ಕ್ರೈಂ

ರಾತ್ರಿ 11 ಗಂಟೆ ನಂತರ ಪತಿ-ಪತ್ನಿ ಜೊತೆಯಾಗಿ ಓಡಾಡಿದ್ರೆ ₹.3000 ಫೈನ್| ಹೀಗೊಂದು ದಂಡ ರೂಪದ ಸುಲಿಗೆ!?

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಹೊಯ್ಸಳ ಪೊಲೀಸರ ವಿರುದ್ಧ ಸುಲಿಗೆ ಆರೋಪ ಕೇಳಿ ಬಂದಿದ್ದು, ಪೊಲೀಸರು ಸ್ನೇಹಿತರ ಜತೆ ಪಾರ್ಟಿ ಮುಗಿಸಿ , ಮಾನ್ಯತಾ ಟೆಕ್​ಪಾರ್ಕ್​ ಬಳಿ ಮಧ್ಯರಾತ್ರಿ ಬರುತ್ತಿದ್ದ ಕಾರ್ತಿಕ್ ಪೆತ್ರಿ, ಪತ್ನಿ ದಂಪತಿಯನ್ನು ತಡೆದು 3000ಕ್ಕೆ ಬೇಡಿಕೆ ಇಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಲ್ಲಿ ಹೊಯ್ಸಳ ಪೊಲೀಸರ ವಿರುದ್ಧ ಸುಲಿಗೆ ಆರೋಪ ಕೇಳಿ ಬಂದಿದ್ದು, ಮಾನ್ಯತಾ ಟೆಕ್​ಪಾರ್ಕ್​ ಬಳಿ ಸ್ನೇಹಿತರ ಜತೆ ಪಾರ್ಟಿ ಮುಗಿಸಿ ಬರುತ್ತಿದ್ದ ಕಾರ್ತಿಕ್ ಪೆತ್ರಿ, ಪತ್ನಿ ಯನ್ನ ಮಧ್ಯರಾತ್ರಿ ದಂಪತಿ ತಡೆದ […]

ರಾತ್ರಿ 11 ಗಂಟೆ ನಂತರ ಪತಿ-ಪತ್ನಿ ಜೊತೆಯಾಗಿ ಓಡಾಡಿದ್ರೆ ₹.3000 ಫೈನ್| ಹೀಗೊಂದು ದಂಡ ರೂಪದ ಸುಲಿಗೆ!? Read More »

ಕುಕ್ಕೆ ಸುಬ್ರಹ್ಮಣ್ಯ: ಪೊಲೀಸ್ ಪೇದೆ ಭೀಮಣ್ಣ ವಾಪಾಸ್ಸಾತಿಗೆ ವಿರೋಧ| ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ ಹಿಂ.ಜಾ.ವೇ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇತ್ತೀಚೆಗೆ ನಡೆದ ಚಂಪಾಷಷ್ಠಿ ಸಂಧರ್ಭದಲ್ಲಿ ವ್ಯಾಪಾರಿ ಯುವಕನ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ ಆರೋಪದಲ್ಲಿ ಅಮಾನತಿನಲ್ಲಿರುವ ಪೊಲೀಸ್ ಪೇದೆ ಭೀಮಣ್ಣ ಮತ್ತೆ ಕಡಬ ಅಥವಾ ಪುತ್ತೂರು ತಾಲೂಕಿನ ಠಾಣೆಗಳಲ್ಲಿ ಕರ್ತವ್ಯಕ್ಕೆ ಹಾಜರಾದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಹಿಂದೂ ಜಾಗರಣ ವೇದಿಕೆ ಎಚ್ಚರಿಕೆ ನೀಡಿದೆ. ಈ ಕುರಿತು ‘ಸಮಗ್ರ ಸಮಾಚಾರ’ಕ್ಕೆ ಹೇಳಿಕೆ ನೀಡಿರುವ ಹಿಂಜಾವೇ ”ಪೊಲೀಸ್ ಪೇದೆ ಹಿಂದೂ ವ್ಯಾಪಾರಿಗೆ ವಿನಾಃ ಕಾರಣ ಹಲ್ಲೆ ನಡೆಸಿದ್ದು ದೌರ್ಜನ್ಯವೆಸಗಿದ್ದಾರೆ. ಈ ಕುರಿತಂತೆ ಪ್ರಕರಣ

ಕುಕ್ಕೆ ಸುಬ್ರಹ್ಮಣ್ಯ: ಪೊಲೀಸ್ ಪೇದೆ ಭೀಮಣ್ಣ ವಾಪಾಸ್ಸಾತಿಗೆ ವಿರೋಧ| ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ ಹಿಂ.ಜಾ.ವೇ Read More »

ಹತ್ತು ತಿಂಗಳ ಮಗುವನ್ನು ಕಾರಿನಿಂದ ಹೊರಗೆಸೆದು ಕೊಲೆ| ತಾಯಿ ಮೇಲೆ ಲೈಂಗಿಕ ದೌರ್ಜನ್ಯ

ಸಮಗ್ರ ನ್ಯೂಸ್: ಹತ್ತು ತಿಂಗಳ ಹೆಣ್ಣುಮಗುವನ್ನು ಕಾರಿನಿಂದ ಹೊರಕ್ಕೆಸೆದು ತಾಯಿಯ ಮೇಲೆ ಲೈಂಗಿಕ ಕಿರುಕುಳ ಎಸಗಿದ ಪ್ರಕರಣ ಮುಂಬೈ- ಅಹ್ಮದಾಬಾದ್ ಹೆದ್ದಾರಿಯ ಪಾಲ್ಗರ್ ಎಂಬಲ್ಲಿ ಶನಿವಾರ ನಡೆದಿದೆ. ತಾಯಿಯನ್ನೂ ಕಾರಿನಿಂದ ಹೊರಕ್ಕೆ ತಳ್ಳಲಾಗಿದ್ದು, ತಾಯಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸ್ ಮೂಲಗಳು ವರದಿ ಮಾಡಿವೆ. ಮಹಿಳೆ ಹಾಗೂ ಆಕೆಯ ಮಗಳು ವಾಡಾ ತಾಲೂಕಿನ ಪೊಶೆರೆ ಎಂಬಲ್ಲಿಗೆ ಕಾರಿನಲ್ಲಿ ಹೋಗುತ್ತಿದ್ದರು. ಇತರ ಕೆಲ ಪ್ರಯಾಣಿಕರ ಜತೆ ಕಾರಿನಲ್ಲಿ ಮಹಿಳೆ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಲಾಗಿದೆ. ಮಾರ್ಗಮಧ್ಯದಲ್ಲಿ

ಹತ್ತು ತಿಂಗಳ ಮಗುವನ್ನು ಕಾರಿನಿಂದ ಹೊರಗೆಸೆದು ಕೊಲೆ| ತಾಯಿ ಮೇಲೆ ಲೈಂಗಿಕ ದೌರ್ಜನ್ಯ Read More »

ಮಂಗಳೂರು: ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ಭಿನ್ನಕೋಮಿನ ಜೋಡಿ| ಸಂಘ ಪರಿವಾರದಿಂದ ನೈತಿಕ ಪೊಲೀಸ್ ಗಿರಿ

ಮಂಗಳೂರು: ನಗರದಲ್ಲಿ ಸಂಶಯಾಸ್ಪದವಾಗಿ ಸುತ್ತಾಟ ನಡೆಸುತ್ತಿದ್ದ ಜೋಡಿಯ ಮೇಲೆ ಬಜರಂಗದಳದ ಕಾರ್ಯಕರ್ತರು ಹಲ್ಲೆಗೈದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಮೂಲಕ ನೈತಿಕ ಗಿರಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಂಗಳೂರಿನ ಕೊಟ್ಟಾರದಲ್ಲಿ ತಡರಾತ್ರಿ ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿಯರ ಸುತ್ತಾಟ ನಡೆಸಿದ್ದಾರೆ. ಹಿಂದೂ ಕಾರ್ಯಕರ್ತರು ಇವರನ್ನು ತಡೆದಾಗ ಹೊಟೇಲ್‌ಗೆ ಊಟಕ್ಕೆ ಬಂದಿರುವುದಾಗಿ ಹೇಳಿಕೆ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಈ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಂಗಳೂರು: ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ಭಿನ್ನಕೋಮಿನ ಜೋಡಿ| ಸಂಘ ಪರಿವಾರದಿಂದ ನೈತಿಕ ಪೊಲೀಸ್ ಗಿರಿ Read More »

ಶಿವಮೊಗ್ಗ: ಲಾರಿ-ಕಾರು ಅಪಘಾತ| ಮೂವರು ಸಾವು; ಓರ್ವನ ಗಂಭೀರ

ಸಮಗ್ರ ನ್ಯೂಸ್: ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಹೊರವಲಯದ ಕಲ್ಲಾಪುರ ಗ್ರಾಮದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಕಾರಿನಲ್ಲಿದ್ದ ವಿವೇಕ್ (21), ಕಾರ್ತಿಕ್ (21) ಹಾಗೂ ಮೋಹನ್ (21) ಎಂದು ಗುರುತಿಸಲಾಗಿದೆ. ಕಾರಿನ‌ಲ್ಲಿ ಹಿಂಬದಿ ಕುಳಿತಿದ್ದ ರುದ್ರೇಶ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಿವಮೊಗ್ಗ: ಲಾರಿ-ಕಾರು ಅಪಘಾತ| ಮೂವರು ಸಾವು; ಓರ್ವನ ಗಂಭೀರ Read More »

ಬೆಂಗಳೂರು: ಹೆಂಡತಿಯನ್ನು ಪರಪುರುಷನ ಜೊತೆ ಮಲಗಿಸಿ ವಿಡಿಯೋ ಮಾಡುತ್ತಿದ್ದ ವಿಕೃತ ಗಂಡ| ಆರೋಪಿಯ ಬಂಧನ

ಸಮಗ್ರ ನ್ಯೂಸ್: ಪತಿ ತನ್ನ ಪತ್ನಿಯನ್ನು ಗೆಳೆಯರೊಂದಿಗೆ ಮಲಗಿಸಿ ವಿಡಿಯೋ ಮಾಡಿ ವಿಕೃತಿ ಮರೆಯುತ್ತಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪುರುಷ ಸಮಾಜವೇ ತಲೆ ತಗ್ಗಿಸುವಂತ ನೀಚ ಕಾರ್ಯ ಈತ ನಡೆಸುತ್ತಿದ್ದ. ತನ್ನ ಜೊತೆ ಅಗ್ನಿಸಾಕ್ಷಿಯಾಗಿ ಸಪ್ತಪದಿ ತುಳಿದ ಪತ್ನಿಯನ್ನು ಸ್ನೇಹಿತರೊಂದಿಗೆ ಮಲಗಿಸಿ ವಿಡಿಯೋ ಮಾಡಿ ವಿಕೃತಿ ಮೆರೆಯುತ್ತಿದ್ದನು. ಈ ಹಿಂಸೆಯನ್ನು ತಾಳಲಾರದೇ ಗಂಡನ ವಿರುದ್ದ ಪತ್ನಿ ದೂರು ನೀಡಿದ್ದು, ತನ್ನ ಗಂಡ ಇನ್ನೂ ಹಲವು ವಿಕೃತಗಾಮಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಬಗ್ಗೆ ಪೊಲೀಸರ ಮುಂದೆ ಪತ್ನಿ ಹೇಳಿಕೊಂಡಿದ್ದಾಳೆ. 2011

ಬೆಂಗಳೂರು: ಹೆಂಡತಿಯನ್ನು ಪರಪುರುಷನ ಜೊತೆ ಮಲಗಿಸಿ ವಿಡಿಯೋ ಮಾಡುತ್ತಿದ್ದ ವಿಕೃತ ಗಂಡ| ಆರೋಪಿಯ ಬಂಧನ Read More »

ಮೈಸೂರು: ಕಸ್ಟಮ್ಸ್ ಅಧಿಕಾರ ಎಂದು ನಂಬಿಸಿ ಸಾರ್ವಜನಿಕರಿಗೆ ಲಕ್ಷಾಂತರ ಪಂಗನಾಮ

ಸಮಗ್ರ‌ ನ್ಯೂಸ್: ಕಸ್ಟಮ್ಸ್ ಅಧಿಕಾರಿ ಎಂದು ನಂಬಿಸಿ ಹಲವಾರು ಶಿಕ್ಷಕರಿಗೆ ಹಾಗೂ ಸಾರ್ವಜನಿಕರಿಗೆ ಲಕ್ಷಾಂತರ ರೂ ಪಂಗನಾಮ ಹಾಕಿದ ಖದೀಮ ಮೈಸೂರು ಪೊಲೀಸರ ಅತಿಥಿಯಾಗಿದ್ದಾನೆ. ಗೂಗಲ್ ನಲ್ಲಿ ಸರ್ಚ್ ಮಾಡಿ ಶಾಲೆಗಳನ್ನ ಸಂಪರ್ಕಿಸಿ ಶಿಕ್ಷಕರ ಮೊಬೈಲ್ ನಂಬರ್ ಗಳನ್ನ ಸಂಗ್ರಹಿಸಿ ತಾನು ಹಳೆ ವಿಧ್ಯಾರ್ಥಿ ಎಂದು ನಂಬಿಸಿದ್ದಾನೆ. ನಂತರ ತಾನು ಕಸ್ಟಮ್ಸ್ ಅಧಿಕಾರಿ ಎಂದು ಸುಳ್ಳು ಹೇಳಿ ಕಡಿಮೆ ಬೆಲೆಯಲ್ಲಿ ಚಿನ್ನಾಭರಣ ಹಾಗೂ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನ ಕೊಡಿಸುವುದಾಗಿ ನಂಬಿಸಿ 7,48,000/- ರೂ ವಂಚಿಸಿದ್ದಾನೆ. ಬೆಂಗಳೂರಿನ ವಿವಿದ ಪೊಲೀಸ್

ಮೈಸೂರು: ಕಸ್ಟಮ್ಸ್ ಅಧಿಕಾರ ಎಂದು ನಂಬಿಸಿ ಸಾರ್ವಜನಿಕರಿಗೆ ಲಕ್ಷಾಂತರ ಪಂಗನಾಮ Read More »

ಕಾರ್ಕಳ: ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ

ಸಮಗ್ರ ನ್ಯೂಸ್: ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಬಳಿ ಖಾಸಗಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿ ಗಂಡ ಹೆಂಡತಿ ಮಗು ಸಹಿತ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ( ಡಿ.10 ರಂದು) ನಡೆದಿದೆ. ಮೃತಪಟ್ಟವರನ್ನು ಆಂಧ್ರಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಶನಿವಾರ ಬೆಳಗ್ಗೆ 7 ರ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೃತರನ್ನು ಬೆಂಗಳೂರು ಮೂಲದ ನಾಗರಾಜ್ (40), ಅವರ ಪತ್ನಿ ಪ್ರತ್ಯುಷಾ (32)

ಕಾರ್ಕಳ: ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ Read More »

ಮಂಗಳೂರು: ಬುರ್ಖಾ ಧರಿಸಿ ವಿದ್ಯಾರ್ಥಿಗಳ ಅಶ್ಲೀಲ ಡ್ಯಾನ್ಸ್| ನಾಲ್ವರನ್ನು ಸಸ್ಪೆಂಡ್ ಮಾಡಿದ ಪ್ರಿನ್ಸಿಪಾಲ್

ಸಮಗ್ರ ನ್ಯೂಸ್: ಮಂಗಳೂರಿನ ವಾಮಂಜೂರಿನಲ್ಲಿ ಖಾಸಗಿ ಕಾಲೇಜಿನಲ್ಲಿ ವಿಧ್ಯಾರ್ಥಿಗಳು ಬುರ್ಖಾ ಧರಿಸಿ ನೃತ್ಯ ಪ್ರದರ್ಶನ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನಲೆ ಕಾಲೇಜು ಡ್ಯಾನ್ಸ್ ಮಾಡಿದ್ದ ನಾಲ್ವರು ವಿಧ್ಯಾರ್ಥಿಗಳು ಸಸ್ಪೆಂಡ್ ಮಾಡಿ ಆಂತರಿಕ ತನಿಖೆಗೆ ಆದೇಶಿಸಿದೆ. ಬುರ್ಖಾ ಧರಿಸಿ ವಿಧ್ಯಾರ್ಥಿಗಳು ನೃತ್ಯ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಮುಸ್ಲೀಂ ಧರ್ಮವನ್ನು ಅವಹೇಳನ ಮಾಡಲಾಗುತ್ತಿದೆ ಎಂಬ ಅರ್ಥದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಕಾಲೇಜು ಆಡಳಿತ ಮಂಡಳಿ, ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ವಿಧ್ಯಾರ್ಥಿಗಳೇ

ಮಂಗಳೂರು: ಬುರ್ಖಾ ಧರಿಸಿ ವಿದ್ಯಾರ್ಥಿಗಳ ಅಶ್ಲೀಲ ಡ್ಯಾನ್ಸ್| ನಾಲ್ವರನ್ನು ಸಸ್ಪೆಂಡ್ ಮಾಡಿದ ಪ್ರಿನ್ಸಿಪಾಲ್ Read More »

ಸುಳ್ಯ: ‘ಕಾಂತಾರ’ ಸಿನಿಮಾ ನೋಡಲು ಬಂದ ಯುವ ಜೋಡಿ ಮೇಲೆ ಹಲ್ಲೆ ಪ್ರಕರಣ| ಐವರ ವಿರುದ್ದ ಎಫ್ ಐಆರ್

ಸಮಗ್ರ ನ್ಯೂಸ್: ಸುಳ್ಯ ನಗರದ ಸಂತೋಷ್ ಥಿಯೇಟರ್ ಗೆ ಸಿನಿಮಾ ನೋಡಲು ಬಂದ ಯುವಜೋಡಿಯನ್ನು ನೈತಿಕ ಪೊಲೀಸ್ ಗಿರಿ ನೆಪದಲ್ಲಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಠಾಣೆಯಲ್ಲಿ ಐವರ ವಿರುದ್ದ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಹಲ್ಲೆಗೊಳಗಾದ ಬಂಟ್ವಾಳದ ಮೊಹಮ್ಮದ್ ಇಮ್ತಿಯಾಜ್ ದೂರು ನೀಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಪರಿಚಿತಳಾದ ತನ್ನದೇ ಕೋಮಿನ ಯುವತಿಯ ಭೇಟಿಗೆಂದು ಸುಳ್ಯಕ್ಕೆ ಯುವಕ ಬಂದಿದ್ದು, ಈ ವೇಳೆ ಇಬ್ಬರೂ ನಗರದ ಸಂತೋಷ್ ಚಿತ್ರಮಂದಿರಕ್ಕೆ ‘ಕಾಂತಾರ’ ಸಿನಿಮಾ ನೋಡಲು ನಿರ್ಧರಿಸಿ ಹೋಗಿದ್ದರು. ಆದರೆ ಸಿನಿಮಾ ಆರಂಭಕ್ಕೆ

ಸುಳ್ಯ: ‘ಕಾಂತಾರ’ ಸಿನಿಮಾ ನೋಡಲು ಬಂದ ಯುವ ಜೋಡಿ ಮೇಲೆ ಹಲ್ಲೆ ಪ್ರಕರಣ| ಐವರ ವಿರುದ್ದ ಎಫ್ ಐಆರ್ Read More »