ಪರೇಶ್ ಮೇಸ್ತಾ ಕೊಲೆ ಗಲಭೆ ಪ್ರಕರಣ| 122 ಜನರ ಮೇಲಿನ ಕೇಸ್ ವಾಪಾಸ್
ಸಮಗ್ರ ನ್ಯೂಸ್: ಕೋಮು ಸಂಘರ್ಷಕ್ಕೆ ಕಾರಣವಾಗಿದ್ದ ಪರೇಶ್ ಮೇಸ್ತಾ ಕೊಲೆ ಗಲಭೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. 2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮೀನುಗಾರ ಕುಟುಂಬದ ಪರೇಶ್ ಮೇಸ್ತಾ ಅನುಮಾನಾಸ್ಪದವಾಗಿ ಸಾವು ಕಂಡಿದ್ದ. ಈ ಸಾವಿನ ಬಳಿಕ ಇಡೀ ಜಿಲ್ಲೆಯಲ್ಲಿ ಈ ಹತ್ಯೆ ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು. ಇದೊಂದು ಕೊಲೆ ಎಂದು ಬಿಜೆಪಿ ಸೇರಿದಂತೆ ಬಲಪಂಥೀಯ ಸಂಘಟನೆಗಳು ಆರೋಪಿಸಿದ್ದವು. ಹತ್ಯೆ ಖಂಡಿಸಿ ಆಗಿನ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗಳನ್ನು ನಡೆಸಲಾಗಿತ್ತು. ಸದ್ಯ […]
ಪರೇಶ್ ಮೇಸ್ತಾ ಕೊಲೆ ಗಲಭೆ ಪ್ರಕರಣ| 122 ಜನರ ಮೇಲಿನ ಕೇಸ್ ವಾಪಾಸ್ Read More »










