ಕ್ರೈಂ

ಮಹಾರಾಷ್ಟ್ರ: ಭೀಕರ ಗಾಳಿ ಮಳೆ| ಮರ ಬಿದ್ದು‌7 ಮಂದಿ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಅಕೋಲಾ ಜಿಲ್ಲೆಯ ಬಾಲಾಪುರ ತಾಲೂಕಿನ ಪರಾಸ್ ಪ್ರದೇಶದಲ್ಲಿ ಬೃಹತ್ ಮರ ಬಿದ್ದು 7 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ ಬಾಲಾಪುರ ತಾಲೂಕಿನ ಪರಾಸ್ ಪ್ರದೇಶದಲ್ಲಿರುವ ಬಾಬೂಜಿ ಮಹಾರಾಜ್ ದೇವಾಲಯದ ಸಂಕೀರ್ಣದ ತಗಡಿನ ಶೆಡ್ ಮೇಲೆ ಬೇವಿನ ಮರ ಬಿದ್ದಿದೆ. ಇದು ಶೆಡ್ ಕುಸಿತಕ್ಕೆ ಕಾರಣವಾಯಿತು. ಇದರ ನಂತರ, ಶೆಡ್ ನಲ್ಲಿದ್ದ 7 ಜನರು ಅಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 33 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಮಳೆ ಮತ್ತು ಚಂಡಮಾರುತದ […]

ಮಹಾರಾಷ್ಟ್ರ: ಭೀಕರ ಗಾಳಿ ಮಳೆ| ಮರ ಬಿದ್ದು‌7 ಮಂದಿ ಸ್ಥಳದಲ್ಲೇ ಸಾವು Read More »

ಎಟಿಎಂಗೆ ಹಣ ತುಂಬುವ ವಾಹನ ಜಪ್ತಿ|ಹೆಚ್ಚುವರಿ 10 ಲಕ್ಷ ರೂ. ಪತ್ತೆ

Samagra news: ಎಟಿಎಂಗೆ (ATM) ಹಣ ತುಂಬುವ 3 ವಾಹನಗಳನ್ನು ಹೆಬ್ಬಗೋಡಿ ಪೊಲೀಸರು ಜಪ್ತಿ ಮಾಡಿದ್ದಾರೆ. ಚುನಾವಣಾ‌ ನೀತಿ ಸಂಹಿತೆ (Election Code of Conduct) ಜಾರಿ ಹಿನ್ನೆಲೆಯಲ್ಲಿ ಪೊಲೀಸರು ವಾಹನಗಳನ್ನು ಪರಿಶೀಲಿಸುತ್ತಿದ್ದು, ಹಣದ ಕುರಿತು ದಾಖಲೆ ಕೇಳಲಾಗಿತ್ತು. ಈ ವೇಳೆ ಮೂರು ವಾಹನದ ಪೈಕಿ ಒಂದು ವಾಹನದಲ್ಲಿ ಹೆಚ್ಚುವರಿ ಹಣ ಪತ್ತೆಯಾಗಿದೆ. ಸಿಬ್ಬಂದಿ ಹೇಳಿದ ಲೆಕ್ಕಕ್ಕೂ ವಾಹನದ ಒಳಗಡೆ ಇದ್ದ ಹಣಕ್ಕೂ ತಾಳೆಯಾಗುತ್ತಿರಲಿಲ್ಲ. 10‌ ಲಕ್ಷ ರೂ. ಹೆಚ್ಚುವರಿ ಹಣ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ರೈಟರ್ಸ್ ಕಂಪನಿಯ

ಎಟಿಎಂಗೆ ಹಣ ತುಂಬುವ ವಾಹನ ಜಪ್ತಿ|ಹೆಚ್ಚುವರಿ 10 ಲಕ್ಷ ರೂ. ಪತ್ತೆ Read More »

ಕಾಸರಗೋಡು: ಪತಿಯನ್ನು ಕಡಿದು ಹತ್ಯೆಗೈದ ಪತ್ನಿ

Samagra news: ಪತ್ನಿಯು ಪತಿಯನ್ನು ಕಡಿದು ಕೊಲೆಗೈದ ಘಟನೆ ಪಾಣತ್ತೂರಿ ನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಪುತ್ತೂರಡ್ಕದ ಬಾಬು(54) ಮೃತ ಪಟ್ಟವರು. ಕೃತ್ಯಕ್ಕೆ ಸಂಬಂಧ ಪಟ್ಟಂತೆ ಪತ್ನಿ ಸೀಮಂತಿನಿನನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.ದಿನಂಪ್ರತಿ ಪಾನ ಮತ್ತ ರಾಗಿ ಮನೆಗೆ ಬರುತ್ತಿದ್ದ ಬಾಬು ಶುಕ್ರವಾರ ಸಂಜೆ ಯೂ ಮನೆಗೆ ಬಂದ ಬಳಿಕ ಇಬ್ಬರಜಗಳ ವಾಗಿದ್ದು, ಈ ಸಂದರ್ಭದಲ್ಲಿ ಕತ್ತಿ ಯಿಂದ ಬಾಬು ಪತ್ನಿಯ ಮೇಲೆ ಹಲ್ಲೆ

ಕಾಸರಗೋಡು: ಪತಿಯನ್ನು ಕಡಿದು ಹತ್ಯೆಗೈದ ಪತ್ನಿ Read More »

ಖತರ್ನಾಕ್ ವ್ಯಕ್ತಿಗಳ ಸೊಂಟದಲ್ಲಿತ್ತು 7.5 ಲಕ್ಷ ರೂ…!

ಸಮಗ್ರ ನ್ಯೂಸ್: ಚುನಾವಣೆ ಘೋಷಣೆಯಾದ ನಂತರ ರಾಜ್ಯದ ಹಲವು ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಪ್ರತಿಯೊಂದು ವಾಹನವನ್ನು ತಪಾಸಣೆ ಮಾಡುವ ಕೆಲಸವನ್ನು ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಮಾಡುತ್ತಿದ್ದು, ಈ ವೇಳೆ ಇಬ್ಬರು ಖತರ್ನಾಕ್ ವ್ಯಕ್ತಿಗಳು ಸಿಕ್ಕಿ ಹಾಕಿಕೊಂಡಿದ್ದಾರೆ. ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ ನ್ಯಾಮತಿ ತಾಲೂಕಿನ ಜೀನಹಳ್ಳಿ ಚೆಕ್ ಪೊಸ್ಟ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯನ್ನು ತಡೆದು ತಪಾಸಣೆ ನಡೆಸಿದಾಗ ಆತನ ಸೊಂಟದಲ್ಲಿ

ಖತರ್ನಾಕ್ ವ್ಯಕ್ತಿಗಳ ಸೊಂಟದಲ್ಲಿತ್ತು 7.5 ಲಕ್ಷ ರೂ…! Read More »

ಕಾಣಿಯೂರು: ರೈಲ್ವೆ ಟ್ರಾಕ್ ನಲ್ಲಿ ಶವವಾಗಿ ಪತ್ತೆಯಾದ ಕೆಎಸ್ಆರ್ ಟಿಸಿ‌ ಡ್ರೈವರ್

ಸಮಗ್ರ ನ್ಯೂಸ್: ಪುತ್ತೂರು ವಿಭಾಗದ ಕೆ.ಎಸ್.ಆರ್.ಟಿ.ಸಿ ಡ್ರೈವರ್ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ಎ.7 ರಂದು ನಡೆದಿದೆ. ರಾತ್ರಿ ಕರ್ತವ್ಯದಿಂದ ಇಳಿದ ಕೆಎಸ್ಆರ್ ಟಿಸಿ ಕಂಡಕ್ಟರ್ ಕಮ್ ಡ್ರೈವರ್ ಆಗಿರುವ ಕುಸುಮಾಧರ ಗೌಡ ಅಭೀರ (34 ವ.) ಮೃತಪಟ್ಟವರು. ಸುಮಾರು 8 ವರ್ಷಗಳಿಂದ ಕೆಎಸ್ಆರ್ ಟಿಸಿ ಉದ್ಯೋಗಿಯಾಗಿದ್ದ ಮೃತರು 1 ವರ್ಷದ ಹಿಂದೆ ಮದುವೆಯಾಗಿದ್ದರು. ದುರ್ಘಟನೆ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಮಧ್ಯರಾತ್ರಿ ನಡೆದಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕಾಣಿಯೂರು: ರೈಲ್ವೆ ಟ್ರಾಕ್ ನಲ್ಲಿ ಶವವಾಗಿ ಪತ್ತೆಯಾದ ಕೆಎಸ್ಆರ್ ಟಿಸಿ‌ ಡ್ರೈವರ್ Read More »

ವಿಜಯಪುರ: ರಥದಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ರಥೋತ್ಸವದ ವೇಳೆ ಆಯತಪ್ಪಿ ಮೇಲಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿಯಲ್ಲಿ ನಡೆದಿದೆ. ಗೋಲಗೇರಿಯ ಗೊಲ್ಲಾಳೇಶ್ವರ ರಥೋತ್ಸವದಲ್ಲಿ ಅವಘಡ ಸಂಭವಿಸಿದೆ. ಗೋಲಗೇರಿ ನಿವಾಸಿ ಮುದುಕಣ್ಣ ಕಾಚಾಪುರ(50) ಮೃತ ದುರ್ದೈವಿ. ಈತ ಮೇಲಿನಿಂದ ಕೆಳಕ್ಕೆ ಬಿದ್ದ ಸಂದರ್ಭದಲ್ಲಿ ರಥದ ಬಳಿ ನಿಂತಿದ್ದ ಮತ್ತೋರ್ವನಿಗೆ ಗಾಯವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆಗೆ ಒಳಪಡಿಸಲಾಗಿದೆ. ಮೃತ ಮುದುಕಣ್ಣ ಕಾಚಾಪುರ ಸುಮಾರು 70 ಅಡಿ ಎತ್ತರದ ರಥದ ಮೇಲೇರಿ ಕಳಶ ಕಟ್ಟುತ್ತಿದ್ದ.

ವಿಜಯಪುರ: ರಥದಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು Read More »

ವಿಧವೆ ಪಾಲಿಗೆ ಆರಕ್ಷಕನೇ ರಾಕ್ಷಸನಾದ!! ಪೊಲೀಸಪ್ಪನ ಲವ್, ಸೆಕ್ಸ್ ಮತ್ತು ದೋಖಾ!!

ಸಮಗ್ರ ನ್ಯೂಸ್: ಆತ ರಕ್ಷಣೆಗಾಗಿ ಇರುವ ಆರಕ್ಷಕ ಪೇದೆ. ಆಕೆ ಬಟ್ಟೆ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದಳು. ಇಬ್ಬರ ಮಧ್ಯೆ ಪ್ರೀತಿ ಶುರುವಾಗಿ ಒಟ್ಟಿಗೆ ಬಾಳುವುದಕ್ಕೆ ಮುಂದಾಗಿದ್ದಾರೆ. ನಿನ್ನನ್ನ ಮಾದುವೆಯಾಗುತ್ತೇನೆ ಎಂದು ಆಕೆಯನ್ನ ನಂಬಿಸಿ ಜತೆಯಲ್ಲಿ ಸಂಸಾರವನ್ನು ಮಾಡಿದ್ದ. ಆದ್ರೆ 5 ವರ್ಷ ಸಂಸಾರ ಮಾಡಿದ್ದವ ಈಗ ಕೈಕೊಟ್ಟಿದ್ದಾನೆ. ಕೊಪ್ಪಳ ಜಿಲ್ಲೆ ಮುನಿರಾಬಾದ್​ IRB ಪೊಲೀಸ್ ಆಗಿರುವ ಯಮನೂರಪ್ಪ, ವಿಧವೆ ಜತೆ ಲವ್ವಿ ಡವ್ವಿ ಆಟ ಆಡಿ ಕೈಕೊಟ್ಟಿರುವ ಆರೋಪ ಹೊತ್ತಿದ್ದಾನೆ. ಈ ಐನಾತಿ ಯಮನೂರಪ್ಪ, ಗಂಡನನ್ನು

ವಿಧವೆ ಪಾಲಿಗೆ ಆರಕ್ಷಕನೇ ರಾಕ್ಷಸನಾದ!! ಪೊಲೀಸಪ್ಪನ ಲವ್, ಸೆಕ್ಸ್ ಮತ್ತು ದೋಖಾ!! Read More »

ಸುಳ್ಯ: ತಂದೆಯಿಂದಲೇ ಮಗನ ಭೀಕರ ಹತ್ಯೆ| ಕೋಳಿ ಸಾಂಬಾರ್ ಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ಕೋಳಿ ಪದಾರ್ಥಕ್ಕೆ ಸಂಬಂಧಿಸಿ ಜಗಳ ಆರಂಭವಾಗಿ ಮಾತಿಗೆ ಮಾತು ಬೆಳೆದು ತಂದೆ ಮಗನನ್ನು ಕೊಂದ ಘಟನೆ ಕಳೆದ ರಾತ್ರಿ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಏರಣಗುಡ್ಡೆ ಬಳಿ ನಡೆದಿದೆ. ಮೊಗ್ರ ಏರಣಗುಡ್ಡೆಯ ಮಾತೃ ಮಜಲು ನಿವಾಸಿ ಶೀನ ಹಾಗೂ ಮಗ ಶಿವರಾಮ(32) ಎಂಬವರಿಗೆ ನಿನ್ನೆ ರಾತ್ರಿ 12 ಗಂಟೆಗೆ ಕೋಳಿ ಪದಾರ್ಥದ ವಿಚಾರವಾಗಿ ಜಗಳ ಆರಂಭವಾಯಿತು. ಮನೆಯಲ್ಲಿ ಕೋಳಿ ಪದಾರ್ಥ ಮಾಡಿದ್ದು, ಶಿವರಾಮ ರಾತ್ರಿ ಮನೆಗೆ ಬರುವಾಗ ಕೋಳಿ ಪದಾರ್ಥ ಖಾಲಿ ಆಗಿತ್ತೆನ್ನಲಾಗಿದೆ.

ಸುಳ್ಯ: ತಂದೆಯಿಂದಲೇ ಮಗನ ಭೀಕರ ಹತ್ಯೆ| ಕೋಳಿ ಸಾಂಬಾರ್ ಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ Read More »

ಮಂಗಳೂರು: ಅಸ್ತಿಪತ್ರ ಲಪಟಾಯಿಸಿ ತಮ್ಮನಿಂದ ವಂಚನೆ!| ನ್ಯಾಯಕ್ಕಾಗಿ ಸೋದರನ ಒಂಟಿ ಹೋರಾಟ

ಸಮಗ್ರ ನ್ಯೂಸ್: ವಯೋವೃದ್ಧರ ಕುಟುಂಬಕ್ಕೆ ಒಡಹುಟ್ಟಿದ ಸೋದರನೇ ವಿಲನ್ ಆಗಿದ್ದು ಆಸ್ತಿ ಕೊಳ್ಳೆ ಹೊಡೆಯೋ ಪ್ಲಾನ್ ಮಾಡ್ಕೊಂಡ ಆತ ಆಸ್ತಿಪತ್ರವನ್ನು ಲಪಟಾಯಿಸಿ ವಂಚನೆಯ ಹಾದಿ ಹಿಡಿದಿದ್ದಾನೆ. ಇದರ ವಿರುದ್ಧ ಸಿಡಿದೆದ್ದ ಸೋದರ ಒಬ್ಬಂಟಿ ಹೋರಾಟಕ್ಕೆ ಮುಂದಾಗಿದ್ದಾರೆ. ಸದ್ಯ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಲು ಸಿದ್ಧತೆ ಮಾಡಿಕೊಂಡಿದ್ದು ಕಾನತ್ತೂರು ಕ್ಷೇತ್ರಕ್ಕೆ ದೂರು ನೀಡಲು ಮುಂದಾಗಿದ್ದಾರೆ. ಇದು ಪಚ್ಚನಾಡಿ ನಿವಾಸಿ ಚಂದ್ರಹಾಸ್ ಭಂಡಾರಿ ಎಂಬವರ ಕಥೆ ವ್ಯಥೆ. ಪ್ರಕರಣದ ಹಿನ್ನೆಲೆ:ಚಂದ್ರಹಾಸ್ ಭಂಡಾರಿಯವರಿಗೆ ಪಿತ್ರಾರ್ಜಿತವಾಗಿ ಸಿಕ್ಕ ಕೋಟ್ಯಂತರ ರೂಪಾಯಿ ಬೆಲೆಬಾಳುವ

ಮಂಗಳೂರು: ಅಸ್ತಿಪತ್ರ ಲಪಟಾಯಿಸಿ ತಮ್ಮನಿಂದ ವಂಚನೆ!| ನ್ಯಾಯಕ್ಕಾಗಿ ಸೋದರನ ಒಂಟಿ ಹೋರಾಟ Read More »

ಕಿನ್ನಿಗೋಳಿ: ತೀವ್ರ ಜ್ವರಕ್ಕೆ ಸಾವನಪ್ಪಿದ ಬಾಲಕ….!!

Samagra news: ತೀವ್ರ ಜ್ವರಕ್ಕೆ ಬಾಲಕನೋಬ್ಬ ಮೃತಪಟ್ಟಿರುವ ಘಟನೆ ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ಸಂಭವಿಸಿದೆ. ಪಕ್ಷಿಕೆರೆ ಜುಮಾ‌ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ 10ನೇ ತರಗತಿ ವಿದ್ಯಾರ್ಥಿ ಹಿಲಾಲ್(16 )ಮೃತ ಬಾಲಕ. ಹಿಲಾಲ್ ಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಆತನನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಇನ್ನು ಚಿಕಿತ್ಸೆ ಫಲಕಾರಿಯಾಗದೆ ಹಿಲಾಲ್ ಇಂದು ಮಂಗಳೂರಿನ

ಕಿನ್ನಿಗೋಳಿ: ತೀವ್ರ ಜ್ವರಕ್ಕೆ ಸಾವನಪ್ಪಿದ ಬಾಲಕ….!! Read More »