ಬೆಳ್ತಂಗಡಿ ಕೋರ್ಟ್ ಗೆ ಧರ್ಮಸ್ಥಳ ಪ್ರಕರಣದ ವರದಿ ಸಲ್ಲಿಸಿದ ಎಸ್ಐಟಿ
ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು, ಈ ಪ್ರಕರಣದ ಸಾಕ್ಷಿ ದೂರುದಾರ ಸೇರಿ ಆರು ಮಂದಿ ಸೇರಿ ಯಾವ ರೀತಿ ನ್ಯಾಯಾಲಯದ ದಾರಿ ತಪ್ಪಿಸಿದ್ದಾರೆ ಎಂಬ ಕುರಿತು ಬೆಳ್ತಂಗಡಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಗುರುವಾರ ವರದಿ ಸಲ್ಲಿಸಿದರು. ಎಸ್ಐಟಿಯ ಮುಖ್ಯ ತನಿಖಾಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ ಹಾಗೂ ಸಿ.ಎ.ಸೈಮನ್ ಅವರು ಬೆಳ್ತಂಗಡಿಯ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ […]
ಬೆಳ್ತಂಗಡಿ ಕೋರ್ಟ್ ಗೆ ಧರ್ಮಸ್ಥಳ ಪ್ರಕರಣದ ವರದಿ ಸಲ್ಲಿಸಿದ ಎಸ್ಐಟಿ Read More »








