ಮಹಾರಾಷ್ಟ್ರ: ಭೀಕರ ಗಾಳಿ ಮಳೆ| ಮರ ಬಿದ್ದು7 ಮಂದಿ ಸ್ಥಳದಲ್ಲೇ ಸಾವು
ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಅಕೋಲಾ ಜಿಲ್ಲೆಯ ಬಾಲಾಪುರ ತಾಲೂಕಿನ ಪರಾಸ್ ಪ್ರದೇಶದಲ್ಲಿ ಬೃಹತ್ ಮರ ಬಿದ್ದು 7 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ ಬಾಲಾಪುರ ತಾಲೂಕಿನ ಪರಾಸ್ ಪ್ರದೇಶದಲ್ಲಿರುವ ಬಾಬೂಜಿ ಮಹಾರಾಜ್ ದೇವಾಲಯದ ಸಂಕೀರ್ಣದ ತಗಡಿನ ಶೆಡ್ ಮೇಲೆ ಬೇವಿನ ಮರ ಬಿದ್ದಿದೆ. ಇದು ಶೆಡ್ ಕುಸಿತಕ್ಕೆ ಕಾರಣವಾಯಿತು. ಇದರ ನಂತರ, ಶೆಡ್ ನಲ್ಲಿದ್ದ 7 ಜನರು ಅಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 33 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಮಳೆ ಮತ್ತು ಚಂಡಮಾರುತದ […]
ಮಹಾರಾಷ್ಟ್ರ: ಭೀಕರ ಗಾಳಿ ಮಳೆ| ಮರ ಬಿದ್ದು7 ಮಂದಿ ಸ್ಥಳದಲ್ಲೇ ಸಾವು Read More »









