ಕ್ರೈಂ

ದಿಲ್ಲಿ ಕಾರು ಬಾಂಬ್ ಸ್ಪೋಟ ಪ್ರಕರಣ| ಕಾರೊಳಗೆ ಶಂಕಿತನಿದ್ದ ವಿಡಿಯೋ ರಿಲೀಸ್

ಸಮಗ್ರ ನ್ಯೂಸ್: ದೆಹಲಿಯಲ್ಲಿ ಕೆಂಪುಕೋಟೆ ಬಳಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಿನೊಳಗೆ ಶಂಕಿತನಿದ್ದ ವಿಡಿಯೋ ರಿಲೀಸ್ ಆಗಿದೆ. ಸೋಮವಾರ ಸಂಜೆ ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ಸಂಭವಿಸಿದ ಪ್ರಬಲ ಸ್ಫೋಟಕ್ಕೆ ಸಂಬಂಧಿಸಿದಂತೆ ಹೊಸ ಸಿಸಿಟಿವಿ ಫೋಟೋಗಳು ಮತ್ತು ವೀಡಿಯೊವೊಂದು ಹೊರಬಂದಿದ್ದು, ಕನಿಷ್ಠ ಎಂಟು ಜನರು ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿದ್ದಾರೆ. ಈ ಘಟನೆ ನವೆಂಬರ್ 10 ರಂದು ಸಂಜೆ 6.22 ಕ್ಕೆ ನಡೆದಿದ್ದು, ಹುಂಡೈ ಐ20 ಕಾರನ್ನು ಚಾಲನೆ ಮಾಡುತ್ತಿರುವ ವ್ಯಕ್ತಿಯನ್ನು ತೋರಿಸುತ್ತದೆ. ಅದೇ […]

ದಿಲ್ಲಿ ಕಾರು ಬಾಂಬ್ ಸ್ಪೋಟ ಪ್ರಕರಣ| ಕಾರೊಳಗೆ ಶಂಕಿತನಿದ್ದ ವಿಡಿಯೋ ರಿಲೀಸ್ Read More »

ಪರಪ್ಪನ ಅಗ್ರಹಾರ ವಿಡಿಯೋ ಪ್ರಕರಣ| ನಟ ಧನ್ವೀರ್ ನ ವಶಕ್ಕೆ ಪಡೆದ ಪೊಲೀಸರು

ಸಮಗ್ರ ನ್ಯೂಸ್: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಆಪ್ತ ಧನ್ವೀರ್ ವಿಡಿಯೋ ರಿಲೀಸ್ ಮಾಡಿದ ಅನುಮಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೊಲೆ ಆರೋಪಿ ದರ್ಶನ ಆಪ್ತ ಧನ್ವೀರ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ನಟ ಧನ್ವೀರ್ ನನ್ನು ಸಿಸಿಬಿ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳು ಮೊಬೈಲ್ ನಲ್ಲಿ ಮಾತನಾಡುತ್ತಿರುವುದು ಮದ್ಯ ಸೇವಿಸಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ

ಪರಪ್ಪನ ಅಗ್ರಹಾರ ವಿಡಿಯೋ ಪ್ರಕರಣ| ನಟ ಧನ್ವೀರ್ ನ ವಶಕ್ಕೆ ಪಡೆದ ಪೊಲೀಸರು Read More »

ದೇಶದಲ್ಲಿ ತಪ್ಪಿದ ಭಾರೀ ವಿಧ್ವಂಸಕ ಕೃತ್ಯ| 300 ಕೆಜಿ RDX , AK 47 ವಶಕ್ಕೆ

ಸಮಗ್ರ ನ್ಯೂಸ್: ಬಂಧಿತ ಕಾಶ್ಮೀರಿ ವೈದ್ಯನೊಬ್ಬ ನೀಡಿದ ಮಾಹಿತಿಯ ಮೇರೆಗೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಫರಿದಾಬಾದ್‌ನಲ್ಲಿ 300 ಕಿಲೋಗ್ರಾಂಗಳಷ್ಟು ಆರ್‌ಡಿಎಕ್ಸ್, ಒಂದು ಎಕೆ -47 ರೈಫಲ್ ಮತ್ತು ದೊಡ್ಡ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ವಿಚಾರಣೆಯ ಸಮಯದಲ್ಲಿ ಡಾ. ಆದಿಲ್ ಅಹ್ಮದ್ ರಾಥರ್ ನೀಡಿದ ಮಾಹಿತಿಯ ಆಧಾರದ ಮೇಲೆ ಈ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಕ್ಕೂ ಮೊದಲು, ಪೊಲೀಸರು ಕಾಶ್ಮೀರ ಕಣಿವೆಯಲ್ಲಿ ವೈದ್ಯರಿಗೆ ಸೇರಿದ ಲಾಕರ್‌ನಿಂದ ಎಕೆ -47 ರೈಫಲ್ ಮತ್ತು ಇತರ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದರು. ಪ್ರಸ್ತುತ ಜಮ್ಮು

ದೇಶದಲ್ಲಿ ತಪ್ಪಿದ ಭಾರೀ ವಿಧ್ವಂಸಕ ಕೃತ್ಯ| 300 ಕೆಜಿ RDX , AK 47 ವಶಕ್ಕೆ Read More »

ಸಲಿಂಗ ಕಾಮಕ್ಕೆ ಅಡ್ಡಿಯಾದ ಮಗುವನ್ನೇ ಕೊಂದ ತಾಯಿ

ಸಮಗ್ರ ನ್ಯೂಸ್: ಇಬ್ಬರು ಯುವತಿಯರು ತಮ್ಮ ಸಲಿಂಗ ಕಾಮದಾಟಕ್ಕೆ ಮಗು ಅಡ್ಡಿಯಾದೀತೆಂದು ಅದನ್ನು ಕೊಂದು ಹಾಕಿರುವ ಘಟನೆ ತಮಿಳುನಾಡು ಗಡಿ ತಾಲ್ಲೂಕಾದ ಕೆಳಮಂಗಳದಲ್ಲಿ ನಡೆದಿದೆ. ಈ ಕೃತ್ಯವು ಇವರ ನಡುವೆ ನಡೆದ ಮೊಬೈಲ್‌ ಚಾಟ್‌ ಮೂಲಕ ಹೊರಬಿದ್ದಿದೆ. ಚಿನ್ನಟ್ಟಿ ನಿವಾಸಿಗಳಾದ ಭಾರತಿ (26) ಮತ್ತು ಸುಮಿತ್ರಾ (22) ಇಬ್ಬರೂ ಪರಸ್ಪರ ಸಂಬಂಧ ಹೊಂದಿದ್ದರು. ಭಾರತಿಗೆ ಸುರೇಶ್‌ ಎಂಬಾತನೊಡೆನ ವಿವಾಹವಾಗಿದ್ದು, ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಂದು ಗಂಡು ಮಗುವಿತ್ತು. ಸುರೇಶ್‌ ಮನೆಯಲ್ಲಿ ಇಲ್ಲದಾಗ ಇಬ್ಬರ ಕಾಮದಾಟ ನಡೆಯುತ್ತಿತ್ತು.

ಸಲಿಂಗ ಕಾಮಕ್ಕೆ ಅಡ್ಡಿಯಾದ ಮಗುವನ್ನೇ ಕೊಂದ ತಾಯಿ Read More »

ಮಂಗಳೂರು: ಉದ್ಯಮಿಯ ಪುತ್ರನ ಶವ ನದಿ ತೀರದಲ್ಲಿ ಪತ್ತೆ

ಸಮಗ್ರ ನ್ಯೂಸ್: ಮಂಗಳೂರಿನ ಖ್ಯಾತ ಉದ್ಯಮಿಯ ಪುತ್ರ ನದಿ ತೀರದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಶಾಂಭವಿ ನದಿ ತೀರದಲ್ಲಿ ಅಭಿಷೇಕ್ ಆಳ್ವ (29) ಮೃತದೇಹ ಪತ್ತೆಯಾಗಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಹೇಳಲಾಗುತ್ತಿದೆ. ನಿಖರ ಕಾರಣ ತಿಳಿದು ಬಂದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಲಿ ತಾಲೂಕಿನ ಬಪ್ಪನಾಡು ಬಳಿ ಈ ಘಟನೆ ನಡೆದಿದೆ. ಈತ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಉದ್ಯಮಿ ನವೀನ್ ಚಂದ್ರ ಆಳ್ವಾ ಪುತ್ರ ಅಭಿಷೇಕ್ ಮೃತಪಟ್ಟ ಯುವಕ. ನ.5 ರಂದು ಮೂಲ್ಕಿ

ಮಂಗಳೂರು: ಉದ್ಯಮಿಯ ಪುತ್ರನ ಶವ ನದಿ ತೀರದಲ್ಲಿ ಪತ್ತೆ Read More »

ಮಣಿಪಾಲ: ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರ| ಪೋಕ್ಸೊ ಪ್ರಕರಣ ದಾಖಲು.

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯ ಜೊತೆ ಯುವಕನೋರ್ವ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ. ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಹಾಗೂ ಕಟಪಾಡಿಯ ಬಿಜೆಪಿ ಮುಖಂಡನ ಪುತ್ರ‌ ಶ್ರೀಶಾಂತ್ ಪೂಜಾರಿ (20) ಎಂದು ಗುರುತಿಸಲಾಗಿದ್ದು, ಈತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಕಟಪಾಡಿ ಮಣಿಪುರದ ನಿವಾಸಿಯಾಗಿರುವ ಈತ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ. ಇದರ ಮಾಹಿತಿ ತಿಳಿದು ಬಾಲಕಿಯ ಪೋಷಕರು ನೇರವಾಗಿ ಲಾಡ್ಜ್‌ಗೆ

ಮಣಿಪಾಲ: ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರ| ಪೋಕ್ಸೊ ಪ್ರಕರಣ ದಾಖಲು. Read More »

ಕೊಡಗು: ಸೊಂಟ ನೋವಿಗೆ ಚಿಕಿತ್ಸೆಗೆ ಹೋದ ಯುವಕ‌ ಕ್ಲಿನಿಕ್ ನಲ್ಲಿ ಸಾವು

ಸಮಗ್ರ ನ್ಯೂಸ್: ಸೊಂಟ ನೋವು ಎಂದು ಖಾಸಗಿ ಕ್ಲಿನಿಕ್‌ಗೆ ಹೋದ ಯುವಕ ಸಾವನಪ್ಪಿರುವ ಘಟನೆ ಕೊಡಗಿನ ಸುಂಟಿಕೊಪ್ಪದಲ್ಲಿ ನಡೆದಿದೆ. ವಿನೋದ್ (34) ಮೃತ ಯುವಕ. ಗುರುವಾರ ಸಂಜೆ ಐದು ಗಂಟೆಗೆ ವಿನೋದ್ ಸುಂಟಿಕೊಪ್ಪದಲ್ಲಿರುವ ಉಮಾ ಕ್ಲಿನಿಕ್‌ಗೆ ಸೊಂಟ ನೋವೆಂದು ಹೋಗಿದ್ದರು. ಈ ವೇಳೆ ಯುವಕನಿಗೆ ಎರಡು ಇಂಜೆಕ್ಷನ್ ಅನ್ನು ವೈದ್ಯರು ಕೊಟ್ಟಿದ್ದರು. ನಂತರ ಮನೆಗೆ ಹೋಗುತ್ತಿದ್ದಂತೆ ವಿನೋದ್ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಮನೆಯವರು ಮಡಿಕೇರಿಯಲ್ಲಿರುವ ಜಿಲ್ಲಾಸ್ಪತ್ರೆಗೆ ಕರೆತಂದಿದ್ದರು. ಆದರೆ ಅಸ್ಪತ್ರೆಗೆ ಬರುವಷ್ಟರಲ್ಲಿ ಯುವಕ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಸದ್ಯ

ಕೊಡಗು: ಸೊಂಟ ನೋವಿಗೆ ಚಿಕಿತ್ಸೆಗೆ ಹೋದ ಯುವಕ‌ ಕ್ಲಿನಿಕ್ ನಲ್ಲಿ ಸಾವು Read More »

ಕಡಬ: ನೇಣಿಗೆ ಕೊರಳೊಡ್ಡಿದ 14ರ ಬಾಲಕ

ಸಮಗ್ರ ನ್ಯೂಸ್: ಶಾಲಾ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದಲ್ಲಿ ನ.6 ರಂದು ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಖಂಡಿಗ‌ದ ಲೋಕೇಶ್ ಎಂಬವರ ಪುತ್ರ ಗಗನ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಒಂಭತ್ತನೇ ತರಗತಿಯಲ್ಲಿ ಓದುತ್ತಿದ್ದ ಗಗನ್ ಗುರುವಾರ ದಿನ ಎಂದಿನಂತೆ ಶಾಲೆಗೆ ತೆರಳಿದ್ದ . ಸಂಜೆ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಕಡಬ

ಕಡಬ: ನೇಣಿಗೆ ಕೊರಳೊಡ್ಡಿದ 14ರ ಬಾಲಕ Read More »

ಉಪ್ಪಿನಂಗಡಿ : ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾಠಿಯ ವಿಚಾರಿಸಲು ಹೋದ ವಿದ್ಯಾರ್ಥಿಗಳ ಮೇಲೆ‌ ನೈತಿಕ ಪೊಲೀಸ್ ಗಿರಿ| ಇಬ್ಬರು ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾಠಿಯ ಆರೋಗ್ಯ ವಿಚಾರಿಸಲು ಆತನ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ಮೆರೆದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಸ್ತಾಫ ಪೆರಿಯಡ್ಕ ಹಾಗೂ ಮುಸ್ತಾಫ ಬಂಧಿತರು. ಘಟನೆಯ ವಿವರ;ದಿನಾಂಕ 06-11-2025 ರಂದು ಕಾಲೇಜೊಂದರ 09 ವಿದ್ಯಾರ್ಥಿ/ವಿಧ್ಯಾರ್ಥಿನಿಯರು ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ತಮ್ಮ ಸಹಪಾಠಿಯ ಆರೋಗ್ಯ ವಿಚಾರಿಸಲು ಅಂತಾ ಬೆಳಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್ ನಲ್ಲಿ ಬಂದ ಆರೋಪಿಗಳಾದ ಮುಸ್ತಾಫ ಪೆರಿಯಡ್ಕ

ಉಪ್ಪಿನಂಗಡಿ : ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾಠಿಯ ವಿಚಾರಿಸಲು ಹೋದ ವಿದ್ಯಾರ್ಥಿಗಳ ಮೇಲೆ‌ ನೈತಿಕ ಪೊಲೀಸ್ ಗಿರಿ| ಇಬ್ಬರು ಆರೋಪಿಗಳ ಬಂಧನ Read More »

ಸ್ಯಾಂಡಲ್ ವುಡ್ ನ ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಸಮಗ್ರ ನ್ಯೂಸ್: ಕಳೆದ ಕೆಲ ವರ್ಷಗಳಿಂದಲೂ ಅನಾರೋಗ್ಯದೊಂದಿಗೆ ಸತತ ಹೋರಾಟ ಮಾಡುತ್ತಲೇ ಇದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’ ಸೇರಿದಂತೆ ‘ಕೆಜಿಎಫ್’, ‘ಕೆಜಿಎಫ್ 2’ ಹಾಗೂ ಕನ್ನಡದ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ನಟಿಸಿದ್ದ ಹರೀಶ್ ರಾಯ್ ಅವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ಹರೀಶ್ ರಾಯ್ ಅವರು ಥೈರಾಯ್ಡ್ ಕ್ಯಾನ್ಸರ್​​ನಿಂದ ಬಳಲುತ್ತಿದ್ದರು. ಹೊಟ್ಟೆ ಉಬ್ಬರಗೊಂಡು, ದೇಹವೆಲ್ಲ ಕೃಷಗೊಂಡು ಗುರುತೇ ಸಿಗದಂತೆ ಆಗಿದ್ದರು ಹರೀಶ್ ರಾಯ್. ತಮ್ಮ ಚಿಕಿತ್ಸೆಗಾಗಿ ಅವರು ಸಹಾಯವನ್ನು

ಸ್ಯಾಂಡಲ್ ವುಡ್ ನ ಖ್ಯಾತ ಖಳನಟ ಹರೀಶ್ ರಾಯ್ ನಿಧನ Read More »