ಕ್ರೈಂ

ನೆಲಮಂಗಲ ಭೀಕರ ಆಕ್ಸಿಡೆಂಟ್, IAST ಕಂಪನಿ ಮಾಲೀಕ ಚಂದ್ರಮ್ ಇಡೀ ಕುಟುಂಬ ಸಾವು

ಸಮಗ್ರ ನ್ಯೂಸ್ : ವೋಲ್ಲೋ ಕಂಪನಿಯ ಬರೋಬ್ಬರಿ 1.01 ಕೋಟಿ ರೂಪಾಯಿ ಮೌಲ್ಯದ ವೋಲ್ಲೋ ಎಕ್ಸ್‌ಸಿ 90 ಬ್ರಾಂಡ್‌ನ ಕಾರು. ಆದರೆ, ವಿಧಿಯಾಟದ ಮುಂದೆ ಅದೆಷ್ಟೇ ಮೊತ್ತದ ಅದೆಷ್ಟೇ ಬ್ರಾಂಡ್‌ನ ಕಾರು ಖರೀದಿ ಮಾಡಿದ್ದರೂ ಲೆಕ್ಕಕ್ಕೆ ಬರೋದಿಲ್ಲ. ನೆಲಮಂಗಲದಲ್ಲಿ ತುಮಕೂರು-ಬೆಂಗಳೂರು ನಡುವೆ ಡಿ.21 ರಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್‌ಟಿ ಸಾಫ್ಟ್‌ವೇರ್ ಸಲ್ಯೂಷನ್ಸ್ ಕಂಪನಿಯ ಮಾಲೀಕ ಹಾಗೂ ಸಿಇಒ ಚಂದ್ರಮ್ ಯೇಗಪ್ಪಗೋಳ ಹಾಗೂ ಅವರ ಇಡೀ ಕುಟುಂಬ ಸಾವು ಕಂಡಿದೆ. ಈ ನಡುವೆ ಅವರು ಎರಡು […]

ನೆಲಮಂಗಲ ಭೀಕರ ಆಕ್ಸಿಡೆಂಟ್, IAST ಕಂಪನಿ ಮಾಲೀಕ ಚಂದ್ರಮ್ ಇಡೀ ಕುಟುಂಬ ಸಾವು Read More »

ರಾಜಸ್ಥಾನದಲ್ಲಿ ‘CNG’ ಗ್ಯಾಸ್ ತುಂಬಿದ್ದ ಟ್ಯಾಂಕ‌ರ್ ಸ್ಪೋಟಗೊಂಡು 8 ಮಂದಿ ಸಜೀವ ದಹನ : ಭಯಾನಕ ವಿಡಿಯೋ ವೈರಲ್.!

ಸಮಗ್ರ ನ್ಯೂಸ್ : ಜೈಪುರದಲ್ಲಿ ಸಿಎನ್’ಜಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಸ್ಪೋಟಗೊಂಡು 8 ಮಂದಿ ಸಜೀವ ದಹನರಾಗಿದ್ದು, ಘಟನೆಯ ಡಿ.20 ರಂದು ನಡೆದಿದೆ. ರಾಜಸ್ಥಾನದ ಜೈಪುರದ ಅಜೀರ್ ರಸ್ತೆಯ ಪೆಟ್ರೋಲ್ ಪಂಪ್ ಬಳಿ ಎಲ್ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಮತ್ತು ಸಿಎಸ್ಟಿ (CNG) ಟ್ರಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಮಾಹಿತಿಯ ಪ್ರಕಾರ, ಟ್ರಕ್ ವಾಹನಗಳಿಗೆ ಡಿಕ್ಕಿ ಹೊಡೆದ ನಂತರ ಹಲವಾರು ವಾಹನಗಳು ಬೆಂಕಿಗೆ

ರಾಜಸ್ಥಾನದಲ್ಲಿ ‘CNG’ ಗ್ಯಾಸ್ ತುಂಬಿದ್ದ ಟ್ಯಾಂಕ‌ರ್ ಸ್ಪೋಟಗೊಂಡು 8 ಮಂದಿ ಸಜೀವ ದಹನ : ಭಯಾನಕ ವಿಡಿಯೋ ವೈರಲ್.! Read More »

ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ

ಸಮಗ್ರ ನ್ಯೂಸ್ : ಖ್ಯಾತ ಮೆಕ್ಸಿಕನ್ ಕುಸ್ತಿಪಟು, ಡಬ್ಲ್ಯೂ ಡಬ್ಲ್ಯೂಇ ಸೂಪರ್‌ಸ್ಟಾರ್ ರೇ ಮಿಸ್ಟೀರಿಯೊ ಜೂನಿಯರ್ ಅವರ ಚಿಕ್ಕಪ್ಪ ರೇ ಮಿಸ್ಟೀರಿಯೊ ಸೀನಿಯರ್ ಡಿಸೆಂಬರ್ 20ರಂದು ನಿಧನರಾದರು ಎಂದು ಅವರ ಕುಟುಂಬ ದೃಢಪಡಿಸಿದೆ. ಮಿಸ್ಟೀರಿಯೊ ಸೀನಿಯರ್ ಅವರು 66 ನೇ ವಯಸ್ಸಿನಲ್ಲಿ ನಿಧನರಾದರು. ಮಿಸ್ಟೀರಿಯೊ ಸೀನಿಯರ್ ಅವರು ಮೆಕ್ಸಿಕೋದಲ್ಲಿನ ಲುಚಾ ಲಿಬ್ರೆ ಕೂಟದಲ್ಲಿ ಖ್ಯಾತಿ ಗಳಿಸಿದರು, ವರ್ಲ್ಡ್ ಪ್ರೆಸ್ಲಿಂಗ್ ಅಸೋಸಿಯೇಷನ್ (WWE) ಮತ್ತು ಲುಚಾ ಲಿಬ್ರೆ ಎಎಎ ವರ್ಲ್ಡ್ ವೈಡ್ ನಂತಹ (Lucha Libre AAA World

ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ Read More »

ಬಿಜೆಪಿ ನಾಯಕ ಅಣ್ಣಾಮಲೈ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್ : 1998ರ ಫೆಬ್ರವರಿಯಲ್ಲಿ ಕೊಯಮತ್ತೂರಿನಲ್ಲಿ ಸರಣಿ ಬಾಂಬ್ ಸ್ಪೋಟದ ಪ್ರಮುಖ ಆರೋಪಿ, ನಿಷೇಧಿತ ಅಲ್ ಉಮ್ಮಾ ಸಂಘಟನೆಯ ಮುಖ್ಯಸ್ಥ ಎಸ್.ಎ.ಬಾಷಾ ಅಂತ್ಯಕ್ರಿಯೆಗೆ ಪೊಲೀಸರು ಅನುಮತಿ ನೀಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಕೊಯಮತ್ತೂರು ಗಾಂಧಿಪುರಂ ಬಸ್ ನಿಲ್ದಾಣದ ಬಳಿ ಬಿಜೆಪಿ ಪ್ರತಿಭಟನಾ ಮೆರವಣಿಗೆ ನಡೆಸಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಅಣ್ಣಾಮಲೈ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.1998ರ ಫೆಬ್ರವರಿಯಲ್ಲಿ ಕೊಯಮತ್ತೂರಿನಲ್ಲಿ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿಯಾಗಿದ್ದ ಎಸ್.ಎ.ಬಾಷಾಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. 30 ವರ್ಷಗಳ ಕಾಲ ಜೈಲುವಾಸ

ಬಿಜೆಪಿ ನಾಯಕ ಅಣ್ಣಾಮಲೈ ಪೊಲೀಸ್ ವಶಕ್ಕೆ Read More »

ಗಂಡ ಸೇರಿ 51 ಪುರುಷರಿಂದ ಅತ್ಯಾಚಾರಕ್ಕೆ ಒಳಗಾದ ಮಹಿಳೆ! ಕೊನೆಗೂ ಎಲ್ಲರಿಗೂ ಶಿಕ್ಷೆ ವಿಧಿಸಿದ ಕೋರ್ಟ್

ಸಮಗ್ರ ನ್ಯೂಸ್ : ಗಂಡ ಸೇರಿದಂತೆ 51 ಪುರುಷರಿಂದ ಕಳೆದ ಒಂದು ದಶಕದಿಂದ ನಿರಂತರವಾಗಿ ಅತ್ಯಾಚಾರಕ್ಕೆ ಒಳಾಗಿದ್ದ ಮಹಿಳೆಗೆ ಕೊನೆಗೂ ನ್ಯಾಯ ದೊರಕಿದ್ದು, ಮಾಜಿ ಪತಿಗೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು ಇತರರಿಗೆ ಕಾರಗೃಹ ಶಿಕ್ಷೆ ನೀಡಿ ಡಿ.19 ರಂದು ಕೋರ್ಟ್ ಆದೇಶಿಸಿದೆ.ಹೌದು, ಈ ಘಟನೆ ನಡೆದಿರುವುದು ದೂರದ ಪ್ರಾನ್ಸ್‌ನಲ್ಲಿ. ಜಿಸೆಲ್ ಪೆಲಿಕಾಟ್ (73) ಅತ್ಯಾಚಾರಕ್ಕೆ ಒಳಾಗಿದ್ದ ಮಹಿಳೆ. ಇವರ ಮಾಜಿ ಪತಿ ಡೊಮಿನಿಕ್ ಪೆಲಿಕಾಟ್ ಶಿಕ್ಷೆಗರ ಒಳಗಾದ ವ್ಯಕ್ತಿ. ಜಿಸೆಲ್ ಪೆಲಿಕಾಟ್ ಸುಮಾರು ಒಂದು

ಗಂಡ ಸೇರಿ 51 ಪುರುಷರಿಂದ ಅತ್ಯಾಚಾರಕ್ಕೆ ಒಳಗಾದ ಮಹಿಳೆ! ಕೊನೆಗೂ ಎಲ್ಲರಿಗೂ ಶಿಕ್ಷೆ ವಿಧಿಸಿದ ಕೋರ್ಟ್ Read More »

ಬಸ್ ಒಳಗೆ ಲೈಂಗಿಕ ಕಿರುಕುಳ ಆರೋಪ:ವ್ಯಕ್ತಿಗೆ 25 ಬಾರಿ ಕಪಾಳ ಮೋಕ್ಷ ಮಾಡಿದ ಮಹಿಳೆ

ಸಮಗ್ರ ನ್ಯೂಸ್ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬಳು ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ ಕನಿಷ್ಠ 25 ಬಾರಿ ಕಪಾಳಮೋಕ್ಷ ಮಾಡಿದ ಘಟನೆ ಪುಣೆಯಲ್ಲಿ ಇಂದು ನಡೆದಿದೆ ವರದಿಗಳ ಪ್ರಕಾರ, ಶಿರಡಿಯ ಕ್ರೀಡಾ ಶಿಕ್ಷಕಿ ಪ್ರಿಯಾ ಲಸ್ಪರೆ ತನ್ನ ಪತಿ ಮತ್ತು ಮಗುವಿನೊಂದಿಗೆ ಪ್ರಯಾಣಿಸುತ್ತಿದ್ದರು.ಪ್ರಯಾಣದ ಸಮಯದಲ್ಲಿ, ಭಾರಿ ಅಮಲಿನಲ್ಲಿದ್ದ ವ್ಯಕ್ತಿ ಅವಳಿಗೆ ಕಿರುಕುಳ ನೀಡಲು ಪ್ರಾರಂಭಿಸಿದನು ಎಂದು ಆರೋಪಿಸಲಾಗಿದೆ. ಅಂತಹ ನಡವಳಿಕೆಯನ್ನು ಸಹಿಸಲು ನಿರಾಕರಿಸಿದ ಪ್ರಿಯಾ, ಆ ವ್ಯಕ್ತಿಯ ಕಾಲರ್ ಅನ್ನು ಹಿಡಿದು ಆಕ್ರಮಣಕಾರಿಯಾಗಿ ಎದುರಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡರು.ನಂತರ

ಬಸ್ ಒಳಗೆ ಲೈಂಗಿಕ ಕಿರುಕುಳ ಆರೋಪ:ವ್ಯಕ್ತಿಗೆ 25 ಬಾರಿ ಕಪಾಳ ಮೋಕ್ಷ ಮಾಡಿದ ಮಹಿಳೆ Read More »

ಜನರಲ್ ಬಿಪಿನ್ ರಾವತ್ ಸಾವಿನ ರಹಸ್ಯ ಬಯಲು; ಹೆಲಿಕಾಪ್ಟರ್ ದುರಂತಕ್ಕೆ ಕಾರಣವಾಯ್ತಾ ಆ ಒಂದು ಸಂಗತಿ?

ಸಮಗ್ರ ನ್ಯೂಸ್ : ದೇಶದ ಮೊದಲ ರಕ್ಷಣಾ ಸಿಬ್ಬಂದಿ ಜನರಲ್ ಬಿಪಿನ್ ರಾವತ್ ಅವರು ಮೃತಪಟ್ಟು ಮೂರು ವರ್ಷಗಳು ಕಳೆದಿದೆ. 2021ರ ಡಿ.8 ರಂದು ಹೆಲಿಕಾಪ್ಟರ್ ಪತನಗೊಂಡು ಅವರ ಪತ್ನಿ ಸೇರಿ ಒಟ್ಟು 13 ಮಂದಿ ಮೃತಪಟ್ಟಿದ್ದರು.ನಂತರ ಅಪಘಾತದ ಹಿಂದಿನ ಕಾರಣವನ್ನು ತನಿಖೆ ಮಾಡಲು ಸಮಿತಿಯೊಂದನ್ನು ರಚಿಸಲಾಗಿತ್ತು. ಇದೀಗ ಸಮಿತಿಯ ವರದಿ ಬಂದಿದ್ದು, ಅಪಘಾತದ ಹಿಂದಿನ ಕಾರಣ “ಮಾನವ ದೋಷ” ಎಂದು ಹೇಳಿದೆ.ಹವಾಮಾನದಲ್ಲಿ ಏರುಪೇರಾದ್ದರಿಂದ ಪೈಲಟ್‌ನ ದಿಗ್ಧಮೆಯಿಂದಾಗಿ ಅಪಘಾತ ಸಂಭವಿಸಿದೆ ಎಂದು 2022ರಲ್ಲಿ ಭಾರತೀಯ ವಾಯುಪಡೆ ಹೇಳಿತ್ತು.

ಜನರಲ್ ಬಿಪಿನ್ ರಾವತ್ ಸಾವಿನ ರಹಸ್ಯ ಬಯಲು; ಹೆಲಿಕಾಪ್ಟರ್ ದುರಂತಕ್ಕೆ ಕಾರಣವಾಯ್ತಾ ಆ ಒಂದು ಸಂಗತಿ? Read More »

ಮಾರುವೇಷದಲ್ಲಿ ಬಂದ ಅಧಿಕಾರಿಗಳಿಗೆ ಸ್ಥಳೀಯರಿಂದ ಹಲ್ಲೆ

ಸಮಗ್ರ ನ್ಯೂಸ್: ತಿಮಿಂಗಿಲದ ವಾಂತಿ ಮಾರಾಟ ಜಾಲದ ಶಂಕೆಯ ಹಿನ್ನೆಲೆಯಲ್ಲಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳ ತಂಡವೊಂದು ಡಿ. 18 ರಂದು ಕೋಡಿ ಕಡಲ ತೀರದ ಸಮೀಪದ ಎಂಕೋಡಿಯ ಸೌಹಾರ್ದ ಭವನಕ್ಕೆ ಮಾರುವೇಷದಲ್ಲಿ ಬಂದು ದಾಳಿ ನಡೆಸಿದೆ. ಇವರನ್ನು ನಕಲಿ ಅಧಿಕಾರಿಗಳೆಂದು ಭಾವಿಸಿದ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಬುಧವಾರ ಮಧ್ಯಾಹ್ನದ ಸುಮಾರಿಗೆ ಅರಣ್ಯ ಸಂಚಾರಿ ದಳದವರು 3 ಕಾರಿನಲ್ಲಿ ಕಾರ್ಯಾಚರಣೆ ನಡೆಸಲು ಬಂದಿದ್ದರು. ಈ ವೇಳೆ ನಾಲ್ವರನ್ನು ಕಾರಿನಲ್ಲಿ ಕರೆದುಕೊಂಡು ಹೋಗುವ ವೇಳೆ ಇವರು ಮಾರುವೇಷದಲ್ಲಿ ಇದ್ದುದರಿಂದ

ಮಾರುವೇಷದಲ್ಲಿ ಬಂದ ಅಧಿಕಾರಿಗಳಿಗೆ ಸ್ಥಳೀಯರಿಂದ ಹಲ್ಲೆ Read More »

ಪ್ರವೀಣ್ ‌ನೆಟ್ಟಾರು ಕೊಲೆ ಪ್ರಕರಣ| ವಿದೇಶದಲ್ಲಿ ತಲೆಮರೆಸಿಕೊಂಡಿದ್ದ 6ನೇ ಆರೋಪಿ ಬಂಧನ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂಬಾತನನ್ನು ಎನ್ಐಎ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಶರೀಫ್ ನನ್ನು ನವದೆಹಲಿ ವಿಮಾನದಲ್ಲಿ ಎನ್.ಐ.ಎ ಅಧಿಕಾರಿಗಳು ಬಂಧಿಸಿದ್ದಾರೆ. ವಿದೇಶದಿಂದ ವಾಪಸ್ ಬರುತ್ತಿದ್ದಾಗ ಎನ್.ಐ.ಎ ತಂಡ ಬಂಧಿಸಿದೆ. ಈತನ ಪತ್ತೆಗಾಗಿ ಎನ್.ಐ.ಎ ಅಧಿಕಾರಿಗಳು 5 ಲಕ್ಷ ರಿವಾರ್ಡ್ ಘೋಷಿಸಿದ್ದರು. ಶರೀಫ್ ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್.ಐ.ಎ ಅಧಿಕಾರಿಗಳು ಶರೀಫ್

ಪ್ರವೀಣ್ ‌ನೆಟ್ಟಾರು ಕೊಲೆ ಪ್ರಕರಣ| ವಿದೇಶದಲ್ಲಿ ತಲೆಮರೆಸಿಕೊಂಡಿದ್ದ 6ನೇ ಆರೋಪಿ ಬಂಧನ Read More »

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ನಿಂದನೆ| ಸುವರ್ಣ ಸೌಧದಿಂದಲೇ ಸಿ.ಟಿ ರವಿ ಅರೆಸ್ಟ್

ಸಮಗ್ರ ನ್ಯೂಸ್: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಲಕ್ಷ್ಮಿ ಹೆಬ್ಬಾಳ್ಕರ್ ಹಿರೇಬಾಗೇವಾಡಿ ಠಾಣೆ ಪೊಲೀಸರಿಗೆ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಅವರ ದೂರಿನ ಮೇರೆಗೆ ಬಿಎನ್‌ಎಸ್ ಕಾಯ್ದೆ 75 ಮತ್ತು 79ರ ಅಡಿಯಲ್ಲಿ ಕೇಸು ದಾಖಲಾಗಿದೆ. ಲೈಂಗಿಕ ಕಿರುಕುಳ, ಮಹಿಳೆಯ ಇಚ್ಛೆಯ ವಿರುದ್ಧ ಅಶ್ಲೀಲತೆ ತೋರುವುದು,

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ನಿಂದನೆ| ಸುವರ್ಣ ಸೌಧದಿಂದಲೇ ಸಿ.ಟಿ ರವಿ ಅರೆಸ್ಟ್ Read More »