ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ ಹಿನ್ನಲೆ ಖಾಸಗಿ ಕಾಲೇಜಿನ ಮೇಲೆ ಎನ್ಐಎ ದಾಳಿ| ಓರ್ವ ವಿದ್ಯಾರ್ಥಿ ವಶಕ್ಕೆ
ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದಂತ ಆಟೋದಲ್ಲಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್ಐಎ ಚುರುಕುಗೊಳಿಸಿದೆ. ಈ ಸಂಬಂಧ ನಗರದಲ್ಲಿನ ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದು, ಪಿ.ಎ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ತಾಜುದ್ದೀನ್ ಶೇಖ್ ಎಂಬಾತನನ್ನು ವಶಕ್ಕೆ ಪಡೆದಿದ್ದಾಗಿ ತಿಳಿದು ಬಂದಿದೆ. ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ ಪ್ರಕರಣ ಸಂಬಂಧ ಉಗ್ರ ಶಾರಿಕ್ ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಆತ ನೀಡಿದ […]










