ಕ್ರೈಂ

ಮೈಸೂರು: ಕಸ್ಟಮ್ಸ್ ಅಧಿಕಾರ ಎಂದು ನಂಬಿಸಿ ಸಾರ್ವಜನಿಕರಿಗೆ ಲಕ್ಷಾಂತರ ಪಂಗನಾಮ

ಸಮಗ್ರ‌ ನ್ಯೂಸ್: ಕಸ್ಟಮ್ಸ್ ಅಧಿಕಾರಿ ಎಂದು ನಂಬಿಸಿ ಹಲವಾರು ಶಿಕ್ಷಕರಿಗೆ ಹಾಗೂ ಸಾರ್ವಜನಿಕರಿಗೆ ಲಕ್ಷಾಂತರ ರೂ ಪಂಗನಾಮ ಹಾಕಿದ ಖದೀಮ ಮೈಸೂರು ಪೊಲೀಸರ ಅತಿಥಿಯಾಗಿದ್ದಾನೆ. ಗೂಗಲ್ ನಲ್ಲಿ ಸರ್ಚ್ ಮಾಡಿ ಶಾಲೆಗಳನ್ನ ಸಂಪರ್ಕಿಸಿ ಶಿಕ್ಷಕರ ಮೊಬೈಲ್ ನಂಬರ್ ಗಳನ್ನ ಸಂಗ್ರಹಿಸಿ ತಾನು ಹಳೆ ವಿಧ್ಯಾರ್ಥಿ ಎಂದು ನಂಬಿಸಿದ್ದಾನೆ. ನಂತರ ತಾನು ಕಸ್ಟಮ್ಸ್ ಅಧಿಕಾರಿ ಎಂದು ಸುಳ್ಳು ಹೇಳಿ ಕಡಿಮೆ ಬೆಲೆಯಲ್ಲಿ ಚಿನ್ನಾಭರಣ ಹಾಗೂ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನ ಕೊಡಿಸುವುದಾಗಿ ನಂಬಿಸಿ 7,48,000/- ರೂ ವಂಚಿಸಿದ್ದಾನೆ. ಬೆಂಗಳೂರಿನ ವಿವಿದ ಪೊಲೀಸ್ […]

ಮೈಸೂರು: ಕಸ್ಟಮ್ಸ್ ಅಧಿಕಾರ ಎಂದು ನಂಬಿಸಿ ಸಾರ್ವಜನಿಕರಿಗೆ ಲಕ್ಷಾಂತರ ಪಂಗನಾಮ Read More »

ಕಾರ್ಕಳ: ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ

ಸಮಗ್ರ ನ್ಯೂಸ್: ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಬಳಿ ಖಾಸಗಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿ ಗಂಡ ಹೆಂಡತಿ ಮಗು ಸಹಿತ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ( ಡಿ.10 ರಂದು) ನಡೆದಿದೆ. ಮೃತಪಟ್ಟವರನ್ನು ಆಂಧ್ರಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಶನಿವಾರ ಬೆಳಗ್ಗೆ 7 ರ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೃತರನ್ನು ಬೆಂಗಳೂರು ಮೂಲದ ನಾಗರಾಜ್ (40), ಅವರ ಪತ್ನಿ ಪ್ರತ್ಯುಷಾ (32)

ಕಾರ್ಕಳ: ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ Read More »

ಮಂಗಳೂರು: ಬುರ್ಖಾ ಧರಿಸಿ ವಿದ್ಯಾರ್ಥಿಗಳ ಅಶ್ಲೀಲ ಡ್ಯಾನ್ಸ್| ನಾಲ್ವರನ್ನು ಸಸ್ಪೆಂಡ್ ಮಾಡಿದ ಪ್ರಿನ್ಸಿಪಾಲ್

ಸಮಗ್ರ ನ್ಯೂಸ್: ಮಂಗಳೂರಿನ ವಾಮಂಜೂರಿನಲ್ಲಿ ಖಾಸಗಿ ಕಾಲೇಜಿನಲ್ಲಿ ವಿಧ್ಯಾರ್ಥಿಗಳು ಬುರ್ಖಾ ಧರಿಸಿ ನೃತ್ಯ ಪ್ರದರ್ಶನ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನಲೆ ಕಾಲೇಜು ಡ್ಯಾನ್ಸ್ ಮಾಡಿದ್ದ ನಾಲ್ವರು ವಿಧ್ಯಾರ್ಥಿಗಳು ಸಸ್ಪೆಂಡ್ ಮಾಡಿ ಆಂತರಿಕ ತನಿಖೆಗೆ ಆದೇಶಿಸಿದೆ. ಬುರ್ಖಾ ಧರಿಸಿ ವಿಧ್ಯಾರ್ಥಿಗಳು ನೃತ್ಯ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಮುಸ್ಲೀಂ ಧರ್ಮವನ್ನು ಅವಹೇಳನ ಮಾಡಲಾಗುತ್ತಿದೆ ಎಂಬ ಅರ್ಥದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಕಾಲೇಜು ಆಡಳಿತ ಮಂಡಳಿ, ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ವಿಧ್ಯಾರ್ಥಿಗಳೇ

ಮಂಗಳೂರು: ಬುರ್ಖಾ ಧರಿಸಿ ವಿದ್ಯಾರ್ಥಿಗಳ ಅಶ್ಲೀಲ ಡ್ಯಾನ್ಸ್| ನಾಲ್ವರನ್ನು ಸಸ್ಪೆಂಡ್ ಮಾಡಿದ ಪ್ರಿನ್ಸಿಪಾಲ್ Read More »

ಸುಳ್ಯ: ‘ಕಾಂತಾರ’ ಸಿನಿಮಾ ನೋಡಲು ಬಂದ ಯುವ ಜೋಡಿ ಮೇಲೆ ಹಲ್ಲೆ ಪ್ರಕರಣ| ಐವರ ವಿರುದ್ದ ಎಫ್ ಐಆರ್

ಸಮಗ್ರ ನ್ಯೂಸ್: ಸುಳ್ಯ ನಗರದ ಸಂತೋಷ್ ಥಿಯೇಟರ್ ಗೆ ಸಿನಿಮಾ ನೋಡಲು ಬಂದ ಯುವಜೋಡಿಯನ್ನು ನೈತಿಕ ಪೊಲೀಸ್ ಗಿರಿ ನೆಪದಲ್ಲಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಠಾಣೆಯಲ್ಲಿ ಐವರ ವಿರುದ್ದ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಹಲ್ಲೆಗೊಳಗಾದ ಬಂಟ್ವಾಳದ ಮೊಹಮ್ಮದ್ ಇಮ್ತಿಯಾಜ್ ದೂರು ನೀಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಪರಿಚಿತಳಾದ ತನ್ನದೇ ಕೋಮಿನ ಯುವತಿಯ ಭೇಟಿಗೆಂದು ಸುಳ್ಯಕ್ಕೆ ಯುವಕ ಬಂದಿದ್ದು, ಈ ವೇಳೆ ಇಬ್ಬರೂ ನಗರದ ಸಂತೋಷ್ ಚಿತ್ರಮಂದಿರಕ್ಕೆ ‘ಕಾಂತಾರ’ ಸಿನಿಮಾ ನೋಡಲು ನಿರ್ಧರಿಸಿ ಹೋಗಿದ್ದರು. ಆದರೆ ಸಿನಿಮಾ ಆರಂಭಕ್ಕೆ

ಸುಳ್ಯ: ‘ಕಾಂತಾರ’ ಸಿನಿಮಾ ನೋಡಲು ಬಂದ ಯುವ ಜೋಡಿ ಮೇಲೆ ಹಲ್ಲೆ ಪ್ರಕರಣ| ಐವರ ವಿರುದ್ದ ಎಫ್ ಐಆರ್ Read More »

ಧಾರವಾಡ: ಲಾಡ್ಜ್ ನಲ್ಲಿ ನೇಣಿಗೆ ಕೊರಳೊಡ್ಡಿದ ಯುವಜೋಡಿ

ಸಮಗ್ರ ನ್ಯೂಸ್: ಲಾಡ್ಜ್​ನಲ್ಲಿ ಯುವಕ ಹಾಗೂ ಯುವತಿ ಒಟ್ಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನದ ವೇಳೆಗೆ ಇಬ್ಬರೂ ಬಸ್ ನಿಲ್ದಾಣದ ಪಕ್ಕದ ಲಾಡ್ಜ್​ಗೆ ತೆರಳಿದ್ದರು.‌ ಅದೇ ದಿನ ಸಂಜೆ ವೇಳೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಯುವಕ ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದವನು ಎನ್ನಲಾಗಿದೆ. ಇಬ್ಬರ ನಡುವಿನ ಪ್ರೀತಿ ವಿಚಾರದಲ್ಲಿ ಸಮಸ್ಯೆ ಉಂಟಾಗಿರುವುದೇ ಆತ್ಮಹತ್ಯೆಗೆ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ನವಲಗುಂದ ಪೊಲೀಸ್​

ಧಾರವಾಡ: ಲಾಡ್ಜ್ ನಲ್ಲಿ ನೇಣಿಗೆ ಕೊರಳೊಡ್ಡಿದ ಯುವಜೋಡಿ Read More »

ಕೊಯಮತ್ತೂರು ಸ್ಪೋಟ ಪ್ರಕರಣ| ಮೂವರನ್ನು ವಶಕ್ಕೆ ಪಡೆದ ಎನ್ಐಎ| ಮಂಗಳೂರು ಸ್ಪೋಟಕ್ಕೂ ಇದೆ ಲಿಂಕ್!?

ಸಮಗ್ರ ನ್ಯೂಸ್: ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ಕಾರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಬುಧವಾರ(ಡಿ.7)ದಂದು ಮೂವರನ್ನು ಬಂಧಿಸಿದೆ. ಬಂಧಿತ ಮೂವರನ್ನು ಪೋದನೂರಿನ ಮೊಹಮ್ಮದ್ ತೌಫೀಕ್(25), ಕೊಣ್ಣೂರಿನ ಉಮರ್ ಫಾರೂಕ್ ಅಲಿಯಾಸ್ ಶ್ರೀನಿವಾಸನ್(39) ದಕ್ಷಿಣ ಉಕ್ಕಡಂನ ಫಿರೋಸ್ ಖಾನ್(28) ಎಂದು ಗುರುತಿಸಲಾಗಿದೆ. ಸ್ಫೋಟದ ನಂತರ, ಪೊಲೀಸರು ಉಕ್ಕಡಂ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ಪ್ರಕರಣವನ್ನು ಅಕ್ಟೋಬರ್ 27 ರಂದು ಎನ್‌ಐಎ ಮರು ದಾಖಲಿಸಿದೆ. ಅಕ್ಟೋಬರ್ 23 ರಂದು ಕೊಯಮತ್ತೂರು ಜಿಲ್ಲೆಯ ಕೊಟ್ಟೈ ಈಶ್ವರನ್ ದೇವಸ್ಥಾನದ ಮುಂಭಾಗದಲ್ಲಿ

ಕೊಯಮತ್ತೂರು ಸ್ಪೋಟ ಪ್ರಕರಣ| ಮೂವರನ್ನು ವಶಕ್ಕೆ ಪಡೆದ ಎನ್ಐಎ| ಮಂಗಳೂರು ಸ್ಪೋಟಕ್ಕೂ ಇದೆ ಲಿಂಕ್!? Read More »

ಸುಳ್ಯ: ಕಾಂತಾರ ಸಿನಿಮಾ ನೋಡಲು ಬಂದ ಮುಸ್ಲಿಂ ಜೋಡಿಗೆ ಥಳಿಸಿದ ಮುಸ್ಲಿಂ ಯುವಕರು!?

ಸಮಗ್ರ ನ್ಯೂಸ್: ‘ಕಾಂತಾರ’ ಸಿನಿಮಾ ವೀಕ್ಷಣೆಗೆಂದು ಬಂದ ಮುಸ್ಲಿಂ ಯುವಜೋಡಿಯ ಮೇಲೆ ಮುಸ್ಲಿಂ ಯುವಕರ ಗುಂಪೊಂದು ದಾಳಿ ನಡೆಸಿ ಥಳಿಸಿದ ಘಟನೆ ಸುಳ್ಯದ ಸಂತೋಷ್ ಚಿತ್ರಮಂದಿರದ ಬಳಿ ನಡೆದಿದೆ. ಡಿ.7ರಂದು ಈ ಘಟನೆ ನಡೆದಿದ್ದು, ಯುವಕ ಮತ್ತು ಯುವತಿ ಸುಳ್ಯದ ಸಂತೋಷ್ ಚಿತ್ರಮಂದಿರದ ಆವರಣದಲ್ಲಿ ಸಿನಿಮಾ ನೋಡಲು ಬಂದವರು ಮಾತನಾಡುತ್ತಾ ನಿಂತಿದ್ದರು ಎನ್ನಲಾಗಿದೆ. ಈ ವೇಳೆ ಇದನ್ನು ಗಮನಿಸಿದ ಸ್ಥಳೀಯ ಮುಸ್ಲಿಂ ಯುವಕರ ಗುಂಪೊಂದು ಯುವಕ ಮತ್ತು ಯುವತಿಯನ್ನು ಪ್ರಶ್ನಿಸಿದ್ದು, ಬಳಿಕ ಯುವಕನಿಗೆ ಥಳಿಸಿದರೆನ್ನಲಾಗಿದೆ. ಬಳಿಕ ‘ಕಾಂತಾರ’

ಸುಳ್ಯ: ಕಾಂತಾರ ಸಿನಿಮಾ ನೋಡಲು ಬಂದ ಮುಸ್ಲಿಂ ಜೋಡಿಗೆ ಥಳಿಸಿದ ಮುಸ್ಲಿಂ ಯುವಕರು!? Read More »

ಕೊಲೆಯಾದವಳು 7 ವರ್ಷದ ಬಳಿಕ ಪ್ರಿಯಕರನೊಂದಿಗೆ ಪತ್ತೆ!|ಮಾಡದ ತಪ್ಪಿಗೆ ಜೈಲು ಶಿಕ್ಷೆ ಅನುಭವಿಸಿದ ಮತ್ತೊಬ್ಬ

ಲಕ್ನೋ: 7 ವರ್ಷದ ಹಿಂದೆ ಸತ್ತೋಗಿದ್ದಾಳೆ ಎಂದು ಆಕೆಯ ಸಾವಿಗೆ ಕಾರಣನಾಗಿದ್ದಾನೆಂದು 7 ವರ್ಷದ ಹಿಂದೆ ವ್ಯಕ್ತಿಯೋರ್ವ ಜೈಲು ಸೇರಿದ್ದ. ಆದರೆ ಇದೀಗ ಕೊಲೆಯಾದವಳು 7 ವರ್ಷದ ಬಳಿಕ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾಳೆ. ಆಕೆಯನ್ನು ಕೊಲೆಮಾಡಿದ ಆರೋಪದಲ್ಲಿ ವಿಷ್ಣು ಎಂಬಾತನಿಗೆ ನ್ಯಾಯಾಲಯವು 7 ವರ್ಷಗಳ ಹಿಂದೆ ಜೈಲು ಶಿಕ್ಷೆಯನ್ನು ವಿಧಿಸಿದ್ದು, ಮಹಿಳೆಯ ತಂದೆ ಆಗ್ರಾದಲ್ಲಿ ಅಪರಿಚಿತ ಶವವನ್ನು ತಮ್ಮ ಮಗಳು ಎಂದು ಗುರುತಿಸಿದ್ದರು. ಇನ್ನು ಅಪ್ರಾಪ್ತೆಯನ್ನು ಅಪಹರಿಸಿ ಕೊಂದ ಆರೋಪ ಪ್ರಕರಣದಲ್ಲಿ ವಿಷ್ಣು ಜೈಲು ಪಾಲಾಗಿದ್ದ. ಈ ಮಧ್ಯೆ,

ಕೊಲೆಯಾದವಳು 7 ವರ್ಷದ ಬಳಿಕ ಪ್ರಿಯಕರನೊಂದಿಗೆ ಪತ್ತೆ!|ಮಾಡದ ತಪ್ಪಿಗೆ ಜೈಲು ಶಿಕ್ಷೆ ಅನುಭವಿಸಿದ ಮತ್ತೊಬ್ಬ Read More »

ಮಂಗಳೂರು ನೈತಿಕ ಪೊಲೀಸ್ ಗಿರಿ ಪ್ರಕರಣ| ಮೂರು ಪ್ರತ್ಯೇಕ ದೂರು ದಾಖಲು

ಸಮಗ್ರ ನ್ಯೂಸ್: ಮಂಗಳೂರು ಕಂಕನಾಡಿಯ ಸುಲ್ತಾನ್ ಗೋಲ್ಡ್ ಜ್ಯುವೆಲ್ಲರಿಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧ ಮೂರು ಪ್ರತ್ಯೇಕ ಪ್ರಕರಣ ದಾಖಲಿಸಿದ ಕದ್ರಿ ಠಾಣಾ ಪೊಲೀಸರು ಆರೋಪಿಗಳ ಪತ್ತೆಗೆ‌ ಬಲೆ ಬೀಸಿದ್ದಾರೆ. ಯುವತಿ ತಾಯಿ, ಹಲ್ಲೆಗೊಳಗಾದ ಯುವಕ ಮತ್ತು ಸುಲ್ತಾನ್ ಜ್ಯುವೆಲ್ಲರಿ ಮಾಲೀಕರ ದೂರು ಆಧರಿಸಿ ಎಫ್‌ಐಆರ್ ದಾಖಲಾಗಿದೆ. ಮಗಳ ಮೇಲೆ ದೌರ್ಜನ್ಯ ಹಾಗೂ ಬೆದರಿಕೆ ಒಡ್ಡಿದ ಬಗ್ಗೆ ಯುವತಿ ತಾಯಿ ದೂರು ನೀಡಿದ್ದಾರೆ. ಹಲ್ಲೆ ‌ನಡೆಸಿ ಗಲಭೆ ಸೃಷ್ಟಿಸಿದ ಬಗ್ಗೆ ಯುವಕ ದೂರು ನೀಡಿದ್ದು,

ಮಂಗಳೂರು ನೈತಿಕ ಪೊಲೀಸ್ ಗಿರಿ ಪ್ರಕರಣ| ಮೂರು ಪ್ರತ್ಯೇಕ ದೂರು ದಾಖಲು Read More »

ಕ್ರೌರ್ಯ ಮೆರೆದ‌ ಎಸ್ಟೇಟ್ ಮಾಲೀಕ| ತೋಟದಲ್ಲಿ ಮೇಯುತ್ತಿದ್ದ ಹಸುಗಳಿಗೆ ಗುಂಡಿಕ್ಕಿ ಕೊಲೆ

ಸಮಗ್ರ ನ್ಯೂಸ್: ಮಡಿಕೇರಿ ಜಿಲ್ಲೆ ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ಮೂರು ಹಸುಗಳು ಹುಲ್ಲು ಮೇಯುತ್ತಾ, ನರೇಂದ್ರ ನಾಯ್ಡು ಎಂಬುವವರ ಎಸ್ಟೇಟ್​ಗೆ ನುಗ್ಗಿದ್ದು, ನನ್ನ ಜಾಗದಲ್ಲಿ ಮೇಯುತ್ತಿದೆ ಎಂಬ ಕಾರಣಕ್ಕಾಗಿ ಎಸ್ಟೇಟ್ ಮಾಲೀಕ ಮೂರು ಹಸುಗಳಲ್ಲಿ ಎರಡು ಹಸುಗಳನ್ನು ಗುಂಡಿಟ್ಟು ಕೊಂದು ಹಾಕಿದ್ದಾನೆ. ಸಿ.ಕೆ.ಮಣಿ ಎಂಬುವರಿಗೆ ಸೇರಿದ‌ ಹಸುಗಳಾಗಿದ್ದು, ಹಲವು ಹಸುಗಳನ್ನು ಸಾಕಿದ್ದ ಇವರು ಹಾಲು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಆದರೆ ಮೊನ್ನೆ (ಡಿ.5) ಮಣಿಯ ಮೂರು ಹಸುಗಳಲ್ಲಿ ಒಂದು ಮಾತ್ರ ಮನೆಗೆ ಹಿಂದಿರುಗಿತ್ತು. ಆ

ಕ್ರೌರ್ಯ ಮೆರೆದ‌ ಎಸ್ಟೇಟ್ ಮಾಲೀಕ| ತೋಟದಲ್ಲಿ ಮೇಯುತ್ತಿದ್ದ ಹಸುಗಳಿಗೆ ಗುಂಡಿಕ್ಕಿ ಕೊಲೆ Read More »