ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಭಜರಂಗದಳ ಮುಖಂಡನ ಶವ..!! ಸಾವಿನ ಸುತ್ತ ಅನುಮಾನದ ಹುತ್ತ
ಸಮಗ್ರ ನ್ಯೂಸ್: ಪಾಣೆಮಂಗಳೂರು ಹಳೆಯ ಸೇತುವೆಯ ನೇತ್ರಾವತಿ ನದಿಯಲ್ಲಿ ಯುವಕನೋರ್ವ ಶವ ಪತ್ತೆಯಾದ ಘಟನೆ ನಡೆದಿದೆ. ಸಜೀಪ ವಿಶ್ವ ಹಿಂದೂ ಪರಿಷತ್ ಮುಖಂಡ, ಬಜರಂಗದಳ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ್ ರಾಜೇಶ್ ಸುವರ್ಣ ಸ್ಥಾನದಮನೆ ಮೃತಪಟ್ಟ ಯುವಕ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿಚಕ್ರ ವಾಹನವೊಂದು ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ಪಾಣೆಮಂಗಳೂರು ಸೇತುವೆಯಲ್ಲಿ ಸಂಚರಿಸುವ ವಾಹನ ಸವಾರರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಆರಂಭದಲ್ಲಿ ನೇತ್ರಾವತಿ ನದಿಗೆ ಯಾರೋ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು […]
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಭಜರಂಗದಳ ಮುಖಂಡನ ಶವ..!! ಸಾವಿನ ಸುತ್ತ ಅನುಮಾನದ ಹುತ್ತ Read More »










