ಪ್ರೀತಿಸಲು ಒಲ್ಲೆ ಎಂದವಳ ಕತ್ತುಕೊಯ್ದು ತಾನೂ ಇರಿದುಕೊಂಡ ಭಗ್ನ ಪ್ರೇಮಿ| ಒನ್ ವೇ ಲವ್ ಗೆ ಬಲಿಯಾದ ಯುವತಿ
ಸಮಗ್ರ ನ್ಯೂಸ್: ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿಯೊಬ್ಬ ತನ್ನ ಪ್ರೀತಿ ಒಪ್ಪದ ಸಹಪಾಠಿ ವಿದ್ಯಾರ್ಥಿನಿಯ ಕತ್ತು ಕೊಯ್ದು ಕೊಂದಿದ್ದಲ್ಲದೆ, ತನಗೂ ಚಾಕುವಿನಿಂದ ಇರಿದುಕೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಬೆಂಗಳೂರಿನ ರಾಜಾನುಕುಂಟೆಯಲ್ಲಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಈ ಘಟನೆ ಜರುಗಿದ್ದು, ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವನಪ್ಪಿದ್ದಾಳೆ. ತೀವ್ರ ಗಾಯಗೊಂಡಿರುವ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಟೆಕ್ ಓದುತ್ತಿದ್ದ ಲಯಸ್ಮಿತಾ ಎಂಬ ವಿದ್ಯಾರ್ಥಿನಿಗೆ ನೃಪತುಂಗ ಕಾಲೇಜಿನಲ್ಲಿ ಓದುತ್ತಿದ್ದ ಪವನ್ ಕಲ್ಯಾಣ್ ಎಂಬ ವಿದ್ಯಾರ್ಥಿ ಪ್ರೀತಿಸುತ್ತಿರುವುದಾಗಿ ಹೇಳಿದ್ದಾನೆ. ಅಲ್ಲದೇ […]
ಪ್ರೀತಿಸಲು ಒಲ್ಲೆ ಎಂದವಳ ಕತ್ತುಕೊಯ್ದು ತಾನೂ ಇರಿದುಕೊಂಡ ಭಗ್ನ ಪ್ರೇಮಿ| ಒನ್ ವೇ ಲವ್ ಗೆ ಬಲಿಯಾದ ಯುವತಿ Read More »










