ಕ್ರೈಂ

ಕಡಬ: ಪಿನಾಯಿಲ್ ಕುಡಿದು ಪತ್ರಕರ್ತ ಆತ್ಮಹತ್ಯೆಗೆ ಯತ್ನ!?

ಸಮಗ್ರ ನ್ಯೂಸ್: ಪಿನಾಯಿಲ್ ಕುಡಿದು ಪತ್ರಕರ್ತನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಿಂದ ವರದಿಯಾಗಿದೆ. ಆತ್ಮಹತ್ಯೆಗೆ ಯತ್ನಿಸಿದ‌ವರನ್ನು ವೆಬ್ ನ್ಯೂಸ್ ಒಂದರ ಸಂಪಾದಕ ಗಣೇಶ್ ಇಡಾಳ(28) ಎಂದು ಗುರುತಿಸಲಾಗಿದೆ. ಈತ ಮೇ 30 ರಂದು ತನ್ನ ಮನೆಯಲ್ಲಿ ಶೌಚಾಲಯ ಶುಚಿಗೊಳಿಸುವ ಫಿನಾಯಿಲ್ ಎಂಬ ರಾಸಾಯನಿಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆಂದು ಹೇಳಲಾಗಿದೆ. ಮನೆಯಲ್ಲಿಯೇ ಫಿನಾಯಿಲ್ ಕುಡಿದು ಅಸ್ವಸ್ಥನಾಗಿ ಬಿದ್ದಿದ್ದ ಈತನನ್ನು ಕೂಡಲೇ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಆರೋಗ್ಯ […]

ಕಡಬ: ಪಿನಾಯಿಲ್ ಕುಡಿದು ಪತ್ರಕರ್ತ ಆತ್ಮಹತ್ಯೆಗೆ ಯತ್ನ!? Read More »

ಕುಕ್ಕೆ ಸುಬ್ರಹ್ಮಣ್ಯ: ಸಾರಿಗೆ ಬಸ್ ತಡೆದು ತಿವಿದ ಕಾಡಾನೆ| ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಸ್ಲೀಪರ್ ಬಸ್ ಗೆ ಕಾಡಾನೆಯೊಂದು ತಡೆದು ದಂತದಿಂದ ತಿವಿದ ಹಿನ್ನೆಲೆಯಲ್ಲಿ ಬಸ್ ಗೆ ಹಾನಿಯಾದ ಘಟನೆ ಕುಕ್ಕೆಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ಗುರುವಾರ(ಜೂ.1) ತಡರಾತ್ರಿ ನಡೆದಿದೆ. ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕ ಅನಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡು ತಪ್ಪಿಸಲು ಯತ್ನಿಸಿದರಾದರೂ, ಆನೆಯು ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ. ಚಾಲಕನ

ಕುಕ್ಕೆ ಸುಬ್ರಹ್ಮಣ್ಯ: ಸಾರಿಗೆ ಬಸ್ ತಡೆದು ತಿವಿದ ಕಾಡಾನೆ| ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ Read More »

ಸುಬ್ರಹ್ಮಣ್ಯ: ವಿದ್ಯಾರ್ಥಿನಿಯರ ಮೇಲೆ ಹರಿದ ಕಾರು

ಸಮಗ್ರ ನ್ಯೂಸ್: ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಮೂರು ಜನ ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ಜೂ.1ರಂದು ಸಂಜೆ ಸಂಭವಿಸಿದೆ. ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಬಿಟ್ಟು ಮನೆಗೆ ತೆರಳುತಿದ್ದಾಗ ವಲ್ಲೀಶ ಸಭಾಭವನದಲ್ಲಿ ಎದುರು ಭಾಗ, ಕಾಲೇಜು ತಿರುವಿನ ಸ್ವಲ್ಪ ಮುಂಭಾಗ ೭-೮ ವಿದ್ಯಾರ್ಥಿಗಳು ಸುಬ್ರಹ್ಮಣ್ಯ ಪೇಟೆ ಕಡೆ ತೆರಳುತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿರುವುದಾಗಿ ತಿಳಿದು ಬಂದಿದೆ. ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು ಅವರನ್ನು ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ

ಸುಬ್ರಹ್ಮಣ್ಯ: ವಿದ್ಯಾರ್ಥಿನಿಯರ ಮೇಲೆ ಹರಿದ ಕಾರು Read More »

ಕಡಬ: ವಿದ್ಯುತ್ ಕಂಬದಲ್ಲಿ ದುರಸ್ತಿ ವೇಳೆ ಕರೆಂಟ್ ಶಾಕ್| ಇನ್ನೊಬ್ಬರ ಮನೆಗೆ ಬೆಳಕು ನೀಡಲು ಹೋಗಿ ನಂದಿಹೋದ ಪವರ್ ಮ್ಯಾನ್ ದ್ಯಾಮಣ್ಣ

ಸಮಗ್ರ ನ್ಯೂಸ್: ವಿದ್ಯುತ್ ಕಂಬವೇರಿ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಒಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಪವರ್ ಮ್ಯಾನ್ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ನಡೆದಿದೆ. ಸಾವನ್ನಪ್ಪಿದ ಪವರ್ ಮ್ಯಾನ್ ಅನ್ನು ಬಾಗಲಕೋಟೆ ಜಿಲ್ಲೆಯ ದ್ಯಾಮಣ್ಣ ದೊಡ್ಮನಿ ಎಂದು ಗುರುತಿಸಲಾಗಿದೆ. ಇವರು ಕುಟ್ರುಪ್ಪಾಡಿಯ ತಲೆಕ್ಕಿ ಬಳಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಕಡಬ: ವಿದ್ಯುತ್ ಕಂಬದಲ್ಲಿ ದುರಸ್ತಿ ವೇಳೆ ಕರೆಂಟ್ ಶಾಕ್| ಇನ್ನೊಬ್ಬರ ಮನೆಗೆ ಬೆಳಕು ನೀಡಲು ಹೋಗಿ ನಂದಿಹೋದ ಪವರ್ ಮ್ಯಾನ್ ದ್ಯಾಮಣ್ಣ Read More »

ಕಡಬ: ವಿದ್ಯುತ್ ಕಂಬದಲ್ಲಿ ದುರಸ್ತಿ ವೇಳೆ ಕರೆಂಟ್ ಶಾಕ್| ಪವರ್ ಮ್ಯಾನ್ ಗಂಭೀರ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ವಿದ್ಯುತ್ ಕಂಬವೇರಿ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಒಬ್ಬರು ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ನಡೆದಿದೆ. ಗಾಯಗೊಂಡ ಪವರ್ ಮ್ಯಾನ್ ಅನ್ನು ಬಾಗಲಕೋಟೆ ಜಿಲ್ಲೆಯ ದ್ಯಾಮಣ್ಣ ದೊಡ್ಮನಿ ಎಂದು ಗುರುತಿಸಲಾಗಿದೆ. ಇವರುತಲೆಕ್ಕಿ ಬಳಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಥಳೀಯರು ಮರದ ಕೋಲಿನ ಸಹಾಯದಿಂದ ಮೇಲಿನಿಂದ ಅವರನ್ನು ಕೆಳಗಿಳಿಸಿದ್ದು

ಕಡಬ: ವಿದ್ಯುತ್ ಕಂಬದಲ್ಲಿ ದುರಸ್ತಿ ವೇಳೆ ಕರೆಂಟ್ ಶಾಕ್| ಪವರ್ ಮ್ಯಾನ್ ಗಂಭೀರ; ಆಸ್ಪತ್ರೆಗೆ ದಾಖಲು Read More »

ಮಂಗಳೂರು: ಮದುರಂಗಿ ಶಾಸ್ತ್ರದಂದೇ ಕಾಣೆಯಾದ ವರ| ರದ್ದುಗೊಂಡ ಮದುವೆ- ದೂರು ದಾಖಲು

ಸಮಗ್ರ ನ್ಯೂಸ್: ವಿವಾಹವಾಗಬೇಕಿದ್ದ ವರ ನಾಪತ್ತೆಯಾಗಿರುವ ಘಟನೆ ಮಂಗಳೂರು ನಗರದ ಕೊಣಾಜೆ ಠಾಣಾ ವ್ಯಾಪ್ತಿಯ ತೌಡುಗೋಳಿ ವರ್ಕಾಡಿ ಎಂಬಲ್ಲಿ ನಡೆದಿದೆ. ಮನೆಯಲ್ಲಿ ಮಂಗಳವಾರ ಸಂಜೆ ಮೆಹಂದಿ ಶಾಸ್ತ್ರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಪೋಷಕರು, ಕುಟುಂಬಸ್ಥರು ಸಂಭ್ರಮದಲ್ಲಿ ತೊಡಗಿದ್ದರೆ, ಇತ್ತ ಹಣ್ಣು ಖರೀದಿಗೆಂದು ತೆರಳಿದ್ದ ವರನೇ ನಾಪತ್ತೆಯಾಗಿರುವುದು ವಧು ವರರ ಕುಟುಂಬವನ್ನು ಆತಂಕಕ್ಕೀಡು ಮಾಡಿದೆ. ತೌಡುಗೋಳಿ- ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ‌ ಐತಪ್ಪ ಶೆಟ್ಟಿ ಅವರ ಸುಪುತ್ರ ಕಿಶನ್ ಶೆಟ್ಟಿ ನಾಪತ್ತೆಯಾದ ವರ.ಇಂದು (ಜೂ.‌1, ಗುರುವಾರ) ಕಿಶನ್ ಶೆಟ್ಟಿಗೆ ಉಪ್ಪಳ ಮೂಲದ

ಮಂಗಳೂರು: ಮದುರಂಗಿ ಶಾಸ್ತ್ರದಂದೇ ಕಾಣೆಯಾದ ವರ| ರದ್ದುಗೊಂಡ ಮದುವೆ- ದೂರು ದಾಖಲು Read More »

ಪುತ್ತೂರು: ನೂತನ ಗೃಹಪ್ರವೇಶದ ಎರಡನೇ ದಿನದಲ್ಲೇ ಆತ್ಮಹತ್ಯೆಗೆ ಶರಣಾದ ಯಜಮಾನ

ಸಮಗ್ರ ನ್ಯೂಸ್: ಗೃಹಪ್ರವೇಶದ ಎರಡೇ ದಿನದಲ್ಲಿ ಮನೆ ಯಜಮಾನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಬೀರ್ನಹಿತ್ಲಿನಲ್ಲಿ ಮೇ 29ರಂದು ಸಂಭವಿಸಿದೆ. ಇಲ್ಲಿನ ನಿವಾಸಿ ವಿಜಯ ಕುಮಾರ್‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ವಿಜಯಕುಮಾರ್ ಮನೆಯ ಹಿಂದುಗಡೆಯ ಶೆಡ್‌ನ‌ ಮೇಲ್ಛಾವಣಿಗೆ ಅಳವಡಿಸಿದ ಕಬ್ಬಿಣದ ರಾಡ್‌ಗೆ ಲುಂಗಿಯನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇ 27ರಂದು ಮನೆಯ ಗೃಹಪ್ರವೇಶ ನಡೆದಿತ್ತು. ಮೇ 28ರಂದು ಅಮಲು ಪದಾರ್ಥ ಸೇವಿಸಿ ಕ್ಷುಲ್ಲಕ

ಪುತ್ತೂರು: ನೂತನ ಗೃಹಪ್ರವೇಶದ ಎರಡನೇ ದಿನದಲ್ಲೇ ಆತ್ಮಹತ್ಯೆಗೆ ಶರಣಾದ ಯಜಮಾನ Read More »

ಕಡಬ: ಬಸ್ ನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

ಸಮಗ್ರ ನ್ಯೂಸ್: ಮೇ.25ರಂದು ಆಲಂಕಾರಿನಲ್ಲಿ ಚಲಿಸುತ್ತಿದ್ದ ಕೆ.ಎಸ್ ಆರ್.ಟಿ.ಸಿ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಾರದಾ ನಗರದ ಗುಲಾಬಿ ಮೃತಪಟ್ಟ ಮಹಿಳೆ. ಗೋಳಿತ್ತಡಿ ಎಂಬಲ್ಲಿಂದ ಬಸ್ಸ್‌ ನಲ್ಲಿ ಬಂದ ಮಹಿಳೆ ಆಲಂಕಾರಿನ ಮುಖ್ಯ ಪೇಟೆ ಸಮೀಪಿಸುತ್ತಿದಂತೆ ಬಸ್ಸಿನಿಂದ ಕೆಳಗೆ ಬಿದ್ದಿದ್ದರು. ಬಸ್ಸಿನಿಂದ ಮಾರ್ಗಕ್ಕೆ ಬಿದ್ದ ಪರಿಣಾಮ ತಲೆಗೆ ಗಾಯವಾಗಿತ್ತು. ತಕ್ಷಣ ಅವರಿಗೆ ಸ್ಥಳೀಯ ಕ್ಲಿನಿಕ್‌ ನಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ

ಕಡಬ: ಬಸ್ ನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು Read More »

ವಿಟ್ಲ: ಅಳಕೆಮಜಲು ನಿವಾಸಿ ಧೀರಜ್ ನೇಣುಬಿಗಿದು ಆತ್ಮಹತ್ಯೆ!

ಸಮಗ್ರನ್ಯೂಸ್ : ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಧೀರಜ್ (30 ವ) ಮೇ.30ರಂದು ತಡರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ. ಮೃತರು ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ವಿಟ್ಲ: ಅಳಕೆಮಜಲು ನಿವಾಸಿ ಧೀರಜ್ ನೇಣುಬಿಗಿದು ಆತ್ಮಹತ್ಯೆ! Read More »

ಸುಬ್ರಹ್ಮಣ್ಯ: ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಪ್ರಕರಣ| ‘ ಸ್ಥಳದಲ್ಲಿರದ ನನ್ನ ತಂದೆ ವಿರುದ್ಧ ಷಡ್ಯಂತ್ರ ಮಾಡಲಾಗಿದೆ’| ಸುಂದರ ಗುಡ್ಡನಮನೆ ಪುತ್ರನಿಂದ ಸ್ಪಷ್ಟನೆ

ಸಮಗ್ರ ನ್ಯೂಸ್: ಮೇ.27 ರಂದು ಕೊಲ್ಲಮೊಗ್ರುವಿನ ಕಟ್ಟದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ನಡೆದಾಗ ಸ್ಥಳದಲ್ಲಿ ನನ್ನ ತಂದೆ ಸುಂದರ ಅವರು ಸ್ಥಳದಲ್ಲಿ ಇಲ್ಲದಿದ್ದರೂ ದುರುದ್ದೇಶದಿಂದ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಸುಂದರ ಗುಡ್ಡನಮನೆ ಅವರ ಮಗ ಪವನ್ ಸ್ಪಷ್ಟನೆ ನೀಡಿದ್ದಾರೆ. ಘಟನೆ ನಡೆದ ದಿನ ನನ್ನ ತಂದೆ ಗುತ್ತಿಗಾರಿಗೆ ಪೆಟ್ರೋಲ್ ತರಲೆಂದು ಮನೆಯಿಂದ ಹೊರಟಿದ್ದು ಕಲ್ಮಕಾರಿ ಗೆ ಬಂದಾಗ ಸತೀಶ್ ಟಿ.ಎನ್ ರವರು ಸಿಕ್ಕಿದ್ದು ಇವರೊಂದಿಗೆ ತಂದೆಯವರು ಹರಿಹರ ತನಕ ಬರುತ್ತೇನೆಂದು

ಸುಬ್ರಹ್ಮಣ್ಯ: ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಪ್ರಕರಣ| ‘ ಸ್ಥಳದಲ್ಲಿರದ ನನ್ನ ತಂದೆ ವಿರುದ್ಧ ಷಡ್ಯಂತ್ರ ಮಾಡಲಾಗಿದೆ’| ಸುಂದರ ಗುಡ್ಡನಮನೆ ಪುತ್ರನಿಂದ ಸ್ಪಷ್ಟನೆ Read More »