ಕ್ರೈಂ

ವಿಟ್ಲ: ತೆಂಗಿನಕಾಯಿ ಕೀಳುವಾಗ ಕರೆಂಟ್ ಶಾಕ್ ಹೊಡೆದು ಯುವಕ ಸಾವು

ಸಮಗ್ರ ನ್ಯೂಸ್: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಶಾಕ್‌ಗೆ ಒಳಗಾಗಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲದ ಅಳಿಕೆ ಗ್ರಾಮದಲ್ಲಿ‌ ನಡೆದಿದೆ. ಮೃತರನ್ನು ಅಳಿಕೆ ನಿವಾಸಿ ಇಸ್ಮಾಯಿಲ್ (37) ಎಂದು ಗುರುತಿಸಲಾಗಿದೆ. ಇಸ್ಮಾಯಿಲ್ ಅವರು ತಮ್ಮ ತೋಟದಲ್ಲಿ ತೆಂಗಿನ ಮರದಿಂದ ಕಾಯಿಗಳನ್ನು ತೆಗೆಯಲು ಕಬ್ಬಿಣದ ದೋಟಿಯನ್ನು ಬಳಸುತ್ತಿದ್ದರು. ಈ ಸಂದರ್ಭದಲ್ಲಿ, ದೋಟಿಯು ಆಕಸ್ಮಿಕವಾಗಿ ಹಾದುಹೋಗುತ್ತಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದೆ. ತಕ್ಷಣವೇ ಇಸ್ಮಾಯಿಲ್ ಅವರು ಪ್ರಬಲ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದಾರೆ. ಶಾಕ್‌ಗೆ ಒಳಗಾದ ಇಸ್ಮಾಯಿಲ್ ಅವರನ್ನು […]

ವಿಟ್ಲ: ತೆಂಗಿನಕಾಯಿ ಕೀಳುವಾಗ ಕರೆಂಟ್ ಶಾಕ್ ಹೊಡೆದು ಯುವಕ ಸಾವು Read More »

ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ| ಬೀದಿನಾಯಿ ಮೇಲೆ ಗ್ಯಾಂಗ್ ರೇಪ್

ಸಮಗ್ರ ನ್ಯೂಸ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ಹೆಚ್ಚಾಗಿದ್ದು, ಇದೀಗ ಸರ್ಜಾಪುರ ಬಳಿ ಯುವಕರ ಗುಂಪೊಂದು ಬೀದಿ ನಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಟಿವಿ ದೃಶ್ಯ ಆಧರಿಸಿ ನಾಯಿಯನ್ನು ಪತ್ತೆ ಮಾಡಿದ್ದಾರೆ. ಬೆಂಗಳೂರಿನ ಬೆಳ್ಳಂದೂರು ಬಳಿಕ ಸರ್ಜಾಪುರದ ಕೊಡತಿ ಗ್ರಾಮದಲ್ಲಿ ಮಹಿಳೆಯೊಬ್ಬರು ಅ.15 ರಂದು ಎಂದಿನಂತೆ ಬೀದಿ ನಾಯಿಗಳಿಗೆ ಊಟ ಹಾಕಲು ಬಂದಾಗ ನಾಲ್ವರು ಯುವಕರು ನಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದ್ದರು. ರಸ್ತೆ

ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ| ಬೀದಿನಾಯಿ ಮೇಲೆ ಗ್ಯಾಂಗ್ ರೇಪ್ Read More »

ಪುತ್ತೂರು: ಅಟೋ – ಕಾರು ನಡುವೆ ಭೀಕರ ಅಪಘಾತ| ಬಾಲಕಿ ದುರಂತ ಸಾವು

ಸಮಗ್ರ ನ್ಯೂಸ್: ಆಟೋ ರಿಕ್ಷಾ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಾಲಕಿ ಸಾವನಪ್ಪಿದ ಘಟನೆ ಶನಿವಾರ ಸಂಜೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಒಳಮೊಗ್ರು ಗ್ರಾಮದ ಪರ್ಪುಂಜ ಕೊಯ್ಲತ್ತಡ್ಕ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮೃತರನ್ನು ರಿಕ್ಷಾ ಚಾಲಕ ಹನೀಫ್ ಎಂಬವರ ಮಗಳು ಶಜ್ವಾ ಫಾತಿಮಾ (6) ಎಂದು ತಿಳಿದು ಬಂದಿದೆ. ಇಲ್ಲಿನ ಅಬ್ರೋಡ್ ಹಾಲ್ ಬಳಿಯಲ್ಲಿನ ರಸ್ತೆಯಲ್ಲಿ ಘಟನೆ ನಡೆದಿದ್ದು, ಪುತ್ತೂರು ನಗರದಿಂದ ತಿಂಗಲಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾ

ಪುತ್ತೂರು: ಅಟೋ – ಕಾರು ನಡುವೆ ಭೀಕರ ಅಪಘಾತ| ಬಾಲಕಿ ದುರಂತ ಸಾವು Read More »

ಆಂಧ್ರಪ್ರದೇಶದಲ್ಲಿ ಭೀಕರ ಕಾಲ್ತುಳಿತ| 10 ಮಂದಿ ಬಲಿ; ಹಲವರಿಗೆ ಗಾಯ

ಸಮಗ್ರ ನ್ಯೂಸ್: ಆಂಧ್ರಪ್ರದೇಶದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಶ್ರೀಕಾಕುಳಂನಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 10 ಮಂದಿ ಸಾವನ್ನಪ್ಪಿದ್ದಾರೆ. ಭಕ್ತರ ದಟ್ಟಣೆಯಿಂದಾಗಿ ಜನದಟ್ಟಣೆ ಹೆಚ್ಚಾಗಿದ್ದರಿಂದ ಹಠಾತ್ ಕಾಲ್ತುಳಿತ ಉಂಟಾಯಿತು. ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು. ಪೊಲೀಸರು ಸ್ಥಳಕ್ಕೆ ಧಾವಿಸಿದರು. ರಾಜ್ಯ ಕೃಷಿ ಸಚಿವ ಕೆ. ಅಚ್ಚನ್ನಾಯ್ಡು ಅಪಘಾತದ ಸ್ಥಳಕ್ಕೆ ತಕ್ಷಣ ಧಾವಿಸಿದರು. ಘಟನೆಯ ಬಗ್ಗೆ ವಿವರಗಳನ್ನು ಸಂಗ್ರಹಿಸಲು ಅವರು ದೇವಾಲಯದ ಅಧಿಕಾರಿಗಳೊಂದಿಗೆ ಮಾತನಾಡಿದರು. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ

ಆಂಧ್ರಪ್ರದೇಶದಲ್ಲಿ ಭೀಕರ ಕಾಲ್ತುಳಿತ| 10 ಮಂದಿ ಬಲಿ; ಹಲವರಿಗೆ ಗಾಯ Read More »

ಧರ್ಮಸ್ಥಳ ಪ್ರಕರಣ| ಎಸ್ಐಟಿ ತನಿಖೆ ತಾತ್ಕಾಲಿಕ ಸ್ಥಗಿತ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ಕುರಿತು ನಡೆಸುತ್ತಿದ್ದ ತನಿಖೆಯನ್ನು ಎಸ್‌ಐಟಿ ಸ್ಥಗಿತಗೊಳಿಸಿದೆ. ಹೈಕೋ‌ರ್ಟ್‌ ಮಧ್ಯಂತರ ತಡೆ ನೀಡಿರುವ ಕಾರಣ ನಿಲ್ಲಿಸಲಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ. ‘ನಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಮತ್ತು ಸಂಬಂಧಿಸಿದ ವಿಚಾರಣೆಯನ್ನು ಸಮಾಪ್ತಿಗೊಳಿಸಲು ಆದೇಶಿಸಬೇಕು’ ಎಂದು ಗಿರೀಶ ಮಟ್ಟೆಣ್ಣವರ, ಮಹೇಶ್‌ ಶೆಟ್ಟಿ ತಿಮರೋಡಿ, ಜಯಂತ್‌ ಟಿ. ಮತ್ತು ವಿಠ್ಠಲ ಗೌಡ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ‘ಕೋರ್ಟ್‌ ಆದೇಶವು ತನಿಖೆಗೆ ಹಿನ್ನಡೆಯಾಗುವುದಿಲ್ಲ. ಇದು ತಾತ್ಕಾಲಿಕ ವಿರಾಮವಾಗಿದೆ. ಎಸ್‌ಐಟಿ ಕೋರ್ಟ್‌

ಧರ್ಮಸ್ಥಳ ಪ್ರಕರಣ| ಎಸ್ಐಟಿ ತನಿಖೆ ತಾತ್ಕಾಲಿಕ ಸ್ಥಗಿತ Read More »

ಮಂಗಳೂರು: ವಿಹಿಂಪ ಮುಖಂಡ ಶರಣ್ ಪಂಪ್‌ ವೆಲ್ ಬಂಧನ

ಸಮಗ್ರ ನ್ಯೂಸ್: ಆರ್ ಎಸ್ಎಸ್ ಮುಖಂಡರೊಬ್ಬರ ಪ್ರಚೋದರಕಾರಿ ಭಾಷಣದ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಕಾರಣ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಶರಣ್ ಪಂಪ್ವೆಲ್ ಅವರ ಜಾಲತಾಣದ ಖಾತೆಯಲ್ಲಿ ಈ ವಿಡಿಯೋ ಹರಿದಾಡಿದ ಹಿನ್ನೆಲೆಯಲ್ಲಿ ಕದ್ರಿ ಠಾಣಾ‌ ಪೊಲೀಸರು ಸುಮೋಟೊ ದಾಖಲಿಸಿಕೊಂಡು ಅವರನ್ನು ಬಂಧಿಸಿದ್ದಾಗಿ ತಿಳಿದುಬಂದಿದೆ. ವಿಡಿಯೊದಲ್ಲೇನಿದೆ?: ಕಳೆದ ಎರಡು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಮಕ್ಕಳು ಹುಟ್ಟಿದರು ಎಂದು ನಾನೊಂದು ಲೆಕ್ಕ ತೆಗಿದಿದ್ದೇನೆ. 45,700

ಮಂಗಳೂರು: ವಿಹಿಂಪ ಮುಖಂಡ ಶರಣ್ ಪಂಪ್‌ ವೆಲ್ ಬಂಧನ Read More »

ಹಸೆಮಣೆ ಏರಬೇಕಿದ್ದ ವಧು ಮಸಣಕ್ಕೆ| ಹೃದಯಾಘಾತದಿಂದ ಯುವತಿ ಸಾವು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮದುವೆಗೆ ಮುನ್ನ ದಿನವೇ ಕುಸಿದುಬಿದ್ದು ಹೃದಯಾಘಾತದಿಂದ ನವವಧು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಅಂಜಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ನಾಳೆ (ಅ.31) ಮದುವೆ ಸಿದ್ಧತೆಯಲ್ಲಿದ್ದ ವಧು ಇದ್ದಕ್ಕಿದ್ದಂತೆ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಶೃತಿ (32) ಮೃತ ಯುವತಿ. ತರೀಕೆರೆಯ ದಿಲೀಪ್ ಜೊತೆ ನಾಳೆ ಶೃತಿ ವಿವಾಹ ತರೀಕೆರೆ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಮದುವೆ ನಡೆಯಬೇಕಾಗಿತ್ತು. ಆದರೆ ಇಂದು ಮನೆಯಲ್ಲಿದ್ದಾಗಲೇ ವಧು ಶೃತಿ ಹೃದಯಾಘಾತದಿಂದ

ಹಸೆಮಣೆ ಏರಬೇಕಿದ್ದ ವಧು ಮಸಣಕ್ಕೆ| ಹೃದಯಾಘಾತದಿಂದ ಯುವತಿ ಸಾವು Read More »

ಸುಬ್ರಹ್ಮಣ್ಯ: ಮದುವೆ ದಿಬ್ಬಣದ ವಾಹನ ಪಲ್ಟಿ| ಹಲವರು ಜಖಂ, ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್ : ಸುಬ್ರಹ್ಮಣ್ಯ ಸಮೀಪದ ಬಿಸ್ಲೆ ಘಾಟ್ ರಸ್ತೆಯ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಮದುವೆಗೆ ತೆರಳುತ್ತಿದ್ದ ದಿಬ್ಬಣದ ವಾಹನ ಪಲ್ಟಿಯಾಗಿ ಹಲವರು ಆಸ್ಪತ್ರೆಗೆ ದಾಖಲಾದ ಘಟನೆ ಇಂದು(ಅ. ೩೦) ನಡೆದಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ಮದುವೆ ಕಾರ್ಯಕ್ರಮವಿತ್ತು. ಕೂಡುರಸ್ತೆ ವನಗೂರು ಯುವಕ ಹಾಗೂ ಏನೆಕಲ್ಲಿನ ಯುವತಿ ಜತೆ ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ಈ ಮದುವೆಗಾಗಿ ವರನ ಕಡೆಯವರು ವಾಹನದಲ್ಲಿ ಬರುತ್ತಿದ್ದರು ಎನ್ನಲಾಗಿದೆ. ಹೀಗೆ ಬರುತ್ತಿರುವಾಗ ವ್ಯಾನ್ ಪಲ್ಟಿಗೊಂಡಿದ್ದು, ಅದರಲ್ಲಿದ್ದ ಹಲವರಿಗೆ ಗಂಭೀರ

ಸುಬ್ರಹ್ಮಣ್ಯ: ಮದುವೆ ದಿಬ್ಬಣದ ವಾಹನ ಪಲ್ಟಿ| ಹಲವರು ಜಖಂ, ಆಸ್ಪತ್ರೆಗೆ ದಾಖಲು Read More »

ಬುರುಡೆ ಕೇಸ್ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ದೂರುದಾರರ ತಂಡ| ಬೀಸೋ ದೊಣ್ಣೆ ತಪ್ಪಿಸಲು ಕೊನೆ ಪ್ರಯತ್ನ!!

ಸಮಗ್ರ ನ್ಯೂಸ್: ಧರ್ಮಸ್ಥಳ ವಿರುದ್ಧ ದೂರು ದಾಖಲಿಸಿದ್ದ ದೂರುದಾರರ ತಂಡ ಇದೀಗ ಕಂಗಾಲಾಗಿದೆ. ತಿಮರೋಡಿ ಸಹಿತ ಈ ತಂಡದ ಸದಸ್ಯರು ಬಂಧನ ಭೀತಿಯಿಂದ ತಪ್ಪಿಸಿಕೊಳ್ಳಲು ಇದೀಗ ಕೊನೆಯ ಪ್ರಯತ್ನ ಮಾಡಿದೆ. ಧರ್ಮಸ್ಥಳ ಸುತ್ತ ಮುತ್ತ ನೂರಾರು ಶವಗಳನ್ನು ಹೂತಿಡಲಾಗಿದೆ. ಉತ್ಖನನ ಮಾಡಿ, ತನಿಖೆ ನಡೆಸಿ ಎಂದು ತಾವೇ ಕೊಟ್ಟ ಅತ್ಯಂತ ಮಹತ್ವದ ದೂರನ್ನು ಇದೀಗ ವಜಾಗೊಳಿಸಿ ಎಂದು ಹೈಕೋರ್ಟ್‌ಗೆ ದೂರುದಾರರು ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಬುರುಡೆ ಗ್ಯಾಂಗ್ ಸದಸ್ಯರಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಬಂಧನ ಭೀತಿಯಿಂದ

ಬುರುಡೆ ಕೇಸ್ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ದೂರುದಾರರ ತಂಡ| ಬೀಸೋ ದೊಣ್ಣೆ ತಪ್ಪಿಸಲು ಕೊನೆ ಪ್ರಯತ್ನ!! Read More »

ಪುತ್ತೂರು: ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ| ಪ್ರಭಾಕರ್ ಭಟ್ ಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ‌ಜಾರಿ

ಸಮಗ್ರ ನ್ಯೂಸ್: ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಆರ್ ಎಸ್‌ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ವಿರುದ್ದ ಎಫ್‌ಐಆರ್ ದಾಖಲಾಗಿದ್ದು, ಈ ಕುರಿತಂತೆ ಅಕ್ಟೋಬರ್ 30 ರಂದು ವಿಚಾರಣೆಗೆ ಹಾಜರಾಗುವಂತೆ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ನೊಟೀಸ್ ಜಾರಿ ಮಾಡಿದ್ದಾರೆ. ಪುತ್ತೂರಿನ ಉಪ್ಪಳಿಗೆಯಲ್ಲಿ ಈಚೆಗೆ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆಯುಂಟುಮಾಡುವ ರೀತಿಯಲ್ಲಿ ಭಾಷಣ ಮಾಡಿದ ಆರೋಪದ ಮೇಲೆ ರಾಷ್ಟ್ರೀಯ ಸ್ವಯಂಸೇವಕ

ಪುತ್ತೂರು: ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ| ಪ್ರಭಾಕರ್ ಭಟ್ ಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ‌ಜಾರಿ Read More »