ಕ್ರೈಂ

ಧರ್ಮಸ್ಥಳ ಬುರುಡೆ ಪ್ರಕರಣ| ತಿಮರೋಡಿ, ಮಟ್ಟಣ್ಣನವರ್ ಸೇರಿ‌ 6 ಮಂದಿ ವಿರುದ್ಧ ಇಂದು ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಲಾಗಿದೆ ಎಂದು ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಎಂದು ಎಸ್‌ಐಟಿ ವತಿಯಿಂದ 4000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗುವುದು. ಎಸ್‌ಐಟಿಯ ಮುಖ್ಯ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರು ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ಒಟ್ಟು ಆರು ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು. ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್, ವಿಠಲ್ ಗೌಡ ಸೇರಿ […]

ಧರ್ಮಸ್ಥಳ ಬುರುಡೆ ಪ್ರಕರಣ| ತಿಮರೋಡಿ, ಮಟ್ಟಣ್ಣನವರ್ ಸೇರಿ‌ 6 ಮಂದಿ ವಿರುದ್ಧ ಇಂದು ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ Read More »

ಬೆಂಗಳೂರಿನಲ್ಲಿ ಹಾಡುಹಗಲೇ 7 ಕೋಟಿ ರೂ ದರೋಡೆ| ಶಂಕಿತರ ಫೋಟೋ ರಿಲೀಸ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಹಾಡಹಾಗಲೇ ಕೋಟಿ ಕೋಟಿ ದರೋಡೆ ಪ್ರಕರಣದಲ್ಲಿ ಇದೀಗ ಹಲವು ಅನುಮಾನಗಳು ವ್ಯಕ್ತವಾಗಿದೆ. ಹಣ ತುಂಬಿಕೊಂಡಿದ್ದ ಸಿಎಂಎಸ್ ಚಾಲಕನ ಮೇಲೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ 7 ಕೋಟಿ 11ಲಕ್ಷ ರಾಬರಿ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಶಂಕಿತರ ಫೋಟೋ ಬಿಡುಗಡೆ ಮಾಡಿದೆ. ಇನ್ನೋವಾ ಕಾರಿನಲ್ಲಿ ಬಂದ ಆರೋಪಿಗಳ ಪತ್ತೆಗೆ ಖಾಕಿ ಹೈ ಅಲರ್ಟ್ ಆಗಿದ್ದು, ಪ್ರಾಥಮಿಕ ಮಾಹಿತಿ ಅನುನಾರ ಒಟ್ಟು 6 ಮಂದಿ ಆರೋಪಿಗಳ ಪೋಟೋ ಬಿಡುಗಡೆ ಮಾಡಿದೆ. ಹಳೆ ಆರೋಪಿಗಳು ಹಾಗು

ಬೆಂಗಳೂರಿನಲ್ಲಿ ಹಾಡುಹಗಲೇ 7 ಕೋಟಿ ರೂ ದರೋಡೆ| ಶಂಕಿತರ ಫೋಟೋ ರಿಲೀಸ್ Read More »

ಪತ್ನಿಯನ್ನು ಅಡವಿಟ್ಟು ಜೂಜಾಡಿ ಸೋತ ಪತಿ| ಮಾವ, ಮೈದುನ ಸೇರಿ 8 ಮಂದಿಯಿಂದ ಅತ್ಯಾಚಾರ

ಸಮಗ್ರ ನ್ಯೂಸ್: ಹೆಂಡತಿಯ ಪಣವಾಗಿಟ್ಟ ಗಂಡ ಜೂಜಿನಲ್ಲಿ ಸೋತಿದ್ದರಿಂದ ಮಾವ, ಮೈದುನ ಸೇರಿ 8 ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ ಆಧುನಿಕ ಮಹಾಭಾರತದ ಘಟನೆ ಉತ್ತರ ಪ್ರದೇಶದ ಬಾಗ್​ಪತ್​ನಲ್ಲಿ ನಡೆದಿದೆ. ಕಳೆದ ವರ್ಷ ಅಕ್ಟೋಬರ್​ನಲ್ಲಿ ಮೀರತ್​ನ ಖಿವಾಯ್ ಗ್ರಾಮದ ಡ್ಯಾನಿಶ್ ಎಂಬಾತನನ್ನು ಮದುವೆಯಾಗಿದ್ದ ಮಹಿಳೆಗೆ ಪತಿ ಮತ್ತು ಅತ್ತೆ, ಮಾವ ವರದಕ್ಷಿಣೆ ಕಿರುಕುಳ ನೀಡಲಾರಂಭಿಸಿದ್ದರು. ಡ್ಯಾನಿಶ್​ಗೆ ಮದ್ಯಪಾನ ಹಾಗೂ ಜೂಜಿನ ಚಟವಿತ್ತು. ಕುಡಿದು ಬಂದು ಆಕೆಯನ್ನು ಹೊಡೆಯುತ್ತಿದ್ದ. ಜೂಜಿನ ವೇಳೆ ಪತ್ನಿಯನ್ನೇ ಅಡವಿಟ್ಟ ಡ್ಯಾನಿಶ್ ಸೋಲುಂಡಿದ್ದಾನೆ. ಜೂಜಿನಲ್ಲಿ

ಪತ್ನಿಯನ್ನು ಅಡವಿಟ್ಟು ಜೂಜಾಡಿ ಸೋತ ಪತಿ| ಮಾವ, ಮೈದುನ ಸೇರಿ 8 ಮಂದಿಯಿಂದ ಅತ್ಯಾಚಾರ Read More »

ರಾಜ್ಯದ ಅತೀದೊಡ್ಡ ಡಿಜಿಟಲ್ ಅರೆಸ್ಟ್| 31 ಕೋಟಿಗೂ‌ ಮಿಕ್ಕಿ ಹಣ ಕಳಕೊಂಡ ಟೆಕ್ಕಿ

ಸಮಗ್ರ ನ್ಯೂಸ್: ಆರು ತಿಂಗಳಿಗೂ ಹೆಚ್ಚು ಕಾಲ ನಡೆದ ಅತ್ಯಾಧುನಿಕ ‘ಡಿಜಿಟಲ್ ಅರೆಸ್ಟ್’ ಹಗರಣದಲ್ಲಿ 57 ವರ್ಷದ ಮಹಿಳೆಯೊಬ್ಬರು ಸುಮಾರು 32 ಕೋಟಿ ರೂ.ಗಳನ್ನು ಕಳೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಸಿಬಿಐ ಅಧಿಕಾರಿಗಳಂತೆ ನಟಿಸಿದ ವಂಚಕರು, ಅವರನ್ನು ನಿರಂತರ ಸ್ಕೈಪ್ ಕಣ್ಗಾವಲಿನಲ್ಲಿ ಇರಿಸಿಕೊಂಡು ಡಿಜಿಟಲ್ ಅರೆಸ್ಟ್ ಮಾಡಿದ್ದಾರೆ. ಬಂಧಿಸುವ ಬೆದರಿಕೆಯೊಡ್ಡಿ ಎಲ್ಲ ಹಣಕಾಸಿನ ವಿವರಗಳನ್ನು ಹಂಚಿಕೊಳ್ಳುವಂತೆ ಮತ್ತು 187 ಬಾರಿ ಬ್ಯಾಂಕ್ ವರ್ಗಾವಣೆಗಳನ್ನು ಮಾಡಿಸಿಕೊಂಡಿದ್ದಾರೆ. ಇಂದಿರಾನಗರದ ಸಾಫ್ಟ್‌ವೇರ್ ಎಂಜಿನಿಯರ್ ತಮ್ಮ ದೂರಿನಲ್ಲಿ, ವಂಚಕರಿಂದ ‘ಕ್ಲಿಯರೆನ್ಸ್ ಲೆಟರ್’ ಪಡೆಯುವವರೆಗೆ ಆರು

ರಾಜ್ಯದ ಅತೀದೊಡ್ಡ ಡಿಜಿಟಲ್ ಅರೆಸ್ಟ್| 31 ಕೋಟಿಗೂ‌ ಮಿಕ್ಕಿ ಹಣ ಕಳಕೊಂಡ ಟೆಕ್ಕಿ Read More »

ಮದೀನಾ ಬಳಿ ಹೊತ್ತಿ‌ ಉರಿದ ಬಸ್| 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವು

ಸಮಗ್ರ ನ್ಯೂಸ್: ಮೆಕ್ಕಾದಿಂದ ಮದೀನಾಕ್ಕೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಮುಫ್ರಿಹತ್ ಎಂದು ಗುರುತಿಸಲಾದ ಸ್ಥಳದಲ್ಲಿ ಮುಂಜಾನೆ 1.30 ರ ಸುಮಾರಿಗೆ ಈ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಂತ್ರಸ್ತರು ಹೈದರಾಬಾದ್ ಮೂಲದವರು. ದುರಂತದ ಸಮಯದಲ್ಲಿ ಸುಮಾರು 20 ಮಹಿಳೆಯರು ಮತ್ತು 11 ಮಕ್ಕಳು ಬಸ್ಸಿನಲ್ಲಿದ್ದರು ಎಂದು ಆರಂಭಿಕ

ಮದೀನಾ ಬಳಿ ಹೊತ್ತಿ‌ ಉರಿದ ಬಸ್| 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವು Read More »

ಮಡಿಕೇರಿ: ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್ ನಲ್ಲೇ ಪತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಪತಿಯೊಬ್ಬ ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್ ಸೂಸೈಡ್ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ತನ್ನ ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಲೈವ್‌ನಲ್ಲೇ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ಸಮೀಪದ ಸಿಂಕೋನ ಪ್ರದೇಶದಲ್ಲಿ ನಡೆದಿದೆ. ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ (36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಕೀರ್ತನ್‌ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆ ಆಗಿದ್ದ.ಪತಿ ಜೈಲಿಗೆ ಹೋದ ಸಂದರ್ಭದಲ್ಲಿ ಪತ್ನಿ ಜ್ಯೋತಿ ತವರು ಮನೆ ಸೇರಿಕೊಂಡಿದ್ದರು. ಜೈಲಿಂದ ರಿಲೀಸ್‌

ಮಡಿಕೇರಿ: ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್ ನಲ್ಲೇ ಪತಿ ಆತ್ಮಹತ್ಯೆ Read More »

ಬೆಳಗಾವಿ: ಮುಂದುವರಿದ ಕೃಷ್ಣ ಮೃಗಗಳ ಸಾವಿನ ಸರಣಿ| ಮತ್ತೊಂದು ಸಾವಿನೊಂದಿಗೆ ಮೃತ ಮೃಗಗಳ ಸಂಖ್ಯೆ 29ಕ್ಕೆ ಏರಿಕೆ

ಸಮಗ್ರ ನ್ಯೂಸ್: ಬೆಳಗಾವಿಯ ಕಿತ್ತೂರು ಚೆನ್ನಮ್ಮ ಕಿರುಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರೆದಿದೆ. ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದ್ದು, ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಬೆಳಗಾವಿಯ ಭೂತರಾಯನಹಟ್ಟಿ ಬಳಿಯ ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ನವೆಂಬರ್ 13 ರಂದು 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ನಿನ್ನೆ ಒಂದೇ ದಿನ 20 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಮತ್ತೊಂದು ಕೃಷ್ಣಮೃಗ ಮೃತಪಟ್ಟಿದೆ. ಕೃಷ್ಣಮೃಗಗಳ ನಿಗೂಢ ಸಾವು ಮೃಗಾಲಯದಲ್ಲಿ ಆತಂಕ ಮೂಡಿಸಿದೆ. ಬೆಂಗಳೂರಿನ ಬನ್ನೇರುಘಟ್ಟ ಪಶು ವಿಜ್ಞಾನ ವಿದ್ಯಾಲಯದ ತಜ್ಞರ ತಂಡ

ಬೆಳಗಾವಿ: ಮುಂದುವರಿದ ಕೃಷ್ಣ ಮೃಗಗಳ ಸಾವಿನ ಸರಣಿ| ಮತ್ತೊಂದು ಸಾವಿನೊಂದಿಗೆ ಮೃತ ಮೃಗಗಳ ಸಂಖ್ಯೆ 29ಕ್ಕೆ ಏರಿಕೆ Read More »

ಸುರತ್ಕಲ್: ಸರಣಿ ಅಪಘಾತಕ್ಕೆ ಮೂವರು ಬಲಿ

ಸಮಗ್ರ ನ್ಯೂಸ್: ಸರಣಿ ಅಪಘಾತ ನಡೆದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಸಿಗ್ನಲ್ ನಲ್ಲಿ ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೊ ರಿಕ್ಷಾ ಮತ್ತು ಕಾರು ಅಪಘಾತಕ್ಕೀಡಾಗಿವೆ.ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು. ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕರ್ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ

ಸುರತ್ಕಲ್: ಸರಣಿ ಅಪಘಾತಕ್ಕೆ ಮೂವರು ಬಲಿ Read More »

ಪೋಕ್ಸೋ ಕೇಸ್ ನಲ್ಲಿ ಪ್ರಕರಣದಲ್ಲಿ ಸಮನ್ಸ್ ರದ್ದು ಮಾಡಲು ಹೈಕೋರ್ಟ್ ‌ನಕಾರ| ಮಾಜಿ ಸಿಎಂ ಬಿಎಸ್ ವೈಗೆ ಬಿಗ್ ಶಾಕ್

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವಂತ ಪೋಕ್ಸೋ ಕೇಸ್ ಪ್ರಕರಣದಲ್ಲಿ ನೀಡಲಾಗಿರುವ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ ವ್ಯಕ್ತ ಪಡಿಸಿದೆ. ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ಶಾಕ್ ನೀಡಲಾಗಿದೆ. ಇಂದು ಬಿಎಸ್ ಯಡಿಯೂರಪ್ಪ ಅವರು ಪೋಕ್ಸೋ ಕೇಸ್ ನಲ್ಲಿ ನೀಡಲಾಗಿದ್ದಂತ ಸಮನ್ಸ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ನ್ಯಾಯಪೀಠವು ನಡೆಸಿತು. ತ್ವರಿತ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ನಿರಾಕರಿಸಿದರು. ಅಂದಹಾಗೇ ಬಿಎಸ್ ಯಡಿಯೂರಪ್ಪ

ಪೋಕ್ಸೋ ಕೇಸ್ ನಲ್ಲಿ ಪ್ರಕರಣದಲ್ಲಿ ಸಮನ್ಸ್ ರದ್ದು ಮಾಡಲು ಹೈಕೋರ್ಟ್ ‌ನಕಾರ| ಮಾಜಿ ಸಿಎಂ ಬಿಎಸ್ ವೈಗೆ ಬಿಗ್ ಶಾಕ್ Read More »

ದೆಹಲಿ‌ ಬಾಂಬ್ ಸ್ಪೋಟ ದಲ್ಲಿ ಶಂಕಿತ ಉಗ್ರ ಡಾ.ಉಮರ್ ಮೃತಪಟ್ಟಿರುವುದು ದೃಡ – ವರದಿ

ಸಮಗ್ರ ನ್ಯೂಸ್: ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ವಿನಾಶಕಾರಿ ಸ್ಫೋಟವನ್ನು ನಡೆಸಿದ ವ್ಯಕ್ತಿ ಕಾಶ್ಮೀರದ ವೈದ್ಯಕೀಯ ವೃತ್ತಿಪರ ಡಾ. ಉಮರ್ ಉನ್ ನಬಿ ಎಂದು ಡಿಎನ್‌ಎ ಪರೀಕ್ಷೆಯು ದೃಢಪಡಿಸಿದೆ. ನವೆಂಬರ್ 10 ರಂದು ನಡೆದ ಸ್ಫೋಟವು ಐತಿಹಾಸಿಕ ಸ್ಮಾರಕದ ಹೊರಗಿನ ಜನನಿಬಿಡ ಬೀದಿಯಲ್ಲಿ ಸಂಭವಿಸಿ, ಕನಿಷ್ಠ 12 ಜನರನ್ನು ಬಲಿ ತೆಗೆದುಕೊಂಡಿತು ಮತ್ತು ಡಜನ್ ಗಟ್ಟಲೆ ಜನರನ್ನು ಗಾಯಗೊಳಿಸಿತು. ಸ್ಫೋಟದ ಬಲವು ಅಂಗಡಿ ಮುಂಗಟ್ಟುಗಳನ್ನು ಛಿದ್ರಗೊಳಿಸಿತು ಮತ್ತು ರಾಜಧಾನಿಯ ಅತ್ಯಂತ ಜನನಿಬಿಡ ಭಾಗಗಳಲ್ಲಿ ಒಂದಾದ ಹಳೆಯ

ದೆಹಲಿ‌ ಬಾಂಬ್ ಸ್ಪೋಟ ದಲ್ಲಿ ಶಂಕಿತ ಉಗ್ರ ಡಾ.ಉಮರ್ ಮೃತಪಟ್ಟಿರುವುದು ದೃಡ – ವರದಿ Read More »