ಕ್ರೈಂ

ಹಸಿರು ಬಾವುಟ ಕಿತ್ತು ಕೇಸರಿ ದ್ವಜ ಹಾರಿಸಿದ ಪ್ರಕರಣ| ನಾಲ್ವರ ಮೇಲೆ FIR ದಾಖಲು

ಸಮಗ್ರ ನ್ಯೂಸ್: ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ವೇಳೆ ಗಂಜಾಂನಲ್ಲಿ ಹಸಿರು ಬಾವುಟ ಕಿತ್ತು ಹಾಕಿ ಕೇಸರಿ ಬಾವುಟ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣ ಪೊಲೀಸ್ ಠಾಣೆಗೆ ಸುಮಾರು 40ಕ್ಕೂ ಹೆಚ್ಚು ಮುಸ್ಲಿಂ ಜನರು ಭೇಟಿ ನೀಡಿ ಶಾಂತಿಯುತ ಯಾತ್ರೆ ವೇಳೆ ಕೆಲವರು ನಡೆಸಿದ ಕೋಮು ಪ್ರಚೋದನೆ ಕೃತ್ಯಕ್ಕೆ ಖಂಡನೆ ವ್ಯಕ್ತಪಡಿಸಿದರು. ಗಂಜಾಂನ ಪೇಟೆ ಬೀದಿಯ ನಿವಾಸಿ ಸೈಯದ್ ರೆಹಮನ್ ಎಂಬುವರ ಮನೆ ಮೇಲೆ ಹಲವು ವರ್ಷಗಳಿಂದ ಅಳವಡಿಸಿದ್ದ […]

ಹಸಿರು ಬಾವುಟ ಕಿತ್ತು ಕೇಸರಿ ದ್ವಜ ಹಾರಿಸಿದ ಪ್ರಕರಣ| ನಾಲ್ವರ ಮೇಲೆ FIR ದಾಖಲು Read More »

ಉಗ್ರ ಶಾರೀಖ್‌ ಕೆಲದಿನದ ಹಿಂದೆ ಮಹಿಳೆಯರ ಜೊತೆ ಮಡಿಕೇರಿಯ ಹೋಮ್‌ ಸ್ಟೇಯಲ್ಲಿ….!!

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್‌ ಮಾಡುವುದಕ್ಕೂ ಮೊದಲ ಉಗ್ರ ಶಾರೀಖ್‌, ಇಬ್ಬರು ಮಹಿಳೆಯರ ಜೊತೆ ಆತ ಮಡಿಕೇರಿ ಜಿಲ್ಲೆ ಹೋಮ್‌ ಸ್ಟೇ ಒಂದಕ್ಕೆ ಬಂದಿದ್ದ ಎಂದು ತನಿಖೆ ವೇಳೆ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಶಾರೀಖ್‌ ಹಾಗೂ ಆತನ ಸಹಚರರು ಕೊಡಗು ಜಿಲ್ಲೆಗೂ ಭೇಟಿ ನೀಡಿದ್ದರಾ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಹಾಗೂ ಮಂಗಳೂರು ಪೊಲೀಸರು ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಬಳಿಯ ನೆಮ್ಮಲೆ ಗ್ರಾಮದ ಓಟೆಕಾಡ್ ಹೋಂಸ್ಟೇಯಲ್ಲಿ

ಉಗ್ರ ಶಾರೀಖ್‌ ಕೆಲದಿನದ ಹಿಂದೆ ಮಹಿಳೆಯರ ಜೊತೆ ಮಡಿಕೇರಿಯ ಹೋಮ್‌ ಸ್ಟೇಯಲ್ಲಿ….!! Read More »

80ರ ಒಂಟಿ ವೃದ್ಧೆ ಮೇಲೆ 30ರ ಯುವಕನಿಂದ ಅತ್ಯಾಚಾರ

ಸಮಗ್ರ ನ್ಯೂಸ್: ಎಂಬತ್ತು ವರ್ಷದ ಒಂಟಿ ವೃದ್ಧೆ ಮೇಲೆ 30 ವರ್ಷದ ಕಾಮುಕನೊಬ್ಬ ಅತ್ಯಾಚಾರ ಎಸಗಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬೀರಗೊಂಡನಹಳ್ಳಿಯಲ್ಲಿ ನಡೆದಿದೆ. ಗಂಡನನ್ನು ಕಳೆದುಕೊಂಡಿದ್ದ ವೃದ್ಧೆ ಒಂಟಿಯಾಗಿ ಜೀವನ ಸಾಗಿಸುತ್ತಿದ್ದಳು. ಆಕೆಯ ಮೇಲೆ ಎಸ್‌.ರವಿ ಎಂಬಾತ ಅತ್ಯಾಚಾರ ಎಸಗಿದ್ದು, ಸದ್ಯ ಆತ ತಲೆಮರೆಸಿಕೊಂಡಿದ್ದಾನೆ. ಶನಿವಾರ ಬೆಳಗ್ಗೆ ಒಂಟಿಯಾಗಿದ್ದ ವೃದ್ಧೆಯ ಮನೆಗೆ ನುಗ್ಗಿದ ಆರೋಪಿ ಎಸ್‌.ರವಿ, ವೃದ್ಧೆಯನ್ನು ಅಡುಗೆ ಕೋಣೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬೇಡ ಎಂದು ಎಷ್ಟೇ ಕೂಗಿಕೊಂಡರೂ ಆತ ಬಿಡಲಿಲ್ಲ

80ರ ಒಂಟಿ ವೃದ್ಧೆ ಮೇಲೆ 30ರ ಯುವಕನಿಂದ ಅತ್ಯಾಚಾರ Read More »

ಮಂಗಳೂರು: ಲಾರಿಗಳ ಮುಖಾಮುಖಿ ಡಿಕ್ಕಿ; ಚಾಲಕರಿಬ್ಬರು ದುರ್ಮರಣ

ಸಮಗ್ರ ನ್ಯೂಸ್: ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಚಾಲಕರಿಬ್ಬರು ಮೃತಪಟ್ಟ ಘಟನೆ ಮಂಗಳೂರು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿ ನಡೆದಿದೆ. ಮೂಡುಬಿದ್ರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಬೃಹತ್ ಲಾರಿ ಹಾಗೂ ಗುರುಪುರ ಕಡೆಯಿಂದ ಹೋಗುತ್ತಿದ್ದ ಲಾರಿ ನಡುವೆ ಇಳಿಜಾರು ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆ ಬದಿಯ ಹೊಂಡಕ್ಕೆ ಇಳಿದು ನಿಂತ ಪರಿಣಾಮ ಚಾಲಕರನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು. ಸದ್ಯ ಓರ್ವನನ್ನು ಹೊರಕ್ಕೆ ತೆಗೆದು ಆಸ್ಪತ್ರೆಗೆ ಕೊಂಡೊಯ್ಯುವ

ಮಂಗಳೂರು: ಲಾರಿಗಳ ಮುಖಾಮುಖಿ ಡಿಕ್ಕಿ; ಚಾಲಕರಿಬ್ಬರು ದುರ್ಮರಣ Read More »

ಕೈ ಇಟ್ಟಲ್ಲೆಲ್ಲಾ ಕೈಚಳಕ ಮೆರೆದ ಜನನಾಯಕನ ಪತ್ನಿ| ಮದುವೆ ಮನೆಯಲ್ಲಿ ಬರೋಬ್ಭರಿ 3.80 ಲಕ್ಷ ಎಗರಿಸಿದ ಕಿಲಾಡಿ ಮಹಿಳೆ

ಸಮಗ್ರ ನ್ಯೂಸ್ ರಾಜಕಾರಣಿಯೊಬ್ಬರ ಪತ್ನಿ ಮದುವೆ ಮನೆ ಹಾಗೂ ಗಿಫ್ಟ್ ಅಂಗಡಿಯೊಂದರಲ್ಲಿ ಕಳ್ಳತನ ಮಾಡಿ ಪೊಲೀಸರ ಅತಿಥಿಯಾಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ನಗರದ ನಾವದಗೇರಿಯ ಸಂತೋಷಿ ಶಿವರಾಜ ಕೊಳ್ಳೂರ ಸಾಯಿ ಪುಷ್ಪಾಂಜಲಿ ಕಲ್ಯಾಣ ಮಂಟಪಕ್ಕೆ ಆಹ್ವಾನಿತರಂತೆ ಬಂದು ಮದುಮಕ್ಕಳ ಕೊಠಡಿಯೊಳಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದರು. ಸಿಪಿಐ ಕಪೀಲ್ ನೇತೃತ್ವದ ತಂಡದಿಂದ ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಬಂಧಿತ ಆರೋಪಿಯಿಂದ ₹ 3.80 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡು ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ಗಿಫ್ಟ್​ ಅಂಗಡಿಯಲ್ಲಿ

ಕೈ ಇಟ್ಟಲ್ಲೆಲ್ಲಾ ಕೈಚಳಕ ಮೆರೆದ ಜನನಾಯಕನ ಪತ್ನಿ| ಮದುವೆ ಮನೆಯಲ್ಲಿ ಬರೋಬ್ಭರಿ 3.80 ಲಕ್ಷ ಎಗರಿಸಿದ ಕಿಲಾಡಿ ಮಹಿಳೆ Read More »

ಬೆಂಗಳೂರು ಮೂಲದ ಯುವಕನ ಶವ ಮಂಗಳೂರಿನಲ್ಲಿ ಪತ್ತೆ| ಲಾಡ್ಜ್ ನಲ್ಲಿ ತಂಗಿದ್ದವ ಬಾವಿಯಲ್ಲಿ ಹೆಣವಾಗಿದ್ದೇಗೆ?

ಸಮಗ್ರ ನ್ಯೂಸ್: ಮಂಗಳೂರಿನ ಉಳ್ಳಾಲ‌ ಸಮೀಪದ ತೊಕ್ಕೊಟ್ಟಿನ ಲಾಡ್ಜ್ ವೊಂದರಲ್ಲಿ ತಂಗಿದ್ದ ಬೆಂಗಳೂರು ಮೂಲದ ಯುವಕನ ಮೃತದೇಹ ಸಮೀಪದ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಹಕಾರದಿಂದ ಮೃತದೇಹ ಮೇಲಕ್ಕೆ ಎತ್ತಲಾಗಿದ್ದು, ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ ಮಹಂತೇಶ್‌ ಎ.ಎಸ್‌. (36) ಮೃತ ಯುವಕ. ನ. 30ರಂದು ತೊಕ್ಕೊಟ್ಟಿಗೆ ಬಂದಿದ್ದ ಆತ ಲಾಡ್ಜ್ನಲ್ಲಿ ತಂಗಿದ್ದರು. ಆ ಬಳಿಕ ಹೊರಗೆ ತೆರಳಿದವರು ವಾಪಸಾಗಿರಲಿಲ್ಲ. ಡಿ. 1ರಂದು

ಬೆಂಗಳೂರು ಮೂಲದ ಯುವಕನ ಶವ ಮಂಗಳೂರಿನಲ್ಲಿ ಪತ್ತೆ| ಲಾಡ್ಜ್ ನಲ್ಲಿ ತಂಗಿದ್ದವ ಬಾವಿಯಲ್ಲಿ ಹೆಣವಾಗಿದ್ದೇಗೆ? Read More »

ಸುಬ್ರಹ್ಮಣ್ಯ: ಯುವಕನಲ್ಲಿ ಹಣಕ್ಕೆ ಪೀಡಿಸಿದ ಪೊಲೀಸ್ ವಿರುದ್ಧ ದೂರು

ಸಮಗ್ರ ನ್ಯೂಸ್ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಯುವಕನಲ್ಲಿ ಹಣಕ್ಕೆ ಪೀಡಿಸಿದ್ದಲ್ಲದೆ ಪೊಲೀಸ್ ವಸತಿಗೃಹಕ್ಕೆ ಕರೆದೊಯ್ದು ಚಿತ್ರಹಿಂಸೆ ನೀಡಿದ್ದಾರೆಂಬ ಆರೋಪದಲ್ಲಿ ಸುಬ್ರಹ್ಮಣ್ಯ ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ವಿರುದ್ಧ ದೂರು ದಾಖಲಾಗಿದೆ. ಕಡಬ ತಾಲೂಕಿನ ಕುಟ್ರಾಪಾಡಿ ಗ್ರಾಮದ ಭೀಮಗುಂಡಿ ಶಶಿಕಿರಣ್‌ (19) ಅವರು ಸುಬ್ರಹ್ಮಣ್ಯ ಠಾಣೆಯ ಪೊಲೀಸ್‌ ಸಿಬ್ಬಂದಿ ಭೀಮಣ್ಣ ಗೌಡ ವಿರುದ್ದ ದೂರು ನೀಡಿದ್ದಾರೆ. ಪಂಚಮಿ ದಿನವಾದ ನವೆಂಬರ್‍ 28ರಂದು ವ್ಯಾಪಾರ ನಡೆಸುತ್ತಿದ್ದಾಗ ರಾತ್ರಿ 11.30ರ ವೇಳೆಗೆ ಸ್ಟಾಲ್‌ಗೆ ಬಂದ ಭೀಮಣ್ಣ ಗೌಡ

ಸುಬ್ರಹ್ಮಣ್ಯ: ಯುವಕನಲ್ಲಿ ಹಣಕ್ಕೆ ಪೀಡಿಸಿದ ಪೊಲೀಸ್ ವಿರುದ್ಧ ದೂರು Read More »

ಬೈಕ್ ಗೆ ಡಿಕ್ಕಿ ಹೊಡೆದ ಎಂಎಲ್ಸಿ ರವಿಕುಮಾರ್ ಕಾರು

ಸಮಗ್ರ ನ್ಯೂಸ್: ಬೈಕ್‌ ಸವಾರನಿಗೆ ಎಂಎಲ್‌ಸಿ ರವಿಕುಮಾರ್‌ ಕಾರು ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರನಿಗೆ ಗಾಯವಾಗಿದೆ. ಇದೇ ವೇಳೆ ಗಾಯಾಳುವಿನ ಸಹಾಯಕ್ಕೆ ಬಾರದ ಹಿನ್ನಲೆಯಲ್ಲಿ ಅವರಿಗೆ ಸ್ಥಳೀಯ ಜನತೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಕೋಲಾರ ತಾಲೂಕಿನ ಲಕ್ಷ್ಮಿಸಾಗರ ಬಳಿ ಈ ಅಪಘಾತವಾಗಿದ್ದು, ರವಿಕುಮಾರ್‌ ಇದ್ದ ಕಾರು ಬೈಕ್‌ ಸವಾರಿನಿಗೆ ಗುದ್ದಿದೆ ಎನ್ನಲಾಗಿದೆ. ಅಪಘಾತ ಸ್ಥಳಕ್ಕೆ ವೇಮಗಲ್ ಪೋಲಿಸರು ಆಗಮಿಸಿ, ಸ್ಥಳಿಯರನ್ನು ಸಮಾಧಾನ ಮಾಡಿ, ಗಾಯಾಳುವನ್ನು ಹತ್ತಿರದ ಆಸ್ಪತ್ತೆಗೆ ಚಿಕಿತ್ಸೆಗೆ ದಾಖಲು ಮಾಡಿದ್ದಾರೆ ಅಂತ ತಿಳಿದು ಬಂದಿದೆ.

ಬೈಕ್ ಗೆ ಡಿಕ್ಕಿ ಹೊಡೆದ ಎಂಎಲ್ಸಿ ರವಿಕುಮಾರ್ ಕಾರು Read More »

10ವರ್ಷದ ಬಾಲಕಿಯ ಬರ್ಬರ ಹತ್ಯೆ| ಹೊಟ್ಟೆ ಸೀಳಿ ಅಂಗಾಂಗ ಹೊರತೆಗೆದು ವಿಕೃತಿ

ಸಮಗ್ರ ನ್ಯೂಸ್: ಹತ್ತು ವರ್ಷದ ಬಾಲಕಿಯೋರ್ವಳನ್ನು ಭೀಕರ ಸ್ವರೂಪದಲ್ಲಿ ಹತ್ಯೆಗೈಯಲಾಗಿದೆ. ಈಕೆಯ ಹತ್ಯೆಗೆ ತಂದೆಯ ಮೇಲಿನ ಹಗೆತನವೇ ಕಾರಣವೆಂದು ಹೇಳಲಾಗಿದೆ. ಉತ್ತರ ಪ್ರದೇಶದ ಪೀಲೀಭೀತ್​​ನಲ್ಲಿ 10 ವರ್ಷದ ಬಾಲಕಿಯನ್ನು ಅತ್ಯಂತ ಭೀಕರ ಸ್ವರೂಪದಲ್ಲಿ ಹತ್ಯೆಗೈಯಲ್ಲಾಗಿದೆ. ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಆಕೆಯ ಮೃತದೇಹ ಮನೆ ಸಮೀಪದ ಗೋಧಿ ಹೊಲದಲ್ಲಿ ಪತ್ತೆಯಾಗಿದೆ. ಆದರೆ ಆಕೆಯ ಮೃತದೇಹ ಪೊಲೀಸರನ್ನೇ ಬೆಚ್ಚಿಬೀಳಿಸಿದೆ. ಬಾಲಕಿಯ ಹೊಟ್ಟೆಯನ್ನು ಕತ್ತರಿಸಲಾಗಿದ್ದು, ಹೊಟ್ಟೆ ತೆರೆದ ಸ್ಥಿತಿಯಲ್ಲಿದೆ. ಒಳಗಿನ ಅಂಗಾಂಗಳನ್ನೆಲ್ಲ ಕಿತ್ತು, ಅಲ್ಲೇ ಎಸೆಯಲಾಗಿದೆ. ಅತ್ಯಂತ ಕ್ರೂರವಾಗಿ,

10ವರ್ಷದ ಬಾಲಕಿಯ ಬರ್ಬರ ಹತ್ಯೆ| ಹೊಟ್ಟೆ ಸೀಳಿ ಅಂಗಾಂಗ ಹೊರತೆಗೆದು ವಿಕೃತಿ Read More »

ಹುಣಸೂರು: ಕಟ್ಟಿದ ಹಸುವಿನ ಕೊರಳ ಹಿಡಿದ ವ್ಯಾಘ್ರ| ಹುಲಿ ದಾಳಿಗೆ ಹಸು ಬಲಿ; ಗ್ರಾಮಸ್ಥರಲ್ಲಿ ಆತಂಕ

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯಲ್ಲಿ ಹುಲಿ, ಚಿರತೆಗಳ ಆರ್ಭಟ ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹುಣಸೂರು ತಾಲ್ಲೂಕಿನ ಹೈರಿಗೆ ಗ್ರಾಮದ ತಮ್ಮಯ್ಯ ಎಂಬುವವರು ತಮ್ಮ ಹೊಲದಲ್ಲಿ ಹಸು ಕಟ್ಟಿರುವ ವೇಳೆ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಇಂದು ವಾರದಿಂದ ಹುಲಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದರು ಹುಲಿ ಸಿಗದೆ ಜನರಲ್ಲಿ ಆತಂಕ ಮೂಡಿಸಿದೆ ಹೈರಿಗೆ ಗ್ರಾಮದಲ್ಲಿ ಹಸು ಮೇಲೆ ದಾಳಿ ನಡೆಸಿರುವ ಹುಲಿ ಸುತ್ತ ಮುತ್ತಲಿನ ಗ್ರಾಮದ ಜನರಲ್ಲಿ ಬಯ ಹುಟ್ಟಿಸಿದೆ. ರೈತರು

ಹುಣಸೂರು: ಕಟ್ಟಿದ ಹಸುವಿನ ಕೊರಳ ಹಿಡಿದ ವ್ಯಾಘ್ರ| ಹುಲಿ ದಾಳಿಗೆ ಹಸು ಬಲಿ; ಗ್ರಾಮಸ್ಥರಲ್ಲಿ ಆತಂಕ Read More »