ಕ್ರೈಂ

ಮತ್ತೊಂದು ಕುಕ್ಕರ್ ಬಾಂಬ್; ಸ್ವಲ್ಪದರಲ್ಲೇ ತಪ್ಪಿತು ಭಾರೀ ಅನಾಹುತ

ಸಮಗ್ರ ನ್ಯೂಸ್: ಸೇನಾ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.ಶೋಪಿಯಾನ್ ನ ಇಮಾಮ್ ಸಾಹೇಬ್ ನಲ್ಲಿ ಐಇಡಿ ಕುಕ್ಕರ್ ಬಾಂಬ್ ಪತ್ತೆಯಾಗಿದೆ. ಕುಕ್ಕರ್ ಬಾಂಬ್ ಸ್ಪೋಟಗೊಂಡಿದ್ದರೆ ಬಾರಿ ಅನಾಹುತವೇ ಸಂಭವಿಸುತ್ತಿತ್ತು. ಸೇನಾ ಸಿಬ್ಬಂದಿ ಸಕಾಲಿಕ ಕ್ರಮದಿಂದ ಅನಾಹುತ ತಪ್ಪಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶುಕ್ರವಾರ ಶೋಪಿಯಾನ್ ಪೊಲೀಸ್ ಮತ್ತು ಭಾರತೀಯ ಸೇನೆಯ 44 ರಾಷ್ಟ್ರೀಯ ರೈಫಲ್ಸ್ ಜಂಟಿ ಕಾರ್ಯಾಚರಣೆಯಲ್ಲಿ, ಶೋಪಿಯಾನ್‌ನ ಇಮಾಸಾಹಿಬ್‌ನಲ್ಲಿ ಕುಕ್ಕರ್‌ನಲ್ಲಿ ಅಳವಡಿಸಲಾದ ಸುಧಾರಿತ ಸ್ಫೋಟಕ ಸಾಧನ (ಐಇಡಿ) […]

ಮತ್ತೊಂದು ಕುಕ್ಕರ್ ಬಾಂಬ್; ಸ್ವಲ್ಪದರಲ್ಲೇ ತಪ್ಪಿತು ಭಾರೀ ಅನಾಹುತ Read More »

ಮಂಗಳೂರು: ಭಿನ್ನ ಕೋಮಿನ ಲವ್ ಬರ್ಡ್ಸ್ ಗೆ ಹಲ್ಲೆ; ಯುವಕನಿಂದ ದೂರು

ಸಮಗ್ರ ನ್ಯೂಸ್: ಬಸ್ ನಲ್ಲಿ ಹಿಂದೂ ಯುವತಿ ಜೊತೆ ಬರುತ್ತಿದ್ದ ಅನ್ಯಕೋಮಿನ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಹಲ್ಲೆಗೊಳಗಾದ ಯುವಕ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಂಗಳೂರಿನ ನಂತೂರು ಸರ್ಕಲ್ ಬಳಿ ನಿನ್ನೆ(ನ.24) ಘಟನೆ ನಡೆದಿದೆ. ಕಾರ್ಕಳದಿಂದ ಬಸ್ ನಲ್ಲಿ ಬರುತ್ತಿದ್ದ ಅನ್ಯಕೋಮಿನ ಯುವಕ ಮತ್ತು ಹಿಂದೂ ಯುವತಿಯನ್ನು ನಗರದ ನಂತೂರಿನಲ್ಲಿ ಬಸ್ಸನ್ನು ತಡೆದು ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಯುವಕ ಮತ್ತು

ಮಂಗಳೂರು: ಭಿನ್ನ ಕೋಮಿನ ಲವ್ ಬರ್ಡ್ಸ್ ಗೆ ಹಲ್ಲೆ; ಯುವಕನಿಂದ ದೂರು Read More »

ಹುಲಿ ದಾಳಿಗೆ ಮೂರು ಹಸುಗಳು ಬಲಿ|ಕಾಫಿನಾಡಲ್ಲಿ ಮುಂದುವರೆದ ಹುಲಿಯ ಅಟ್ಟಹಾಸ

ಸಮಗ್ರ ನ್ಯೂಸ್: ಕೊಟ್ಟಿಗೆಹಾರದ ಭಾರತಿಬ್ಯೆಲು ಕನ್ನಗೆರೆ ಕಣ್ಣ ಕಾಪಿ ಎಸ್ಟೇಟ್ ನಲ್ಲಿ ರಾತ್ರಿ ಸಮಯದಲ್ಲಿ ಹುಲಿ ಸುಮಾರು ಮೂರು ಹಸುಗಳನ್ನು ಬೇಟೆಯಾಡಿದ್ದು. ಅಲ್ಲದೆ ಒಂದು ಕರುವನ್ನು ಬೇಟೆಯಾಡಿದ ಘಟನೆ ನಡೆದಿದೆ. ಇವುಗಳಲ್ಲಿ ಒಂದು ಹಸು ಜೀವ ಉಳಿಸಿಕೊಂಡು ಕನ್ನಗೆರೆ ಗ್ರಾಮಕ್ಕೆ ಓಡಿ ಬಂದಿದ್ದು ಇನ್ನೆರಡು ಹಸುಹಾಗು ಒಂದು ಕರು ಪ್ರಾಣ ಬಿಟ್ಟಿದ್ದು ಒಂದನ್ನು ಬಾಗಶಂ ತಿಂದಿದೆ. ಅದರಲ್ಲಿ ಒಂದು ಹಸು ಗರ್ಭ ಧರಿಸಿದ್ದು ಹೊಟ್ಟೆಯಿಂದ ಕರವನ್ನು ಹೊರಹಾಕಿ ತಿಂದಿರುವ ಭಯಾನಕ ದೃಶ್ಯವನ್ನು ಗ್ರಾಮಸ್ಥರು ಕಂಡು ಬೆಚ್ಚಿಬಿದ್ದಿದ್ದು. ಈ

ಹುಲಿ ದಾಳಿಗೆ ಮೂರು ಹಸುಗಳು ಬಲಿ|ಕಾಫಿನಾಡಲ್ಲಿ ಮುಂದುವರೆದ ಹುಲಿಯ ಅಟ್ಟಹಾಸ Read More »

ಬೆಂಗಳೂರು: ಸೆಕ್ಸ್ ನಲ್ಲಿ ತೊಡಗಿದ್ದಾಗ ವ್ಯಕ್ತಿ ಸಾವು| ಗಂಡನೊಂದಿಗೆ ಸೇರಿ ಪ್ರಿಯಕರನ ಶವವನ್ನು ಎಸೆದ ಮಹಿಳೆ

ಸಮಗ್ರ ನ್ಯೂಸ್: ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಮೃತಪಟ್ಟ ವೃದ್ಧನ ಶವವನ್ನು ಎಸೆದ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಬಂಧಿಸಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ನವೆಂಬರ್ 17 ರಂದು 67 ವರ್ಷದ ಉದ್ಯಮಿಯ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಎಸೆಯಲಾಗಿತ್ತು. ಶವ ಪತ್ತೆಯಾದ ನಂತರ ತನಿಖೆಯನ್ನು ಪ್ರಾರಂಭಿಸಲಾಗಿದ್ದು, ತನಿಖೆ ವೇಳೆಯಲ್ಲಿ 67 ವರ್ಷದ ಉದ್ಯಮಿಯು ತನ್ನ 35 ವರ್ಷದ ಮನೆಕೆಲಸದಾಕೆಯೊಂದಿಗೆ ಸಂಬಂಧ ಹೊಂದಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಸಾವನ್ನಪ್ಪಿದ್ದ

ಬೆಂಗಳೂರು: ಸೆಕ್ಸ್ ನಲ್ಲಿ ತೊಡಗಿದ್ದಾಗ ವ್ಯಕ್ತಿ ಸಾವು| ಗಂಡನೊಂದಿಗೆ ಸೇರಿ ಪ್ರಿಯಕರನ ಶವವನ್ನು ಎಸೆದ ಮಹಿಳೆ Read More »

ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ|ಯುವಕನಿಗೆ 43 ವರ್ಷ ಜೈಲು ಶಿಕ್ಷೆ

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ವಿಶೇಷ ನ್ಯಾಯಾಲಯವು 43 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ರೂ 50,000 ದಂಡ ವಿಧಿಸಿದೆ. ಬಿಹಾರ ಮೂಲದ ಕಾರ್ಮಿಕ ಎಂ.ಡಿ.ನಾಜೀಮ್ ಪ್ರಕರಣ ಆರೋಪಿ. ಈತ ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಮಾಲೀಕತ್ವದ ಟಿ ನರಸೀಪುರ ಮುಖ್ಯರಸ್ತೆಯಲ್ಲಿರುವ ವಿನೀಶ್ ದರ್ಶನ್ ಕಾಟೇವಾರಿ ಸ್ಟಡ್ ಫಾರ್ಮ್ನಲ್ಲಿ ಕೆಲಸ ಮಾಡುತ್ತಿದ್ದ. ಈತ 10 ವರ್ಷದ ಬಾಲಕಿ ಮೇಲೆ ಲೈಂಗಿಕ ಅಪರಾಧ ಎಸಗಿದ್ದ.

ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ|ಯುವಕನಿಗೆ 43 ವರ್ಷ ಜೈಲು ಶಿಕ್ಷೆ Read More »

ಮಂಗಳೂರು ಸ್ಪೋಟ ಪ್ರಕರಣ| ಬಯಲಾಯ್ತು ಮತ್ತೊಂದು ಸ್ಪೋಟಕ ಮಾಹಿತಿ| ಉಗ್ರರ ಟಾರ್ಗೆಟ್ ನಲ್ಲಿ ಕರಾವಳಿಯ ಮೂರು ದೇವಾಲಯಗಳು

ಸಮಗ್ರ ನ್ಯೂಸ್: ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿಗಳು ಲಭ್ಯವಾಗುತ್ತಿವೆ. ಇದೀಗ ಉಗ್ರರ ಮತ್ತೊಂದು ಕರಾಳ ಮುಖ ಬಯಲಾಗಿದ್ದು, ‘ಹಿಂದೂ’ ದೇವಾಲಯಗಳ ಸ್ಪೋಟಕ್ಕೆ ಉಗ್ರರು ಸ್ಕೆಚ್ ಹಾಕಿದ್ದರು ಎಂಬುದು ಗೊತ್ತಾಗಿದೆ. ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯ , ಮಂಗಳಾದೇವಿ ದೇವಾಲಯ, ಮಂಜುನಾಥ ಸ್ವಾಮಿ ದೇವಾಲಯಕ್ಕೂ ಉಗ್ರರು ಸ್ಕೆಚ್ ಹಾಕಿದ್ದರು ಎಂಬ ಮಾಹಿತಿ ಬಯಲಾಗಿದೆ. ಶಾರೀಖ್ ಮೊಬೈಲ್ ತನಿಖೆ ನಡೆಸಿದ ಪೊಲೀಸರಿಗೆ ಈ ವಿಚಾರ ಗೊತ್ತಾಗಿದೆ. ಅದೇ ರೀತಿ ಮಂಗಳೂರು

ಮಂಗಳೂರು ಸ್ಪೋಟ ಪ್ರಕರಣ| ಬಯಲಾಯ್ತು ಮತ್ತೊಂದು ಸ್ಪೋಟಕ ಮಾಹಿತಿ| ಉಗ್ರರ ಟಾರ್ಗೆಟ್ ನಲ್ಲಿ ಕರಾವಳಿಯ ಮೂರು ದೇವಾಲಯಗಳು Read More »

ಧರ್ಮಸ್ಥಳ: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಓರ್ವ ಸಾವು, ಮಗು ಸೇರಿ 7 ಮಂದಿ ಗಂಭೀರ

ಸಮಗ್ರ ನ್ಯೂಸ್: ರಾಜ್ಯ ಸಾರಿಗೆ ಬಸ್ಸೊಂದು ಬೊಲೆರೋದಿಂದ ಇಳಿದು ನಿಂತಿದ್ದವರಿಗೆ ಹಾಗೂ ಬೊಲೆರೋ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು , ಮಗು ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬದಿ ನಿಲ್ಲಿಸಿ ಇಳಿದು ಅಂಗಡಿ ಹೋಗುತ್ತಿದ್ದರು. ಈ ವೇಳೆ ಧರ್ಮಸ್ಥಳ

ಧರ್ಮಸ್ಥಳ: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಓರ್ವ ಸಾವು, ಮಗು ಸೇರಿ 7 ಮಂದಿ ಗಂಭೀರ Read More »

ಆತನ ಅನೈತಿಕ ಸಂಬಂಧದಿಂದ ನೊಂದ ಪತ್ನಿ ಆತ್ಮಹತ್ಯೆ| ವರ್ಷದೊಳಗೆ ಸಂಸಾರಕ್ಕೆ ಕೊಳ್ಳಿ!!

ಸಮಗ್ರ ನ್ಯೂಸ್: ಆತನಿಗೆ ಮನೆಯೂಟ ರುಚಿಸ್ತಾ ಇರ್ಲಿಲ್ಲ. ಇದಕ್ಕಾಗಿ ಆತ ಹೊರಗಿನ ದಾರಿ ಹಿಡಿದ. ಇದರಿಂದ ನೊಂದ ಆತನ ಪತ್ನಿ ಆತ್ಮಹತ್ಯೆ ಮಾಡಿಕೊಂಡಳು. ಐಬಿಎಂ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರೂ‌ ಪತಿಯ ಅನೈತಿಕ ಸಂಬಂಧ ಆಕೆಯ ಬದುಕಿಗೆ ಕೊಳ್ಳಿ ಇಟ್ಟಿದೆ. ಬೆಂಗಳೂರಿನ ರಾಮಮೂರ್ತಿ ನಗರದ ರಿಚರ್ಡ್ ಗಾರ್ಡನ್ ನಲ್ಲಿ ನ.10ರಂದು ಈ ಘಟನೆ ನಡೆದಿದ್ದು, ಅದರ ಹಿನ್ನೆಲೆ ನಿಧಾನಕ್ಕೆ ಬಿಚ್ಚಿಕೊಳ್ಳುತ್ತಿದೆ. ಐಬಿಎಂನಲ್ಲಿ ಉದ್ಯೋಗಿಯಾಗಿರುವ ಶ್ವೇತಾ (27) ನೇಣಿಗೆ ಶರಣಾದ ದುರ್ದೈವಿ. ಪತಿ ಅಭಿಷೇಕ್‌ ಅವರು ಹೊಂದಿರುವ ಅಕ್ರಮ ಸಂಬಂಧದಿಂದ ಬೇಸತ್ತು

ಆತನ ಅನೈತಿಕ ಸಂಬಂಧದಿಂದ ನೊಂದ ಪತ್ನಿ ಆತ್ಮಹತ್ಯೆ| ವರ್ಷದೊಳಗೆ ಸಂಸಾರಕ್ಕೆ ಕೊಳ್ಳಿ!! Read More »

ಕುಕ್ಕರ್‌ ಬಾಂಬ್ ಸರಿಯಾಗಿ ಸ್ಪೋಟಿಸಿದ್ದರೆ ಭಾರಿ ಅವಘಡವಾಗ್ತಿತ್ತು – ಗೃಹಸಚಿವ

ಸಮಗ್ರ ನ್ಯೂಸ್: ಕುಕ್ಕರ್ ಬಾಂಬ್ ಸರಿಯಾಗಿ ಸ್ಪೋಟಗೊಂಡಿದ್ದರೇ ಭಾರಿ ಅವಘಡ ನಡೆಯುತಿತ್ತು ಎಂದು ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಮಂಗಳೂರು ಸ್ಪೋಟ ಪ್ರಕರಣ ಸಂಬಂಧ ಮಂಗಳೂರಿಗೆ ಭೇಟಿ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಗಾಯಾಳು ಆಟೋ ಚಾಲಕ ಪುರುಷೋತ್ತಮ್ ನನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಸಚಿವರು ಕುಕ್ಕರ್ ಬಾಂಬ್ ಸರಿಯಾಗಿ ಸ್ಪೋಟಗೊಂಡಿದ್ದರೇ ಭಾರಿ ಅವಘಡ ನಡೆಯುತಿತ್ತು, ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ. ಮಂಗಳೂರು ಸ್ಪೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪುರುಷೋತ್ತಮ್ ಚಿಕಿತ್ಸಾ

ಕುಕ್ಕರ್‌ ಬಾಂಬ್ ಸರಿಯಾಗಿ ಸ್ಪೋಟಿಸಿದ್ದರೆ ಭಾರಿ ಅವಘಡವಾಗ್ತಿತ್ತು – ಗೃಹಸಚಿವ Read More »

ಕೊಟ್ಟಿಗೆಹಾರ: ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ| ಆರೋಪಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಸಂಬಂದಿಕ ನಿಂದಲೇ ಲೈಂಗಿಕ ದೌರ್ಜನ್ಯ ವೆಸಗಿದ ಆರೋಪದ ಮೇಲೆ ಆರೋಪಿಯನ್ನು ಪೋಕ್ಸೋ ಪ್ರಕರಣದಡಿ ಬಣಕಲ್ ಪೊಲೀಸರು ಬಂಧಿಸಿರುವ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸಬ್ಲಿ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಬಂಧಿತ ಆರೋಪಿ ಸುಂದರೇಶ್ (36). ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಕೊಟ್ಟಿಗೆಹಾರ: ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ| ಆರೋಪಿ ಪೊಲೀಸ್ ವಶಕ್ಕೆ Read More »