ಒಡಿಶಾ: ರಾಶಿರಾಶಿ ಹೆಣಗಳ ನಡುವೆ ಉಸಿರು ಹಿಡಿದು ಬಿದ್ದಿದ್ದ ಮಗನಿಗೆ ಪುನರ್ಜನ್ಮ ನೀಡಿದ ತಂದೆ!! ತಂದೆಯ ಆ ನಂಬಿಕೆ ಸುಳ್ಳಾಗಲಿಲ್ಲ! ಇಲ್ಲಿದೆ ಕಣ್ಣೀರು ತರಿಸುವ ಕಂಪ್ಲೀಟ್ ಸ್ಟೋರಿ…
ಸಮಗ್ರ ನ್ಯೂಸ್: ಒಡಿಶಾ ರೈಲು ದುರಂತದ ನೋವಿನ ಕತೆಗಳು ಒಂದೊಂದಾಗಿ ತೆರೆದುಕೊಳ್ಳುತ್ತಿದೆ. ಇದರ ನಡುವೆ ಕೆಲವು ಭಯಾನಕ ಘಟನೆಗಳೂ ನಡೆದಿದೆ. ಮಗನ ಬದುಕಿಸಲು ತಂದೆ ಬರೋಬ್ಬರಿ 230 ಕಿಲೋಮೀಟರ್ ಆಂಬ್ಯುಲೆನ್ಸ್ ಮೂಲಕ ತೆರಳಿ, ಕೊನೆಗೆ ಶವಗಾರದಲ್ಲಿಟ್ಟಿದ್ದ ಶವಗಳ ರಾಶಿಯಿಂದ ಮಗನ ಜೀವಂತವಾಗಿ ಹೊರತೆಗೆದು ಆಸ್ಪತ್ರೆ ದಾಖಲಿಸಿದ ಘಟನೆಯೂ ನಡೆದಿದೆ. ಎರಡು ದಿನದ ಸತತ ಹುಡುಕಾಟ ಹಾಗೂ ಪರಿಶ್ರಮದಿಂದ ಮಗನ ಜೀವವನ್ನು ಉಳಿಸಿದ ತಂದೆಗೆ ಎಲ್ಲರು ಶಹಬ್ಬಾಷ್ ಎಂದಿದ್ದಾರೆ. ಹೌರಾದ ಅಂಗಡಿ ಮಾಲೀಕ ಹೆಲರಾಮ್ ತನ್ನ 24 ವರ್ಷದ […]









