ಕೊನೆಗೂ ಪತ್ತೆಯಾದ ದರೋಡೆ ಮಾಡಿದ ಹಣ| ಪೊಲೀಸರು ಜಪ್ತಿ ಮಾಡಿಕೊಂಡ ಹಣವೆಷ್ಟು?
ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ದೊಡ್ಡ ಯಶಸ್ಸು ಸಿಕ್ಕಿದೆ. ದರೋಡೆಗಾರರು ತಮಿಳುನಾಡಿನ ಚೆನ್ನೈಗೆ ತೆರಳಿದ್ದು ತಿಳಿದುಬಂದಿದ್ದು, ಚೆನ್ನೈ ಪೊಲೀಸರು 6.3 ಕೋಟಿ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಈ ದರೋಡೆಯಲ್ಲಿ ಸಿಎಂಎಸ್ (CMS) ಸೆಕ್ಯೂರಿಟಿ ಮಾಜಿ ಸಿಬ್ಬಂದಿ ಮತ್ತು ಪೊಲೀಸ್ ಕಾನ್ಸ್ಟೇಬಲ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರನ್ನು ಚೆನ್ನೈಯಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ. ಕೇವಲ 46 ಗಂಟೆಗಳೊಳಗೆ ಈ ಯಶಸ್ಸು ಸಾಧಿಸಿದ ಕರ್ನಾಟಕ ಪೊಲೀಸ್ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]
ಕೊನೆಗೂ ಪತ್ತೆಯಾದ ದರೋಡೆ ಮಾಡಿದ ಹಣ| ಪೊಲೀಸರು ಜಪ್ತಿ ಮಾಡಿಕೊಂಡ ಹಣವೆಷ್ಟು? Read More »








