ಸುಳ್ಯ: ಉದ್ಯಮಿ ನವೀನ್ ಮಲ್ಲಾರರನ್ನು ಅಂಬ್ಯುಲೆನ್ಸ್ ನಲ್ಲಿ ಕೊಂಡೊಯ್ದ ಪ್ರಕರಣ| ಸ್ಪಷ್ಟನೆ ನೀಡಿದ 5ನೇ ಆರೋಪಿ
ಸಮಗ್ರ ನ್ಯೂಸ್: ಬೆಳ್ಳಾರೆಯ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಕಾಮಧೇನು ಇದರ ಮಾಲಕ , ಯುವ ಉದ್ಯಮಿ ನವೀನ್ ಎಂಬವರನ್ನು ಬಲವಂತವಾಗಿ ಆಂಬುಲೆನ್ಸ್ ನಲ್ಲಿ ಕೊಂಡೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ವಿರುದ್ದ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರಲ್ಲಿ ಐದನೇ ಆರೋಪಿಯಾಗಿ ಬೆಳ್ಳಾರೆ ಸಮೀಪದ ತಂಬಿನಮಕ್ಕಿ ಮನೆ ನಿವಾಸಿ ನವೀನ್ ಕುಮಾರ್ ರೈ ಟಿ ಎಂಬವರನ್ನು ಹೆಸರಿಸಲಾಗಿದೆ. ಆದರೇ ಈ ಪ್ರಕರಣಕ್ಕೂ ತನಗೂ ಸಂಬಂಧವಿಲ್ಲ ಎಂದು ನವೀನ್ ಕುಮಾರ್ ಅವರು ಪತ್ರಿಕಾ ಪ್ರಕಟನೆ ನೀಡಿದ್ದಾರೆ. ನವೀನ್ ಕಾಮಧೇನು […]









