ಕ್ರೈಂ

ಪುತ್ತೂರು: ಹೃದಯಾಘಾತಕ್ಕೆ ಉಪನ್ಯಾಸಕ ಬಲಿ

ಸಮಗ್ರ ನ್ಯೂಸ್: ಉಪನ್ಯಾಸಕರೊಬ್ಬರು ಹೃದಯಾಘಾತ ಸಂಭವಿಸಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಪುತ್ತೂರಿನಿಂದ ವರದಿಯಾಗಿದೆ. ಇಲ್ಲಿನ ಬೆಟ್ಟಂಪಾಡಿ ಪ.ಪೂ ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಮೃತ ದುರ್ದೈವಿ. ಪುತ್ತೂರು ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆತರಲಾಯಿತಾದರೂ ಆದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಪುತ್ತೂರು: ಹೃದಯಾಘಾತಕ್ಕೆ ಉಪನ್ಯಾಸಕ ಬಲಿ Read More »

ಯುವತಿಗೆ ಮೆಸೇಜ್ ಮಾಡಿದನೆಂದು ಆತ‌ನ ಕೊಲೆಗೈದರು| ಶವ ತಂದು ಚಾರ್ಮಾಡಿ ಘಾಟ್ ನಲ್ಲಿ ಎಸೆದ ಸಂಬಂಧಿಗಳು| ಪ್ರಕರಣ ಭೇಧಿಸಿದ ಬೆಂಗಳೂರು ಪೊಲೀಸರು

ಸಮಗ್ರ ನ್ಯೂಸ್: ಯುವತಿಗೆ ಮೇಸೇಜ್ ಮಾಡಿದ ಕಾರಣಕ್ಕೆ ಯುವತಿಯ ಸಂಬಂಧಿಗಳು ಯುವಕನನ್ನು ಕೊಲೆ ಮಾಡಿ ಶವವನ್ನು ಚಾರ್ಮಾಡಿ ಘಾಟ್‍ನ ಪ್ರಪಾತಕ್ಕೆ ಎಸೆದು ಹೋಗಿದ್ದ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯ ಪೊಲೀಸರು ಮೃತ ಯುವಕನ ಶವವನ್ನು ಮೇಲೆತ್ತುವ ಮೂಲಕ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೃತ ಯುವಕನನ್ನು ಬೆಂಗಳೂರಿನ ಮತ್ತಿಕೆರೆ ನಿವಾಸಿ ಗೋವಿಂದರಾಜು ಎಂದು ಗುರುತಿಸಲಾಗಿದೆ. ಪ್ರೀತಿಸುತ್ತಿದ್ದ ಯುವತಿಗೆ ಮೆಸೇಜ್ ಮಾಡಿದ್ದ ಕಾರಣಕ್ಕೆ, ಯುವತಿ ಸಂಬಂಧಿಕರಾದ ಅನಿಲ್‌ ಕುಮಾರ್‌, ಭರತ್ ಹಾಗೂ ಸ್ನೇಹಿತರು ಸೇರಿ ಹತ್ಯೆ ಮಾಡಿದಲ್ಲದೇ

ಯುವತಿಗೆ ಮೆಸೇಜ್ ಮಾಡಿದನೆಂದು ಆತ‌ನ ಕೊಲೆಗೈದರು| ಶವ ತಂದು ಚಾರ್ಮಾಡಿ ಘಾಟ್ ನಲ್ಲಿ ಎಸೆದ ಸಂಬಂಧಿಗಳು| ಪ್ರಕರಣ ಭೇಧಿಸಿದ ಬೆಂಗಳೂರು ಪೊಲೀಸರು Read More »

ಮೃತಪಟ್ಟ 109 ವರ್ಷದ ವೃದ್ಧೆ ಎದ್ದು ಕುಳಿತಳು| ಮನೆಯವರೊಂದಿಗೆ ಚಾಟ್ ತಿಂದಳು| ಹೀಗೊಂದು ವಿಚಿತ್ರ ಘಟನೆ

ಸಮಗ್ರ ನ್ಯೂಸ್: ಮೃತಪಟ್ಟಿದ್ದಾಳೆ ಎಂದು ವೈದ್ಯರಿಂದ ಘೋಷಿಸಲ್ಪಟ್ಟ 109 ವರ್ಷದ ಮಹಿಳೆಯೊಬ್ಬರು ಮತ್ತೆ ಜೀವಂತವಾಗಿ ಎದ್ದು ಕುಳಿತ ಅಚ್ಚರಿಯ ಘಟನೆ ಉತ್ತರಾಖಂಡದ ರೂರ್ಕಿಯಲ್ಲಿ ನಡೆದಿದೆ. ಸತ್ತ ವೃದ್ಧೆ ಎದ್ದು ಕುಳಿತಿರುವುದನ್ನು ನೋಡಿ ಅಂತ್ಯಸಂಸ್ಕಾರಕ್ಕೆ ಬಂದಿದ್ದವರೆಲ್ಲ ಒಂದು ಕ್ಷಣ ಶಾಕ್ ಆಗಿದ್ದಾರೆ. ರೂರ್ಕಿಯ ಮಂಗಲೋರ್ ಪ್ರದೇಶದ ನರ್ಸನ್ ಖುರ್ದ್ ಗ್ರಾಮದ ನಿವಾಸಿ ಜ್ಞಾನ್ ದೇವಿ (109) ಎಂಬುವರು ಕೆಲ ವಾರಗಳವರೆಗೆ ಅನಾರೋಗ್ಯಕ್ಕೀಡಾಗಿದ್ದು, ನಂತರ ಜನವರಿ 31 ರಂದು ಮೂರ್ಛೆ ಹೋಗಿ ಕುಸಿದು ಬಿದ್ದಿದ್ದರು. ಮೊಮ್ಮಗ ವಿನೋದ್ ಮತ್ತು ಅಳಿಯ

ಮೃತಪಟ್ಟ 109 ವರ್ಷದ ವೃದ್ಧೆ ಎದ್ದು ಕುಳಿತಳು| ಮನೆಯವರೊಂದಿಗೆ ಚಾಟ್ ತಿಂದಳು| ಹೀಗೊಂದು ವಿಚಿತ್ರ ಘಟನೆ Read More »

ತೆಲುಗಿನ ಖ್ಯಾತ ನಿರ್ದೇಶಕ ಕೆ.ವಿಶ್ವನಾಥ್ ಇನ್ನಿಲ್ಲ

ಸಮಗ್ರ ನ್ಯೂಸ್: ಸ್ವಾತಿ ಮುತ್ಯಮ್, ಶಂಕರಾಭರಣಂ, ಸಾಗರ ಸಂಗಮಮ್ ಸೇರಿದಂತೆ ಹಲವು ಅದ್ಭುತ ಸಿನಿಮಾಗಳನ್ನು ನಿರ್ದೇಶಿಸಿದ್ದ ಖ್ಯಾತ ನಿರ್ದೇಶಕ ಕಾಶಿನಾಥುನಿ ವಿಶ್ವನಾಥ್ (ಕೆ.ವಿಶ್ವನಾಥ್) ಗುರುವಾರ (ಫೆ.2) ರಂದು ಇಹಲೋಕ ತ್ಯಜಿಸಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಕಲಾ ತಪಸ್ವಿ ಎಂದೇ ಕೆ.ವಿಶ್ವನಾಥ್ (92) ಪ್ರಖ್ಯಾತಿ ಹೊಂದಿದ್ದರು. ಹಲವು ದಿನಗಳಿಂದ ವಯೋ ಸಹಜ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ವರಾಭಿಷೇಕಂ, ಠಾಗೂರ್, ಅತಡು, ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದ ವಿಶ್ವನಾಥ್ ನಿರ್ದೇಶಕರಾಗಿ ಅಷ್ಟೇ ಅಲ್ಲದೇ ನಟರಾಗಿ, ಚಿತ್ರಕಥೆಗಾರರಾಗಿಯೂ ಛಾಪು ಮೂಡಿಸಿದ್ದರು. ಕೆ

ತೆಲುಗಿನ ಖ್ಯಾತ ನಿರ್ದೇಶಕ ಕೆ.ವಿಶ್ವನಾಥ್ ಇನ್ನಿಲ್ಲ Read More »

ಚಲಿಸುತ್ತಿದ್ದ ಕಾರಿಗೆ ಹತ್ತಿಕೊಂಡ ಬೆಂಕಿ| ಪತಿ‌ ಹಾಗೂ ಗರ್ಭಿಣಿ ಪತ್ನಿ ಸಜೀವ ದಹನ

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿದ ಪರಿಣಾಮ ತುಂಬು ಗರ್ಭಿಣಿ ಮತ್ತು ಆಕೆಯ ಪತಿ ಸುಟ್ಟು ಕರಕಲಾದ ಘಟನೆ ಕೇರಳದ ಕಣ್ಣೂರು ಜಿಲ್ಲಾಸ್ಪತ್ರೆಯ ಬಳಿ ನಡೆದಿದೆ. ಮೃತರನ್ನು ರೀಷಾ (24) ಮತ್ತು ಆಕೆಯ ಪತಿ ಪ್ರಜಿತ್ (35) ಎಂದು ಗುರುತಿಸಲಾಗಿದೆ. ಹೆರಿಗೆ ನೋವಿನಿಂದಾಗಿ ಆಸ್ಪತ್ರೆಗೆ ಹೋಗುವಾಗ ಆಸ್ಪತ್ರೆ ತಲುಪುವ ಸುಮಾರು 100 ಮೀಟರ್ ದೂರದಲ್ಲಿ ಈ ಅಪಘಾತ ಸಂಭವಿಸಿದೆ. ಮಹಿಳೆ, ಆಕೆಯ ಪತಿ ಮತ್ತು ಮೂವರು ಸಂಬಂಧಿಕರು ಕಾರಿನಲ್ಲಿದ್ದರು. ಗಂಡ ಮತ್ತು ಹೆಂಡತಿ ವಾಹನದ ಮುಂಭಾಗದ

ಚಲಿಸುತ್ತಿದ್ದ ಕಾರಿಗೆ ಹತ್ತಿಕೊಂಡ ಬೆಂಕಿ| ಪತಿ‌ ಹಾಗೂ ಗರ್ಭಿಣಿ ಪತ್ನಿ ಸಜೀವ ದಹನ Read More »

ಎಕ್ಸಾಂ ಹಾಲ್ ಗೆ ಬಂದಿದ್ದ ಹುಡುಗ ಪ್ರಜ್ಞೆ ತಪ್ಪಿ ಬಿದ್ದಿದ್ಯಾಕೆ? ಅಷ್ಟಕ್ಕೂ ಆ ಹಾಲ್ ನಲ್ಲಿ ಏನಾಗಿತ್ತು? ಅಯ್ಯೋ ಪರಮಾತ್ಮಾ..!

ಸಮಗ್ರ ನ್ಯೂಸ್: ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯೊಬ್ಬ 500 ಹುಡುಗಿಯರ ಮಧ್ಯೆ ತಾನು ಒಬ್ಬನೇ ಹುಡುಗ ಎಂದು ತಿಳಿಯುತ್ತಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದಿರುವ ಘಟನೆ ಬಿಹಾರದಲ್ಲಿ ನಡೆದಿದೆ. 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮಣಿ ಶಂಕರ್ ಎಂಬಾತ ಆಲಂ ಇಕ್ಬಾಲ್ ಕಾಲೇಜ್ ವಿದ್ಯಾರ್ಥಿಯಾಗಿದ್ದು, ಬ್ರಿಲಿಯಂಟ್ ಸ್ಕೂಲ್ ನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ. ದೊಡ್ಡ ಹಾಲ್ ಪ್ರವೇಶಿಸುತ್ತಿದ್ದಂತೆ ಅಲ್ಲಿ ಬರಿ ಹುಡುಗಿಯರೇ ಇರುವುದನ್ನು ಕಂಡು ಆತ ಹೌಹಾರಿದ್ದಾನೆ. ಇದರಿಂದ ಗಾಬರಿಯಾಗಿ ಕೆಲವೊತ್ತು ಆತನಿಗೆ ಪ್ರಜ್ಞೆ ತಪ್ಪಿದೆ. ಜ್ವರ ಕೂಡ

ಎಕ್ಸಾಂ ಹಾಲ್ ಗೆ ಬಂದಿದ್ದ ಹುಡುಗ ಪ್ರಜ್ಞೆ ತಪ್ಪಿ ಬಿದ್ದಿದ್ಯಾಕೆ? ಅಷ್ಟಕ್ಕೂ ಆ ಹಾಲ್ ನಲ್ಲಿ ಏನಾಗಿತ್ತು? ಅಯ್ಯೋ ಪರಮಾತ್ಮಾ..! Read More »

ಆತ್ಮಹತ್ಯೆಗೆ ಯತ್ನಿಸಿದ್ರಾ ಕಿರಿಕ್ ಕೀರ್ತಿ| ಅಷ್ಟಕ್ಕೂ ಆ ನಿರ್ಧಾರ ‌ಮಾಡಿದ್ದೇಕೆ? ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ಪೋಸ್ಟ್

ಸಮಗ್ರ ನ್ಯೂಸ್: ಬಿಗ್​ಬಾಸ್ ಸೀಸನ್​ 4ರ ರನ್ನರ್, ಪತ್ರಕರ್ತ, ನಿರೂಪಕ, ಸೋಶಿಯಲ್ ಮೀಡಿಯಾ ಸ್ಟಾರ್​ ಆಗಿ ಹೆಸರು ಮಾಡಿದ್ದ ಕಿರಿಕ್ ಕೀರ್ತಿ, ನಾನು ಈ ಜಗತ್ತಿಗೆ ಶಾಶ್ವತ ವಿದಾಯ ಹೇಳಬೇಕೆಂದು ನಿರ್ಧಾರ ಮಾಡಿ ಬಿಟ್ಟಿದ್ದೆ ಹೇಳಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಮಗನೊಂದಿಗಿರುವ ಫೋಟೋವೊಂದನ್ನು ಹಂಚಿಕೊಂಡು, ವೈಯಕ್ತಿಕ ಜೀವನದಲ್ಲಾದ ಕೆಲವು ಘಟನೆಗಳು ನನ್ನನ್ನು ಇನ್ನಿಲ್ಲದಂತೆ ಕುಗ್ಗಿಸಿಬಿಟ್ಟಿತ್ತು. ಇದರಿಂದ ಜೀವನದ ಮೇಲೆ ಕೆಟ್ಟ ನಿರಾಸಕ್ತಿ ಮೂಡಿತ್ತು ಎಂದು ಕಿರಿಕ್ ಕೀರ್ತಿ ಬರೆದುಕೊಂಡಿದ್ದಾರೆ. ನಾನು ಎಷ್ಟೇ ಪ್ರಯತ್ನ ಮಾಡಿದರೂ ಯಾವುದೂ

ಆತ್ಮಹತ್ಯೆಗೆ ಯತ್ನಿಸಿದ್ರಾ ಕಿರಿಕ್ ಕೀರ್ತಿ| ಅಷ್ಟಕ್ಕೂ ಆ ನಿರ್ಧಾರ ‌ಮಾಡಿದ್ದೇಕೆ? ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ಪೋಸ್ಟ್ Read More »

ಕಾರ್ಕಳ: ಲಾರಿ ಚಾಲಕರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ತಮಿಳುನಾಡಿನ ಲಾರಿ ಚಾಲಕರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿರುವ ಶ್ರೀದೇವಿ ಕ್ಯಾಶ್ಯೂ ಫ್ಯಾಕ್ಟರಿ ಎಂಬಲ್ಲಿ ಜ.30ರಂದು ರಾತ್ರಿ ವೇಳೆ ನಡೆದಿರುವ ಬಗ್ಗೆ ವರದಿಯಾಗಿದೆ. ಲಾರಿಯ ಚಾಲಕ ತಮಿಳುನಾಡಿನ ಮಣಿ (36) ಎಂಬವರು ಕೊಲೆಯಾಗಿದ್ದು, ಕೊಲೆ ಆರೋಪಿ ಇನ್ನೋರ್ವ ಲಾರಿ ಚಾಲಕ ವೀರಬಾಹು ಎಂದು ಗುರುತಿಸಲಾಗಿದೆ. ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿರುವ ಶ್ರೀದೇವಿ ಕ್ಯಾಶ್ಯೂ ಫ್ಯಾಕ್ಟರಿಗೆ ಪ್ರತಿವರ್ಷ ತಮಿಳುನಾಡಿನಿಂದ ಗೇರು ಬೀಜ ಲೋಡ್ ಬರುತ್ತಿದ್ದು ಅದರಲ್ಲಿ‌ ಬಂದವರು

ಕಾರ್ಕಳ: ಲಾರಿ ಚಾಲಕರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ Read More »

ಟಯರ್ ಬದಲಿಸುವ ವೇಳೆ ಜಾಕ್ ಮುರಿದು ಇಬ್ಬರು ದುರ್ಮರಣ

ಸಮಗ್ರ‌ ನ್ಯೂಸ್: ಟ್ರ್ಯಾಕ್ಟರ್ ಟೈರ್ ಬದಲಿಸುವಾಗ ಜಾಕ್ ಮುರಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕೊಪ್ಪ ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ಟ್ರ್ಯಾಕ್ಟರ್ ಟೈರ್ ಬದಲಾಯಿಸುವಾಗ ಜಾಕ್ ಮುರಿದ ಪರಿಣಾಮ ಟ್ರ್ಯಾಕ್ಟರ್ ನ ಟ್ರಾಲಿ ಕೆಳಗೆ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಸುಬ್ರಹ್ಮಣ್ಯ (30) ಹಾಗೂ ಸುನೀಲ್ (27) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಹರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಯರ್ ಬದಲಿಸುವ ವೇಳೆ ಜಾಕ್ ಮುರಿದು ಇಬ್ಬರು ದುರ್ಮರಣ Read More »

ಸ್ಕೂಟರ್ ನಲ್ಲಿ ತೆರಳುತ್ತಿದ್ದ ಮಹಿಳೆಗೆ ಗುಂಡಿಕ್ಕಿ ಹತ್ಯೆ

ಸಮಗ್ರ ನ್ಯೂಸ್: ದೆಹಲಿಯ ಪಶ್ಚಿಮ ವಿಹಾರ್‌ ನಲ್ಲಿ ಸೋಮವಾರ 32 ವರ್ಷದ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ಪೊಲೀಸರ ಪ್ರಕಾರ, ಮೃತರನ್ನು ಜ್ಯೋತಿ ಎಂದು ಗುರುತಿಸಲಾಗಿದ್ದು, ಘಟನೆ ಸಂಭವಿಸಿದಾಗ ಸಂಜೆ 7:30 ರ ಸುಮಾರಿಗೆ ತನ್ನ ಕಚೇರಿಯಿಂದ ಹಿಂತಿರುಗುತ್ತಿದ್ದರು. ಮಹಿಳೆ ಫ್ಲಿಪ್‌ ಕಾರ್ಟ್‌ ನ ಕೊರಿಯರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಮೃತಳ ಪತಿ ದೀಪಕ್ ಅವರು ತಮ್ಮ ಮನೆಗೆ ಹೋಗುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಬೈಕ್‌ ನಲ್ಲಿ ಬಂದಿದ್ದು, ಗುಂಡು ಹಾರಿಸಿದ್ದಾರೆ ಎಂದು ಹೇಳಿದ್ದಾರೆ. ಘಟನೆಯ ನಂತರ ಡಿಸಿಪಿ ಹರೇಂದ್ರ

ಸ್ಕೂಟರ್ ನಲ್ಲಿ ತೆರಳುತ್ತಿದ್ದ ಮಹಿಳೆಗೆ ಗುಂಡಿಕ್ಕಿ ಹತ್ಯೆ Read More »