ಕ್ರೈಂ

ಲವ್ ಫೆಲ್ಯೂರ್ : ನೇಣಿಗೆ ಶರಣಾದ ಯುವತಿ

ಗದಗ: ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ಗದಗ ತಾಲೂಕಿನ ಕಣಗಿನಹಾಳ ಗ್ರಾಮದಲ್ಲಿ ನಡೆದಿದೆ. ಪಾರ್ವತಿ ಬಾವಿ (24) ಮೃತ ಯುವತಿ. ಯುವತಿ ಆತ್ಮಹತ್ಯೆಗೆ ಲವ್ ಫೆಲ್ಯೂರ್ (Love Failure) ಕಾರಣ ಎಂದು ಹೇಳಲಾಗುತ್ತಿದೆ. ರೈಲ್ವೆ ಕೀಪರ್ ಆಗಿ ಕೆಲಸ ಮಾಡ್ತಿದ್ದ ಯುವತಿ, ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಕೆ ಅನ್ಯ ಕೋಮಿನ ಯುವಕನೊಬ್ಬನನ್ನು ಪ್ರೀತಿ ಮಾಡುತ್ತಿದ್ದಳು. ಇತ್ತೀಚೆಗೆ ಪ್ರೇಮಿಗಳಿಬ್ಬರು ಜಗಳ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪ್ರಿಯತಮನ ಜೊತೆ ಜಗಳವಾಗಿದ್ದರಿಂದ ನೊಂದ ಯುವತಿ ಮನೆಯಲ್ಲಿಯೇ ನೇಣು ಬಿಗಿದು ಸಾವಿಗೆ […]

ಲವ್ ಫೆಲ್ಯೂರ್ : ನೇಣಿಗೆ ಶರಣಾದ ಯುವತಿ Read More »

ಮದ್ಯದ ಅಮಲಲ್ಲಿ ಮಹಿಳೆಯ ತಲೆಗೆ ಮೂತ್ರ ಮಾಡಿದ ಟ್ರೈನ್ ಟಿಟಿಇ

ಸಮಗ್ರ ನ್ಯೂಸ್: ಕುಡಿದ ಅಮಲಿನಲ್ಲಿ ಪ್ರಯಾಣ ಟಿಕೆಟ್ ಪರೀಕ್ಷಕ (ಟಿಟಿಇ) ಮಹಿಳೆಯ ತಲೆಯ ಮೇಲೆ ಮೂತ್ರ ವಿಸರಜಿಸಿದ ಘಟನೆ ಭಾನುವಾರ ಅಕಾಲ್ ತಖ್ತ್ ಎಕ್ಸ್‌ಪ್ರೆಸ್‌ನಲ್ಲಿ ನಡೆದಿದೆ. ಮಹಿಳೆ ತನ್ನ ಪತಿ ಜೊತೆ ಪ್ರಯಾಣಿಸುತ್ತಿದ್ದಳು, ಇಬ್ಬರೂ ಅಮೃತಸರ ಮೂಲದವರಾಗಿದ್ದು, ಅಮೃತಸರದಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಅಕಲ್ ತಖ್ತ್ ಎಕ್ಸ್‌ಪ್ರೆಸ್‌ನ ಎ1 ಕೋಚ್‌ನಲ್ಲಿ ಭಾನುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಜಿಆರ್‌ಪಿ ಅಧಿಕಾರಿ ತಿಳಿಸಿದ್ದಾರೆ. ಮಹಿಳೆಯ ಕಿರುಚಾಟದ ಶಬ್ದ ಕೇಳಿ ಸುತ್ತಮುತ್ತ ಜಮಾಯಿಸಿದ ಪ್ರಯಾಣಿಕರು ಕುಡಿದ ಮತ್ತಿನಲ್ಲಿದ್ದ ಟಿಟಿಇಯನ್ನು ಸೋಮವಾರ

ಮದ್ಯದ ಅಮಲಲ್ಲಿ ಮಹಿಳೆಯ ತಲೆಗೆ ಮೂತ್ರ ಮಾಡಿದ ಟ್ರೈನ್ ಟಿಟಿಇ Read More »

ಜಾತ್ರೆ ಮುಗಿಸಿ ಮರಳುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಸಮಗ್ರ ನ್ಯೂಸ್: ಜಾತ್ರೆಯಿಂದ ಹಿಂತಿರುಗುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯ ಹುಸೇನಗುಂಜ್‍ನಲ್ಲಿ ಸಂಭವಿಸಿದೆ. ಆರು ಮಂದಿ ಕಾಮುಕರು ದಾಳಿ ನಡೆಸಿ ಮೃಗೀಯ ರೀತಿಯಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ಅೀಧಿಕ್ಷಕ ರಾಜೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಆರು ಕಾಮುಕರನ್ನು ಬಂಧಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಕಳೆದ ಮಾರ್ಚ್ 5 ರಂದು ಅಲಿಗಢ

ಜಾತ್ರೆ ಮುಗಿಸಿ ಮರಳುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ Read More »

ಪತ್ನಿ ಸಂಜೆ 5ಕ್ಕೇ ಮಲಗಿ ಮರುದಿನ ಮಧ್ಯಾಹ್ನ ಏಳ್ತಾಳೆ; ಅಡುಗೆ ಮಾಡು ಅಂದ್ರೆ ಜಗಳವಾಡ್ತಾಳೆ| ಸಂಕಟ ತಾಳಲಾರದೆ ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ ಪತಿ ಮಹಾಶಯ!!

ಸಮಗ್ರ ನ್ಯೂಸ್: ಪತ್ನಿ ರಾತ್ರಿ ಮಲಗಿ ಮಾರನೇ ದಿನ ಮಧ್ಯಾಹ್ನ ಏಳುತ್ತಾಳೆ. ಅಡುಗೆ ಮಾಡು ಎಂದರೆ ಜಗಳ ಮಾಡುತ್ತಾಳೆ. ಕಳೆದ ಐದು ವರ್ಷದಿಂದ ನರಕಯಾತನೆಗೆ ಕಾರಣರಾದ ಪತ್ನಿ ಹಾಗೂ ಆಕೆಯ ತವರು ಮನೆಯವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವ್ಯಕ್ತಿಯೊಬ್ಬರು ಬೆಂಗಳೂರಿನ ಬಸವನಗುಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಬಸವನಗುಡಿ ನಿವಾಸಿ ಕಮ್ರಾನ್‌ ಖಾನ್‌(39) ನೀಡಿದ ದೂರಿನ ಮೇರೆಗೆ ಆತನ ಪತ್ನಿ ಆಯೇಷಾ ಫರೀನ್‌, ಮಾವ ಆರೀಫ್‌ ಪಾಷಾ, ಅತ್ತೆ ಹೀನಾ ಕೌಸರ್‌, ಬಾವಮೈದುನಾ ಮೊಹಮ್ಮದ್‌

ಪತ್ನಿ ಸಂಜೆ 5ಕ್ಕೇ ಮಲಗಿ ಮರುದಿನ ಮಧ್ಯಾಹ್ನ ಏಳ್ತಾಳೆ; ಅಡುಗೆ ಮಾಡು ಅಂದ್ರೆ ಜಗಳವಾಡ್ತಾಳೆ| ಸಂಕಟ ತಾಳಲಾರದೆ ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ ಪತಿ ಮಹಾಶಯ!! Read More »

ಸಂಪಾಜೆ:ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಸಂಪಾಜೆ ಗ್ರಾಮದ ಕಡೆಪಾಲ ಎಂಬಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾ.13ರ ಮಧ್ಯಾಹ್ನ ವರದಿಯಾಗಿದೆ. ಕಡಪಾಲದ ಕೊರಗರವರ ಪುತ್ರ ರಾಜು(45) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಲ್ಲುಗುಂಡಿ ಹೊರಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಂಪಾಜೆ:ವ್ಯಕ್ತಿ ಆತ್ಮಹತ್ಯೆ Read More »

ಹೃದಯಾಘಾತ; ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಾಜಿ ಸಂಸದ ಆರ್. ಧ್ರುವನಾರಾಯಣ್ ವಿಧಿವಶ

ಸಮಗ್ರ ನ್ಯೂಸ್: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಾಜಿ ಸಂಸದ ಆರ್. ಧ್ರುವನಾರಾಯಣ್ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ಹೃದಯಾಘಾತದಿಂದ ಧ್ರುವನಾರಾಯಣ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರಿಗೆ ಇಂದು ಮುಂಜಾನೆ ಹೃದಯಘಾತವಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಆರ್. ಧ್ರುವನಾರಾಯಣ ಅವರು ಚಾಮರಾಜನಗರ ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸಂಸದರಾಗಿದ್ದರು.

ಹೃದಯಾಘಾತ; ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಾಜಿ ಸಂಸದ ಆರ್. ಧ್ರುವನಾರಾಯಣ್ ವಿಧಿವಶ Read More »

ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಆರೋಪ| ಹಾಸನದಲ್ಲಿ ಪ್ರಾಂಶುಪಾಲರ ಸೇರಿ ಐವರ ಬಂಧನ

ಸಮಗ್ರ ನ್ಯೂಸ್: ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೇಲೂರು ತಾಲೂಕಿನ ವಸತಿ ಶಾಲೆಯ ಪ್ರಾಂಶುಪಾಲೆ ಸೇರಿದಂತೆ ಐವರನ್ನು ಪೊಲೀಸರು ಶುಕ್ರವಾರ (ಮಾರ್ಚ್ 10) ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪುನಿತ್ (28), ಶಿಕ್ಷಕ ಶಿವಯ್ಯ (32), ಪ್ರಾಂಶುಪಾಲೆ ಗೀತಾಬಾಯಿ (38), ಭದ್ರತಾ ಸಿಬ್ಬಂದಿ ಶ್ರುತಿ ಬಿ.ಸಿ (30), ಶಿಕ್ಷಕ ವಿಜಯಕುಮಾರ (39) ಬಂಧಿತ ಆರೋಪಿಗಳಾಗಿದ್ದಾರೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಕಳೆದ ಕೆಲವು ತಿಂಗಳುಗಳಿಂದ ವಸತಿ ಶಾಲೆಯ ಎಂಟು ಅಪ್ರಾಪ್ತ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ.

ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಆರೋಪ| ಹಾಸನದಲ್ಲಿ ಪ್ರಾಂಶುಪಾಲರ ಸೇರಿ ಐವರ ಬಂಧನ Read More »

ಸುಬ್ರಹ್ಮಣ್ಯ: ಬಸ್ ಓವರ್ ಟೇಕ್ ಮಾಡುವಾಗ ಬೈಕ್ ಸ್ಕಿಡ್ ; ಸವಾರ ಸಾವು

ಸಮಗ್ರ ನ್ಯೂಸ್: ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸನ್ನು ಓವರ್‌ಟೆಕ್ ಮಾಡುವ ಸಂದರ್ಭದಲ್ಲಿ ಬೈಕೊಂದು ಸ್ಕಿಡ್‌ ಆಗಿ ಬಿದ್ದ ಪರಿಣಾಮ ಓರ್ವ ಮೃತಪಟ್ಟಿದ್ದು ಮತ್ತೋರ್ವ ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಸುಬ್ರಹ್ಮಣ್ಯದ ಇಂಜಾಡಿ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸುಬ್ರಹ್ಮಣ್ಯದ ಕಲ್ಲುಗುಡ್ಡೆ ನಿವಾಸಿ ಪೈಂಟರ್‌ ರಮೇಶ್‌ ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯದ ಇಂಜಾಡಿ ಸಮೀಪ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಆತನನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇನ್ನೋರ್ವ ಗಾಯಾಳುವನ್ನು ಕಡಬ ಸಮುದಾಯ

ಸುಬ್ರಹ್ಮಣ್ಯ: ಬಸ್ ಓವರ್ ಟೇಕ್ ಮಾಡುವಾಗ ಬೈಕ್ ಸ್ಕಿಡ್ ; ಸವಾರ ಸಾವು Read More »

ಬೆಂಗಳೂರಿನಲ್ಲಿ ಬಿಎಂಟಿಸಿ‌ ಬಸ್ ಅಗ್ನಿಗಾಹುತಿ| ಕಂಡಕ್ಟರ್ ಸಜೀವ ದಹನ; ಡ್ರೈವರ್ ಬಚಾವ್

ಸಮಗ್ರ‌ ನ್ಯೂಸ್: ಬಿಎಂಟಿಸಿ ಬಸ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಲಗಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನ ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್​ ನಿಲ್ದಾಣದಲ್ಲಿ ನಡೆದಿದೆ. ಮುತ್ತಯ್ಯಸ್ವಾಮಿ ಮೃತದ ದುರ್ವೈವಿ(45). ಇಂದು (ಮಾರ್ಚ್ 10) ನಸುಕಿನಲ್ಲಿ ಬಸ್​ನಲ್ಲಿ ಏಕಾಏಕಿ ಬೆಂಕಿ ದುರಂತ ಸಂಭವಿಸಿದ್ದು, ಬಸ್​ನಲ್ಲೇ ನಿದ್ದೆಗೆ ಜಾರಿದ್ದ ಕಂಡಕ್ಟರ್​ ಸುಟ್ಟು ಕರಕಲಾಗಿದ್ದಾರೆ. ರಾತ್ರಿ ರೂಟ್ ಮುಗಿಸಿ ಲಿಂಗಧೀರನಹಳ್ಳಿ ಬಸ್ ನಿಲ್ದಾಣದಲ್ಲಿ ಬಸ್​ನಲ್ಲಿ ಚಾಲಕ ಹಾಗೂ ನಿರ್ವಾಹಕ ಮಲಗಿದ್ದರು. ಬೆಳಗ್ಗೆ ಚಾಲಕ ಪ್ರಕಾಶ್ ಎದ್ದು ಶೌಚಕ್ಕೆ ಹೋದಾಗ ಬಸ್​ನಲ್ಲಿ ದಿಢೀರ್​ ಬೆಂಕಿ

ಬೆಂಗಳೂರಿನಲ್ಲಿ ಬಿಎಂಟಿಸಿ‌ ಬಸ್ ಅಗ್ನಿಗಾಹುತಿ| ಕಂಡಕ್ಟರ್ ಸಜೀವ ದಹನ; ಡ್ರೈವರ್ ಬಚಾವ್ Read More »

ಅಣ್ಣ- ತಂಗಿಯನ್ನು ನೋಡಬಾರದ ಸ್ಥಿತಿಯಲ್ಲಿ ನೋಡಿದ ತಾಯಿ| ಹೆತ್ತಮ್ಮನಿಗೇ ಮುಹೂರ್ತ ಇಟ್ಟ ಜೋಡಿ

ಸಮಗ್ರ ನ್ಯೂಸ್: ಸಹೋದರ ಮತ್ತು ಸಹೋದರಿಯ‌ನ್ನು ನೋಡಬಾರದ ಸ್ಥಿತಿಯಲ್ಲಿ ನೋಡಿದ ತಾಯಿಯನ್ನು ಭೀಕರವಾಗಿ ಕೊಲೆಗೈದ ಘಟನೆ ಉತ್ತರಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ಕೊಲೆಯ ನಂತರ ಮಹಿಳೆಯ ಮಗಳು ಮತ್ತು ಮಲಮಗ ಸ್ಥಳದಿಂದ ಓಡಿಹೋಗಿದ್ದು, ನಂತರ ಪೊಲೀಸರು ಬಂಧಿಸಿದ್ದಾರೆ. ಮೃತರನ್ನು ಶಾಂತಿ ಸಿಂಗ್ ಎಂದು ಗುರುತಿಸಲಾಗಿದೆ. ಶಿವಂ ಮತ್ತು ತನ್ನು ಅಕಾ ಪೂಜಾ ಬಂಧಿತ ಆರೋಪಿಗಳು. ಪೂಜಾ ಶಾಂತಿಯ ಮಗಳಾಗಿದ್ದರೆ, ಶಿವಂ ಅವಳ ಎರಡನೇ ಗಂಡನ ಮಗ. ವರಸೆಯಲ್ಲಿ ಅಣ್ಣ- ತಂಗಿಯರಾದ ಇವರಿಬ್ಬರೂ ಪಲ್ಲಂಗದಲ್ಲಿರುವಾಗ ತಾಯಿ ನೋಡಿದ್ದು, ಇದೇ ಕಾರಣದಿಂದ

ಅಣ್ಣ- ತಂಗಿಯನ್ನು ನೋಡಬಾರದ ಸ್ಥಿತಿಯಲ್ಲಿ ನೋಡಿದ ತಾಯಿ| ಹೆತ್ತಮ್ಮನಿಗೇ ಮುಹೂರ್ತ ಇಟ್ಟ ಜೋಡಿ Read More »