ಕ್ರೈಂ

ಧಾರವಾಡ: ಲಾಡ್ಜ್ ನಲ್ಲಿ ನೇಣಿಗೆ ಕೊರಳೊಡ್ಡಿದ ಯುವಜೋಡಿ

ಸಮಗ್ರ ನ್ಯೂಸ್: ಲಾಡ್ಜ್​ನಲ್ಲಿ ಯುವಕ ಹಾಗೂ ಯುವತಿ ಒಟ್ಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನದ ವೇಳೆಗೆ ಇಬ್ಬರೂ ಬಸ್ ನಿಲ್ದಾಣದ ಪಕ್ಕದ ಲಾಡ್ಜ್​ಗೆ ತೆರಳಿದ್ದರು.‌ ಅದೇ ದಿನ ಸಂಜೆ ವೇಳೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಯುವಕ ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದವನು ಎನ್ನಲಾಗಿದೆ. ಇಬ್ಬರ ನಡುವಿನ ಪ್ರೀತಿ ವಿಚಾರದಲ್ಲಿ ಸಮಸ್ಯೆ ಉಂಟಾಗಿರುವುದೇ ಆತ್ಮಹತ್ಯೆಗೆ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ನವಲಗುಂದ ಪೊಲೀಸ್​ […]

ಧಾರವಾಡ: ಲಾಡ್ಜ್ ನಲ್ಲಿ ನೇಣಿಗೆ ಕೊರಳೊಡ್ಡಿದ ಯುವಜೋಡಿ Read More »

ಕೊಯಮತ್ತೂರು ಸ್ಪೋಟ ಪ್ರಕರಣ| ಮೂವರನ್ನು ವಶಕ್ಕೆ ಪಡೆದ ಎನ್ಐಎ| ಮಂಗಳೂರು ಸ್ಪೋಟಕ್ಕೂ ಇದೆ ಲಿಂಕ್!?

ಸಮಗ್ರ ನ್ಯೂಸ್: ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ಕಾರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಬುಧವಾರ(ಡಿ.7)ದಂದು ಮೂವರನ್ನು ಬಂಧಿಸಿದೆ. ಬಂಧಿತ ಮೂವರನ್ನು ಪೋದನೂರಿನ ಮೊಹಮ್ಮದ್ ತೌಫೀಕ್(25), ಕೊಣ್ಣೂರಿನ ಉಮರ್ ಫಾರೂಕ್ ಅಲಿಯಾಸ್ ಶ್ರೀನಿವಾಸನ್(39) ದಕ್ಷಿಣ ಉಕ್ಕಡಂನ ಫಿರೋಸ್ ಖಾನ್(28) ಎಂದು ಗುರುತಿಸಲಾಗಿದೆ. ಸ್ಫೋಟದ ನಂತರ, ಪೊಲೀಸರು ಉಕ್ಕಡಂ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ಪ್ರಕರಣವನ್ನು ಅಕ್ಟೋಬರ್ 27 ರಂದು ಎನ್‌ಐಎ ಮರು ದಾಖಲಿಸಿದೆ. ಅಕ್ಟೋಬರ್ 23 ರಂದು ಕೊಯಮತ್ತೂರು ಜಿಲ್ಲೆಯ ಕೊಟ್ಟೈ ಈಶ್ವರನ್ ದೇವಸ್ಥಾನದ ಮುಂಭಾಗದಲ್ಲಿ

ಕೊಯಮತ್ತೂರು ಸ್ಪೋಟ ಪ್ರಕರಣ| ಮೂವರನ್ನು ವಶಕ್ಕೆ ಪಡೆದ ಎನ್ಐಎ| ಮಂಗಳೂರು ಸ್ಪೋಟಕ್ಕೂ ಇದೆ ಲಿಂಕ್!? Read More »

ಸುಳ್ಯ: ಕಾಂತಾರ ಸಿನಿಮಾ ನೋಡಲು ಬಂದ ಮುಸ್ಲಿಂ ಜೋಡಿಗೆ ಥಳಿಸಿದ ಮುಸ್ಲಿಂ ಯುವಕರು!?

ಸಮಗ್ರ ನ್ಯೂಸ್: ‘ಕಾಂತಾರ’ ಸಿನಿಮಾ ವೀಕ್ಷಣೆಗೆಂದು ಬಂದ ಮುಸ್ಲಿಂ ಯುವಜೋಡಿಯ ಮೇಲೆ ಮುಸ್ಲಿಂ ಯುವಕರ ಗುಂಪೊಂದು ದಾಳಿ ನಡೆಸಿ ಥಳಿಸಿದ ಘಟನೆ ಸುಳ್ಯದ ಸಂತೋಷ್ ಚಿತ್ರಮಂದಿರದ ಬಳಿ ನಡೆದಿದೆ. ಡಿ.7ರಂದು ಈ ಘಟನೆ ನಡೆದಿದ್ದು, ಯುವಕ ಮತ್ತು ಯುವತಿ ಸುಳ್ಯದ ಸಂತೋಷ್ ಚಿತ್ರಮಂದಿರದ ಆವರಣದಲ್ಲಿ ಸಿನಿಮಾ ನೋಡಲು ಬಂದವರು ಮಾತನಾಡುತ್ತಾ ನಿಂತಿದ್ದರು ಎನ್ನಲಾಗಿದೆ. ಈ ವೇಳೆ ಇದನ್ನು ಗಮನಿಸಿದ ಸ್ಥಳೀಯ ಮುಸ್ಲಿಂ ಯುವಕರ ಗುಂಪೊಂದು ಯುವಕ ಮತ್ತು ಯುವತಿಯನ್ನು ಪ್ರಶ್ನಿಸಿದ್ದು, ಬಳಿಕ ಯುವಕನಿಗೆ ಥಳಿಸಿದರೆನ್ನಲಾಗಿದೆ. ಬಳಿಕ ‘ಕಾಂತಾರ’

ಸುಳ್ಯ: ಕಾಂತಾರ ಸಿನಿಮಾ ನೋಡಲು ಬಂದ ಮುಸ್ಲಿಂ ಜೋಡಿಗೆ ಥಳಿಸಿದ ಮುಸ್ಲಿಂ ಯುವಕರು!? Read More »

ಕೊಲೆಯಾದವಳು 7 ವರ್ಷದ ಬಳಿಕ ಪ್ರಿಯಕರನೊಂದಿಗೆ ಪತ್ತೆ!|ಮಾಡದ ತಪ್ಪಿಗೆ ಜೈಲು ಶಿಕ್ಷೆ ಅನುಭವಿಸಿದ ಮತ್ತೊಬ್ಬ

ಲಕ್ನೋ: 7 ವರ್ಷದ ಹಿಂದೆ ಸತ್ತೋಗಿದ್ದಾಳೆ ಎಂದು ಆಕೆಯ ಸಾವಿಗೆ ಕಾರಣನಾಗಿದ್ದಾನೆಂದು 7 ವರ್ಷದ ಹಿಂದೆ ವ್ಯಕ್ತಿಯೋರ್ವ ಜೈಲು ಸೇರಿದ್ದ. ಆದರೆ ಇದೀಗ ಕೊಲೆಯಾದವಳು 7 ವರ್ಷದ ಬಳಿಕ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾಳೆ. ಆಕೆಯನ್ನು ಕೊಲೆಮಾಡಿದ ಆರೋಪದಲ್ಲಿ ವಿಷ್ಣು ಎಂಬಾತನಿಗೆ ನ್ಯಾಯಾಲಯವು 7 ವರ್ಷಗಳ ಹಿಂದೆ ಜೈಲು ಶಿಕ್ಷೆಯನ್ನು ವಿಧಿಸಿದ್ದು, ಮಹಿಳೆಯ ತಂದೆ ಆಗ್ರಾದಲ್ಲಿ ಅಪರಿಚಿತ ಶವವನ್ನು ತಮ್ಮ ಮಗಳು ಎಂದು ಗುರುತಿಸಿದ್ದರು. ಇನ್ನು ಅಪ್ರಾಪ್ತೆಯನ್ನು ಅಪಹರಿಸಿ ಕೊಂದ ಆರೋಪ ಪ್ರಕರಣದಲ್ಲಿ ವಿಷ್ಣು ಜೈಲು ಪಾಲಾಗಿದ್ದ. ಈ ಮಧ್ಯೆ,

ಕೊಲೆಯಾದವಳು 7 ವರ್ಷದ ಬಳಿಕ ಪ್ರಿಯಕರನೊಂದಿಗೆ ಪತ್ತೆ!|ಮಾಡದ ತಪ್ಪಿಗೆ ಜೈಲು ಶಿಕ್ಷೆ ಅನುಭವಿಸಿದ ಮತ್ತೊಬ್ಬ Read More »

ಮಂಗಳೂರು ನೈತಿಕ ಪೊಲೀಸ್ ಗಿರಿ ಪ್ರಕರಣ| ಮೂರು ಪ್ರತ್ಯೇಕ ದೂರು ದಾಖಲು

ಸಮಗ್ರ ನ್ಯೂಸ್: ಮಂಗಳೂರು ಕಂಕನಾಡಿಯ ಸುಲ್ತಾನ್ ಗೋಲ್ಡ್ ಜ್ಯುವೆಲ್ಲರಿಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧ ಮೂರು ಪ್ರತ್ಯೇಕ ಪ್ರಕರಣ ದಾಖಲಿಸಿದ ಕದ್ರಿ ಠಾಣಾ ಪೊಲೀಸರು ಆರೋಪಿಗಳ ಪತ್ತೆಗೆ‌ ಬಲೆ ಬೀಸಿದ್ದಾರೆ. ಯುವತಿ ತಾಯಿ, ಹಲ್ಲೆಗೊಳಗಾದ ಯುವಕ ಮತ್ತು ಸುಲ್ತಾನ್ ಜ್ಯುವೆಲ್ಲರಿ ಮಾಲೀಕರ ದೂರು ಆಧರಿಸಿ ಎಫ್‌ಐಆರ್ ದಾಖಲಾಗಿದೆ. ಮಗಳ ಮೇಲೆ ದೌರ್ಜನ್ಯ ಹಾಗೂ ಬೆದರಿಕೆ ಒಡ್ಡಿದ ಬಗ್ಗೆ ಯುವತಿ ತಾಯಿ ದೂರು ನೀಡಿದ್ದಾರೆ. ಹಲ್ಲೆ ‌ನಡೆಸಿ ಗಲಭೆ ಸೃಷ್ಟಿಸಿದ ಬಗ್ಗೆ ಯುವಕ ದೂರು ನೀಡಿದ್ದು,

ಮಂಗಳೂರು ನೈತಿಕ ಪೊಲೀಸ್ ಗಿರಿ ಪ್ರಕರಣ| ಮೂರು ಪ್ರತ್ಯೇಕ ದೂರು ದಾಖಲು Read More »

ಕ್ರೌರ್ಯ ಮೆರೆದ‌ ಎಸ್ಟೇಟ್ ಮಾಲೀಕ| ತೋಟದಲ್ಲಿ ಮೇಯುತ್ತಿದ್ದ ಹಸುಗಳಿಗೆ ಗುಂಡಿಕ್ಕಿ ಕೊಲೆ

ಸಮಗ್ರ ನ್ಯೂಸ್: ಮಡಿಕೇರಿ ಜಿಲ್ಲೆ ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ಮೂರು ಹಸುಗಳು ಹುಲ್ಲು ಮೇಯುತ್ತಾ, ನರೇಂದ್ರ ನಾಯ್ಡು ಎಂಬುವವರ ಎಸ್ಟೇಟ್​ಗೆ ನುಗ್ಗಿದ್ದು, ನನ್ನ ಜಾಗದಲ್ಲಿ ಮೇಯುತ್ತಿದೆ ಎಂಬ ಕಾರಣಕ್ಕಾಗಿ ಎಸ್ಟೇಟ್ ಮಾಲೀಕ ಮೂರು ಹಸುಗಳಲ್ಲಿ ಎರಡು ಹಸುಗಳನ್ನು ಗುಂಡಿಟ್ಟು ಕೊಂದು ಹಾಕಿದ್ದಾನೆ. ಸಿ.ಕೆ.ಮಣಿ ಎಂಬುವರಿಗೆ ಸೇರಿದ‌ ಹಸುಗಳಾಗಿದ್ದು, ಹಲವು ಹಸುಗಳನ್ನು ಸಾಕಿದ್ದ ಇವರು ಹಾಲು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಆದರೆ ಮೊನ್ನೆ (ಡಿ.5) ಮಣಿಯ ಮೂರು ಹಸುಗಳಲ್ಲಿ ಒಂದು ಮಾತ್ರ ಮನೆಗೆ ಹಿಂದಿರುಗಿತ್ತು. ಆ

ಕ್ರೌರ್ಯ ಮೆರೆದ‌ ಎಸ್ಟೇಟ್ ಮಾಲೀಕ| ತೋಟದಲ್ಲಿ ಮೇಯುತ್ತಿದ್ದ ಹಸುಗಳಿಗೆ ಗುಂಡಿಕ್ಕಿ ಕೊಲೆ Read More »

ವ್ಯಕ್ತಿಯ ಬೀಕರವಾಗಿ‌ ಕೊಲೆಗೈದ 6ಮಂದಿಯ ತಂಡ| ಕೃತ್ಯದಲ್ಲಿ ಮೂವರು ಮಹಿಳೆಯರೂ ಭಾಗಿ| ಸಿಸಿಟಿವಿಯಲ್ಲಿ ಕೊಲೆ ಚಿತ್ರಣ ಸೆರೆ

ಸಮಗ್ರ ನ್ಯೂಸ್: ಆರು ಮಂದಿಯ ತಂಡವೊಂದು ವ್ಯಕ್ತಿಯೋರ್ವನನ್ನು ಭೀಕರವಾಗಿ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಶೇಷವೆಂದರೆ ಈ ಕೃತ್ಯದಲ್ಲಿ ಮೂವರು‌ ಮಹಿಳೆಯರೂ ಪಾತ್ರ ವಹಿಸಿರುವುದು. ಈ ಕೊಲೆಯ ದೃಶ್ಯಗಳು ಸಿಸಿಟಿಯಲ್ಲಿ ಸೆರೆಯಾಗಿವೆ. ಕಳೆದ ಶನಿವಾರ ಈ ಪ್ರಕರಣ ನಡೆದಿದ್ದು, ಬರೋಬ್ಬರಿ ಆರು ಮಂದಿ ಸೇರಿ ಅಪರಿಚಿತ ವ್ಯಕ್ತಿಯನ್ನು ಕೊಲೆಗೈದಿದ್ದರು. ಅದರಲ್ಲೂ ಈ ಹತ್ಯೆ ಪ್ರಕರಣದಲ್ಲಿ ಮೂವರು ಮಹಿಳೆಯರೂ ಭಾಗಿಯಾಗಿರುವುದು ಮತ್ತಷ್ಟು ಆಘಾತಕಾರಿ ಅಂಶವಾಗಿದೆ. ಇನ್ನು ಈ ಪ್ರಕರಣದ ಭಯಾನಕತೆ ಅದೆಷ್ಟರ ಮಟ್ಟಿಗೆ ಇತ್ತೆಂದರೆ ಕೊಲೆಗಾರರು ಇಪ್ಪತ್ತು ಬಾರಿ

ವ್ಯಕ್ತಿಯ ಬೀಕರವಾಗಿ‌ ಕೊಲೆಗೈದ 6ಮಂದಿಯ ತಂಡ| ಕೃತ್ಯದಲ್ಲಿ ಮೂವರು ಮಹಿಳೆಯರೂ ಭಾಗಿ| ಸಿಸಿಟಿವಿಯಲ್ಲಿ ಕೊಲೆ ಚಿತ್ರಣ ಸೆರೆ Read More »

ಮಗನನ್ನು ಹತ್ಯೆ ಮಾಡಿ ನಾಪತ್ತೆ ನಾಟಕವಾಡಿದ ತಂದೆ

ಸಮಗ್ರ ನ್ಯೂಸ್ : ತನ್ನ ಮಗನನ್ನೇ ಸುಪಾರಿ ಕೊಟ್ಟು ಹತ್ಯೆ ಮಾಡಿಸಿದಲ್ಲದೆ ನಾಪತ್ತೆಯ ನಾಟಕವಾಡಿದ ಘಟನೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಅಖಿಲ್ ಭರತ್ ಮಹಾಜನ ಶೇಠ್ (26) ಎಂಬಾತ ಕೊಲೆಯಾಗಿದ್ದು, ಇಲ್ಲಿನ ಕೇಶ್ವಾಪುರ ಅರಿಹಂತ ನಗರದಲ್ಲಿ ಚಿನ್ನದ ಅಂಗಡಿ ಮಾಲಕನಾಗಿರುವ ಭರತ್ ಜೈನ್‌ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ನಾಪತ್ತೆ ದೂರು ದಾಖಲಾಗಿತ್ತು: ಡಿ. 3ರಂದು ಕೇಶ್ವಾಪುರ ಠಾಣೆಯಲ್ಲಿ ಅಖಿಲ್ ಕಾಣೆಯಾದ ಬಗ್ಗೆ ಹಾಗೂ ತಂದೆ ಭರತ್ ಜೈನ್‌ಗೆ ವಿಡಿಯೋ ಕಾಲ್

ಮಗನನ್ನು ಹತ್ಯೆ ಮಾಡಿ ನಾಪತ್ತೆ ನಾಟಕವಾಡಿದ ತಂದೆ Read More »

ಪುತ್ತೂರಲ್ಲೂ ವೋಟರ್ ಐಡಿ ಹಗರಣದ ವಾಸನೆ| ಜನಸೇವಾ ಕೇಂದ್ರಕ್ಕೆ ಬೀಗ ಜಡಿದ ಎಸಿ!!

ಸಮಗ್ರ ನ್ಯೂಸ್: ಮತದಾರನ ಗುರುತಿನ ಚೀಟಿಯನ್ನು ಅನಧಿಕೃತವಾಗಿ‌ ವಿತರಣೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರಿನ ಜನಸೇವಾ ಕೇಂದ್ರವೊಂದರ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಅಂಗಡಿಗೆ ಬೀಗ ಹಾಕಿದ ಘಟನೆ ಸೋಮವಾರ(ಡಿ.5) ಸಂಜೆ ನಡೆದಿದೆ. ಪುತ್ತೂರಿನ ವ್ಯಕ್ತಿಯೊಬ್ಬರ ಮತದಾರನ ಗುರುತಿನ ಚೀಟಿ ಕಳೆದುಹೋಗಿದ್ದು, ಅವರು ಜನ ಸೇವಾ ಕೇಂದ್ರಕ್ಕೆ ಬಂದು ವಿಷಯ ತಿಳಿಸಿದ್ದರು. ವೋಟರ್ ಐಡಿ ಮತ್ತೆ ದೊರಕಿಸುವ ಸಂಬಂಧ ಆನ್ ಲೈನ್ ಅರ್ಜಿ ಪ್ರಕ್ರಿಯೆ ನಡೆಸಿ ಕೇಂದ್ರದಲ್ಲೇ ಗುರುತಿನ ಚೀಟಿ ಮುದ್ರಿಸಿ ಕೊಡಲಾಗಿದೆ

ಪುತ್ತೂರಲ್ಲೂ ವೋಟರ್ ಐಡಿ ಹಗರಣದ ವಾಸನೆ| ಜನಸೇವಾ ಕೇಂದ್ರಕ್ಕೆ ಬೀಗ ಜಡಿದ ಎಸಿ!! Read More »

ಎನ್.ಆರ್.ಪೊಲೀಸರ ಕಾರ್ಯಾಚರಣೆ|ಐವರು ಅಪಹರಣಕಾರರ ಬಂಧನ

ಸಮಗ್ರ ನ್ಯೂಸ್: ಮೈಸೂರಿನ ಎನ್ ಆರ್ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿಐವರು ಅಪಹರಣಕಾರರ ಬಂಧನವಾಗಿದೆ. ಹಣಕ್ಕೆ ಬೇಡಿಕೆ ಇಡುವ ಉದ್ದೇಶದಿಂದ ಉದ್ಯಮಿಯೊಬ್ಬರನ್ನು ಅಪಹರಿಸಲು ಯತ್ನಿಸಿ ವಿಫಲರಾಗಿದ್ದ ಆರೋಪಿಗಳು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.ಕಳೆದ ನವೆಂಬರ್ 24ರಂದು ಉದ್ಯಮಿ ಒಬ್ಬರನ್ನು ಅವರ ಲಾರಿ ಚಾಲಕನೇ ಇತರ ಸಹಚರರೊಂದಿಗೆ ಸೇರಿಕೊಂಡು ಅಪಹರಣಕ್ಕೆ ಯತ್ನಿಸಿದ್ದ.ಬೆಂಗಳೂರು-ಮೈಸೂರು ಹೈವೇಯಲ್ಲಿರುವ ಮಣಿಪಾಲ್ ಆಸ್ಪತ್ರೆ ಸಿಗ್ನಲ್ ಬಳಿಯಲ್ಲಿ ಉದ್ಯಮಿಯ ಅಪಹರಣಕ್ಕೆ ಯತ್ನಿಸಿದ್ದರು.ಆದರೆ ಉದ್ಯಮಿಯ ಅಪಹರಣ ಯತ್ನ ವಿಫಲವಾಗಿತ್ತು. ಈ ಸಂಬಂಧ ಎನ್.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪಿಗಳ ಹೆಜ್ಜೆ

ಎನ್.ಆರ್.ಪೊಲೀಸರ ಕಾರ್ಯಾಚರಣೆ|ಐವರು ಅಪಹರಣಕಾರರ ಬಂಧನ Read More »