ಪುತ್ತೂರು: ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವು
ಸಮಗ್ರ ನ್ಯೂಸ್: ವಿದ್ಯುತ್ ಸರಿಪಡಿಸುತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುತ್ತೂರು ತಾಲ್ಲೂಕಿನ ಪಡುವನ್ನೂರು ಗ್ರಾಮದ ಅಂಬಟೆಮೂಲೆ ಎಂಬಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಪಡುವನ್ನೂರು ಗ್ರಾಮದ ಪಡುಮಲೆ ಸರ್ಕಾರಿ ಶಾಲಾ ಸಮೀಪದ ನಿವಾಸಿ ಕೃಷ್ಣ ನಾಯ್ಕ್ ಮತ್ತು ಸರಸ್ವತಿ ದಂಪತಿ ಪುತ್ರ, ಪಟ್ಟೆಯ ಪ್ರತಿಭಾ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ರಂಜಿತ್ ಮೃತ ಪಟ್ಟವರು. ರಂಜಿತ್ ಅವರ ಪರಿಚಯದ ಹುಡುಗನೋರ್ವ ತನ್ನ ಮನೆಗೆ ವಿದ್ಯುತ್ ಇಲ್ಲ, ಹಾಗಾಗಿ ಅದನ್ನು ಸರಿಪಡಿಸುವಂತೆ ರಂಜಿತ್ ಅವರನ್ನು […]
ಪುತ್ತೂರು: ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವು Read More »










