ಕ್ರೈಂ

ಪುತ್ತೂರು: ಹಣದ ವಿಚಾರಕ್ಕೆ ವ್ಯಕ್ತಿಯನ್ನು ಅಪಹರಿಸಿ ಕೊಲೆ ಬೆದರಿಕೆ

ಸಮಗ್ರ ನ್ಯೂಸ್: ಹಣದ ವಿಚಾರದಲ್ಲಿ ತಂಡವೊಂದು ವ್ಯಕ್ತಿಯನ್ನು ಅಪಹರಣ ಮಾಡಿ, ಸಹೋದರನ ಮಾಹಿತಿಯನ್ನು ಪಡೆಯುವ ಜತೆಗೆ ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೊಯಿಲ ನಿವಾಸಿ ನಿಝಾಮ್ (25) ಆಸ್ಪತ್ರೆಯಗೆ ದಾಖಲಾಗಿದ್ದಾರೆ. ಸಹೋದರ ಶಾರೂಕ್ (23) ಅವರನ್ನು ಅಪಹರಣ ಮಾಡಿದ್ದಾರೆಂದು ಹೇಳಲಾಗಿದೆ. ಮಂಗಳೂರಿನ ಮಲ್ಲೂರು ಭಾಗಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ, ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಸಹೋದರನ ಮಾಹಿತಿ ಪಡೆದು ಆತನನ್ನು ಅಪಹರಣ ಮಾಡಿ ಹಣ ತರದೇ ಹೋದರೆ ತಮ್ಮನನ್ನು […]

ಪುತ್ತೂರು: ಹಣದ ವಿಚಾರಕ್ಕೆ ವ್ಯಕ್ತಿಯನ್ನು ಅಪಹರಿಸಿ ಕೊಲೆ ಬೆದರಿಕೆ Read More »

ಶ್ರೀರಾಮ ಮಧ್ಯಾಹ್ನವೇ ಹೆಂಡತಿ ಸೀತೆ ಜೊತೆಗೂಡಿ ಹೆಂಡ ಹೀರುತ್ತಿದ್ದ| ಮತ್ತೆ ರಾಮನಿಂದನೆ ಮಾಡಿ‌ ನಾಲಿಗೆ ಹರಿಬಿಟ್ಟ ಕೆ.ಎಸ್.ಭಗವಾನ್

ಸಮಗ್ರ ನ್ಯೂಸ್: ವಿವಾದಾತ್ಮಕ ಹೇಳಿಕೆಗಳ ಮೂಲಕ ಸದಾ ಸುದ್ದಿಯಲ್ಲಿರುವ ಚಿಂತಕ ಕೆ.ಎಸ್. ಭಗವಾನ್ ಇದೀಗ ಮರ್ಯಾದ ಪುರುಷೋತ್ತಮ ಶ್ರೀರಾಮನ ಕುರಿತು ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಮಧ್ಯಾಹ್ನ ಆದರೆ ಸಾಕು ಸೀತೆ ಜೊತೆ ಹೆಂಡ ಕುಡಿದುಕೊಂಡು ಕುಳಿತಿರುತ್ತಿದ್ದ ರಾಮ ಆಕೆಗೂ ಕುಡಿಸುತ್ತಿದ್ದ ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ನಡೆದ ಪುಸ್ತಕ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದು, ವಾಲ್ಮೀಕಿ ರಾಮಾಯಣದ ಉತ್ತರ ಕಾಂಡದಲ್ಲಿ ಇದರ ಬಗ್ಗೆ ದಾಖಲೆ ಇದೆ ಎಂದು ತಿಳಿಸಿದ್ದಾರೆ.

ಶ್ರೀರಾಮ ಮಧ್ಯಾಹ್ನವೇ ಹೆಂಡತಿ ಸೀತೆ ಜೊತೆಗೂಡಿ ಹೆಂಡ ಹೀರುತ್ತಿದ್ದ| ಮತ್ತೆ ರಾಮನಿಂದನೆ ಮಾಡಿ‌ ನಾಲಿಗೆ ಹರಿಬಿಟ್ಟ ಕೆ.ಎಸ್.ಭಗವಾನ್ Read More »

ಬೆಂಗಳೂರಿನ ಕಾಲೇಜು ಕ್ಯಾಂಪಸ್ ಗಳಲ್ಲಿ ಕಾಂಡೋಮ್, ಬಿಯರ್ ಬಾಟಲ್ಸ್| ಅನೈತಿಕ ಚಟುವಟಿಕೆಯತ್ತ ವಿದ್ಯಾರ್ಥಿಗಳು!!

ಸಮಗ್ರ ನ್ಯೂಸ್: ಪೋಷಕರು ತಮ್ಮ ಮಕ್ಕಳು ಯಾವುದೇ ದುಷ್ಚಟಗಳಿಗೆ ಬಲಿಯಾಗದೆ ಉತ್ತಮರಾಗಿರಬೇಕು, ಕಾಲೇಜಿನ ಶಿಕ್ಷಣ ಅದಕ್ಕೆ ಪೂರಕವಾಗಿರಬೇಕು ಎನ್ನುವ ಆಸೆಯನ್ನು ಹೊಂದಿರುತ್ತಾರೆ. ಆದರೆ, ಈ ಕಾಲೇಜು ಕ್ಯಾಂಪಸ್‌ಗಳೇ ಅಕ್ರಮಗಳ ಅಡ್ಡೆಯಾಗಿ ಬದಲಾಗುತ್ತಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ವಿವಿಯ ಹುಡುಗರ ಹಾಸ್ಟೆಲ್ ಬಳಿ ಕಾಂಡೋಮ್ ಕವರ್‌ಗಳು ಪತ್ತೆಯಾಗಿವೆ. ಜತೆಗೆ ಅಲ್ಲಲ್ಲಿ ಕಾಂಡೋಮ್‌ಗಳು ಬಿದ್ದಿವೆ. ಇಷ್ಟೇ ಅಲ್ಲ, ಹಾಸ್ಟೆಲ್ ಸುತ್ತ ಬಿಯರ್ ಬಾಟಲ್‌ಗಳು ಕೂಡಾ ಪತ್ತೆಯಾಗಿವೆ. ಹಾಗಿದ್ದರೆ ಕಾಲೇಜು ಕ್ಯಾಂಪಸ್‌ನಲ್ಲಿ, ಅದರಲ್ಲೂ ಹುಡುಗರ ಹಾಸ್ಟೆಲ್‌ನಲ್ಲಿ ಅನೈತಿಕ ಮತ್ತು ಅಕ್ರಮ

ಬೆಂಗಳೂರಿನ ಕಾಲೇಜು ಕ್ಯಾಂಪಸ್ ಗಳಲ್ಲಿ ಕಾಂಡೋಮ್, ಬಿಯರ್ ಬಾಟಲ್ಸ್| ಅನೈತಿಕ ಚಟುವಟಿಕೆಯತ್ತ ವಿದ್ಯಾರ್ಥಿಗಳು!! Read More »

ಒಂಟಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಮೂವರು ಸಹೋದರಿಯರು

ಸಮಗ್ರ ನ್ಯೂಸ್: ಒಂಟಿ ಮನೆಯಲ್ಲಿ ಒಂದೇ ಕುಟುಂಬದ ಮೂವರು ಸಹೋದರಿಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಒಂಬತ್ತು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಂಜಿತಾ (24), ಬಿಂದು (21), ಚಂದನ (18) ಆತ್ಮಹತ್ಯೆಗೆ ಶರಣಾದ ಸಹೋದರಿಯರಾಗಿದ್ದಾರೆ. ಈ ವಿಷಯ ಗುರುವಾರ (ಜ.19) ಬೆಳಕಿಗೆ ಬಂದಿದೆ. ಅನೇಕ ವರ್ಷಗಳ ಹಿಂದೆ ಪೋಷಕರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಅಂದಿನಿಂದ ಅಜ್ಜಿ ಜತೆಯಲ್ಲಿ ಇವರು ವಾಸವಿದ್ದರು. ಇತ್ತೀಚೆಗೆ ಅಜ್ಜಿ ಕೂಡ ಮೃತಪಟ್ಟಿದ್ದರು. ಅಜ್ಜಿ

ಒಂಟಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಮೂವರು ಸಹೋದರಿಯರು Read More »

ಮತ್ತೊಬ್ಬ ಯುವನಟನ ಕಳೆದುಕೊಂಡ ಕನ್ನಡ ಚಿತ್ರರಂಗ| ಶೂಟಿಂಗ್ ವೇಳೆ ಅನಾರೋಗ್ಯದಿಂದ ನಟ ಧನುಷ್ ಸಾವು

ಸಮಗ್ರ ನ್ಯೂಸ್: ಸ್ಯಾಂಡಲ್​ವುಡ್​ಗೆ ಬರಸಿಡಿಲಿನಂತೆ ಮತ್ತೊಂದು ಸುದ್ದಿ ಬಂದೆರಗಿದೆ. ಯುವ ನಟ ಧನುಷ್ ಆಘಾತಕಾರಿ ರೀತಿಯಲ್ಲಿ ಮೃತಪಟ್ಟಿದ್ದಾರೆ. ಕಳೆದ ವಾರ ಲಡಾಕ್​ಗೆ ಶೂಟಿಂಗ್​ಗೆ ಹೋಗಿದ್ದ ಸಮಯದಲ್ಲಿ ಇವರು ಅಲ್ಲಿನ ಹವಾಮಾನದಿಂದಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕೂಡಲೇ ಅವರಿಗೆ ಚಿಕಿತ್ಸೆಯನ್ನೂ ನೀಡಲಾಗಿತ್ತು. ಆದರೆ ದುರದೃಷ್ಟವಶಾತ್​ ಧನುಷ್​ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪ್ಯಾರ್ ಕಾ ಗೋಲ್ ಗುಂಬಜ್, ಕೊಟ್ಲಲ್ಲಪ್ಪೋ ಕೈ, ಸಂಪಿಗೆ ಹಳ್ಳಿ, ಲೀಡರ್, ಸ್ನೇಹಿತ ಸೇರಿದಂತೆ ಕೆಲವೊಂದು ಚಿತ್ರಗಳಲ್ಲಿ ನಟ ಧನುಷ್ ಅಭಿನಯಿಸಿದ್ದಾರೆ. ಕಳೆದ ವಾದ

ಮತ್ತೊಬ್ಬ ಯುವನಟನ ಕಳೆದುಕೊಂಡ ಕನ್ನಡ ಚಿತ್ರರಂಗ| ಶೂಟಿಂಗ್ ವೇಳೆ ಅನಾರೋಗ್ಯದಿಂದ ನಟ ಧನುಷ್ ಸಾವು Read More »

ಕದ್ರಿ ಮಂಜುನಾಥನ ಸನ್ನಿದಿ ಎದುರು‌ ಅನ್ಯಧರ್ಮೀಯರಿಗೆ ವ್ಯಾಪಾರ ನಿಷಿದ್ಧ| ಮೂರ್ತಿ ಪೂಜೆ ಹರಾಮ್ ಎನ್ನೋರು ವ್ಯಾಪಾರ ಮಾಡದಂತೆ ಬ್ಯಾನರ್ ಹಾಕಿದ ಸಂಘ ಪರಿವಾರ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಹಿಂದೂ ದೇವಸ್ಥಾನಗಳ ವಿಶೇಷ ಕಾರ್ಯಕ್ರಮಗಳು, ಜಾತ್ರೆಗಳಲ್ಲಿ ಅನ್ಯಧರ್ಮೀಯರಿಗೆ ನಿಷೇಧ ಹೇರುವ ಬ್ಯಾನರ್​ಗಳು ಅಲ್ಲಲ್ಲಿ ಕಾಣಿಸಿಕೊಳ್ಳುತ್ತಲೇ ಇವೆ. ಈ ಬಾರಿ ಮಂಗಳೂರಿನ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ವ್ಯಾಪಾರ ನಿಷೇಧದ ಬ್ಯಾನರ್ ಕಾಣಿಸಿಕೊಂಡಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳ ಶಿವಶಕ್ತಿ ಶಾಖೆ ಕದ್ರಿಯಿಂದ ಬ್ಯಾನರ್ ಅಳವಡಿಸಲಾಗಿದೆ. ಇದೇ ಬ್ಯಾನರ್​ನಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಆರೋಪಿಯ ಉಲ್ಲೇಖವೂ ಇರುವುದು ಹಲವರ ಗಮನ ಸೆಳೆದಿದೆ. ‘ಕದ್ರಿ ಮಂಜುನಾಥನ ಜಾತ್ರೆಯಲ್ಲಿ ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ

ಕದ್ರಿ ಮಂಜುನಾಥನ ಸನ್ನಿದಿ ಎದುರು‌ ಅನ್ಯಧರ್ಮೀಯರಿಗೆ ವ್ಯಾಪಾರ ನಿಷಿದ್ಧ| ಮೂರ್ತಿ ಪೂಜೆ ಹರಾಮ್ ಎನ್ನೋರು ವ್ಯಾಪಾರ ಮಾಡದಂತೆ ಬ್ಯಾನರ್ ಹಾಕಿದ ಸಂಘ ಪರಿವಾರ Read More »

ನ್ಯಾಯವಾದಿ ಕುಲದೀಪ್ ಶೆಟ್ಟಿ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ| ಎಸ್ಐ ಸುತೇಶ್ ಸೇರಿ ಸಿಬ್ಬಂದಿ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲು‌ ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ಯುವ ನ್ಯಾಯವಾದಿ ಕುಲದೀಪ್ ಶೆಟ್ಟಿಯವರ ಮೇಲೆ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಎಸ್.ಐ.ಸುತೇಶ್ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶ ನೀಡಿದೆ. ಜೊತೆಗೆ ಹೈಕೋರ್ಟ್ ನ್ಯಾಯಮೂರ್ತಿಗಳು ಕುಲದೀಪ್ ಶೆಟ್ಟಿಯವರಿಗೆ ಮೂರು ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ. ತನ್ನ ಮೇಲೆ ದೌರ್ಜನ್ಯ ಎಸಗಿರುವ ಪೂಂಜಾಲಕಟ್ಟೆ ಎಸ್.ಐ. ಸುತೇಶ್ ಮತ್ತು ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ತನಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ

ನ್ಯಾಯವಾದಿ ಕುಲದೀಪ್ ಶೆಟ್ಟಿ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ| ಎಸ್ಐ ಸುತೇಶ್ ಸೇರಿ ಸಿಬ್ಬಂದಿ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲು‌ ಹೈಕೋರ್ಟ್ ಆದೇಶ Read More »

25 ವರ್ಷಕ್ಕಿಂತ ಮೊದಲು ಮದುವೆ ಆಗದಿದ್ದರೆ ಖಾರದ ಪುಡಿಯಿಂದ ಸ್ನಾನ…!!!| ಇಂತಹ ಕಠೋರ ಶಿಕ್ಷೆ ಯಾವ ದೇಶದಲ್ಲಿ..?

ಸಮಗ್ರ ನ್ಯೂಸ್: 25 ವರ್ಷಕ್ಕಿಂತ ಮೊದಲು ಮದುವೆ ಆಗದಿದ್ದರೆ ಖಾರದ ಪುಡಿಯಿಂದ ಸ್ನಾನ ಮಾಡಿಸುವ ವಿಚಿತ್ರ ಆಚರಣೆಯನ್ನು ಇರುವುದು ಡೆನ್ಮಾರ್ಕ್‌ನಲ್ಲಿ. ಪ್ರತಿಯೊಂದು ದೇಶವೂ ತನ್ನದೇ ಆದ ನಂಬಿಕೆಗಳನ್ನು ಹೊಂದಿದೆ. ಎಲ್ಲೋ ಒಂದು ಕಡೆ ಬಾಲ್ಯ ವಿವಾಹವನ್ನು ಒಳ್ಳೆಯದು ಎಂದು ಪರಿಗಣಿಸಿದರೆ, ಇನ್ನೊಂದು ಕಡೆ ಜನರು ತಡವಾಗಿ ಮದುವೆಯಾಗುವುದು ಒಳ್ಳೆಯದು ಎನ್ನುತ್ತಾರೆ. ಆದರೆ ಡೆನ್ಮಾರ್ಕ್‌ನಲ್ಲಿ ಯಾರಾದರೂ 25 ವರ್ಷ ವಯಸ್ಸಿನವರೆಗೆ ಅವಿವಾಹಿತರಾಗಿದ್ದರೆ, ಅವರಿಗೆ ದಾಲ್ಚಿನ್ನಿ ಪುಡಿ ಮತ್ತು ಇತರ ಖಾರ ಮಸಾಲೆಗಳಿಂದ ಸ್ನಾನ ಮಾಡಿಸಲಾಗುತ್ತದೆ. ನೀವು ಈ ಪದ್ಧತಿಯನ್ನು

25 ವರ್ಷಕ್ಕಿಂತ ಮೊದಲು ಮದುವೆ ಆಗದಿದ್ದರೆ ಖಾರದ ಪುಡಿಯಿಂದ ಸ್ನಾನ…!!!| ಇಂತಹ ಕಠೋರ ಶಿಕ್ಷೆ ಯಾವ ದೇಶದಲ್ಲಿ..? Read More »

ನಟಿ ರಾಖಿ ಸಾವಂತ್ ಅರೆಸ್ಟ್

ಸಮಗ್ರ ನ್ಯೂಸ್: ನಟಿ ಶೆರ್ಲಿನ್ ಚೋಪ್ರಾ ದಾಖಲಿಸಿದ ಎಫ್‌ಐಆರ್’ಗೆ ಸಂಬಂಧಿಸಿದಂತೆ ನಟಿ ರಾಖಿ ಸಾವಂತ್ ಅವರನ್ನು ಬಂಧಿಸಲಾಗಿದೆ. ಅಂಬೋಲಿ ಪೊಲೀಸರು ವಶಕ್ಕೆ ಪಡೆದಿದ್ದು, ವರದಿಗಳ ಪ್ರಕಾರ, ರಾಖಿ ತನ್ನ ಪತಿ ಆದಿಲ್ ದುರಾನಿ ಅವರೊಂದಿಗೆ ಪಾಲುದಾರಿಕೆ ಹೊಂದಿರುವ ತನ್ನ ನೃತ್ಯ ಅಕಾಡೆಮಿ ಜನವರಿ 19ರಂದು ಮಧ್ಯಾಹ್ನ 3 ಗಂಟೆಗೆ ಪ್ರಾರಂಭಿಸಬೇಕಿತ್ತು. ಆದರೆ ಅದಕ್ಕೂ ಮೊದಲೇ ರಾಖಿ ಸಾವಂತ್ ಬಂಧನವಾಗಿದೆ. ರಾಖಿ ಸಾವಂತ್ ಬಂಧನದ ಬಗ್ಗೆ ಶೆರ್ಲಿನ್ ಚೋಪ್ರಾ ಟ್ವಿಟ್ಟರ್’ನಲ್ಲಿ ಎಲ್ಲರಿಗೂ ಮಾಹಿತಿ ನೀಡಿದ್ದಾರೆ. ‘ಎಫ್‌ಐಆರ್ 883/2022ಗೆ ಸಂಬಂಧಿಸಿದಂತೆ

ನಟಿ ರಾಖಿ ಸಾವಂತ್ ಅರೆಸ್ಟ್ Read More »

ಬಿ.ಸಿ. ರೋಡಿನಲ್ಲಿ ಸ್ಯಾಂಟ್ರೋ ರವಿಯ ಕಾರು..?|ಸಾರ್ವಜನಿಕ ವಲಯದಲ್ಲಿ ಮೂಡಿದ ಸಂಶ

ಸಮಗ್ರ ನ್ಯೂಸ್: ಬಿ.ಸಿ. ರೋಡಿನಲ್ಲಿ ಕಳೆದ ಕೆಲವು ದಿನಗಳಿಂದ ಟೊಯೋಟಾ ಇನೋವಾ ಕಾರೊಂದು ಅನಾಥವಾಗಿ ನಿಂತು ಕೊಂಡಿದ್ದು, ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಸಂಶಯಗಳು ಮೂಡಿದೆ. ಬಿಸಿರೋಡಿನ ಭಾರತ್ ಸ್ಟೋರ್ ಮುಂಭಾಗದಲ್ಲಿ ಪ್ಲೈ ಓವರ್ ನ ಅಡಿಭಾಗದಲ್ಲಿ ಕೆ.ಎಲ್. ದಾಖಲೆಯ ವಾಹನ ಅನಾಥ ರೀತಿಯಲ್ಲಿ ನಿಂತುಕೊಂಡಿದ್ದು , ಸಾರ್ವಜನಿಕ ವಲಯದಲ್ಲಿ ಇದು ಇತ್ತೀಚಿಗೆ ಭಾರೀ ಸುದ್ಧಿಯಾಗಿದ್ದ, ಸ್ಯಾಂಟ್ರೋ ರವಿ ಅವರಿಗೆ ಸೇರಿದ ಕಾರು ಎಂಬ ವದಂತಿ ಹರಡಿದೆ. ಅಸಲಿಗೆ ಇದು ಕೇರಳ ಮೂಲದ ಸಬೀಬ್ ಅಶ್ರಫ್

ಬಿ.ಸಿ. ರೋಡಿನಲ್ಲಿ ಸ್ಯಾಂಟ್ರೋ ರವಿಯ ಕಾರು..?|ಸಾರ್ವಜನಿಕ ವಲಯದಲ್ಲಿ ಮೂಡಿದ ಸಂಶ Read More »