ಸುರತ್ಕಲ್-ಬಾಳದಲ್ಲಿ ನವವಿವಾಹಿತೆ ಆತ್ಮಹತ್ಯೆ!!
ಸಮಗ್ರ ನ್ಯೂಸ್: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಒಟ್ಟೆ ಕಾಯರ್ ಎಂಬಲ್ಲಿ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉಳ್ಳಾಲ ಕೋಟೆಕಾರ್ ಮಾಡೂರು ನಿವಾಸಿ ಚಂದ್ರಶೇಖರ-ಗಿರಿಜಾ ದಂಪತಿ ಪುತ್ರಿ ದಿವ್ಯಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಒಂದೂವರೆ ವರ್ಷದ ಹಿಂದಷ್ಟೇ ಒಟ್ಟೆಕಾಯರ್ ನಿವಾಸಿ ಹರೀಶ್ ಎಂಬವರನ್ನು ಮದುವೆಯಾಗಿದ್ದರು.ದಂಪತಿ ಶನಿವಾರ ನೆರೆಮನೆಯಲ್ಲಿ ಜರುಗಿದ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ಈ ವೇಳೆ ಜಗಳ ನಡೆದಿದ್ದು ದಿವ್ಯಾ ಬೇಸರಗೊಂಡು ವಾಪಸ್ ಮನೆಗೆ ಬಂದಿದ್ದರು. ಇದರಿಂದ ನೊಂದಿದ್ದ ದಿವ್ಯಾ ನಿನ್ನೆ […]
ಸುರತ್ಕಲ್-ಬಾಳದಲ್ಲಿ ನವವಿವಾಹಿತೆ ಆತ್ಮಹತ್ಯೆ!! Read More »










