ರಾಮನಗರ: ಜಾಲಿಮೂಡ್ ನಲ್ಲಿದ್ದ ಗೆಳೆಯರು ಭೀಕರ ಅಪಘಾತದಲ್ಲಿ ಸಾವು
ಸಮಗ್ರ ನ್ಯೂಸ್: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವಿಗೀಡಾಗಿದ್ದು, ಸಾಯುವ ಕೆಲ ನಿಮಿಷಗಳ ಮೊದಲು ನಾಲ್ಕು ಮಂದಿ ಸ್ನೇಹಿತರು ಕುಚುಕು, ಕುಚುಕು ಹಾಡು ಹಾಕಿಕೊಂಡು ಜಾಲಿ ಮೂಡ್ ನಲ್ಲಿ ಬರುತ್ತಿದ್ದ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಮನಗರದ ವಿನಯ್,ವಿಜಯ್, ಮಂಜೇಶ್ ಮತ್ತು ನಿಖಿಲ್ ಕೆಲಸನಿಮ್ಮಿತ್ತ ಮದ್ದೂರು ತಾಲೂಕಿನ ಬೆಸಗರಹಳ್ಳಿಗೆ ಹೋಗಿ ರಾಮನಗರಕ್ಕೆ ಹಿಂದಿರುಗುತ್ತಿದ್ದರು. ಹಿಂದಿರುಗುವಾಗ ಕುಚುಕ್ಕೂ ಹಾಡು ಹೇಳಿಕೊಂಡು ಬರುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. […]
ರಾಮನಗರ: ಜಾಲಿಮೂಡ್ ನಲ್ಲಿದ್ದ ಗೆಳೆಯರು ಭೀಕರ ಅಪಘಾತದಲ್ಲಿ ಸಾವು Read More »










