ಚಿಕ್ಕಮಗಳೂರು: ಕೆರೆ ದಾಟುವಾಗ ತಾಯಿ ಮಗಳು ನೀರು ಪಾಲು
ಸಮಗ್ರ ನ್ಯೂಸ್ : ಕೆರೆ ದಾಟುವಾಗ ಮುಳುಗಿ ತಾಯಿ ಮಗಳು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೆಳವಾಡಿಯಲ್ಲಿ ನಡೆದಿದೆ. ಶೋಭ (40), ವರ್ಷ(8) ಮೃತ ದುರ್ದೈವಿಗಳು. ಚಿಕ್ಕಮಗಳೂರು ತಾಲೂಕಿನ ವಡ್ಡರಹಳ್ಳಿ ಕೆರೆ ದಾಟುವಾಗ ಮಗಳು ನೀರಿನಲ್ಲಿ ಸಿಲುಕಿದ್ದಾಳೆ. ಆಗ ಮಗಳನ್ನು ರಕ್ಷಿಸಲು ಹೋದ ತಾಯಿಯೂ ಸಾವನ್ನಪ್ಪಿದ್ದು, ಮೃತ ಶೋಭಾ ಜೊತೆಯಲ್ಲಿದ್ದ ಮಗ ಚೇತನ್ ಪಾರಾಗಿದ್ದಾನೆ. ದನ ಮೇಯಿಸಲು ಹೋದಾಗ ಈ ಘಟನೆ ನಡೆದಿದೆ. ನೀರಿನ ಪ್ರಮಾಣ ಕಡಿಮೆ ಇರುವ ಕಡೆ ತಾಯಿ, ಮಗಳು, ಮಗ ದಾಟಲು ಯತ್ನಿಸಿದ್ದಾರೆ. […]
ಚಿಕ್ಕಮಗಳೂರು: ಕೆರೆ ದಾಟುವಾಗ ತಾಯಿ ಮಗಳು ನೀರು ಪಾಲು Read More »









