಸಕರು ನೀರುಪಾಲು

ಸಮಗ್ರ ನ್ಯೂಸ್: ನಿಟ್ಟೆಯ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಇಬ್ಬರು ಉಪನ್ಯಾಸಕರು ತುಂಗಾ ನದಿಗೆ ಈಜಲು ತೆರಳಿದ್ದಾಗ, ನೀರಿನ ಸೆಳೆತಕ್ಕೆ ಸಿಲುಕಿ ಬಾರದಲೋಕಕ್ಕೆ ಪಯಣ ಬೆಳೆಸಿದ್ದಾರೆ. ಸದ್ಯ ಒಬ್ಬ ಉಪನ್ಯಾಸಕರ ಮೃತದೇಹ ಪತ್ತೆಯಾಗಿದೆ. ಮೃತ ದುರ್ದೈವಿಗಳು ಕಾರ್ಕಳ ನಿಟ್ಟೆ ಕಾಲೇಜಿನಲ್ಲಿ ಉಪನ್ಯಾಸಕರಾದ ಪುನೀತ್‌ (38 ವರ್ಷ) ಮತ್ತು ಬಾಲಾಜಿ (36 ವರ್ಷ) ಎಂದು ಗುರುತಿಸಲಾಗಿದೆ. ಇಬ್ಬರು ಉಪನ್ಯಾಸಕರು ತಮ್ಮ ಗೆಳಯರೊಂದಿಗೆ ಪ್ರವಾಸಕ್ಕೆ ಹೋಗಿದ್ದರು. ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಸಮೀಪ ಇರುವ ಹೋಂ ಸ್ಟೇಯಲ್ಲಿ ಉಳಿದುಕೊಂಡಿದ್ದರು. ತೀರ್ಥಹಳ್ಳಿ ಪೊಲೀಸರು ಮತ್ತು

ತುಂಗೆಯಲ್ಲಿ ಈಜಲು ತೆರಳಿದ ಉಪನ್ಯಾಸಕರು ನೀರುಪಾಲು Read More »

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಪೊಲೀಸರ ಮೇಲೆಯೇ ಗುಂಡಿನ ದಾಳಿ

ಇಂಪಾಲ: ಸಂಘರ್ಷ ಪೀಡಿತ ಪ್ರದೇಶವಾದ ಮಣಿಪುರದಲ್ಲಿ ಶುಕ್ರವಾರ ರಾತ್ರಿ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ಪೊಲೀಸ್ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಶನಿವಾರ ಮುಂಜಾನೆಯವರೆಗೂ ಗುಂಡಿನ ದಾಳಿ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಟಾ ಮತ್ತು ಚುರಾಚಂದ್‌ಪುರ್ ಜಿಲ್ಲೆಯ ಕಾಂಗ್ವಾಯ್‌ನಲ್ಲಿ ಗುಂಡಿನ ದಾಳಿ ನಡೆಸಿದ್ದು, ಗುಂಪು ಗುಂಪಾಗಿ ಸೇರಿಕೊಂಡು ಅಲ್ಲಲ್ಲಿ ಬೆಂಕಿ ಹಚ್ಚುವ ವಿದ್ವಂಸಕ ಕೃತ್ಯಗಳು ನಡೆದಿವೆ. ಭಾರತೀಯ ಸಶಸ್ತ್ರ ಪಡೆ, ಅಸ್ಸಾಂ ರೈಫಲ್ಸ್, ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAF) ಮತ್ತು ರಾಜ್ಯ ಪೊಲೀಸರ

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಪೊಲೀಸರ ಮೇಲೆಯೇ ಗುಂಡಿನ ದಾಳಿ Read More »

ಶಿವಮೊಗ್ಗ: ಕಾಲೇಜು ವಿದ್ಯಾರ್ಥಿಯ ಕಾಮದಾಟ ವಿಡಿಯೋ ವೈರಲ್| ವಿದ್ಯಾರ್ಥಿ ನಾಯಕ ಅರೆಸ್ಟ್

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪ್ರತಿಷ್ಠಿತ ಕಾಲೇಜೊಂದರ ಯುವಕ-ಯುವತಿಯ ಕಾಮದಾಟ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ‌ವಿಡಿಯೋದಲ್ಲಿದ್ದ ವಿದ್ಯಾರ್ಥಿ ನಾಯಕನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿ ತೀರ್ಥಹಳ್ಳಿಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ, ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ತೊಡಗಿಸಿಕೊಂಡಿದ್ದ. ಕೆಲವು ಯುವತಿಯರ ಜೊತೆಗೆ ಈತ ಸಲುಗೆಯಿಂದ ಇರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ. ಆರೋಪಿ ಬಂಧನದ ಬಳಿಕ ವಿಡಿಯೋ ವೈರಲ್‌ ಬಗ್ಗೆ ಶಿವಮೊಗ್ಗ ಸಿಇಎನ್‌ ಪೊಲೀಸ್‌

ಶಿವಮೊಗ್ಗ: ಕಾಲೇಜು ವಿದ್ಯಾರ್ಥಿಯ ಕಾಮದಾಟ ವಿಡಿಯೋ ವೈರಲ್| ವಿದ್ಯಾರ್ಥಿ ನಾಯಕ ಅರೆಸ್ಟ್ Read More »

ಆಗುಂಬೆ ಘಾಟ್ ನಲ್ಲಿ ಭೀಕರ ಅಪಘಾತ| ಖಾಸಗಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಆಗುಂಬೆ ಘಾಟ್ ನ 11 ನೇ ತಿರುವಿನ ಸಮೀಪದಲ್ಲಿ ತೀರ್ಥಹಳ್ಳಿ ಕಡೆಯಿಂದ ಹೆಬ್ರಿ ಕಡೆಗೆ ತೆರಳುತಿದ್ದ ಖಾಸಗಿ ಬಸ್ ಹಾಗೂ ಸೋಮೇಶ್ವರದಿಂದ ಆಗುಂಬೆ ಕಡೆಗೆ ಬರುತಿದ್ದ ಕೆಟಿಎಮ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,

ಆಗುಂಬೆ ಘಾಟ್ ನಲ್ಲಿ ಭೀಕರ ಅಪಘಾತ| ಖಾಸಗಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು Read More »

ಮದ್ಯಪ್ರಿಯರಿಗೆ ಸಿಹಿಸುದ್ದಿ: `ಮದ್ಯ’ದ ಬೆಲೆಯಲ್ಲಿ ಹೆಚ್ಚಳ ಇಲ್ಲ!

ಸಮಗ್ರ ನ್ಯೂಸ್: ಮದ್ಯ ಪ್ರಿಯರಿಗೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರವು ಯಾವುದೇ ರೀತಿಯಲ್ಲೂ ಮದ್ಯದ ಮೇಲಿನ ಅಬಕಾರಿ ತೆರಿಗೆ ಹೆಚ್ಚಳ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಮದ್ಯದ ದರ ಹೆಚ್ಚಳಮಾಡಿಲ್ಲ. ಹೆಚ್ಚಳದ ಯಾವುದೇ ಪ್ರಸ್ತಾವನೆಯೂ ನಮ್ಮ ಮುಂದೆ ಇಲ್ಲ. ಹೆಚ್ಚಳಮಾಡಿದ್ರೆ ನಾವೇ ಮಾಹಿತಿ ನೀಡುತ್ತೇವೆ. ಬಾರ್ ಗಳಲ್ಲಿ ಮದ್ಯದ ಬೆಲೆ ಹೆಚ್ಚಿಸಿರುವುದಾಗಿ ಕೆಲವರು ತಿಳಿಸಿದ್ದಾರೆ. ಆದರೆ ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.ಇದುವರೆಗೂ

ಮದ್ಯಪ್ರಿಯರಿಗೆ ಸಿಹಿಸುದ್ದಿ: `ಮದ್ಯ’ದ ಬೆಲೆಯಲ್ಲಿ ಹೆಚ್ಚಳ ಇಲ್ಲ! Read More »

ಆಹಾರ ನೀಡಿದ ಮಹಿಳೆಗೆ ಕಚ್ಚಿದ ಬೀದಿ ನಾಯಿ| ರೇಬೀಸ್‌ನಿಂದ ಶ್ವಾನ ಪ್ರೇಮಿ ಸಾವು

ಸಮಗ್ರ ನ್ಯೂಸ್: ಬೀದಿ ನಾಯಿಗಳ ಹಾವಳಿಯ ಆತಂಕದ ನಡುವೆಯೇ ಕೇರಳದಾದ್ಯಂತ ರೇಬಿಸ್ ಪ್ರಕರಣಗಳು ವರದಿಯಾಗುತ್ತಿವೆ. ಇತ್ತೀಚೆಗೆ ಗಾಯಾಳು 49 ವರ್ಷದ ಶ್ವಾನ ಪ್ರೇಮಿಯೊಬ್ಬರು ಇದಕ್ಕೆ ಬಲಿಯಾಗಿದ್ದಾರೆ. ಈ ಘಟನೆ ತಿರುವನಂತಪುರಂನಲ್ಲಿ ನಡೆದಿದೆ. ಮೃತರನ್ನು ತಿರುವನಂತಪುರದ ಅಂಚುತೆಂಗು ಮೂಲದ ಸ್ಟೆಫಿನ್ ವಿ ಪೆರೇರಾ (49) ಎಂದು ಗುರುತಿಸಲಾಗಿದೆ. ಮಹಿಳೆ ತನ್ನ ಮನೆಯ ಸಮೀಪ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದಾಗ ನಾಯಿ ಕಚ್ಚಿತ್ತು. ಆದ್ರೆ, ಇದಕ್ಕೆ ಚಿಕಿತ್ಸೆ ಪಡೆದುಕೊಳ್ಳುವುದನ್ನು ನಿರ್ಲ್ಯಕ್ಷಿಸಿದ್ದರು. ವರದಿಗಳ ಪ್ರಕಾರ, ತಿರುವನಂತಪುರಂ ಜಿಲ್ಲೆಯ ಚಿರಯಿಂಕೀಝು ಪಶ್ಚಿಮಕ್ಕೆ ಸುಮಾರು

ಆಹಾರ ನೀಡಿದ ಮಹಿಳೆಗೆ ಕಚ್ಚಿದ ಬೀದಿ ನಾಯಿ| ರೇಬೀಸ್‌ನಿಂದ ಶ್ವಾನ ಪ್ರೇಮಿ ಸಾವು Read More »

ಕೊಡಗು ಕಾಡಾನೆ ದಾಳಿ| ಕಾರ್ಮಿಕ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್:ಕೊಡಗು ಜಿಲ್ಲೆಯ ಅಮ್ಮತ್ತಿ ಸಮೀಪದ ಇಂಜಿಲಗೇರಿಯ ಪುಲಿಯೇರಿ ಕೆ.ಕೆ.ಅಯ್ಯಪ್ಪ ಅವರ ತೋಟದ ಬಳಿ ಘಟನೆ ಜೂನ್ 15ರಂದು ಸಂಜೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಕಾಡಾನೆ ದಾಳಿ ನಡೆಸಿದೆ. ಗಂಭೀರ ಗಾಯಗೊಂಡ ಗಾಯಾಳುವನ್ನು ಸುರೇಶ್‌ ಅಮ್ಮತ್ತಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿರಾಜಪೇಟೆಯ ಶಾಸಕ ಎ.ಎಸ್‌.ಪೊನ್ನಣ್ಣ ಅವರ ಸೂಚನೆ ಮೇರೆಗೆ ಆಸ್ಪತ್ರೆಗೆ ಭೇಟಿ ನೀಡಿದ ಕಾಂಗ್ರೆಸ್ ರಾಜ್ಯ ವಕ್ತಾರ ಸಂಕೇತ್‌ ಪೂವಯ್ಯ ಅವರು ಅಮ್ಮತ್ತಿಯ ಪುಲಿಯೇರಿ ಕಾಫಿ ಬೆಳೆಗಾರ ಕೆ.ಕೆ.ಅಯ್ಯಪ್ಪ ಅವರ ತೋಟದಲ್ಲಿರುವ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ನಡೆಸುವಂತೆ

ಕೊಡಗು ಕಾಡಾನೆ ದಾಳಿ| ಕಾರ್ಮಿಕ ಆಸ್ಪತ್ರೆಗೆ ದಾಖಲು Read More »

ಬಂಟ್ವಾಳ: ಕೌಟುಂಬಿಕ ಮನಸ್ತಾಪ| ಪತ್ನಿ, ಮಾವನಿಗೆ ಚೂರಿ ಇರಿದು ವ್ಯಕ್ತಿ ಪರಾರಿ

ಸಮಗ್ರ ನ್ಯೂಸ್: ಕುಟುಂಬದ ಮನಸ್ತಾಪದ ವಿಚಾರಕ್ಕೆ ಸಂಬಂಧಿಸಿ ಪತ್ನಿ ಹಾಗೂ ಮಾವನಿಗೆ ಆರೋಪಿ ಪತಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಜಂಕ್ಷನ್‌ ನಲ್ಲಿ ನಡೆದಿದೆ. ಜೂನ್ 15 ರಂದು ರಾತ್ರಿ 10.30 ರ ಸುಮಾರಿಗೆ ತುಂಬೆ ನಿವಾಸಿಗಳಾದ ರಾಜೀವ ಹಾಗೂ ಅವರ ಪುತ್ರಿ ದಿವ್ಯ ಅವರು ಅಟೋ ರಿಕ್ಷಾದಲ್ಲಿ ಮನೆಯಿಂದ ಬಂಟ್ವಾಳ ‌ಕಡೆಗೆ ಆಗಮಿಸುವ ವೇಳೆ ದಿವ್ಯಳ ಗಂಡ ಆರೋಪಿ ಕುಮಾರ ಆಟೋವನ್ನು ತುಂಬೆ ಜಂಕ್ಷನ್ ನಲ್ಲಿ ತಡೆದು,

ಬಂಟ್ವಾಳ: ಕೌಟುಂಬಿಕ ಮನಸ್ತಾಪ| ಪತ್ನಿ, ಮಾವನಿಗೆ ಚೂರಿ ಇರಿದು ವ್ಯಕ್ತಿ ಪರಾರಿ Read More »

ಬೀದರ್: ಶಾಲಾ ಬಸ್ ತಡೆದು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ| ನಾಲ್ವರು ಹುಡುಗರ ಬಂಧನ

ಸಮಗ್ರ ನ್ಯೂಸ್: ಕೆಲವು ಹುಡುಗರು ಸೇರಿಕೊಂಡು ಶಾಲಾ ಬಸ್‌ನ್ನು ಅಡಗಟ್ಟಿಬಸ್‌​ನ​ಲ್ಲಿದ್ದ ಅಪ್ರಾಪ್ತ ಬಾಲಕಿ​ಯರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಹಿನ್ನೆ​ಲೆ​ ಪೋಕ್ಸೋ ಕಾಯ್ದೆ​ಯಡಿ ಪ್ರಕ​ರಣ ದಾಖ​ಲಿ​ಸಿ​ಕೊಂಡು ನಾಲ್ವ​ರನ್ನು ಬಂಧಿಸಿ ನ್ಯಾಯಾಂಗ ಬಂಧ​ನಕ್ಕೆ ಒಪ್ಪಿ​ಸಿದ ಘಟನೆ ಬೀದರ್ ನ‌ ಭಾಲ್ಕಿ ತಾಲೂಕಿನ ಡಾವರಗಾಂವ ದಲ್ಲಿ ನಡೆದಿದೆ. ಗುರು​ವಾರ ಸಂಜೆ 6ರ ಸುಮಾ​ರಿಗೆ ಕಾಲೇಜಿನ ವಿದ್ಯಾರ್ಥಿ ಅಭಿಶೇಕ ಸಂತೋಷ ಮದರಗಾಂವೆ ಹಾಗೂ ಆತನ ಐದಾರು ಜನ ಸ್ನೇಹಿತರು ಕೂಡಿ 4 ಬೈಕ್‌​ಗಳ ಮೇಲೆ ಶಾಲಾ ಬಸ್ಸಿಗೆ ಅಡ್ಡಗಟ್ಟಿನಿಲ್ಲಿಸಿ ಒಮ್ಮೇಲೆ ಬಸ್ಸಿನೊಳಗೆ ಬಂದು

ಬೀದರ್: ಶಾಲಾ ಬಸ್ ತಡೆದು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ| ನಾಲ್ವರು ಹುಡುಗರ ಬಂಧನ Read More »