ಬೈಕ್ ಲಾರಿ ಡಿಕ್ಕಿ ಅಪಘಾತ|ಓರ್ವ ಸಾವು,ಓರ್ವ ಗಂಭೀರ
Samagra news: ಬೈಕ್ ಲಾರಿ ಡಿಕ್ಕಿ ಅಪಘಾತದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿ ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ಮುಂಡ್ರುಪ್ಪಾಡಿ ಎಂಬಲ್ಲಿ ನಡೆದಿದೆ. ಗುರುವಾಯನಕೆರೆ ನಿವಾಸಿ ಚೈನರ್ ಅಗಿರುವ ಪ್ರಸಾದ್ ಶೆಟ್ಟಿ(27) ಸಾವನ್ನಪ್ಪಿದ್ದು , ಸಹಸವಾರ ಸರ್ವೆಯರ್ ವಿಶ್ವನಾಥ್ ಗಂಭೀರ ಗಾಯಗೊಂಡಿದ್ದು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿ ಸರ್ವೆ ಇಲಾಖೆಯ ಸರ್ವೆ ಇದ್ದ ಕಾರಣ ಕರ್ತವ್ಯ ಮುಗಿಸಿ ವಾಪಸ್ ಅಗಿವ ವೇಳೆ ಮುಂಡ್ರುಪಾಡಿಯಲ್ಲಿ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು ಈ […]
ಬೈಕ್ ಲಾರಿ ಡಿಕ್ಕಿ ಅಪಘಾತ|ಓರ್ವ ಸಾವು,ಓರ್ವ ಗಂಭೀರ Read More »









