ಸುಬ್ರಹ್ಮಣ್ಯ: ಮರದಿಂದ ಬಿದ್ದು ವ್ಯಕ್ತಿ ಸಾವು
ಸಮಗ್ರ ನ್ಯೂಸ್: ರಾಮಪತ್ರೆ ಕೊಯ್ಯುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕಡಬ ತಾಲೂಕಿನ ಬಳ್ಪದಲ್ಲಿ ನಡೆದಿದೆ. ಇಲ್ಲಿನ ಬಳ್ಪ ಗ್ರಾಮದ ಕುಂಜತ್ತಾಡಿ ಮನೆ ದಾಮೋದರ ಗೌಡ (57) ಮೃತ ದುರ್ದೈವಿ. ಇವರು ಮನೆಯ ಬಳಿಯಿದ್ದ ರಾಮಪತ್ರೆ ಕೊಯ್ಯಲು ಮರವನ್ನು ಹತ್ತಿ ಕೊಯ್ಯುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಗಾಯಗೊಂಡಿದ್ದರು. ಕೂಡಲೇ ಅವರನ್ನು ಅಂಬುಲೆನ್ಸ್ ಮೂಲಕ ಕಡಬ ಸರಕಾರಿ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿತು. ಈ ವೇಳೆ ವೈದ್ಯರು ಪರೀಕ್ಷಿಸಿ […]
ಸುಬ್ರಹ್ಮಣ್ಯ: ಮರದಿಂದ ಬಿದ್ದು ವ್ಯಕ್ತಿ ಸಾವು Read More »










