ಕ್ರೈಂ

ಮೂತ್ರಬಾಧೆಗೆ ಕಾರಿನಿಂದಿಳಿದ ವಕೀಲನಿಗೆ ಚಾಕು‌ ತೋರಿ ಕಾರು ಹೊತ್ತೊಯ್ದ ಕಳ್ಳರು

ಸಮಗ್ರ ನ್ಯೂಸ್: ಮೂತ್ರ ಮಾಡಲೆಂದು ಕಾರಿನಿಂದ ಇಳಿದ ವಕೀಲೊಬ್ಬರಿಗೆ ದುಷ್ಕರ್ಮಿಗಳು ಚಾಕು ತೋರಿಸಿ ಮರ್ಸಿಡಿಸ್ ಬೆನ್ಜ್​ ಕಾರು ಕದ್ದು ಪರಾರಿಯಾಗಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ಸೆಕ್ಟರ್ 29ರಲ್ಲಿ ಈ ಘಟನೆ ನಡೆದಿದ್ದು, ವಕೀಲರೊಬ್ಬರು ಮೂತ್ರ ಮಾಡಲೆಂದು ಕಾರಿಳಿದಿದ್ದಾರೆ, ಅದೇ ಸಮಯದಲ್ಲಿ ಬಂದ ದುಷ್ಕರ್ಮಿಗಳು ಚಾಕು ತೋರಿಸಿ ಮರ್ಸಿಡಿಸ್ ಬೆಂಜ್ ಕಾರನ್ನು ಕದ್ದು ಪರಾರಿಯಾಗಿದ್ದಾರೆ. ಸೆಕ್ಟರ್ 66ರಲ್ಲಿ ವಾಸಿಸುತ್ತಿರುವ ವಕೀಲ ಅನುಜ್ ಬೇಡಿ ಅವರು ನೀಡಿರುವ ದೂರಿನ ಪ್ರಕಾರ, ಗುರುವಾರ ರಾತ್ರಿ 8.50ರ ಸುಮಾರಿಗೆ ಸೆಕ್ಟರ್ 29ರ […]

ಮೂತ್ರಬಾಧೆಗೆ ಕಾರಿನಿಂದಿಳಿದ ವಕೀಲನಿಗೆ ಚಾಕು‌ ತೋರಿ ಕಾರು ಹೊತ್ತೊಯ್ದ ಕಳ್ಳರು Read More »

ದಸರಾ ಗಜಪಡೆಯ ಬಲರಾಮನಿಗೆ ಗುಂಡೇಟು| ಜಮೀನು ಮಾಲೀಕನ ಬಂಧನ

ಸಮಗ್ರ ನ್ಯೂಸ್: ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆಗೆ ಗುಂಡು ಹಾರಿಸಿದ ಜಮೀನಿನ ಮಾಲೀಕನನ್ನು ಬಂಧಿಸಿದ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವ ಜಮೀನಿಗೆ ಬಲರಾಮ ಹೋಗಿದ್ದು, ಇದರಿಂದ ಸಿಟ್ಟಿಗೆದ್ದ ಜಮೀನು ಮಾಲೀಕ ಸುರೇಶ್ ಆನೆಗೆ ಗುಂಡು ಹಾರಿಸಿದ್ದ. ವಿಷಯ ತಿಳಿಯುತ್ತಿದ್ದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಪಶು ವೈದ್ಯಾಧಿಕಾರಿ ಡಾ. ರಮೇಶ್ ಚಿಕಿತ್ಸೆ ನೀಡಿದ್ದು, ಸದ್ಯ ಆನೆ ಬಲರಾಮ ಚೇತರಿಸಿಕೊಳ್ಳುತ್ತಿದೆ. ಆನೆ ಬಲರಾಮನಿಗೆ ಗುಂಡು ಹಾರಿಸಿ

ದಸರಾ ಗಜಪಡೆಯ ಬಲರಾಮನಿಗೆ ಗುಂಡೇಟು| ಜಮೀನು ಮಾಲೀಕನ ಬಂಧನ Read More »

ಮಂಗಳೂರು: ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆಯ ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು…?

ಸಮಗ್ರ ನ್ಯೂಸ್: ಜೋಡಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿ ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು ಮಾರ್ಪಾಡಾಗುತ್ತಿದೆಯ ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಹೋಟೆಲ್ ಹಾಗೂ ಇತರ ಲಾಡ್ಜ್ ಗಳಲ್ಲಿ ರೂಮ್ ಮಾಡಿ ಜೋಡಿಗಳ ಅನೈತಿಕ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿದೆ ಎಂದು ಖುಷಿ ಪಟ್ಟರೆ ಇತ್ತ ಐಷಾರಾಮಿ ಖಾಸಗಿ ಬಸ್ ಗಳಲ್ಲಿ ಜೋಡಿಗಳ ಪ್ರಯಾಣ ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಮನೆ ಮಾಡಿದೆ. ಲಾಡ್ಜ್ ಗಳಲ್ಲಿ ಜೋಡಿಗಳಿಗೆ ಸಾಕಷ್ಟು ಪ್ರಮಾಣದಲ್ಲಿ ದಾಖಲೆಗಳ ವಿಚಾರಣೆ ಸಹಿತ ಸಂಘಟನೆಗಳ ದಾಳಿಗಳಿಗೆ ಹೆದರಿ

ಮಂಗಳೂರು: ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆಯ ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು…? Read More »

ಮಧ್ಯರಾತ್ರಿ ಫೀಲ್ಡ್ ಗಿಳಿದ ಉಡುಪಿ ಪೊಲೀಸರು| ಇಬ್ಬರು ಮಂಗಳಮುಖಿಯರು ಅಂದರ್

ಸಮಗ್ರ ನ್ಯೂಸ್: ಉಡುಪಿಯ ಸಿಟಿ ಬಸ್ ನಿಲ್ದಾಣದಲ್ಲಿ ಮಂಗಳಮುಖಿಯರ ಅನೈತಿಕ ದಂಧೆ ಮಿತಿಮೀರಿದ್ದು, ಮಧ್ಯರಾತ್ರಿ ಉಡುಪಿ ಎಸ್‌ಪಿ ಕಾರ್ಯಚರಣೆ ನಡೆಸಿದ್ದಾರೆ. ಎಸ್‌ಪಿ ಎಂದು ತಿಳಿಯದ ಮಂಗಳ ಮುಖಿಯರು ಎಸ್‌ಪಿ ಜತೆಗೆ ವಾಗ್ವಾದಕ್ಕಿಳಿದು, ಅವಾಚ್ಯ ಶಬ್ಧಗಳಿಂದ ಬೈದು ನಿಂದಿಸಿರುವ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಮಾಹಿತಿ ಇದ್ದು, ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗೆ ತಂಡ ಕಾರ್ಯಪ್ರವೃತ್ತವಾಗಿದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅನೈತಿಕ ಚಟುವಟಿಕೆ ಹತ್ತಿಕ್ಕುವ ಕಾರ್ಯಾಚರಣೆ ವೇಳೆ ಕೆಲಕಾಲ

ಮಧ್ಯರಾತ್ರಿ ಫೀಲ್ಡ್ ಗಿಳಿದ ಉಡುಪಿ ಪೊಲೀಸರು| ಇಬ್ಬರು ಮಂಗಳಮುಖಿಯರು ಅಂದರ್ Read More »

ಕೊಟ್ಟಿಗೆಹಾರ: ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯ ಬಂಧನ

ಸಮಗ್ರ ನ್ಯೂಸ್: ತನ್ನದೇ ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯನ್ನು ಅಬಕಾರಿ‌ ಪೊಲೀಸರು ಬಂಧಿಸಿದ್ದಾರೆ. ಕೊಟ್ಟಿಗೆಹಾರದ ಹಂಡುಗುಳಿ‌ ಗ್ರಾಮದ ತೋಟದಲ್ಲಿ ಗಾಂಜಾ ಗಿಡ ಬೆಳೆದ‌ ಮತ್ತು ಮಾರಾಟದ ಉದ್ದೇಶದಿಂದ ಸೌದೆ ಕೊಟ್ಟಿಗೆಯಲ್ಲಿ ಗಾಂಜಾ ದಾಸ್ತಾನು ಮಾಡಿದ್ದ ಆರೋಪಿ ಹೆಚ್ ಎ ಸುರೇಶ್ ಎಂಬುವವರನ್ನು ಅಬಕಾರಿ‌ ಪೊಲೀಸರು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕರಾದ ಅಪೂರ್ವ ಎ.ಆರ್, ಮೂಡಿಗೆರೆ ಎಸಿಎಫ್ ರಾಜೇಶ್ ನಾಯಕ್,ಅಬಕಾರಿ ಪೇದೆ ರಮೇಶ ತುಳಜನ್ನವರ, ತೀರ್ಥೇಶ್ ಬಿ.ಕೆ, ವಾಹನ ಚಾಲಕ ಸತೀಶ್

ಕೊಟ್ಟಿಗೆಹಾರ: ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯ ಬಂಧನ Read More »

ಮದುವೆಯಾಗುವುದಾಗಿ ನಂಬಿಸಿ ಸೆಕ್ಸ್|ಸಹೋದ್ಯೋಗಿಯನ್ನೇ ವಂಚಿಸಿದ ಡ್ರಗ್ಸ್ ಇನ್ಸ್‌ಪೆಕ್ಟರ್

ಸಮಗ್ರ ನ್ಯೂಸ್: ಸರ್ಕಾರಿ ಅಧಿಕಾರಿಯೋರ್ವ ತನ್ನದೇ ಇಲಾಖೆ ಮಹಿಳೆ ಅಧಿಕಾರಿಯನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿರುವ ಘಟನೆ ಆಂಧ್ರದಲ್ಲಿ ನಡೆದಿದೆ.ಇಲ್ಲಿನ ಕರ್ನೂಲ್​​ ಜಿಲ್ಲೆಯಲ್ಲಿ ಡ್ರಗ್​ ಇನ್ಸ್​ಪೆಕ್ಟರ್​ ಆಗಿ ಕೆಲಸ ಮಾಡುತ್ತಿರುವ ಅಬೀದ್​ ಅಲಿ ಎಂಬಾತ ತನ್ನ ಸಹೋದ್ಯೋಗಿ ಮಹಿಳೆಗೆ ವಂಚಿಸಿದ ಕಿಡಿಗೇಡಿ. ಇಬ್ಬರು ಒಂದೇ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಜತೆಗೆ ಒಂದೇ ಸಮುದಾಯಕ್ಕೆ ಸೇರಿದವರು ಕೂಡ. ಅಬೀದ್​ ಅಲಿ ತನಗೆ ಮದುವೆ ಆಗಿರುವ ವಿಷಯ ಬಚ್ಚಿಟ್ಟು ತನ್ನ ಇಲಾಖೆ ಮಹಿಳಾ ಅಧಿಕಾರಿ ಜತೆಗೆ ಲವ್ವಿ ಡವ್ವಿ ಆಡಿ

ಮದುವೆಯಾಗುವುದಾಗಿ ನಂಬಿಸಿ ಸೆಕ್ಸ್|ಸಹೋದ್ಯೋಗಿಯನ್ನೇ ವಂಚಿಸಿದ ಡ್ರಗ್ಸ್ ಇನ್ಸ್‌ಪೆಕ್ಟರ್ Read More »

ಭಟ್ಕಳ: ಭೀಕರ ರಸ್ತೆ ಅಪಘಾತ|ಇಬ್ಬರು ಯುವಕರು ಸಾವು

ಸಮಗ್ರ ನ್ಯೂಸ್: ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸಂಭವಿಸಿದೆ. ಸಾವಿಗೀಡಾದವರನ್ನು ತಲಾಂದಸಬ್ಬತ್ತಿ ನಿವಾಸಿ ಶೇಖರ್ ಸುಬ್ರಮಣ್ಯ ನಾಯ್ಕ (25) ಹಾಗೂ ಲೋಕೇಶ್ ಮಂಜುನಾಥ್ ನಾಯ್ಕ (30)ಎಂದು ಗುರುತಿಸಲಾಗಿದೆ. ಭಟ್ಕಳ NH66ರ ಮೂಡ್‍ ಭಟ್ಕಳ ಬೈಪಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ್ದು ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಈ ಯುವಕರಿಬ್ಬರು ನಗರದ ಹೋಟೆಲ್‍ ಒಂದರಲ್ಲಿ

ಭಟ್ಕಳ: ಭೀಕರ ರಸ್ತೆ ಅಪಘಾತ|ಇಬ್ಬರು ಯುವಕರು ಸಾವು Read More »

ಸುಳ್ಯ: ಸರಣಿ ಅಪಘಾತ – ಬೈಕ್ ಸವಾರನಿಗೆ ಗಂಭೀರ

ಸಮಗ್ರ ನ್ಯೂಸ್: ಸರಣಿ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸುಳ್ಯದ ಪಾಲಡ್ಕ ಬಳಿ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ,ಕಾರು,ಬೈಕ್ ನಡುವೆ ಸರಣಿ ಅಪಘಾತ ನಡೆದಿದೆ. ಈ ವೆಳೆ ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಸುಳ್ಯ: ಸರಣಿ ಅಪಘಾತ – ಬೈಕ್ ಸವಾರನಿಗೆ ಗಂಭೀರ Read More »

ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ|18 ವಿದ್ಯಾರ್ಥಿಗಳಿಗೆ ಗಾಯ

ಸಮಗ್ರ ನ್ಯೂಸ್: ಶಾಲಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತುಮರಿ ಬಳಿ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಧರ್ಮಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ಬಸ್‍ನಲ್ಲಿದ್ದ 18 ಮಕ್ಕಳಿಗೆ ಗಾಯವಾಗಿದ್ದು, 5 ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಗಳನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಕುರಿತು

ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ|18 ವಿದ್ಯಾರ್ಥಿಗಳಿಗೆ ಗಾಯ Read More »

ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ|ಬಸ್ ಕಂಡೆಕ್ಟರ್, ಸಂಘಪರಿವಾರದ ಕಾರ್ಯಕರ್ತರಿಂದ ಮುಸ್ಲಿಮ್ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಸಮಗ್ರ ನ್ಯೂಸ್: ಮುಸ್ಲಿಮ್ ವ್ಯಕ್ತಿಯೊಬ್ಬರಿಗೆ ಬಸ್ ಕಂಡೆಕ್ಟರ್ ಸೇರಿದಂತೆ ಸಂಘಪರಿವಾರದ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ರಾಯಿ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಮುಲ್ಲರಪಟ್ನ ನಿವಾಸಿ ಇಸಾಕ್ (45) ಎಂದು ಗುರುತಿಸಲಾಗಿದೆ. ಇವರು ಮೇಸ್ತ್ರಿ ಕೆಲಸ ಮಾಡುತ್ತಿದ್ದು ಬುಧವಾರ ಬೆಳಗ್ಗೆ ಬಿ.ಸಿ.ರೋಡ್’ನಿಂದ ಮೂಡಬಿದ್ರೆಗೆ ಹೋಗಲು ‘ಮಹಾ ಗಣೇಶ’ ಎಂಬ ಖಾಸಗಿ ಬಸ್ ಹತ್ತಿದ್ದಾರೆ. ಸ್ವಲ್ಪ ದೂರ ಹೋದ ಬಳಿಕ ವಿದ್ಯಾರ್ಥಿಗಳು, ಇತರ ಪ್ರಯಾಣಿಕರು ಬಸ್ ಹತ್ತಿದ್ದರಿಂದ ವಿಪರೀತ ಪ್ರಯಾಣಿಕ ದಟ್ಟಣೆ ಉಂಟಾಗಿದೆ. ಇಸಾಕ್

ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ|ಬಸ್ ಕಂಡೆಕ್ಟರ್, ಸಂಘಪರಿವಾರದ ಕಾರ್ಯಕರ್ತರಿಂದ ಮುಸ್ಲಿಮ್ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ Read More »