ಮೈಸೂರು: ಮತ್ತೆ ಅಟ್ಟಹಾಸ ಮೆರೆದ ನರಭಕ್ಷಕ| ರೈತನ ಮೇಲೆ ಏಕಾಏಕಿ ದಾಳಿ
ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ಚಿರತೆಯೊಂದು ಯುವತಿಯ ಮೇಲೆ ದಾಳಿ ನಡೆಸಿ ಯುವತಿ ಸಾವನ್ನು ಕೂಡ ಅಪ್ಪಿದ್ದ ಪ್ರಕರಣ ಹಸಿಯಾಗಿರುವಾಗಲೇ, ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ರೈತನ ಮೇಲೆ ಚಿರತೆ ಅಟ್ಟಹಾಸ ಮೆರೆದಿದೆ. ರೈತ ಚಿರತೆ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರದ ನುಗ್ಗಳ್ಳಿಕೊಪ್ಪಲು ಗ್ರಾಮದ ರೈತ ಸತೀಶ್ ತನ್ನ ಕಬ್ಬಿನ ಗದ್ದೆಗೆ ನೀರು ಹಾಯಿಸಲು ತೆರಳಿದ್ದರು. ಈ ವೇಳೆ ಹಿಂದಿನಿಂದ ಬಂದಿರುವಂತ ಚಿರತೆ ದಿಢೀರ್ ದಾಳಿ ನಡೆಸಿದೆ. ಏಕಾಏಕಿ ಚಿರತೆ ದಾಳಿಯಿಂದಾಗಿ […]
ಮೈಸೂರು: ಮತ್ತೆ ಅಟ್ಟಹಾಸ ಮೆರೆದ ನರಭಕ್ಷಕ| ರೈತನ ಮೇಲೆ ಏಕಾಏಕಿ ದಾಳಿ Read More »










