ಅಂಬೇಡ್ಕರ್ ಗೆ ಅವಹೇಳನ| ಜೈನ್ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳ ಬಂಧನ
ಸಮಗ್ರ ನ್ಯೂಸ್: ಬೆಂಗಳೂರು ಜಯನಗರದ 9ನೆ ಬ್ಲಾಕ್ ಬಳಿ ಇರುವ ಜೈನ್ ವಿಶ್ವ ವಿದ್ಯಾಲಯದ ಮ್ಯಾನೇಜ್ಮೆಂಟ್ ಸ್ಟಡೀಸ್ನಲ್ಲಿ ವಿದ್ಯಾರ್ಥಿಗಳು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಪರಿಶಿಷ್ಟ ಜಾತಿ ಸೇರಿದಂತೆ ದಲಿತ ಸಮುದಾಯ ಅವಹೇಳನ ಮಾಡಿದ ವಿವಾದಾತ್ಮಕ ಕಿರು ನಾಟಕ ಪ್ರದರ್ಶಿಸಿದ್ದು, ಈ ಸಂಬಂಧ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಸಿ, ಎಸ್ಟಿ ಆಯಕ್ಟ್ ಹಾಗೂ ಐಪಿಸಿ 153a, 295a, 149 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿದ್ದಾಪುರ ಠಾಣೆ ಪೊಲೀಸರು ಮಾಹಿತಿ ನೀಡಿದರು. ಘಟನೆ […]
ಅಂಬೇಡ್ಕರ್ ಗೆ ಅವಹೇಳನ| ಜೈನ್ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳ ಬಂಧನ Read More »










