ಮರ್ಕಂಜ: ಗಣಿಗಾರಿಕೆ ಪರವಾನಿಗೆಯನ್ನು ರದ್ದುಗೊಳಿಸಬೇಕಾಗಿ ತಹಶೀಲ್ದಾರಿಗೆ ಮನವಿ
ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಅಳವುಪಾರೆ ಎಂಬಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಅಕ್ರಮ ಮತ್ತು ಇದರಿಂದ ಹಲವು ಜನ ಸಾಮನ್ಯರಿಗೆ ತೊಂದರೆ ಉಂಟಾಗುತ್ತಿರುವ ಹಿನ್ನಲೆ ಗಣಿಗಾರಿಕೆ ಪರವಾನಿಗೆಯನ್ನು ರದ್ದುಗೊಳಿಸಬೇಕಾಗಿ ತಹಶೀಲ್ದಾರಿಗೆ ಮರ್ಕಂಜ ಗ್ರಾಮಸ್ಥರು ಜೂ.09 ರಂದು ಮನವಿ ಸಲ್ಲಿಸಿದರು. ಮರ್ಕಂಜ ಪ್ರದೇಶದಲ್ಲಿ ಈಗಾಗಲೇ ಗಣಿ ಇಲಾಖೆಯು ಗಣಿಗಾರಿಕೆಗೆ ಪರವಾನಿಗೆ ನೀಡಿದ್ದು ಈ ಪ್ರದೇಶದ ಆತೀ ಸಮೀಪದಲ್ಲಿ ಸರಕಾರಿ ಶಾಲೆ, ದೇವಸ್ಥಾನ, ಪೋಸ್ಟ್ ಆಫೀಸ್, ಸೊಸೈಟಿ, ಪರಿಶಿಷ್ಟ ಕಾಲೊನಿ, ಜನವಸತಿ, ಮತ್ತು ಸಮೃದ್ಧ ಕೃಷಿ ಪ್ರದೇಶವನ್ನು […]
ಮರ್ಕಂಜ: ಗಣಿಗಾರಿಕೆ ಪರವಾನಿಗೆಯನ್ನು ರದ್ದುಗೊಳಿಸಬೇಕಾಗಿ ತಹಶೀಲ್ದಾರಿಗೆ ಮನವಿ Read More »










