ಕ್ರೈಂ

ಕಾರು ಪಲ್ಟಿ| ಸುಳ್ಯ ಮೂಲದ ತಾಯಿ, ಮಗು ಮೃತ್ಯು

ಸಮಗ್ರ ನ್ಯೂಸ್: ಇನೋವಾ ಕಾರೊಂದು ಸ್ಕಿಡ್ ಆಗಿ ಪಲ್ಟಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಸುಳ್ಯ ಮೂಲದ ಇಬ್ಬರು ಮೃತಪಟ್ಟಿದ್ದು ಹಾಗೂ ನಾಲ್ವರು ತೀವ್ರ ಗಾಯಗೊಂಡ ಘಟನೆ ಜಾಲ್ಸೂರು – ಕಾಸರಗೋಡು ರಸ್ತೆಯ ಪರಪ್ಪೆ ಬಳಿ ಸಂಭವಿಸಿದೆ. ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಪರಪ್ಪೆಯ ಶಾನ್ ಎಂಬವರ ಪತ್ನಿ ಶಾಹಿನಾ(28) ಹಾಗೂ ಮಗು ೩ ವರ್ಷ ಪ್ರಾಯದ ಶಜಾ ಮೃತಪಟ್ಟಿದ್ದಾರೆ. ಇನ್ನೂ ಕಾರಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು ಅವರನ್ನು ಕಾಸರಗೋಡು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಂಗಳೂರಿನ […]

ಕಾರು ಪಲ್ಟಿ| ಸುಳ್ಯ ಮೂಲದ ತಾಯಿ, ಮಗು ಮೃತ್ಯು Read More »

ಸುಳ್ಯ: ಪ್ರೇಯಸಿಯ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ವಿವಾಹಿತ ಯುವಕ| ಪತ್ನಿಯಿಂದ ರಸ್ತೆಯಲ್ಲಿ ಬೀದಿರಂಪ

ಸಮಗ್ರ ನ್ಯೂಸ್: ಮಂಗಳೂರು ಮೂಲದ ವಿವಾಹಿತ ಯುವಕನೋರ್ವ ಪ್ರೇಯಸಿಯೊಂದಿಗೆ ಸುಳ್ಯದ ಗಾಂಧಿನಗರದ ಲಾಡ್ಜ್ ಒಂದರಲ್ಲಿ ಬಂದು ತಂಗಿದ್ದಾರೆಂದು ತಿಳಿದ ಯುವಕನ ಪತ್ನಿ ಡಿ.೧೧ರಂದು ಸಂಜೆ ಸುಳ್ಯಕ್ಕೆ ಬಂದು ಅವರು ತಂಗಿದ್ದ ಲಾಡ್ಜ್ ಬಳಿ ಬಂದು ಬೀದಿರಂಪ ಮಾಡಿದ ಘಟನೆ ವರದಿಯಾಗಿದೆ. ಲಾಡ್ಜ್ ನಲ್ಲಿದ್ದ ಯುವತಿಯ ಜತೆಗಿದ್ದ ವಿವಾಹಿತ ಯುವಕ ತನ್ನ ಪತ್ನಿ ಲಾಡ್ಜ್‌ನ ರಿಸೆಪ್ಶನ್ ಬಳಿಗೆ ಬಂದು ನಿಂತಿರುವ ವಿಷಯ ತಿಳಿದು ಪ್ರೇಯಸಿಯೊಂದಿಗೆ ಲಾಡ್ಜ್ ನಿಂದ ಹೊರಗೆ ಬಂದಿದ್ದಾರೆ. ಈ ಜೋಡಿಯನ್ನು ನೋಡಿದ ಆತನ ಹೆಂಡತಿ ರಸ್ತೆಯಲ್ಲಿ

ಸುಳ್ಯ: ಪ್ರೇಯಸಿಯ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ವಿವಾಹಿತ ಯುವಕ| ಪತ್ನಿಯಿಂದ ರಸ್ತೆಯಲ್ಲಿ ಬೀದಿರಂಪ Read More »

ಬೈಕ್-ಬಸ್ ಮುಖಾಮುಖಿ ಡಿಕ್ಕಿ|ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಮಿನಿಬಸ್ ಹಾಗು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ-ರೋಣ್ ರಸ್ತೆಯ ಗದ್ದಿಹಳ್ಳದ ಸಮೀಪ ಸಂಭವಿಸಿದೆ. ನೆರೆಗಲ್ಲ ಪಟ್ಟಣದ ನಿವಾಸಿಗಳಾದ ಸಂಗಮೇಶ(27) ಹಾಗು ದತ್ತಪ್ಪ(30) ಮೃತಪಟ್ಟ ದುರ್ದೈವಿಗಳು.ಅಪಘಾತದ ಸುದ್ದಿ ತಿಳಿಯುತ್ತಲ್ಲೇ ಗದಗ ಗ್ರಾಮೀಣ ಠಾಣೆಯ ಸಿಪಿಐ ಚಂದ್ರಶೇಖರ ಹರಿಹರ ಹಾಗು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಪ್ರಕರಣ ಗದಗ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ವರದಿ: ಪ್ರವೀಣಕುಮಾರ ಮಾಂತಾ

ಬೈಕ್-ಬಸ್ ಮುಖಾಮುಖಿ ಡಿಕ್ಕಿ|ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವು Read More »

ಬಂಟ್ವಾಳ: ಪುಂಜಾಲಕಟ್ಟೆ ಪಿಎಸ್ಐ ಸುತೇಶ್ ಸಸ್ಪೆಂಡ್

ಸಮಗ್ರ ನ್ಯೂಸ್: ವಕೀಲ ಕುಲದೀಪ್ ಶೆಟ್ಟಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಠಾಣೆಯ ಪಿಎಸ್‌ಐ ಸುತೇಶ್ ರನ್ನು ಅಮಾನತುಗೊಳಿಸಿ ಇನ್‌ಸ್ಪೆಕ್ಟರ್ ಜನರಲ್ ಆದೇಶ ಹೊರಡಿಸಿದ್ದಾರೆ. ನ್ಯಾಯವಾದಿ ಕುಲ್‌ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಸುತೇಶ್ ಅವರನ್ನು ಮತ್ತು ಇತರ ಪೊಲೀಸರನ್ನು ಅಮಾನತು ಮಾಡುವಂತೆ ಆಗ್ರಹಿಸಿ ದ.ಕ.ಜಿಲ್ಲಾ ಲೀಗಲ್ ಫೋರಂ ಹಾಗೂ ಜಿಲ್ಲೆಯ ನ್ಯಾಯವಾದಿಗಳು ಪ್ರತಿಭಟನೆ ನಡೆಸಿ ಬಂಟ್ವಾಳ ಡಿವೈಎಸ್‌ಪಿ ಪ್ರತಾಪ್ ಥೋರೊಟ್ ಅವರಿಗೆ ಮನವಿ ನೀಡಿದ್ದರು. ಮನವಿ ಕುರಿತಂತೆ ಪರಿಶೀಲನೆ ನಡೆಸಿರುವ

ಬಂಟ್ವಾಳ: ಪುಂಜಾಲಕಟ್ಟೆ ಪಿಎಸ್ಐ ಸುತೇಶ್ ಸಸ್ಪೆಂಡ್ Read More »

ರಾತ್ರಿ 11 ಗಂಟೆ ನಂತರ ಪತಿ-ಪತ್ನಿ ಜೊತೆಯಾಗಿ ಓಡಾಡಿದ್ರೆ ₹.3000 ಫೈನ್| ಹೀಗೊಂದು ದಂಡ ರೂಪದ ಸುಲಿಗೆ!?

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಹೊಯ್ಸಳ ಪೊಲೀಸರ ವಿರುದ್ಧ ಸುಲಿಗೆ ಆರೋಪ ಕೇಳಿ ಬಂದಿದ್ದು, ಪೊಲೀಸರು ಸ್ನೇಹಿತರ ಜತೆ ಪಾರ್ಟಿ ಮುಗಿಸಿ , ಮಾನ್ಯತಾ ಟೆಕ್​ಪಾರ್ಕ್​ ಬಳಿ ಮಧ್ಯರಾತ್ರಿ ಬರುತ್ತಿದ್ದ ಕಾರ್ತಿಕ್ ಪೆತ್ರಿ, ಪತ್ನಿ ದಂಪತಿಯನ್ನು ತಡೆದು 3000ಕ್ಕೆ ಬೇಡಿಕೆ ಇಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಲ್ಲಿ ಹೊಯ್ಸಳ ಪೊಲೀಸರ ವಿರುದ್ಧ ಸುಲಿಗೆ ಆರೋಪ ಕೇಳಿ ಬಂದಿದ್ದು, ಮಾನ್ಯತಾ ಟೆಕ್​ಪಾರ್ಕ್​ ಬಳಿ ಸ್ನೇಹಿತರ ಜತೆ ಪಾರ್ಟಿ ಮುಗಿಸಿ ಬರುತ್ತಿದ್ದ ಕಾರ್ತಿಕ್ ಪೆತ್ರಿ, ಪತ್ನಿ ಯನ್ನ ಮಧ್ಯರಾತ್ರಿ ದಂಪತಿ ತಡೆದ

ರಾತ್ರಿ 11 ಗಂಟೆ ನಂತರ ಪತಿ-ಪತ್ನಿ ಜೊತೆಯಾಗಿ ಓಡಾಡಿದ್ರೆ ₹.3000 ಫೈನ್| ಹೀಗೊಂದು ದಂಡ ರೂಪದ ಸುಲಿಗೆ!? Read More »

ಕುಕ್ಕೆ ಸುಬ್ರಹ್ಮಣ್ಯ: ಪೊಲೀಸ್ ಪೇದೆ ಭೀಮಣ್ಣ ವಾಪಾಸ್ಸಾತಿಗೆ ವಿರೋಧ| ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ ಹಿಂ.ಜಾ.ವೇ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇತ್ತೀಚೆಗೆ ನಡೆದ ಚಂಪಾಷಷ್ಠಿ ಸಂಧರ್ಭದಲ್ಲಿ ವ್ಯಾಪಾರಿ ಯುವಕನ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ ಆರೋಪದಲ್ಲಿ ಅಮಾನತಿನಲ್ಲಿರುವ ಪೊಲೀಸ್ ಪೇದೆ ಭೀಮಣ್ಣ ಮತ್ತೆ ಕಡಬ ಅಥವಾ ಪುತ್ತೂರು ತಾಲೂಕಿನ ಠಾಣೆಗಳಲ್ಲಿ ಕರ್ತವ್ಯಕ್ಕೆ ಹಾಜರಾದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಹಿಂದೂ ಜಾಗರಣ ವೇದಿಕೆ ಎಚ್ಚರಿಕೆ ನೀಡಿದೆ. ಈ ಕುರಿತು ‘ಸಮಗ್ರ ಸಮಾಚಾರ’ಕ್ಕೆ ಹೇಳಿಕೆ ನೀಡಿರುವ ಹಿಂಜಾವೇ ”ಪೊಲೀಸ್ ಪೇದೆ ಹಿಂದೂ ವ್ಯಾಪಾರಿಗೆ ವಿನಾಃ ಕಾರಣ ಹಲ್ಲೆ ನಡೆಸಿದ್ದು ದೌರ್ಜನ್ಯವೆಸಗಿದ್ದಾರೆ. ಈ ಕುರಿತಂತೆ ಪ್ರಕರಣ

ಕುಕ್ಕೆ ಸುಬ್ರಹ್ಮಣ್ಯ: ಪೊಲೀಸ್ ಪೇದೆ ಭೀಮಣ್ಣ ವಾಪಾಸ್ಸಾತಿಗೆ ವಿರೋಧ| ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ ಹಿಂ.ಜಾ.ವೇ Read More »

ಹತ್ತು ತಿಂಗಳ ಮಗುವನ್ನು ಕಾರಿನಿಂದ ಹೊರಗೆಸೆದು ಕೊಲೆ| ತಾಯಿ ಮೇಲೆ ಲೈಂಗಿಕ ದೌರ್ಜನ್ಯ

ಸಮಗ್ರ ನ್ಯೂಸ್: ಹತ್ತು ತಿಂಗಳ ಹೆಣ್ಣುಮಗುವನ್ನು ಕಾರಿನಿಂದ ಹೊರಕ್ಕೆಸೆದು ತಾಯಿಯ ಮೇಲೆ ಲೈಂಗಿಕ ಕಿರುಕುಳ ಎಸಗಿದ ಪ್ರಕರಣ ಮುಂಬೈ- ಅಹ್ಮದಾಬಾದ್ ಹೆದ್ದಾರಿಯ ಪಾಲ್ಗರ್ ಎಂಬಲ್ಲಿ ಶನಿವಾರ ನಡೆದಿದೆ. ತಾಯಿಯನ್ನೂ ಕಾರಿನಿಂದ ಹೊರಕ್ಕೆ ತಳ್ಳಲಾಗಿದ್ದು, ತಾಯಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸ್ ಮೂಲಗಳು ವರದಿ ಮಾಡಿವೆ. ಮಹಿಳೆ ಹಾಗೂ ಆಕೆಯ ಮಗಳು ವಾಡಾ ತಾಲೂಕಿನ ಪೊಶೆರೆ ಎಂಬಲ್ಲಿಗೆ ಕಾರಿನಲ್ಲಿ ಹೋಗುತ್ತಿದ್ದರು. ಇತರ ಕೆಲ ಪ್ರಯಾಣಿಕರ ಜತೆ ಕಾರಿನಲ್ಲಿ ಮಹಿಳೆ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಲಾಗಿದೆ. ಮಾರ್ಗಮಧ್ಯದಲ್ಲಿ

ಹತ್ತು ತಿಂಗಳ ಮಗುವನ್ನು ಕಾರಿನಿಂದ ಹೊರಗೆಸೆದು ಕೊಲೆ| ತಾಯಿ ಮೇಲೆ ಲೈಂಗಿಕ ದೌರ್ಜನ್ಯ Read More »

ಮಂಗಳೂರು: ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ಭಿನ್ನಕೋಮಿನ ಜೋಡಿ| ಸಂಘ ಪರಿವಾರದಿಂದ ನೈತಿಕ ಪೊಲೀಸ್ ಗಿರಿ

ಮಂಗಳೂರು: ನಗರದಲ್ಲಿ ಸಂಶಯಾಸ್ಪದವಾಗಿ ಸುತ್ತಾಟ ನಡೆಸುತ್ತಿದ್ದ ಜೋಡಿಯ ಮೇಲೆ ಬಜರಂಗದಳದ ಕಾರ್ಯಕರ್ತರು ಹಲ್ಲೆಗೈದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಮೂಲಕ ನೈತಿಕ ಗಿರಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಂಗಳೂರಿನ ಕೊಟ್ಟಾರದಲ್ಲಿ ತಡರಾತ್ರಿ ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿಯರ ಸುತ್ತಾಟ ನಡೆಸಿದ್ದಾರೆ. ಹಿಂದೂ ಕಾರ್ಯಕರ್ತರು ಇವರನ್ನು ತಡೆದಾಗ ಹೊಟೇಲ್‌ಗೆ ಊಟಕ್ಕೆ ಬಂದಿರುವುದಾಗಿ ಹೇಳಿಕೆ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಈ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಂಗಳೂರು: ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ಭಿನ್ನಕೋಮಿನ ಜೋಡಿ| ಸಂಘ ಪರಿವಾರದಿಂದ ನೈತಿಕ ಪೊಲೀಸ್ ಗಿರಿ Read More »

ಶಿವಮೊಗ್ಗ: ಲಾರಿ-ಕಾರು ಅಪಘಾತ| ಮೂವರು ಸಾವು; ಓರ್ವನ ಗಂಭೀರ

ಸಮಗ್ರ ನ್ಯೂಸ್: ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಹೊರವಲಯದ ಕಲ್ಲಾಪುರ ಗ್ರಾಮದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಕಾರಿನಲ್ಲಿದ್ದ ವಿವೇಕ್ (21), ಕಾರ್ತಿಕ್ (21) ಹಾಗೂ ಮೋಹನ್ (21) ಎಂದು ಗುರುತಿಸಲಾಗಿದೆ. ಕಾರಿನ‌ಲ್ಲಿ ಹಿಂಬದಿ ಕುಳಿತಿದ್ದ ರುದ್ರೇಶ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಿವಮೊಗ್ಗ: ಲಾರಿ-ಕಾರು ಅಪಘಾತ| ಮೂವರು ಸಾವು; ಓರ್ವನ ಗಂಭೀರ Read More »

ಬೆಂಗಳೂರು: ಹೆಂಡತಿಯನ್ನು ಪರಪುರುಷನ ಜೊತೆ ಮಲಗಿಸಿ ವಿಡಿಯೋ ಮಾಡುತ್ತಿದ್ದ ವಿಕೃತ ಗಂಡ| ಆರೋಪಿಯ ಬಂಧನ

ಸಮಗ್ರ ನ್ಯೂಸ್: ಪತಿ ತನ್ನ ಪತ್ನಿಯನ್ನು ಗೆಳೆಯರೊಂದಿಗೆ ಮಲಗಿಸಿ ವಿಡಿಯೋ ಮಾಡಿ ವಿಕೃತಿ ಮರೆಯುತ್ತಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪುರುಷ ಸಮಾಜವೇ ತಲೆ ತಗ್ಗಿಸುವಂತ ನೀಚ ಕಾರ್ಯ ಈತ ನಡೆಸುತ್ತಿದ್ದ. ತನ್ನ ಜೊತೆ ಅಗ್ನಿಸಾಕ್ಷಿಯಾಗಿ ಸಪ್ತಪದಿ ತುಳಿದ ಪತ್ನಿಯನ್ನು ಸ್ನೇಹಿತರೊಂದಿಗೆ ಮಲಗಿಸಿ ವಿಡಿಯೋ ಮಾಡಿ ವಿಕೃತಿ ಮೆರೆಯುತ್ತಿದ್ದನು. ಈ ಹಿಂಸೆಯನ್ನು ತಾಳಲಾರದೇ ಗಂಡನ ವಿರುದ್ದ ಪತ್ನಿ ದೂರು ನೀಡಿದ್ದು, ತನ್ನ ಗಂಡ ಇನ್ನೂ ಹಲವು ವಿಕೃತಗಾಮಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಬಗ್ಗೆ ಪೊಲೀಸರ ಮುಂದೆ ಪತ್ನಿ ಹೇಳಿಕೊಂಡಿದ್ದಾಳೆ. 2011

ಬೆಂಗಳೂರು: ಹೆಂಡತಿಯನ್ನು ಪರಪುರುಷನ ಜೊತೆ ಮಲಗಿಸಿ ವಿಡಿಯೋ ಮಾಡುತ್ತಿದ್ದ ವಿಕೃತ ಗಂಡ| ಆರೋಪಿಯ ಬಂಧನ Read More »