ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ| ಒಂದು ರೂಪಾಯಿಯನ್ನೂ ಪಡೆಯದೇ ನಿರಪರಾದಿಗೆ ನ್ಯಾಯ ಕೊಡಿಸಿದ ಯುವ ವಕೀಲರು
ಸಮಗ್ರ ನ್ಯೂಸ್: ದೇಶವನ್ನೇ ಬೆಚ್ಚಿಬೀಳಿಸಿದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಕೊನೆಗೂ ನಿರಪರಾಧಿಗೆ ನ್ಯಾಯ ಸಿಕ್ಕಿದೆ. ಸಂತೋಷ್ ರಾವ್ ಸುಮಾರು 11 ವರ್ಷಗಳ ಕಾಲ ಅನುಭವಿಸಿದ್ದ ಜೈಲು ಶಿಕ್ಷೆಯಿಂದ ಕೊನೆಗೂ ಮುಕ್ತಿ ದೊರಕಿದೆ. 1 ರೂಪಾಯಿಯನ್ನೂ ತೆಗೆದುಕೊಳ್ಳದೇ ನಿರಪರಾಧಿಗೆ ನ್ಯಾಯ ಕೊಡಿಸಲು ಶ್ರಮಿಸಿದ್ದ ಪುತ್ತೂರು ಮೂಲದ ಮೋಹಿತ್ ಕುಮಾರ್ ಹಾಗೂ ನವೀನ್ ಕುಮಾರ್ ಪದ್ಯಾಣ ಅವರಿಗೆ ಎಲ್ಲೆಡೆಯಿಂದಲೂ ಪ್ರಶಂಸೆ, ಮೆಚ್ಚುಗೆ ವ್ಯಕ್ತವಾಗುತ್ತಿದೆ. 2012ರಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ವಿದ್ಯಾರ್ಥಿನಿ […]









