ಕ್ರೈಂ

ಒಡಿಶಾ: ರಾಶಿರಾಶಿ ಹೆಣಗಳ ನಡುವೆ ಉಸಿರು ಹಿಡಿದು‌ ಬಿದ್ದಿದ್ದ ಮಗನಿಗೆ ಪುನರ್ಜನ್ಮ ನೀಡಿದ ತಂದೆ!! ತಂದೆಯ ಆ ನಂಬಿಕೆ ಸುಳ್ಳಾಗಲಿಲ್ಲ! ಇಲ್ಲಿದೆ ಕಣ್ಣೀರು ತರಿಸುವ ಕಂಪ್ಲೀಟ್ ಸ್ಟೋರಿ…

ಸಮಗ್ರ ನ್ಯೂಸ್: ಒಡಿಶಾ ರೈಲು ದುರಂತದ ನೋವಿನ ಕತೆಗಳು ಒಂದೊಂದಾಗಿ ತೆರೆದುಕೊಳ್ಳುತ್ತಿದೆ. ಇದರ ನಡುವೆ ಕೆಲವು ಭಯಾನಕ ಘಟನೆಗಳೂ ನಡೆದಿದೆ. ಮಗನ ಬದುಕಿಸಲು ತಂದೆ ಬರೋಬ್ಬರಿ 230 ಕಿಲೋಮೀಟರ್ ಆಂಬ್ಯುಲೆನ್ಸ್ ಮೂಲಕ ತೆರಳಿ, ಕೊನೆಗೆ ಶವಗಾರದಲ್ಲಿಟ್ಟಿದ್ದ ಶವಗಳ ರಾಶಿಯಿಂದ ಮಗನ ಜೀವಂತವಾಗಿ ಹೊರತೆಗೆದು ಆಸ್ಪತ್ರೆ ದಾಖಲಿಸಿದ ಘಟನೆಯೂ ನಡೆದಿದೆ. ಎರಡು ದಿನದ ಸತತ ಹುಡುಕಾಟ ಹಾಗೂ ಪರಿಶ್ರಮದಿಂದ ಮಗನ ಜೀವವನ್ನು ಉಳಿಸಿದ ತಂದೆಗೆ ಎಲ್ಲರು ಶಹಬ್ಬಾಷ್ ಎಂದಿದ್ದಾರೆ. ಹೌರಾದ ಅಂಗಡಿ ಮಾಲೀಕ ಹೆಲರಾಮ್ ತನ್ನ 24 ವರ್ಷದ […]

ಒಡಿಶಾ: ರಾಶಿರಾಶಿ ಹೆಣಗಳ ನಡುವೆ ಉಸಿರು ಹಿಡಿದು‌ ಬಿದ್ದಿದ್ದ ಮಗನಿಗೆ ಪುನರ್ಜನ್ಮ ನೀಡಿದ ತಂದೆ!! ತಂದೆಯ ಆ ನಂಬಿಕೆ ಸುಳ್ಳಾಗಲಿಲ್ಲ! ಇಲ್ಲಿದೆ ಕಣ್ಣೀರು ತರಿಸುವ ಕಂಪ್ಲೀಟ್ ಸ್ಟೋರಿ… Read More »

ಮಂಡ್ಯ: ದಶಪಥ ಹೆದ್ದಾರಿಯಲ್ಲಿ ಮೂರು ಸುತ್ತು ಪಲ್ಟಿ ಹೊಡೆದ ಕಾರು | ಐವರು ಜಖಂ; ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಗಂಭೀರ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಟೈರ್ ಸ್ಫೋಟಗೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಮೂರು ಸುತ್ತು ಪಲ್ಟಿ ಹೊಡೆದಿರುವ ಘಟನೆ ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯ ಬಳಿಯ ದಶಪಥ ಎಕ್ಸ್ ಪ್ರೆಸ್‍ವೇನಲ್ಲಿ ನಡೆದಿದೆ. ಕಾರು ಬೆಂಗಳೂರು ಕಡೆಯಿಂದ ಮೈಸೂರಿನತ್ತ ತೆರಳುತ್ತಿತ್ತು. ಭೀಕರ ಅಪಘಾತದಲ್ಲಿ ಐವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಮಂಡ್ಯದ ಮಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರಿನಲ್ಲಿದ್ದವರೆಲ್ಲ ಬೆಂಗಳೂರು ಮೂಲದವರು ಎನ್ನಲಾಗಿದೆ.

ಮಂಡ್ಯ: ದಶಪಥ ಹೆದ್ದಾರಿಯಲ್ಲಿ ಮೂರು ಸುತ್ತು ಪಲ್ಟಿ ಹೊಡೆದ ಕಾರು | ಐವರು ಜಖಂ; ಇಬ್ಬರು ಗಂಭೀರ Read More »

ಸುಂಟಿಕೊಪ್ಪ: ನಾಪತ್ತೆಯಾಗಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಎರಡು ದಿನದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇಣುಬಿಗಿದುಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಡಗು ಜಿಲ್ಲೆ ಸುಂಟಿಕೊಪ್ಪದಲ್ಲಿ ಘಟನೆ ನಡೆದಿದ್ದು, ಬಾಳೆಕಾಡು ತೋಟದ ನಿವಾಸಿ ಕಪಾಲಿ ಮುರುಗೇಶ್ ಅವರ ಪುತ್ರ ವಿಜಯ (23) ಮೃತ ಯುವಕ. ಈತ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ. ಸೋಮವಾರ ಸಂಜೆ ತೋಟದ ಮರ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕಾರ್ಮಿಕರು ಕೆಲಸ ಮಾಡಿ ತೆರಳುವ ವೇಳೆ ಯುವಕ ನೇಣು ಬಿಗಿದುಕೊಂಡು ಮೃತಪಟ್ಟಿರುವುದು ಕಂಡುಬಂದಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ

ಸುಂಟಿಕೊಪ್ಪ: ನಾಪತ್ತೆಯಾಗಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತ ದೇಹ ಪತ್ತೆ

ಸಮಗ್ರ ನ್ಯೂಸ್: ನಗರದ ಕಲ್ಲಾಪು ಯುನಿಟಿ ಹಾಲ್ ಸಮೀಪ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದು, ಈ ಬಗ್ಗೆ ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 60 ವರ್ಷವಾಗಿರುವ ಇವರು 5.9 ಅಡಿ ಎತ್ತರ, ಗೋಧಿ-ಬಿಳಿ ಮೈಬಣ್ಣ ಹಾಗೂ ಸದೃಢ ಶರೀರ ಹೊಂದಿರುತ್ತಾರೆ. ಕುತ್ತಿಗೆ ಮತ್ತು ಸೊಂಟದ ಮೇಲೆ ಕಪ್ಪು ಎಳ್ಳು ಮಚ್ಚೆ ಇರುತ್ತದೆ. ಬಲಗೈ ಮೇಲೆ ಮುರುಗಾ ಚಿತ್ರದ ಅಚ್ಚೆ ದ್ದು, 2 ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ತಲೆ ಕೂದಲು ಮತ್ತು

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತ ದೇಹ ಪತ್ತೆ Read More »

ಖಾಸಗಿ ಬಸ್- ಬೈಕ್ ಅಪಘಾತ| ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಹಂಡೇಲು ಎಂಬಲ್ಲಿ ಖಾಸಗಿ ಬಸ್‌ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ, ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಳ್ವಾಸ್ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಎಡಪದವು ರಾಜೇಶ್ವರೀ ಜ್ಯುವೆಲ್ಲರ್ಸ್‌ನ ಚಂದ್ರಹಾಸ ಆಚಾರ್ಯ ಅವರ ಪುತ್ರ ಕಾರ್ತಿಕ್ ಆಚಾರ್ಯ (19) ಮೃತಪಟ್ಟವರು. ಸಹಸವಾರ ಅದೇ ಕಾಲೇಜಿನ ವಿದ್ಯಾರ್ಥಿ ಹರ್ಷ ಎಂಬವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಕಾರ್ತಿಕ್ ಅವರು ಕಾಲೇಜು ಮುಗಿಸಿ ತನ್ನ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ

ಖಾಸಗಿ ಬಸ್- ಬೈಕ್ ಅಪಘಾತ| ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಸಾವು Read More »

ಭೀಕರ ಅಪಘಾತ| ಮಲೆಯಾಳಂ ನಟ ಕೊಲ್ಲಂ ಸುಧಿ ದುರ್ಮರಣ

ಸಮಗ್ರ ನ್ಯೂಸ್: ಕಾರು ಮತ್ತು ಪಿಕಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಲಯಾಳಂ ನಟ ಮತ್ತು ಮಿಮಿಕ್ರಿ ಕಲಾವಿದ ಕೊಲ್ಲಂ ಸುಧಿ ಸಾವನ್ನಪ್ಪಿದ್ದಾರೆ. ತ್ರಿಶೂರ್​ನ ಕೈಪಮಂಗಲಂ ಪಣಾಂಬಿಕುನ್​ನಲ್ಲಿ ಬೆಳಗಿನ ಜಾವ 4.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಕೊಲ್ಲ ಸುಧಿ ಮತ್ತು ತಂಡ ಕೋಯಿಕ್ಕೋಡ್​ನ ವಡಕಾರದಲ್ಲಿ ಖಾಸಗಿ ವಾಹಿನಿಯೊಂದರಲ್ಲಿ ಕಾರ್ಯಕ್ರಮವನ್ನು ಮುಗಿಸಿ ಮುಂಜಾನೆ ಹಿಂತಿರುಗುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಪಿಕಪ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸುಧಿ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ

ಭೀಕರ ಅಪಘಾತ| ಮಲೆಯಾಳಂ ನಟ ಕೊಲ್ಲಂ ಸುಧಿ ದುರ್ಮರಣ Read More »

ಬಾಲಸೋರ್ ರೈಲು ದುರಂತದ ಬೆನ್ನಲ್ಲೇ, ಒಡಿಶಾದಲ್ಲಿ ಮತ್ತೊಂದು ದುರಂತ

ಸಮಗ್ರ ನ್ಯೂಸ್: ಇಡೀ ಜಗತ್ತನ್ನು ಬೆಚ್ಚಿಬೀಳಿಸಿದ ಬಾಲಸೋರ್ ರೈಲು ದುರಂತದ ಬೆನ್ನಲ್ಲೇ, ಒಡಿಶಾದಲ್ಲಿ ಮತ್ತೊಂದು ರೈಲು ಹಳಿ ತಪ್ಪಿದೆ ಎಂದು ವರದಿಯಾಗಿದೆ. ಬರ್ಗರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಒಡಿಶಾದ ಬಾಲಸೋರ್‌ನಲ್ಲಿ ಮೂರು ದಿನಗಳ ಹಿಂದಷ್ಟೇ ತ್ರಿವಳಿ ರೈಲು ಅಪಘಾತ ಸಂಭವಿಸಿ 275 ಮಂದಿ ಮೃತಪಟ್ಟಿದ್ದರು. ಈ ಕಹಿ ಘಟನೆ ಜನಮಾನಸದಿಂದ ಮಾಸುವ ಮೊದಲೇ ಒಡಿಶಾದಲ್ಲಿ ಮತ್ತೊಂದು ರೈಲು ಹಳ್ಳಿ ತಪ್ಪಿದ್ದು ಒಡಿಶಾದ ಬರಘಢ ಜಿಲ್ಲೆಯಲ್ಲಿ ಸುಣ್ಣದ ಕಲ್ಲು ಹೊತ್ತು ಸಾಗುತ್ತಿದ್ದ ಸರಕು ಸಾಗಣೆ ರೈಲಿನ 5

ಬಾಲಸೋರ್ ರೈಲು ದುರಂತದ ಬೆನ್ನಲ್ಲೇ, ಒಡಿಶಾದಲ್ಲಿ ಮತ್ತೊಂದು ದುರಂತ Read More »

ಮೈಮೇಲೆ ಮರ ಬಿದ್ದು ಸುಳ್ಯಪದವು ವಲಯದ ಕಾಂಗ್ರೆಸ್ ಅಧ್ಯಕ್ಷ ಮೃತ್ಯು

ಸಮಗ್ರ ನ್ಯೂಸ್ : ಪಿಕಪ್ ವಾಹನಕ್ಕೆ ಮರ ತುಂಬಿಸುವ ವೇಳೆ ಮರ ಮೈಮೇಲೆ ಬಿದ್ದು ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷ ಮೃತಪಟ್ಟಿರುವ ಘಟನೆ ಜೂ.5 ರಂದು ಬೆಳಿಗ್ಗೆ ವರದಿಯಾಗಿದೆ. ಬಡಗನ್ನೂರು ಗ್ರಾಮದ ಬಟ್ಯಂಗಲ ದಿ. ಕೊಲ್ಲಯ್ಯ ಒಕ್ಕಲಿಗರವರ ಪುತ್ರ ಗೋಪಾಲಕೃಷ್ಣ ಮೃತಪಟ್ಟರು. ಮನೆಯ ಜಾಗದಲ್ಲಿ ಮರದ ದಿಮ್ಮಿಯನ್ನು ಪಿಕಪ್ ಗೆ ತುಂಬಿಸುವ ವೇಳೆ ಮರ ಹಿಂದಕ್ಕೆ ಬಂದು ಗೋಪಾಲಕೃಷ್ಣ ರವರ ಮೈಮೇಲೆ ಬಿದ್ದು ಗಾಯಗೊಂಡಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ಕರೆತರುವ ವೇಳೆ ಅವರು ದಾರಿ ಮಧ್ಯೆ ಮೃತಪಟ್ಟಿರುವುದಾಗಿ

ಮೈಮೇಲೆ ಮರ ಬಿದ್ದು ಸುಳ್ಯಪದವು ವಲಯದ ಕಾಂಗ್ರೆಸ್ ಅಧ್ಯಕ್ಷ ಮೃತ್ಯು Read More »

4 ಮಕ್ಕಳನ್ನು ಕ್ರೂರವಾಗಿ ಕೊಂದ ತಾಯಿ ನೇಣಿಗೆ ಶರಣು

ಸಮಗ್ರ ನ್ಯೂಸ್: ಮಹಿಳೆಯೊಬ್ಬಳು ತನ್ನ 4 ಮಕ್ಕಳನ್ನು ಡ್ರಮ್‌ನಲ್ಲಿ ಕೂಡಿ ಹಾಕಿ ಕೊಂದ ಬಳಿಕ ತಾನೂ ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜೇಥರಾಮ್ ಎಂಬವರ ಪತ್ನಿ ಊರ್ಮಿಳಾ ಶನಿವಾರ ತನ್ನ 4 ಮಕ್ಕಳೊಂದಿಗೆ ಮನೆಯಲ್ಲಿದ್ದಾಗ ತನ್ನ ಮಕ್ಕಳಾದ ಭಾವನಾ (8), ವಿಕ್ರಮ್ (5), ವಿಮಲಾ (3), ಮತ್ತು ಮನಿಶಾ (2) ರನ್ನು ಧಾನ್ಯದ ಡ್ರಮ್‌ನಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದಾಳೆ. ಬಳಿಕ ಮನೆಯೊಳಗೆ ನೇಣು ಬಿಗಿದುಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸಂಜೆಯವರೆಗೂ ಮಕ್ಕಳು

4 ಮಕ್ಕಳನ್ನು ಕ್ರೂರವಾಗಿ ಕೊಂದ ತಾಯಿ ನೇಣಿಗೆ ಶರಣು Read More »

ತರೀಕೆರೆ:ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನ ಕಗ್ಗೊಲೆ| ಕ್ಷುಲ್ಲಕ ಕಾರಣಕ್ಕೆ ಡ್ರ್ಯಾಗರ್ ನಿಂದ ಇರಿದ ಕೊಲೆಗಾರ

ಸಮಗ್ರ ನ್ಯೂಸ್: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಕೊಲೆ ಚಾಕು ಇರಿದು ವ್ಯಕ್ತಿ ಕೊಲೆಮಾಡಿದ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ವರುಣ್(28) ಮೃತ ಯುವಕ. ತರೀಕೆರೆ ಶಾಸಕ ಶ್ರೀನಿವಾಸ್​ಗೆ ಅಭಿಮಾನಿಗಳು ಅಭಿನಂದನಾ ಸಮಾರಂಭ ಏರ್ಪಡಿಸಿದ್ದರು. ಈ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಕಬಾಬ್ ಮೂರ್ತಿ ಹಾಗೂ ವರುಣ್ ಎಂಬುವವರ ಮಧ್ಯೆ ಗಲಾಟೆಯಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಎರಡು ಗುಂಪುಗಳು ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಬಳಿಕ ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ಕಬಾಬ್ ಮೂರ್ತಿ ವರುಣ್​ಗೆ

ತರೀಕೆರೆ:ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನ ಕಗ್ಗೊಲೆ| ಕ್ಷುಲ್ಲಕ ಕಾರಣಕ್ಕೆ ಡ್ರ್ಯಾಗರ್ ನಿಂದ ಇರಿದ ಕೊಲೆಗಾರ Read More »