ಕ್ರೈಂ

ವೃದ್ಧ ದಂಪತಿಯ ಕತ್ತು ಕೊಯ್ದು ಹತ್ಯೆ

ಸಮಗ್ರ ನ್ಯೂಸ್: ವೃದ್ಧ ದಂಪತಿಯ ಕತ್ತು ಕೊಯ್ದು ಹತ್ಯೆಗೈದಿರುವ ಕೃತ್ಯ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ. ಮೃತರನ್ನು ಪ್ರಭಾಕರ್ ಶೆಟ್ರು (75) ವಿಜಯ ಲಕ್ಷ್ಮಿ (65) ಎಂದು ಗುರುತಿಸಲಾಗಿದೆ.ನಗರದ ವಿನಾಯಕ ಬಡಾವಣೆಯಲ್ಲಿ ವಾಸವಾಗಿದ್ದ ವೃದ್ಧ ದಂಪತಿ ಮನೆಯಲ್ಲಿ ಇಬ್ಬರೇ ಇರುವುದನ್ನು ಖಚಿತಪಡಿಸಿಕೊಂಡ ದುಷ್ಕರ್ಮಿಗಳು ಅವರ ಕತ್ತು ಕೊಯ್ದು ಕೊಲೆ ಮಾಡಿದ್ದಾರೆ. ಗುರುವಾರ ಸಂಜೆ ಘಟನೆ ನಡೆದಿದ್ದು, ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ವೃದ್ಧ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಚಿಕ್ಕನಾಯಕನಹಳ್ಳಿ ಹಾಗೂ ದಾವಣಗೆರೆಗೆ ಮದುವೆ ಮಾಡಿ […]

ವೃದ್ಧ ದಂಪತಿಯ ಕತ್ತು ಕೊಯ್ದು ಹತ್ಯೆ Read More »

ಮದ್ಯ ಸೇವನೆ ವೇಳೆ ಅತ್ತ ಕಂದಮ್ಮ| ಕತ್ತು ಹಿಸುಕಿ ಪುತ್ರಿಯನ್ನೇ ಕೊಂದ ಪಾಪಿ ತಂದೆ

ಸಮಗ್ರ ನ್ಯೂಸ್: ಮದ್ಯ ಸೇವಿಸುತ್ತಿದ್ದ ವೇಳೆ ಮಗು ಅಳುತ್ತಿದ್ದಕ್ಕೆ ತಂದೆಯೇ ಕಂದಮ್ಮನನ್ನು ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆ ಬದ್ದೇಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. 9 ತಿಂಗಳ ಮಗು ತನುಶ್ರೀ ಕೊಲೆಯಾದ ಕಂದಮ್ಮ. ರಾಮು(30) ಮಗುವನ್ನು ಕೊಂದ ಪಾಪಿ ತಂದೆ. ರಾಮು ಮನೆಯಲ್ಲಿ ರಾಮು ಮದ್ಯ ಸೇವಿಸುತ್ತಿದ್ದಾಗ ತನುಶ್ರೀ ಅಳುತ್ತಿದ್ದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಕೃತ್ಯವೆಸಗಿದ್ದಾನೆ. ತನುಶ್ರೀ ಕುತ್ತಿಗೆಯಲ್ಲಿದ್ದ ದಾರ ಹಿಡಿದು ಮೇಲೆ ಎತ್ತಿದ್ದಾನೆ. ಉಸಿರುಗಟ್ಟಿ ತನುಶ್ರೀ ಸಾವನ್ನಪ್ಪಿದ್ದಾಳೆ. ಪತ್ನಿ ಹಾಗೂ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲೇ

ಮದ್ಯ ಸೇವನೆ ವೇಳೆ ಅತ್ತ ಕಂದಮ್ಮ| ಕತ್ತು ಹಿಸುಕಿ ಪುತ್ರಿಯನ್ನೇ ಕೊಂದ ಪಾಪಿ ತಂದೆ Read More »

ಹೆಲ್ಮೆಟ್ ಇಲ್ಲದೆ ತ್ರಿಬಲ್ ರೈಡಿಂಗ್ ಮಾಡಿದ ಮಹಿಳಾ ಕಾನ್ಸ್ ಟೇಬಲ್| ಪೊಲೀಸ್ ಪೇದೆಗಳಿಗೆ ಕ್ಲಾಸ್ ತೆಗೆದುಕೊಂಡ ಮಹಿಳೆ

ಸಮಗ್ರ ನ್ಯೂಸ್: ಸಿಲಿಕಾನ್‌ ಸಿಟಿಯಲ್ಲಿ ಸ್ಕೂಟಿಯಲ್ಲಿ ಹೆಲ್ಮೆಟ್‌ ಕೂಡ ಇಲ್ಲದೇ ತ್ರಿಬಲ್‌ ರೈಡಿಂಗ್‌ ಬಂದ ಮಹಿಳಾ ಪೊಲೀಸ್‌ ಪೇದೆಗಳಿಗೆ ಮಹಿಳೆಯೊಬ್ಬರು ಕ್ಲಾಸ್‌ ತೆಗೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಮೂವರು ಮಹಿಳಾ ಪೊಲೀಸ್‌ ಪೇದೆಗಳು ಹೆಲ್ಮೆಟ್‌ ಇಲ್ಲದೇ ಸ್ಕೂಟಿಯಲ್ಲಿ ತ್ರಿಬಲ್‌ ರೈಡಿಂಗ್‌ ಬಂದಿದ್ದಾರೆ. ಮತ್ತೊಂದು ಸ್ಕೂಟಿಯಲ್ಲಿ ಇನ್ನಿಬ್ಬರು ಮಹಿಳಾ ಕಾನ್‌ಸ್ಟೇಬಲ್‌ಗಳಲ್ಲಿ ಹಿಂಬದಿ ಸವಾರರು ಹೆಲ್ಮೆಟ್‌ ಧರಿಸಿರಲಿಲ್ಲ. ಇದನ್ನು ಗಮನಿಸಿದ ಮಹಿಳೆಯೊಬ್ಬರು, ‘ರೂಲ್ಸ್ ಮಾಡೊರೂ ನೀವೇ.. ಬ್ರೇಕ್ ಮಾಡೊರೂ ನೀವೇ..ʼ ಅಂತಾ ತರಾಟೆ ತೆಗೆದುಕೊಂಡಿದ್ದಾರೆ. ಅಲ್ಲದೇ ಈ ದೃಶ್ಯವನ್ನು ವೀಡಿಯೋ

ಹೆಲ್ಮೆಟ್ ಇಲ್ಲದೆ ತ್ರಿಬಲ್ ರೈಡಿಂಗ್ ಮಾಡಿದ ಮಹಿಳಾ ಕಾನ್ಸ್ ಟೇಬಲ್| ಪೊಲೀಸ್ ಪೇದೆಗಳಿಗೆ ಕ್ಲಾಸ್ ತೆಗೆದುಕೊಂಡ ಮಹಿಳೆ Read More »

‘ತಂಗಿ, ತಂಗಿ’ ಎನ್ನುತ್ತಲೇ‌ ಮನೆ ಮಾಲೀಕನ‌ ಮಗಳ ಪಟಾಯಿಸಿದ ಮುಸ್ಲಿಂ ಯುವಕ!!

ಸಮಗ್ರ ನ್ಯೂಸ್: ಅಶ್ರಯ ನೀಡಿದ್ದ ಮನೆ ಮಾಲೀಕರ ಮಗಳನ್ನೇ ಮುಸ್ಲಿಂ ಹುಡುಗನೊಬ್ಬ ಪಟಾಯಿಸಿಕೊಂಡು ಮದುವೆಯಾಗಿರುವ ಆರೋಪ ರಾಯಚೂರು ಜಿಲ್ಲೆಯಲ್ಲಿ ಕೇಳಿಬಂದಿದೆ. ರಾಯಚೂರಿನ ರೆಹಾನ್‌ ಎನ್ನುವವನ ವಿರುದ್ದ ಲವ್‌ಜಿಹಾದ್ ಆರೋಪ ಕೇಳಿ ಬಂದಿದ್ದು, ಲಾಕ್‌ ಡೌನ್‌ವೇಳೆಯಲ್ಲಿ ರೆಹಾನ್‌ ಕುಟುಂಬವವರು ಹಿಂದೂ ಕುಟುಂಬದವರ ಮನೆಯಲ್ಲಿ ಅಶ್ರಯ ಪಡೆದುಕೊಂಡಿದ್ದ ಎನ್ನಲಾಗಿದೆ. ಈ ವೇಳೆಯಲ್ಲಿ ಮನೆ ಮಾಲೀಕರ ಮಗಳನ್ನು ತಂಗಿ ತಂಗಿ ಎನ್ನುತ್ತಿದ್ದನಂತೆ. ಇಬ್ಬರ ನಡುವೆ ಲವ್‌ ಆಗಿದ್ದು, ಯುವತಿ ರೆಹಾನ್ ಜೊತೆಗೆ ಓಡಿ ಹೋಗಿದ್ದು, ಸದ್ಯ ಆಕೆ ಹೊರ ರಾಜ್ಯದಲ್ಲಿ ಹನಿಮೂನ್

‘ತಂಗಿ, ತಂಗಿ’ ಎನ್ನುತ್ತಲೇ‌ ಮನೆ ಮಾಲೀಕನ‌ ಮಗಳ ಪಟಾಯಿಸಿದ ಮುಸ್ಲಿಂ ಯುವಕ!! Read More »

ಮಂಗಳೂರು: ಕುಖ್ಯಾತ ಅಂತರಾಜ್ಯ ಡಕಾಯಿತರ‌ ಬಂಧನ| ಹಲವು ಸಾಮಗ್ರಿಗಳ ವಶಗೈದ‌ ಸಿಸಿಬಿ

ಸಮಗ್ರ ನ್ಯೂಸ್: ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸಿದ ಕುಖ್ಯಾತ ಆಂತಾರಾಜ್ಯ ಜ್ಯುವೆಲ್ಲರಿ ಮತ್ತು ಬ್ಯಾಂಕ್ ದರೋಡೆ ಗ್ಯಾಂಗ್ ನ 9 ಮಂದಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ದರೋಡೆಗಾಗಿ ಸಂಗ್ರಹಿಸಿಟ್ಟಿದ್ದ ವಿವಿಧ ಸಾಮಾಗ್ರಿಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನವೆಂಬರ್29- 30ರಂದು ರಾತ್ರಿ ವೇಳೆಯಲ್ಲಿ ತೊಕ್ಕೊಟ್ಟು ಮಂಚಿಲ ಪರಿಸರದ ಮನೆಯೊಂದರಲ್ಲಿ ಉತ್ತರ ಭಾರತದ ಕುಖ್ಯಾತ ” ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ” ನ ವ್ಯಕ್ತಿಗಳು

ಮಂಗಳೂರು: ಕುಖ್ಯಾತ ಅಂತರಾಜ್ಯ ಡಕಾಯಿತರ‌ ಬಂಧನ| ಹಲವು ಸಾಮಗ್ರಿಗಳ ವಶಗೈದ‌ ಸಿಸಿಬಿ Read More »

ಕೈ ನಾಯಕನ ಪುತ್ರನ ಬರ್ತ್‌ ಡೇ ಪಾರ್ಟಿ‌ಯಲ್ಲಿ ಗಲಾಟೆ| ಊಟ ಕೊಟ್ಟಿಲ್ಲವೆಂದು‌ ಸಿಬ್ಬಂದಿಗೆ ಥಳಿಸಿದ‌‌ ಯುವಕರ ತಂಡ

ಸಮಗ್ರ ನ್ಯೂಸ್: ಕೈ ನಾಯಕರೊಬ್ಬರ ಪುತ್ರನ ಬರ್ತಡೇ ಪಾರ್ಟಿಗಾಗಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿರುವ ವಿಲೇಜ್ ರೆಸ್ಟೋರೆಂಟ್ ಗೆ ಬಂದಿದ್ದ 20ಕ್ಕೂ ಅಧಿಕ ಮಂದಿಯ ಗುಂಪು ಊಟ ಕೊಡಲು ನಿರಾಕರಿಸಿದರು ಎಂಬ ಕಾರಣಕ್ಕೆ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನ.20 ರಂದು ಇವರು ವಿಲೇಜ್ ರೆಸ್ಟೋರೆಂಟ್ ಗೆ ರಾತ್ರಿ 11:30 ರ ವೇಳೆಗೆ ತೆರಳಿದ್ದರು ಎನ್ನಲಾಗಿದ್ದು, ಈಗಾಗಲೇ ತಡವಾಗಿದೆ. ಹೀಗಾಗಿ ಊಟ ನೀಡಲು ಸಾಧ್ಯವಾಗುವುದಿಲ್ಲ ಎಂದು ರೆಸ್ಟೋರೆಂಟ್ ಸಿಬ್ಬಂದಿ ತಿಳಿಸಿದರು ಎಂದು ಹೇಳಲಾಗಿದೆ.

ಕೈ ನಾಯಕನ ಪುತ್ರನ ಬರ್ತ್‌ ಡೇ ಪಾರ್ಟಿ‌ಯಲ್ಲಿ ಗಲಾಟೆ| ಊಟ ಕೊಟ್ಟಿಲ್ಲವೆಂದು‌ ಸಿಬ್ಬಂದಿಗೆ ಥಳಿಸಿದ‌‌ ಯುವಕರ ತಂಡ Read More »

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಇಂದಿನಿಂದ ಫೀಲ್ಡ್ ಗೆ‌ ಇಳಿಯಲಿದೆ ಎನ್ಐಎ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣವನ್ನು ಎನ್‌ಐಎ ಅಧಿಕಾರಿಗಳಿಗೆ ಅಧಿಕೃತವಾಗಿ ಹಸ್ತಾಂತರ ಮಾಡಲಾಗುವುದು. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಎನ್‌ಐಎ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಿದ್ದು, ಇಂದಿನಿಂದ ಎನ್‌ಐಎ ಅಧಿಕಾರಿಗಳು ತನಿಖೆ ಆರಂಭಿಸಲಿದ್ದಾರೆ. ಪೊಲೀಸರು ಈಗಾಗಲೇ ಶಾರಿಕ್ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಖುದ್ದಾಗಿ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ತನಿಖಾ ತಂಡದಿಂದ ಶಾರಿಕ್ ಹೇಳಿಕೆ ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ತನಿಖಾಧಿಕಾರಿ ಪಿ.ಎ. ಹೆಗಡೆ ಎದುರು

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಇಂದಿನಿಂದ ಫೀಲ್ಡ್ ಗೆ‌ ಇಳಿಯಲಿದೆ ಎನ್ಐಎ Read More »

ಸನ್ಯಾಸಿಗಳಿಂದ ಡ್ರಗ್ಸ್ ಸೇವನೆ| ಅನಾಥವಾದ ದೇವಾಲಯ

ಸಮಗ್ರ ನ್ಯೂಸ್: ಸನ್ಯಾಸಿಗಳೆಂದರೆ‌ ಆಸೆ, ಆಕಾಂಕ್ಷೆಗಳನ್ನು ತೊರೆದವರು. ಆದರೆ ಇತ್ತೀಚಿಗೆ ಈ ಸನ್ಯಾಸಿಗಳ‌ ಕಥೆಯೇ ಬೇರೆಯಾಗ್ತಿದೆ. ಈ ಬೌಧ್ಧವಿಹಾರದಲ್ಲಿ ಎಲ್ಲಾ ಸನ್ಯಾಸಿಗಳು ಮಾದಕ ವಸ್ತು ಸೇವನೆಯಲ್ಲಿ ಪಾಸ್ ಆಗಿದ್ದು, ವಿಹಾರ ಅನಾಥವಾದ ಘಟನೆ ನಡೆದಿದೆ. ಹೌದು, ಥಾಯ್ಲೆಂಡ್‌ನ ಬೌದ್ಧ ದೇವಾಲಯವೊಂದು ಒಂದೇ ದಿನದಲ್ಲಿ ಎಲ್ಲಾ ಸನ್ಯಾಸಿಗಳನ್ನು ವಜಾಗೊಳಿಸಿದೆ. ಕಾರಣವೆಂದರೆ ಅವರಿಗೆ ಡ್ರಗ್ ಸೇವಿಸಿದ್ದಾರೆಯೇ ಎಂದು ಪರೀಕ್ಷೆ ನಡೆಸಲಾಯಿತು. ಆದರೆ ಅಲ್ಲಿ ಡ್ರಗ್ಸ್ ಬಳಸದ ಒಬ್ಬ ಸನ್ಯಾಸಿಯೂ ಇರಲಿಲ್ಲ ಎಂದು ತಿಳಿದುಬಂದಿದೆ. ಇದರೊಂದಿಗೆ ಎಲ್ಲರನ್ನೂ ವಜಾಗೊಳಿಸಲಾಗಿದೆ ಎಂದು ಅಧಿಕಾರಿಗಳು

ಸನ್ಯಾಸಿಗಳಿಂದ ಡ್ರಗ್ಸ್ ಸೇವನೆ| ಅನಾಥವಾದ ದೇವಾಲಯ Read More »

ಬೆಂಗಳೂರು: ಶಾಲಾ ಮಕ್ಕಳ ಬ್ಯಾಗ್ ನಲ್ಲಿ ಕಾಂಡೋಮ್, ಗರ್ಭನಿರೋಧಕ ಮಾತ್ರೆ ಮತ್ತು ಇನ್ನಷ್ಟು!! ಬೆಚ್ಚಿಬಿದ್ದ ಸಿಬ್ಬಂದಿ, ಪೋಷಕರಿಗೆ ಆಘಾತ

ಸಮಗ್ರ ನ್ಯೂಸ್: ಶಾಲಾ ಮಕ್ಕಳ ಬ್ಯಾಗ್​ಗಳಲ್ಲಿ ಹಲವು ಆಘಾತಕಾರಿ ವಸ್ತುಗಳಿರುವುದು ಬೆಳಕಿಗೆ ಬಂದಿದ್ದು, ಸಿಬ್ಬಂದಿ ಹಾಗೂ ಪೋಷಕರಲ್ಲಿ ಆಘಾತ ಉಂಟು ಮಾಡಿದೆ. ಮಕ್ಕಳ ಏಕಾಗ್ರತೆ ಮತ್ತು ಕಲಿಕೆಗೆ ಸ್ಮಾರ್ಟ್​ಫೋನ್​ಗಳಿಂದ ಭಂಗ ಬರುತ್ತಿದೆ. ಇದೇ ಕಾರಣಕ್ಕೆ ಶಾಲೆಗಳಿಗೆ ಸ್ಮಾರ್ಟ್​ಫೋನ್ ತರುವಂತಿಲ್ಲ ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿರುವ ಹಲವು ಶಾಲೆಗಳು ವಿದ್ಯಾರ್ಥಿಗಳು ಮಕ್ಕಳ ಬ್ಯಾಗ್ ಗಳನ್ನು ತಪಾಸಣೆಗೆ ಒಳಪಡಿಸುತ್ತಿವೆ. ಈ ವೇಳೆ ಕೆಲ ಮಕ್ಕಳ ಬ್ಯಾಗ್​ಗಳಲ್ಲಿ ಸೆಲ್​ಫೋನ್​ಗಳು, ಸ್ಮಾರ್ಟ್​ಫೋನ್​ಗಳು, ಜೊತೆಗೆ ಕಾಂಡೋಮ್​ಗಳು, ಗರ್ಭನಿರೋಧಕ ಮಾತ್ರೆಗಳು, ಲೈಟರ್​ಗಳು, ಸಿಗರೇಟ್​ಗಳು, ಮತ್ತೇರಿಸುವ

ಬೆಂಗಳೂರು: ಶಾಲಾ ಮಕ್ಕಳ ಬ್ಯಾಗ್ ನಲ್ಲಿ ಕಾಂಡೋಮ್, ಗರ್ಭನಿರೋಧಕ ಮಾತ್ರೆ ಮತ್ತು ಇನ್ನಷ್ಟು!! ಬೆಚ್ಚಿಬಿದ್ದ ಸಿಬ್ಬಂದಿ, ಪೋಷಕರಿಗೆ ಆಘಾತ Read More »

ಷಷ್ಠಿ‌ ಮಹೋತ್ಸವ ವೇಳೆ ನಕಲಿ ಐಡಿ ಕಾರ್ಡ್ ಬಳಸಿ ಅನ್ಯಕೋಮಿನ ಯುವಕರಿಂದ ವ್ಯಾಪಾರ|ಹಿಂದೂ ಕಾರ್ಯಕರ್ತರಿಂದ ತರಾಟೆ

ಸಮಗ್ರ ನ್ಯೂಸ್:‌ ಚಂಪಾಷಷ್ಠಿ ಹಾಗೂ ದೇವಾಲಯ ವಾರ್ಷಿಕೋತ್ಸವದಲ್ಲಿ ಅನ್ಯಕೋಮಿನವರ ವ್ಯಾಪಾರ ವಹಿವಾಟು ನಿಷೇಧಿಸಿದ್ದರೂ, ಯುವಕನೊಬ್ಬ ಹಿಂದೂ ಹೆಸರಿನ ‘ಐಡಿ ಕಾರ್ಡ್’ ಬಳಸಿ ವ್ಯಾಪಾರ ನಡೆಸಲು ಬಂದು ಹಿಂದೂ ಸಂಘಟನೆಗಳ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾದ ಘಟನೆ ಕೊಡಗು ಜಿಲ್ಲೆಯ ‌ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದ ದೇವಾಲಯದಲ್ಲಿ ನಡೆದಿದೆ. ಇಲ್ಲಿ ಸುಬ್ರಹ್ಮಣ್ಯ ಷಷ್ಠಿ ಹಾಗೂ ದೇವಾಲಯದ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿದ್ದು, ಈ ಸಂದರ್ಭ ಹಿಂದೂಯೇತರರು ವ್ಯಾಪಾರ ನಡೆಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಒಂದು ವಾರದ ಹಿಂದೆಯೇ ಘೋಷಿಸಲಾಗಿತ್ತು. ಅಲ್ಲದೆ ಒಂದು ವೇಳೆ

ಷಷ್ಠಿ‌ ಮಹೋತ್ಸವ ವೇಳೆ ನಕಲಿ ಐಡಿ ಕಾರ್ಡ್ ಬಳಸಿ ಅನ್ಯಕೋಮಿನ ಯುವಕರಿಂದ ವ್ಯಾಪಾರ|ಹಿಂದೂ ಕಾರ್ಯಕರ್ತರಿಂದ ತರಾಟೆ Read More »