ಬೆಂಗಳೂರಿನ ಲಾಡ್ಜ್ ನಲ್ಲಿ ಸಾವನ್ನಪ್ಪಿದ ಪುತ್ತೂರಿನ ಯುವಕನ ಪ್ರಕರಣಕ್ಕೆ ರೋಚಕ ತಿರುವು| ಪೋಸ್ಟ್ ಮಾರ್ಟಂ ವರದಿಯಲ್ಲೇನಿದೆ ಗೊತ್ತಾ?
ಸಮಗ್ರ ನ್ಯೂಸ್: ಬೆಂಗಳೂರಿನ ಲಾಡ್ಜ್ನಲ್ಲಿ ಪುತ್ತೂರು ಮೂಲದ ತಕ್ಷಿತ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪ್ರಕರಣ ಹೊಸ ತಿರುವು ಪಡೆದಿದೆ. ಮರಣೋತ್ತರ ಪರೀಕ್ಷೆಯ ವರದಿ ಮಡಿವಾಳ ಠಾಣೆಯ ಪೊಲೀಸರ ಕೈ ಸೇರಿದೆ. ಪುತ್ತೂರು ಮೂಲದ ತಕ್ಷಿತ್ ಸಾವಿನ ಪ್ರಕರಣ ಹೊಸ ಆಯಾಮ ಪಡೆದುಕೊಂಡಿದೆ. ಬೆಂಗಳೂರು ಲಾಡ್ಜ್ನಲ್ಲಿ ಅನುಮಾನಾಸ್ಪದವಾಗಿ ಮೃತನಾಗಿದ್ದ ತಕ್ಷಿತ್ ಮರಣೋತ್ತರ ಶವ ಪರೀಕ್ಷೆಯ ವರದಿ ಪೊಲೀಸರ ಕೈಗೆ ಸೇರಿದೆ. ವರದಿಯ ಕೆಲವೊಂದು ಅಂಶಗಳು ಲಭ್ಯವಾಗಿದೆ. ತಕ್ಷಿತ್ ಮತ್ತು ಯುವತಿ ಸುಮಾರು 20 ದಿನಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದರು. ಪದೇ […]










