ಕ್ರೈಂ

ಕಾಸರಗೋಡು: ಕಾರು-ಸ್ಕೂಟರ್ ನಡುವೆ ಅಪಘಾತ: ಬಾಲಕ ಮೃತ್ಯು

ಸಮಗ್ರ ನ್ಯೂಸ್: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ. ಚೇರೂರಿನ ಅಬ್ದುಲ್ ರಹಮಾನ್ ರವರ ಪುತ್ರ ಅಬ್ದುಲ್ ರಹಮಾನ್ ರವರ ಪುತ್ರ ಮುಹಮ್ಮದ್ ರಫಾಲ್ (16) ಮೃತಪಟ್ಟವನು. ಈತ ಚಿನ್ಮಯ ಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿದ್ದನು. ಏಪ್ರಿಲ್ 30 ರಂದು ನೀರ್ಚಾಲು ಕನ್ಯಾಪ್ಪಾಡಿಯಲ್ಲಿ ಅಪಘಾತ ನಡೆದಿತ್ತು. ಗಾಯಗೊಂಡ ವಿದ್ಯಾರ್ಥಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮಧ್ಯಾಹ್ನ ಮೃತಪಟ್ಟನು. ಬದಿಯಡ್ಕ ಪೊಲೀಸರು […]

ಕಾಸರಗೋಡು: ಕಾರು-ಸ್ಕೂಟರ್ ನಡುವೆ ಅಪಘಾತ: ಬಾಲಕ ಮೃತ್ಯು Read More »

ಮಿಥುನ್ ರೈ ಕಾರಿಗೆ,ಪೊಲೀಸ್ ಸಿಬ್ಬಂದಿಗೆ ಕಲ್ಲೇಟು| ಕಾವೂರು ಠಾಣೆ ವ್ಯಾಪ್ತಿಗೆ 144 ಸೆಕ್ಷನ್

ಸಮಗ್ರ ನ್ಯೂಸ್: ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿಗೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದು, ಇದೀಗ ಪೊಲೀಸ್ ಕಮಿಷನರ್ ಕುಲದೀಪ್ ಜೈನ್, ಕಾವೂರು ಠಾಣೆ ವ್ಯಾಪ್ತಿಯಲ್ಲಿ 144 ಸೆಕ್ಷನ್ ಹೇರಿದ್ದಾರೆ. ಮೂಡುಬಿದ್ರೆ ಮತಕ್ಷೇತ್ರ ವ್ಯಾಪ್ತಿಯ ಮೂಡುಶೆಡ್ಡೆಯ ಮತಗಟ್ಟೆ ಒಂದಕ್ಕೆ ಸಂಜೆ ವೇಳೆಗೆ ಮಿಥುನ್ ರೈ ತೆರಳಿದ್ದರು. ಅಲ್ಲಿಂದ ಹಿಂತಿರುಗುತ್ತಿದ್ದಾಗ ಸಂಜೆ ಏಳು ಗಂಟೆ ವೇಳೆಗೆ ಅಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಘೋಷಣೆ ಕೂಗಿದ್ದಾರೆ. ಈ ವೇಳೆ, ಮಿಥುನ್ ರೈ ಕಾರು ನಿಲ್ಲಿಸಿದ್ದು ಜೊತೆಗಿದ್ದ

ಮಿಥುನ್ ರೈ ಕಾರಿಗೆ,ಪೊಲೀಸ್ ಸಿಬ್ಬಂದಿಗೆ ಕಲ್ಲೇಟು| ಕಾವೂರು ಠಾಣೆ ವ್ಯಾಪ್ತಿಗೆ 144 ಸೆಕ್ಷನ್ Read More »

ಚಿಕಿತ್ಸೆಗೆಂದು ಬಂದ ವೈದ್ಯೆಯನ್ನೇ ಇರಿದು ಕೊಲೆಗೈದ ರೋಗಿ

ಸಮಗ್ರ ನ್ಯೂಸ್: ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಕೌಟುಂಬಿಕ ಘರ್ಷಣೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನ ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೆ, ಆ ವ್ಯಕ್ತಿ ಚಿಕಿತ್ಸೆ ನೀಡುತ್ತಿದ್ದ ವೈದ್ಯೆಳನ್ನೇ ಇರಿದು ಕೊಂದಿದ್ದಾನೆ. ಬುಧವಾರ(ಮೇ.10) ಬೆಳಗ್ಗೆ ಕುಟುಂಬಸ್ಥರು ತನ್ನ ಥಳಿಸಿ ಸಾಯಿಸುತ್ತಿದ್ದಾರೆ, ರಕ್ಷಿಸಿ ಎಂದು ಕೊಟ್ಟಾರಕ್ಕರ ಪೊಲೀಸರಿಗೆ ದೂರವಾಣಿ ಕರೆ ಬಂದಿದೆ. ಅದ್ರಂತೆ, ಪೊಲೀಸರು ಆತನ ಮನೆಗೆ ಹೋಗಿದ್ದು, ಕಲಹದಲ್ಲಿ ಗಾಯಗೊಂಡಿದ್ದ ಸಂದೀಪ್’ನನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಆಗ ಕರ್ತವ್ಯದಲ್ಲಿದ್ದ 23 ವರ್ಷದ ವೈದ್ಯೆ

ಚಿಕಿತ್ಸೆಗೆಂದು ಬಂದ ವೈದ್ಯೆಯನ್ನೇ ಇರಿದು ಕೊಲೆಗೈದ ರೋಗಿ Read More »

ಮಂಗಳೂರು: ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಚಕಮಕಿ| ಮಿಥುನ್ ರೈ ಕಾರಿಗೆ ಕಲ್ಲೆಸೆತ

ಸಮಗ್ರ ನ್ಯೂಸ್: ದ.ಕ.ಜಿಲ್ಲೆಯಲ್ಲಿ ಬುಧವಾರ ಶಾಂತಿಯುತ ಮತದಾನ ಪ್ರಕ್ರಿಯೆ ನಡೆದರೂ ಆ ಬಳಿಕ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮೂಡುಶೆಡ್ಡೆಯ ಸರಕಾರಿ ಹಿ.ಪ್ರಾ.ಶಾಲೆಯ ಮತಗಟ್ಟೆಯ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಹೊಡೆದಾಟ ನಡೆದಿರುವುದಾಗಿ ವರದಿಯಾಗಿದೆ. ಈ ಘಟನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಯ ಕಾರಿಗೆ ಕಲ್ಲೆಸೆದು ಹಾನಿ ಎಸಗಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಡಿಸಿಪಿ ಅಂಶುಕುಮಾರ್‌ರ ವಾಹನಕ್ಕೂ ಕಲ್ಲೆಸೆದ ಪರಿಣಾಮ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅದಲ್ಲದೆ ಇಬ್ಬರು ಮಹಿಳೆಯರಿಗೆ ಗಾಯವಾಗಿದೆ

ಮಂಗಳೂರು: ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಚಕಮಕಿ| ಮಿಥುನ್ ರೈ ಕಾರಿಗೆ ಕಲ್ಲೆಸೆತ Read More »

ಎಣ್ಣೆ ಹೊಡೆದು ಬಂದ ಚುನಾವಣಾ ಸಿಬ್ಬಂದಿ ಸಸ್ಪೆಂಡ್

ಸಮಗ್ರ ನ್ಯೂಸ್: ಚುನಾವಣಾ ಕರ್ತವ್ಯಕ್ಕೆ ಕುಡಿದು ಬಂದಿದ್ದ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಈ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅಮಾನತುಗೊಂಡವರನ್ನು ಮಾಲತೇಶ್ ಹಾಗು ರಮೇಶ್ ಎಂದು ಗುರುತಿಸಲಾಗಿದೆ. ರಮೇಶ್ ತೋಟಗಾರಿಕೆ ಇಲಾಖೆಯ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೆ, ಮಾಲತೇಶ್ ಶಿಕ್ಷಕ ಎನ್ನಲಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್‌ ನಲ್ಲಿ ಇಬ್ಬರೂ ಪಾನಮತ್ತರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಇದನ್ನು ಗಮನಿಸಿದ ಚುನಾವಣಾ ಅಧಿಕಾರಿ ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ತಪಾಸಣೆಗೆ ಒಳಪಡಿಸಿದ ಬಳಿಕ ಇವರಿಬ್ಬರೂ ಪಾನಮತ್ತರಾಗಿರುವುದು ಸಾಬೀತಾಗಿದೆ. ಹೀಗಾಗಿ ಇಬ್ಬರನ್ನೂ ಅಮಾನತು ಮಾಡುವಂತೆ

ಎಣ್ಣೆ ಹೊಡೆದು ಬಂದ ಚುನಾವಣಾ ಸಿಬ್ಬಂದಿ ಸಸ್ಪೆಂಡ್ Read More »

ಕಡಬ: ಮಕ್ಕಳಿಬ್ಬರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಪ್ರಕರಣ| ಪೋಸ್ಟ್ ಮಾರ್ಟಮ್ ಗೆ ವ್ಯವಸ್ಥೆ ಮಾಡಿ ಸಹಕರಿಸಿದ ಅರುಣ್ ಕುಮಾರ್ ಪುತ್ತಿಲ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಬಳ್ಪ ಸಮೀಪದ ಕೇನ್ಯ ಕಣ್ಕಲ್ ಎಂಬಲ್ಲಿ ಹೊಳೆಯಲ್ಲಿ ಸಹೋದರಿಯರಿಬ್ವರು ನೀರಿನಲ್ಲಿ ಮುಳುಗಿ ಸಾವನಪ್ಪಿದ್ದು, ಮೃತರ ಪೋಸ್ಟ್ ಮಾರ್ಟಂ ನಡೆಸಲು ನಿರಾಕರಿಸಿದ ವೇಳೆ ಅರುಣ್ ಕುಮಾರ್ ಪುತ್ತಿಲರು ಪೋಸ್ಟ್ ಮಾರ್ಟಮ್ ಗೆ ವ್ಯವಸ್ಥೆ ಮಾಡಿದ ಘಟನೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಈ ಬಗ್ಗೆ ಶ್ರೀನಿಧಿ ಅಮ್ಮಣ್ಣಾಯ ಸೌತಡ್ಕ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, `ಪಂಜ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದ ಭಾಗ ಅಲ್ಲಿ ನಿನ್ನೆ ನನ್ನ ಅಣ್ಣನ ಮಕ್ಕಳಿಬ್ಬರು ನದಿ ನೀರಿನಲ್ಲಿ

ಕಡಬ: ಮಕ್ಕಳಿಬ್ಬರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಪ್ರಕರಣ| ಪೋಸ್ಟ್ ಮಾರ್ಟಮ್ ಗೆ ವ್ಯವಸ್ಥೆ ಮಾಡಿ ಸಹಕರಿಸಿದ ಅರುಣ್ ಕುಮಾರ್ ಪುತ್ತಿಲ Read More »

ಸೇತುವೆಯಿಂದ ಉರುಳಿದ ಬಸ್; 14 ಮಂದಿ‌ ಸಾವು

ಸಮಗ್ರ ನ್ಯೂಸ್: ಬಸ್ಸೊಂದು ಸೇತುವೆಯಿಂದ ಉರುಳಿಬಿದ್ದು 14 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ನಡೆದಿದೆ. ಸುಮಾರು 70-80 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು 50 ಅಡಿ ಸೇತುವೆಯಿಂದ ಬಿದ್ದು ದೊಡ್ಡ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ ನಿಖರವಾದ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ಹೇಳಿದ್ದಾರೆ. ಇಂದೋರ್ ಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡೊಂಗರ್ಗಾಂವ್ ಪ್ರದೇಶದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ.

ಸೇತುವೆಯಿಂದ ಉರುಳಿದ ಬಸ್; 14 ಮಂದಿ‌ ಸಾವು Read More »

ಬೆಳ್ತಂಗಡಿ: ರಸ್ತೆ ಬಿಟ್ಟು ಗುಡ್ಡಕ್ಕೆ ಡಿಕ್ಕಿ ಹೊಡೆದ ಬಸ್| ಮಹಿಳೆ ಸಾವು, ಐದು ಮಂದಿ‌ ಜಖಂ

ಖಾಸಗಿ ಬಸ್ಸೊಂದು ರಸ್ತೆ ಬದಿಯ ಬರೆಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ಐವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ನಾವೂರು ಬಳಿ ನಡೆದಿದೆ. ಮೃತರನ್ನು ಇಂದಬೆಟ್ಟು ಗ್ರಾಮದ ಸುಂದರಿ (60) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ: ರಸ್ತೆ ಬಿಟ್ಟು ಗುಡ್ಡಕ್ಕೆ ಡಿಕ್ಕಿ ಹೊಡೆದ ಬಸ್| ಮಹಿಳೆ ಸಾವು, ಐದು ಮಂದಿ‌ ಜಖಂ Read More »

ಕೇರಳದ ಮಲಪ್ಪುರಂನಲ್ಲಿ ಬೋಟ್ ಪಲ್ಟಿ| ಮಹಿಳೆಯರು, ಮಕ್ಕಳು ಸೇರಿ‌ ‌21 ಮಂದಿ ದುರ್ಮರಣ

ಸಮಗ್ರ ನ್ಯೂಸ್: ಕೇರಳದ ಮಲಪ್ಪುರಂ ಜಿಲ್ಲೆಯ ತನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಭಾನುವಾರ ಸಂಜೆ ಸುಮಾರು 30 ಪ್ರಯಾಣಿಕರಿದ್ದ ಹೌಸ್ ಬೋಟ್ ಪಲ್ಟಿಯಾಗಿ ಮುಳುಗಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 21 ಮಂದಿ ಸಾವನ್ನಪ್ಪಿದ್ದಾರೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತನೂರ್ ಕರಾವಳಿ ಬಳಿ ಪ್ರವಾಸಿ ದೋಣಿ ಮಗುಚಿ ಬಿದ್ದಿದೆ. ಈ ಘಟನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ. ದೋಣಿಯಲ್ಲಿದ್ದವರೆಲ್ಲರೂ ಪ್ರವಾಸಿಗರಾಗಿದ್ದಾರೆ. ಈ ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ

ಕೇರಳದ ಮಲಪ್ಪುರಂನಲ್ಲಿ ಬೋಟ್ ಪಲ್ಟಿ| ಮಹಿಳೆಯರು, ಮಕ್ಕಳು ಸೇರಿ‌ ‌21 ಮಂದಿ ದುರ್ಮರಣ Read More »

ಗರ್ಲ್​ಫ್ರೆಂಡ್​ ಜತೆಗಿದ್ದರೂ ಮತ್ತೊಂದು ಯುವತಿಯ ಮೇಲೆ ಕಾಮದಾಸೆ; ಆರೋಪಿ ಜೈಲಿಗೆ

ಸಮಗ್ರ ನ್ಯೂಸ್: ಬಸ್ ನಲ್ಲಿ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ‌ ಡ್ರೈವರ್​ ಮತ್ತು ಕಂಡಕ್ಟರ್​ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಸಂತ್ರಸ್ತೆಯು ತಮಿಳುನಾಡಿನ ತಿಂಡಿವನಂ ಮೂಲದವಳು. ಆರೋಪಿಯನ್ನು ಶರತ್​ ಎಂದು ಗುರುತಿಸಲಾಗಿದೆ. ಆರೋಪಿ ಶರತ್​ ತನ್ನ ಗರ್ಲ್​ಫ್ರೆಂಡ್​ ಜತೆ ಬಸ್​ ಏರಿದ್ದು ಬಳಿಕ ಆಕೆಯನ್ನು ಮಲಗಿಕೊಂಡಿದ್ದಾಳೆ. ಈ ವೇಳೆ ಸಂತ್ರಸ್ತೆ ಬೆಂಗಳೂರಿಗೆ ತಲುಪಲು ಪುದುಚೇರಿಯಿಂದ ಸ್ಲೀಪರ್​ ಕೋಚ್​ ಬಸ್​ ಏರಿದ್ದಳು. ಬಸ್​ ಸ್ವಲ್ಪ ದೂರ ಪ್ರಯಾಣಿಸಿದ ಕೂಡಲೇ ಹಿಂದಿನ ಸೀಟಿನಲ್ಲಿದ ಶರತ್​ ಮೈಮುಟ್ಟಲು ಶುರು ಮಾಡಿದ.

ಗರ್ಲ್​ಫ್ರೆಂಡ್​ ಜತೆಗಿದ್ದರೂ ಮತ್ತೊಂದು ಯುವತಿಯ ಮೇಲೆ ಕಾಮದಾಸೆ; ಆರೋಪಿ ಜೈಲಿಗೆ Read More »