ಕ್ರೈಂ

ಕಾಳ್ಗಿಚ್ಚಿಗೆ ಹೊತ್ತಿ‌ ಉರಿದ ಅರಣ್ಯ ಇಲಾಖೆ ಸಿಬ್ಬಂದಿ ಬೈಕ್ ಗಳು

ಸಮಗ್ರ ನ್ಯೂಸ್: ಅರಣ್ಯ ಪ್ರದೇಶಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಚಿಕ್ಕಮಗಳೂರು ತಾಲೂಕಿನ ಸಿಂದಿಗೆರೆ ಗ್ರಾಮದಲ್ಲಿ ನಡೆದಿದೆ. ಕಾಡ್ಗಿಚ್ಚಿನ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿದ ಅರಣ್ಯ ಇಲಾಖೆ ಸಿಬ್ಬಂದಿ ಮೂರು ಬೈಕ್​ಗಳನ್ನು ರಸ್ತೆ ಪಕ್ಕ ನಿಲ್ಲಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಬೆಂಕಿ ಬಿದ್ದ ವ್ಯಾಪ್ತಿಯಲ್ಲಿ ಗಾಳಿ ಜೋರಾಗಿ ಬೀಸಿದ ಪರಿಣಾಮ ಬೆಂಕಿ ಮತ್ತಷ್ಟು ಹೆಚ್ಚಾಗಿದೆ. ಪರಿಣಾಮ ಗಾಳಿಯಲ್ಲಿ ಬಂದ ಬೆಂಕಿಯ ಕಿಡಿ ಅರಣ್ಯ ಇಲಾಖೆ ಸಿಬ್ಬಂದಿಯ ಬೈಕ್​ಗಳಿಗೆ ತಗುಲಿದೆ. ಅದರಂತೆ ಮೂರು ಬೈಕ್​ಗಳು ಸಂಪೂರ್ಣ […]

ಕಾಳ್ಗಿಚ್ಚಿಗೆ ಹೊತ್ತಿ‌ ಉರಿದ ಅರಣ್ಯ ಇಲಾಖೆ ಸಿಬ್ಬಂದಿ ಬೈಕ್ ಗಳು Read More »

ಸೆಕ್ಸ್ ವೇಳೆ ಮದ್ಯದ ಜೊತೆ ವಯಾಗ್ರ ಸೇವನೆ|‌ ಸ್ನೇಹಿತೆಯೊಂದಿಗೆ ಸರಸದಲ್ಲಿದ್ದವ ಮಸಣ ಸೇರಿದ!!

ಸಮಗ್ರ ನ್ಯೂಸ್: ಮದ್ಯಪಾನ ಮಾಡುತ್ತ, ವಯಾಗ್ರ ಮಾತ್ರೆಗಳನ್ನು ಸೇವಿಸಿದ 41 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಆಘಾತಕಾರಿ ಪ್ರಕರಣ ಮಹಾರಾಷ್ಟ್ರದ ನಾಗ್ಪುರದಲ್ಲಿ ವರದಿಯಾಗಿದೆ. ಸೆಕ್ಸ್ ನಲ್ಲಿ ತೊಡಗುವ ಮೊದಲು ಮದ್ಯದೊಂದಿಗೆ 250 ಎಂಜಿಯ ಸಿಲ್ಡೆನಫಿಲ್​ ಮಾತ್ರೆಗಳನ್ನು ತೆಗೆದುಕೊಂಡಿದ್ದಾಗಿ ವೈದ್ಯಕೀಯ ವರದಿಯನ್ನು ಪ್ರಕಟಿಸಲಾಗಿದೆ. 41 ವರ್ಷದ ವ್ಯಕ್ತಿ ತನ್ನ ಸ್ನೇಹಿತೆಯೊಂದಿಗೆ ನಾಗ್ಪುರದ ಹೋಟೆಲ್​ಗೆ ಹೋಗಿ ತಂಗಿದ್ದ. ಆತ ಮದ್ಯಪಾನ ಮಾಡುತ್ತ, 50ಎಂಜಿಯ 2 ಸಿಲ್ಡೆನ್​ಫಿಲ್​ (ವಯಾಗ್ರ ಬ್ರ್ಯಾಂಡ್​) ಮಾತ್ರೆಗಳನ್ನು ನುಂಗಿದ್ದ. ಮರುದಿನ ಬೆಳಗ್ಗೆ ಎದ್ದವನು ಅಸ್ವಸ್ಥನಾಗಿದ್ದ. ಅವನಿಗೆ ವಾಂತಿ ಕೂಡ

ಸೆಕ್ಸ್ ವೇಳೆ ಮದ್ಯದ ಜೊತೆ ವಯಾಗ್ರ ಸೇವನೆ|‌ ಸ್ನೇಹಿತೆಯೊಂದಿಗೆ ಸರಸದಲ್ಲಿದ್ದವ ಮಸಣ ಸೇರಿದ!! Read More »

ಇನ್ಸ್ಟಾಗ್ರಾಂ ಕ್ರೈಂ ಸ್ಟೋರಿ| ಮತ್ತು ಬರುವ ಪಾನೀಯ ನೀಡಿ ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ| ಓರ್ವ ಆರೋಪಿಯ ಬಂಧನ; ಏಳು ಮಂದಿ ವಿರುದ್ದ ದೂರು ದಾಖಲು

ಸಮಗ್ರ ನ್ಯೂಸ್: ಹುಕ್ಕಾ ಬಾರ್‌ಗೆ ಕರೆದೊಯ್ದು ಪ್ರಜ್ಞೆ ತಪ್ಪುವ ತಂಪು ಪಾನೀಯ ಕುಡಿಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿ ಕಾನ್ಪುರ ನಿವಾಸಿ ವಿನಯ್ ಠಾಕೂರ್ ಸೇರಿದಂತೆ ಏಳು ಮಂದಿಯ ವಿರುದ್ಧ ಬಾಲಕಿ ತಂದೆ ದೂರು ದಾಖಲಿಸಿದ್ದಾರೆ. ವೈದ್ಯ ದಂಪತಿಯ ಪುತ್ರಿ 16 ವರ್ಷದ ಬಾಲಕಿ ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂನಲ್ಲಿ ಆರೋಪಿ ವಿನಯ್ ಠಾಕೂರ್ ನೊಂದಿಗೆ ಸಂಪರ್ಕ ಹೊಂದಿದ್ದಳು. ಈತ ಮಾರ್ಚ್ 4ರಂದು ಕರ್ರಾಹಿಯ

ಇನ್ಸ್ಟಾಗ್ರಾಂ ಕ್ರೈಂ ಸ್ಟೋರಿ| ಮತ್ತು ಬರುವ ಪಾನೀಯ ನೀಡಿ ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ| ಓರ್ವ ಆರೋಪಿಯ ಬಂಧನ; ಏಳು ಮಂದಿ ವಿರುದ್ದ ದೂರು ದಾಖಲು Read More »

ವರದಕ್ಷಿಣೆ ಕಿರುಕುಳ ಹಿನ್ನಲೆ| ಶಾಲಾ ಕೊಠಡಿಯಲ್ಲೇ ಆತ್ಮಹತ್ಯೆಗೆ ಶರಣಾದ ಟೀಚರ್

ಸಮಗ್ರ ನ್ಯೂಸ್: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಖಾಸಗಿ ಶಾಲೆ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ನಡೆದಿದೆ. ಶಿಕ್ಷಕಿ‌ ಬಸಮ್ಮ ಆತ್ಮಹತ್ಯೆಗೆ ಶರಣಾದವರು. 10 ವರ್ಷಗಳ ಹಿಂದೆ ಬಸಮ್ಮ ಹಾಗೂ ಅರ್ಜುನ್ ಪ್ರೀತಿಸಿ ಮದುವೆಯಾಗಿದ್ದರು. ಸಹ ಅರ್ಜುನ್ ಶಿಕ್ಷಕನಾಗಿದ್ದ. ಆದರೂ ಅರ್ಜುನ್ ವರದಕ್ಷಿಣೆಗಾಗಿ ಪತ್ನಿಯನ್ನು ಪೀಡಿಸುತ್ತಿದ್ದ ಎನ್ನುವ ಆರೋಪ ಕೇಳಿಬಂದಿದೆ. ಪ್ರೀತಿಸಿ ಮದುವೆಯಾಗಿದ್ದ ಇಬ್ಬರೂ ಹೂವಿನಹಡಗಲಿ ಪಟ್ಟಣದ ನ್ಯಾಷನಲ್ ಶಾಲೆಯಲ್ಲಿ ಶಿಕ್ಷಕ- ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಆದರೆ, ರವಿವಾರ ಪರೀಕ್ಷೆ ಕೆಲಸದ ವೇಳೆ ಶಾಲೆಗೆ

ವರದಕ್ಷಿಣೆ ಕಿರುಕುಳ ಹಿನ್ನಲೆ| ಶಾಲಾ ಕೊಠಡಿಯಲ್ಲೇ ಆತ್ಮಹತ್ಯೆಗೆ ಶರಣಾದ ಟೀಚರ್ Read More »

ಬೈಕ್ ನಲ್ಲಿ‌ ತೆರಳುತ್ತಿದ್ದ ವೇಳೆ ತೆಂಗಿನಮರ ಬಿದ್ದು‌‌ಸಾವು

ಸಮಗ್ರ ನ್ಯೂಸ್: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಮೈಮೇಲೆ ತೆಂಗಿನ ಮರ ಬಿದ್ದ ಕಾರಣ ಪಟ್ಟಣ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಂಗಾಮಿ ಪೌರ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಲ್ಲಾಪುರದಲ್ಲಿ ನಡೆದಿದೆ. ಡೇವಿಡ್‌ ಮಾದರ್‌ (39) ಮೃತ ದುರ್ದೈವಿ. ಮಧ್ಯಾಹ್ನ ಮಗಳನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿರುವ ಸಂದರ್ಭದಲ್ಲಿ ಅಕ್ಬರ್‌ ಗಲ್ಲಿಯಲ್ಲಿರುವ ಮನೆಯ ಸಮೀಪದಲ್ಲಿಯೇ ಇದ್ದ ಒಣಗಿದ ತೆಂಗಿನ ಮರವೊಂದು ಮುರಿದು ತಲೆಯ ಮೇಲೆ ಬಿದ್ದಿದ್ದು, ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಕುರಿತು ಯಲ್ಲಾಪುರ

ಬೈಕ್ ನಲ್ಲಿ‌ ತೆರಳುತ್ತಿದ್ದ ವೇಳೆ ತೆಂಗಿನಮರ ಬಿದ್ದು‌‌ಸಾವು Read More »

ಶೂಟಿಂಗ್ ‌ವೇಳೆ ಅವಘಡ| ಬಾಲಿವುಡ್ ಹಿರಿಯ ನಟ ಅಮಿತಾಭ್ ‌ಬಚ್ಚನ್ ಗಂಭೀರ

ಸಮಗ್ರ‌ ನ್ಯೂಸ್: ಬಾಲಿವುಡ್ ಸೂಪರ್ ಸ್ಟಾರ್, ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹೈದರಾಬಾದ್‌ ನಲ್ಲಿ ನಡೆಯುತ್ತಿದ್ದ ‘ಪ್ರಾಜೆಕ್ಟ್ ಕೆ’ ಚಿತ್ರೀಕರಣದ ವೇಳೆ ನಟ ಅಮಿತಾಬ್ ಬಚ್ಚನ್ ಗಾಯಗೊಂಡಿದ್ದು, ಪಕ್ಕೆಲುಬು ಮುರಿದಿದೆ. ಕೆಲವು ವಾರಗಳ ಕಾಲ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಸಹಜತೆಗೆ ಮರಳು ಕೆಲವು ದಿನಗಳು ಬೇಕಾಗಬಹುದು. ಬಳಿಕ ಶೂಟಿಂಗ್ ಗೆ ಮರಳುತ್ತೇನೆ ಎಂದು ಬಿಗ್ ಬಿ ಹೇಳಿಕೊಂಡಿದ್ದಾರೆ. ನಾಗ್ ಅಶ್ವಿನ್ ಅವರ ನಿರ್ದೇಶನದ ‘ಪ್ರಾಜೆಕ್ಟ್ ಕೆ’

ಶೂಟಿಂಗ್ ‌ವೇಳೆ ಅವಘಡ| ಬಾಲಿವುಡ್ ಹಿರಿಯ ನಟ ಅಮಿತಾಭ್ ‌ಬಚ್ಚನ್ ಗಂಭೀರ Read More »

ಬಿಹಾರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು| ಬಂಟ್ವಾಳದ ಐವರು ಎನ್ಐಎ ವಶಕ್ಕೆ

ಸಮಗ್ರ ನ್ಯೂಸ್: ಬಿಹಾರದಲ್ಲಿ ಪ್ರಧಾನಿ ಮೋದಿ ಆಗಮನ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಟ್ವಾಳ ತಾಲೂಕಿನ ನಂದಾವರದಲ್ಲಿ ದಿಢೀರ್ ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ. ನಾಲ್ಕು ತಂಡಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು ವಿಧ್ವಂಸಕ ಕೃತ್ಯಕ್ಕೆ ಹಣಕಾಸು ನೆರವು ಒದಗಿಸಿದ ಆರೋಪದಲ್ಲಿ ಐವರನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ನಂದಾವರದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್ ಮತ್ತು ನೌಫಲ್ ಎಂಬವರ ಮನೆಗೆ ದಾಳಿ ನಡೆಸಿದ್ದು ವಿಚಾರಣೆ

ಬಿಹಾರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು| ಬಂಟ್ವಾಳದ ಐವರು ಎನ್ಐಎ ವಶಕ್ಕೆ Read More »

ಪ್ರವೀಣ್ ಹತ್ಯೆಗೆ ಮೂರು ಬಾರಿ ಸಂಚು| ಎನ್ಐಎ ನಿಂದ ರಿವೀಲ್ ಆಯ್ತು‌ ಮಾಹಿತಿ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಹೊಸತೊಂದು ಮಾಹಿತಿ ರಿವೀಲ್ ಮಾಡಿದೆ. ಪ್ರವೀಣ್ ಹತ್ಯೆಯಾಗಿದ್ದು ಮೂರನೇ ಯತ್ನದಲ್ಲಿ ಎನ್ನಲಾಗುತ್ತಿದೆ. ಪ್ರವೀಣ್ ಕೊಲೆಯಾಗುವ ಮೊದಲು ಎರಡು ಬಾರಿ ಹತ್ಯೆ ಯತ್ನ ನಡೆದಿತ್ತು. ಜು.23 ಮತ್ತು ಜು.24 ರಂದೇ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಜು.23 ರಂದು ಅದೇ ಬೈಕ್​ನಲ್ಲಿ ಕೊಲ್ಲಲು ತಂಡ ಬಂದಿದ್ದು, ಆದರೆ ಅಂಗಡಿ ಬಳಿ ಜನ ಇದ್ದಿದ್ದರಿಂದ ವಾಪಾಸ್ ಹೋಗಿದ್ದಾರೆ. ಜು.24 ರಂದು ಸಂಜೆ 4.30 ಕ್ಕೆ ಕೊಲ್ಲಲು ಸಂಚು

ಪ್ರವೀಣ್ ಹತ್ಯೆಗೆ ಮೂರು ಬಾರಿ ಸಂಚು| ಎನ್ಐಎ ನಿಂದ ರಿವೀಲ್ ಆಯ್ತು‌ ಮಾಹಿತಿ Read More »

ಮೆದುಳು ನಿಷ್ಕ್ರಿಯ; ಯುವಕನ ಅಂಗಾಂಗ ದಾನ ಮಾಡಿದ ಕುಟುಂಬಸ್ಥರು| ಆರು ಜನರ ಜೀವ ಉಳಿಸಿದ ‘ಮಣಿ’

ಸಮಗ್ರ ನ್ಯೂಸ್: ರಸ್ತೆ ಅಪಘಾತದಲ್ಲಿ ತಲೆ ಭಾಗಕ್ಕೆ ಗಂಭೀರವಾಗಿ ಪೆಟ್ಟು ಬಿದ್ದು ಆಸ್ಪತ್ರೆ ಸೇರಿದ್ದ 27 ವರ್ಷದ ಮಣಿ ಎಂಬ ಯುವಕನ ಮೆದುಳು ನಿಷ್ಕ್ರಿಯ ಗೊಂಡಿದ್ದು, ಅಂಗಾಂಗ ದಾನ ಮಾಡುವ ಮೂಲಕ 6 ಜನರ ಜೀವ ಉಳಿಸಿದ ಮಣಿ, ಸಾವಿನಲ್ಲೂ ಸಾರ್ಥಕತೆ ಮರೆದಿದ್ದಾರೆ. ಹೃದಯ, ಯಕೃತ್ತು, ಎರಡು ಮೂತ್ರಪಿಂಡಗಳು, ಮತ್ತು ಕಾರ್ನಿಯಾಗಳನ್ನು ದಾನ ಮಾಡಲಾಗಿದೆ. ಹೃದಯವನ್ನು ಗ್ರೀನ್ ಕಾರಿಡಾರ್​ ಮೂಲಕ ಬೆಂಗಳೂರಿಗೆ ವರ್ಗಾಯಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಬಂಡಿಗೆರೆ ಗ್ರಾಮದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಣಿ ತಲೆಗೆ ಗಂಭೀರವಾದ

ಮೆದುಳು ನಿಷ್ಕ್ರಿಯ; ಯುವಕನ ಅಂಗಾಂಗ ದಾನ ಮಾಡಿದ ಕುಟುಂಬಸ್ಥರು| ಆರು ಜನರ ಜೀವ ಉಳಿಸಿದ ‘ಮಣಿ’ Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಮತ್ತೋರ್ವ ಆರೋಪಿಯನ್ನು ಬಂಧಿಸಿದ ಎನ್ಐಎ

ಸಮಗ್ರ ನ್ಯೂಸ್: ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದಾರೆ. ತೌಫೀಲ್​ ಬಂಧಿತ ಆರೋಪಿ. ಎನ್‌ಐಎ ಅಧಿಕಾರಿಗಳು ನಿನ್ನೆ (ಮಾ.4) ರಂದು ರಾತ್ರಿ 9.30 ಕ್ಕೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಬಂಧಿಸಿದ್ದಾರೆ. ಎನ್‌ಐಎ ಅಧಿಕಾರಿಗಳು ಆರೋಪಿ ಪತ್ತೆಗೆ 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು. ಪ್ಲಂಬರ್​ನಂತೆ ಮನೆಗೆ ಎಂಟ್ರಿ ಕೊಟ್ಟು ತೌಫಿಲ್ ಬಂಧಿಸಿದ ಎನ್‌ಐಎ ಅಧಿಕಾರಿಗಳು:ನಿನ್ನೆ ಖಚಿತ ಮಾಹಿತಿ ಮೇರೆಗೆ ಸುಮಾರು

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಮತ್ತೋರ್ವ ಆರೋಪಿಯನ್ನು ಬಂಧಿಸಿದ ಎನ್ಐಎ Read More »