ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಸಾವು
ಸಮಗ್ರ ನ್ಯೂಸ್: ಕೆಂಪಿಮಜಲು ನೇತ್ರಾವತಿ ನದಿಯ ಸನ್ಯಾಸಿ ಕಯ ಎಂಬಲ್ಲಿ ಸಂಬಂಧಿಕನ ಜೊತೆ ಮೀನು ಹಿಡಿಯಲು ತೆರಳಿದ್ದ ಕಾಲೇಜು ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಬಜತ್ತೂರು ನಿವಾಸಿ ಓಡಿಯಪ್ಪ ಮತ್ತು ಗೋಪಿ ಎಂಬವರ ಪುತ್ರ ರೂಪೇಶ್ (17) ಎಂದು ಗುರುತಿಸಲಾಗಿದೆ. ರೂಪೇಶ್ ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ. ಕಟ್ಟೆಚ್ಚಾರ್ ಎಂಬಲ್ಲಿನ ತನ್ನ ಸಂಬಂಧಿಕರ ಮನೆಗೆ ಹೋಗಿದ್ದ ರೂಪೇಶ್, ಅಲ್ಲಿಂದ ಭಾನುವಾರ ಸಂಬಂಧಿಕ ಅಖಿಲೇಶ್ ಎಂಬಾತನೊಂದಿಗೆ ನೇತ್ರಾವತಿ […]
ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಸಾವು Read More »









