ಕ್ರೈಂ

ಬೆಳ್ತಂಗಡಿ : ಮೋಜಿಗಾಗಿ ಫಾಲ್ಸ್ ಗೆ ತೆರಳಿದ ವಿದ್ಯಾರ್ಥಿ ನೀರಲ್ಲಿ ಮುಳುಗಿ‌ ಸಾವು| ಜೀವ ಕಸಿದ ವೀಕೆಂಡ್ ರೈಡ್

ಸಮಗ್ರ ನ್ಯೂಸ್: ಮೋಜಿಗಾಗಿ ಸ್ನೇಹಿತರ ಜತೆ ಬೆಳ್ತಂಗಡಿ ತಾಲೂಕಿನಲ್ಲಿರುವ ಎಮಾ೯ಯಿ ಫಾಲ್ಸ್ ಗೆ ತೆರಳಿದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು (ಡಿ.3) ನಡೆದಿದೆ. ಧಮ೯ಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ ಎಂಬವರ ಪುತ್ರ ಉಜಿರೆ ಪದವಿ ಪೂವ೯ ಕಾಲೇಜಿನ ವಿದ್ಯಾರ್ಥಿ ವಿವೇಕ್ (17ವ) ಮೃತಪಟ್ಟ ದುರ್ದೈವಿ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಸಮೀಪ ಮಲವಂತಿಗೆ ಬಳಿ ಇರುವ ಪ್ರಸಿದ್ದ ಪ್ರವಾಸಿ ತಾಣ ಎಮಾ೯ಯಿ ಫಾಲ್ಸ್ ನಲ್ಲಿ ಈ ದುರ್ಘಟನೆ ನಡೆದಿದೆ. ಶನಿವಾರದ ಕಾರಣ ಇಂದು […]

ಬೆಳ್ತಂಗಡಿ : ಮೋಜಿಗಾಗಿ ಫಾಲ್ಸ್ ಗೆ ತೆರಳಿದ ವಿದ್ಯಾರ್ಥಿ ನೀರಲ್ಲಿ ಮುಳುಗಿ‌ ಸಾವು| ಜೀವ ಕಸಿದ ವೀಕೆಂಡ್ ರೈಡ್ Read More »

ಸುಳ್ಯ: ನೀರು ಕೇಳುವ ನೆಪದಲ್ಲಿ ವೃದ್ಧೆಯ ಸರ ದೋಚಿದ ಪ್ರಕರಣ| ಅಂತರಾಜ್ಯ ಚೋರನ ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ನೀರು ಕೇಳುವ ನೆಪದಲ್ಲಿ ಮನೆಯ ಒಳಗೆ ಅಕ್ರಮ ಪ್ರವೇಶ ಮಾಡಿ ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ನಾಪೋಕ್ಲು ಕಕ್ಕಬೆ ಕುಂಜಿಲ ನಿವಾಸಿ, ಪ್ರಸ್ತುತ ಕೇರಳದ ಕಾಸರಗೋಡು, ಹೊಸದುರ್ಗಾ ತಾಲೂಕು ಬದ್ರಿಯಾ ಮಂಜಿಲ್ ಪುಂಜವಿ ಕಾಂಞಗಾಡ್ ನಿವಾಸಿ ಸಲೀಂ ಪಿ.ಎ (34) ಬಂಧಿತ ಆರೋಪಿ. ನ.28 ರಂದು ಸುಳ್ಯ ತಾಲೂಕು ಜಾಲ್ಲೂರು, ವೈಲ್ಡ್ ಕೆಫೆ ಬಳಿ ಬೈತಡ್ಕ ನಿವಾಸಿ ಕಮಲ

ಸುಳ್ಯ: ನೀರು ಕೇಳುವ ನೆಪದಲ್ಲಿ ವೃದ್ಧೆಯ ಸರ ದೋಚಿದ ಪ್ರಕರಣ| ಅಂತರಾಜ್ಯ ಚೋರನ ಬಂಧಿಸಿದ ಪೊಲೀಸರು Read More »

ಯುವಕನ ಬೆತ್ತಲೆ ವೀಡಿಯೋ ಇಟ್ಟುಕೊಂಡೇ ಚಿನ್ನ, ಕಾರು, ಬೈಕ್ ಖರೀದಿಸಿದ ವಂಚಕಿ

ಸಮಗ್ರ ನ್ಯೂಸ್: ಫೇಸ್‌ಬುಕ್‌ನಲ್ಲಿ ಯುವಕನನ್ನು ಪರಿಚಯ ಮಾಡಿಕೊಂಡು, ಆತನಿಂದ ಬೆತ್ತಲೆ ವೀಡಿಯೋ ಬಳಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ 40 ಲಕ್ಷ ರೂ. ಪಡೆದು ವಂಚಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರು ಗ್ರಾಮ ಪರಮೇಶ್ವರ್ ಹಿಪ್ಪರಗಿ ಎಂಬ ಯುವಕ ವಂಚನೆಗೆ ಒಳಗಾದ ವ್ಯಕ್ತಿ. ಈತನ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಮಹಿಳೆಯೊಬ್ಬಳು 40 ಲಕ್ಷ ಪಡೆದು ವಂಚಿಸಿದ್ದಳು. ಈ ಪ್ರಕರಣವನ್ನು ವಿಜಯಪುರ ಸಿಇಎನ್‌ ಪೊಲೀಸರು ಭೇದಿಸಿ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಸನ ಮೂಲದ ಮಂಜುಳಾ ಎಂಬಾಕೆ ಫೇಸ್‌ಬುಕ್‌

ಯುವಕನ ಬೆತ್ತಲೆ ವೀಡಿಯೋ ಇಟ್ಟುಕೊಂಡೇ ಚಿನ್ನ, ಕಾರು, ಬೈಕ್ ಖರೀದಿಸಿದ ವಂಚಕಿ Read More »

ವಿದ್ಯಾರ್ಥಿನಿಯನ್ನು ಕೊಂದು ತಿಂದವ ನಿಧನ|ಯಾರಿವ ನರಭಕ್ಷ…!!!

ಟೋಕಿಯೊ: ವಿದ್ಯಾರ್ಥಿನಿಗೆ ಗುಂಡು ಹಾರಿಸಿ ಅತ್ಯಾಚಾರವೆಸಗಿ ನಂತರ ಆಕೆಯ ಮೃತದೇಹವನ್ನು ತುಂಡುಗಳಾಗಿಸಿ ಹಲವು ದಿನಗಳವರೆಗೆ ಇಟ್ಟುಕೊಂಡು ಸೇವಿಸಿ ಜೈಲು ಶಿಕ್ಷೆಯಿಲ್ಲದೇ ಆರಾಮಾಗಿ ಓಡಾಡಿಕೊಂಡಿದ್ದ ಜಪಾನ್‌ ವ್ಯಕ್ತಿ ನಿಧನ ಹೊಂದಿದ್ದಾನೆ. ʼಕೋಬ್ ಕ್ಯಾನಿಬಾಲ್ʼ (ನರಭಕ್ಷಕ) ಎಂದೇ ಕುಖ್ಯಾತಿಯಾಗಿದ್ದ ಜಪಾನಿನ ಕೊಲೆಗಾರ ಇಸ್ಸೆ ಸಗಾವಾ (Issei Sagawa), ಕೊಲೆ ಮಾಡಿದ್ದರೂ ಜೈಲು ಶಿಕ್ಷೆ ಅನುಭವಿಸದೇ ಸ್ವತಂತ್ರನಾಗಿ ಇದ್ದ. ಇದೀಗ ತನ್ನ 73ನೇ ವಯಸ್ಸಿನಲ್ಲಿ ಮೃತಪಟ್ಟಿದ್ದಾನೆ. ಸಗಾವಾ, ನ್ಯುಮೋನಿಯಾದಿಂದ ಸಾವಿಗೀಡಾಗಿದ್ದು, ಕುಟುಂಬದ ಸದಸ್ಯರು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. 1981 ರಲ್ಲಿ ಸಗಾವಾ ಪ್ಯಾರಿಸ್‌ನಲ್ಲಿ

ವಿದ್ಯಾರ್ಥಿನಿಯನ್ನು ಕೊಂದು ತಿಂದವ ನಿಧನ|ಯಾರಿವ ನರಭಕ್ಷ…!!! Read More »

ಪುತ್ತೂರು: ಕುಡಿದು ತಮ್ಮನನ್ನೇ ಕಡಿದ ಅಣ್ಣ

ಸಮಗ್ರ ನ್ಯೂಸ್: ಅಣ್ಣನೇ ತಮ್ಮನನ್ನು ಕೊಲೆಗೈದ ಘಟನೆ ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಕಟ್ಟಡವೊಂದರಲ್ಲಿ ನಡೆದಿದೆ. ಕಾರ್ಮಿಕರಾಗಿರುವ ಹಾವೇರಿ ಜಿಲ್ಲೆಯ ಹೊಸೂರು ಮೂಲದ ನಿಂಗನ ಗೌಡ, ಒಡಹುಟ್ಟಿದ ತಮ್ಮ ಮಾದೇವಪ್ಪನನ್ನು ಕೊಲೆಮಾಡಿದ್ದಾನೆ ಎಂದು ತಿಳಿದು ಬಂದಿದೆ. ಪುತ್ತೂರಿನ ಕೆಮ್ಮಿಂಜೆಯಲ್ಲಿ ಕಾರ್ಮಿಕ ಕೆಲಸ ಮಾಡುತ್ತಿದ್ದ ಸಹೋದರರಿಬ್ಬರು ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಜಗಳ ನಡೆಸಿದ್ದು, ಈ ವೇಳೆ ನಿಂಗನ ಗೌಡನು, ಮಾದೇವಪ್ಪನ ಮೇಲೆ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಆತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಪುತ್ತೂರು ನಗರ ಠಾಣೆಯಲ್ಲಿ ಕಲಂ

ಪುತ್ತೂರು: ಕುಡಿದು ತಮ್ಮನನ್ನೇ ಕಡಿದ ಅಣ್ಣ Read More »

ಮುರುಘಾ ಶರಣರಿಗೆ ಜೈಲೇ ಗತಿ| ತಿರಸ್ಕೃತವಾಯ್ತು ಮತ್ತೊಂದು ಜಾಮೀನು ಅರ್ಜಿ

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ಮತ್ತೆ ಜೈಲೇ ಗತಿಯಾಗಿದೆ. 2ನೇ ಪೋಕ್ಸೋ ಪ್ರಕರಣದಲ್ಲಿಯೂ ಮುರುಘಾ ಶರಣರಿಗೆ ಜಾಮೀನು ನಿರಾಕರಿಸಲಾಗಿದೆ. ಈಗಾಗಲೇ ಮೊದಲ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿರುವ ಮುರುಘಾಶ್ರೀಗಳ ವಿರುದ್ಧ 2ನೇ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿಯೂ ಮುರುಘಾಶ್ರೀಗಳಿಗೆ ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ ನೀಡಿದೆ. ಅ.13ರಂದು ದಾಖಲಾಗಿದ್ದ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳು ಚಿತ್ರದುರ್ಗದ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ

ಮುರುಘಾ ಶರಣರಿಗೆ ಜೈಲೇ ಗತಿ| ತಿರಸ್ಕೃತವಾಯ್ತು ಮತ್ತೊಂದು ಜಾಮೀನು ಅರ್ಜಿ Read More »

ವೃದ್ಧ ದಂಪತಿಯ ಕತ್ತು ಕೊಯ್ದು ಹತ್ಯೆ

ಸಮಗ್ರ ನ್ಯೂಸ್: ವೃದ್ಧ ದಂಪತಿಯ ಕತ್ತು ಕೊಯ್ದು ಹತ್ಯೆಗೈದಿರುವ ಕೃತ್ಯ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ. ಮೃತರನ್ನು ಪ್ರಭಾಕರ್ ಶೆಟ್ರು (75) ವಿಜಯ ಲಕ್ಷ್ಮಿ (65) ಎಂದು ಗುರುತಿಸಲಾಗಿದೆ.ನಗರದ ವಿನಾಯಕ ಬಡಾವಣೆಯಲ್ಲಿ ವಾಸವಾಗಿದ್ದ ವೃದ್ಧ ದಂಪತಿ ಮನೆಯಲ್ಲಿ ಇಬ್ಬರೇ ಇರುವುದನ್ನು ಖಚಿತಪಡಿಸಿಕೊಂಡ ದುಷ್ಕರ್ಮಿಗಳು ಅವರ ಕತ್ತು ಕೊಯ್ದು ಕೊಲೆ ಮಾಡಿದ್ದಾರೆ. ಗುರುವಾರ ಸಂಜೆ ಘಟನೆ ನಡೆದಿದ್ದು, ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ವೃದ್ಧ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಚಿಕ್ಕನಾಯಕನಹಳ್ಳಿ ಹಾಗೂ ದಾವಣಗೆರೆಗೆ ಮದುವೆ ಮಾಡಿ

ವೃದ್ಧ ದಂಪತಿಯ ಕತ್ತು ಕೊಯ್ದು ಹತ್ಯೆ Read More »

ಮದ್ಯ ಸೇವನೆ ವೇಳೆ ಅತ್ತ ಕಂದಮ್ಮ| ಕತ್ತು ಹಿಸುಕಿ ಪುತ್ರಿಯನ್ನೇ ಕೊಂದ ಪಾಪಿ ತಂದೆ

ಸಮಗ್ರ ನ್ಯೂಸ್: ಮದ್ಯ ಸೇವಿಸುತ್ತಿದ್ದ ವೇಳೆ ಮಗು ಅಳುತ್ತಿದ್ದಕ್ಕೆ ತಂದೆಯೇ ಕಂದಮ್ಮನನ್ನು ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆ ಬದ್ದೇಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. 9 ತಿಂಗಳ ಮಗು ತನುಶ್ರೀ ಕೊಲೆಯಾದ ಕಂದಮ್ಮ. ರಾಮು(30) ಮಗುವನ್ನು ಕೊಂದ ಪಾಪಿ ತಂದೆ. ರಾಮು ಮನೆಯಲ್ಲಿ ರಾಮು ಮದ್ಯ ಸೇವಿಸುತ್ತಿದ್ದಾಗ ತನುಶ್ರೀ ಅಳುತ್ತಿದ್ದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಕೃತ್ಯವೆಸಗಿದ್ದಾನೆ. ತನುಶ್ರೀ ಕುತ್ತಿಗೆಯಲ್ಲಿದ್ದ ದಾರ ಹಿಡಿದು ಮೇಲೆ ಎತ್ತಿದ್ದಾನೆ. ಉಸಿರುಗಟ್ಟಿ ತನುಶ್ರೀ ಸಾವನ್ನಪ್ಪಿದ್ದಾಳೆ. ಪತ್ನಿ ಹಾಗೂ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲೇ

ಮದ್ಯ ಸೇವನೆ ವೇಳೆ ಅತ್ತ ಕಂದಮ್ಮ| ಕತ್ತು ಹಿಸುಕಿ ಪುತ್ರಿಯನ್ನೇ ಕೊಂದ ಪಾಪಿ ತಂದೆ Read More »

ಹೆಲ್ಮೆಟ್ ಇಲ್ಲದೆ ತ್ರಿಬಲ್ ರೈಡಿಂಗ್ ಮಾಡಿದ ಮಹಿಳಾ ಕಾನ್ಸ್ ಟೇಬಲ್| ಪೊಲೀಸ್ ಪೇದೆಗಳಿಗೆ ಕ್ಲಾಸ್ ತೆಗೆದುಕೊಂಡ ಮಹಿಳೆ

ಸಮಗ್ರ ನ್ಯೂಸ್: ಸಿಲಿಕಾನ್‌ ಸಿಟಿಯಲ್ಲಿ ಸ್ಕೂಟಿಯಲ್ಲಿ ಹೆಲ್ಮೆಟ್‌ ಕೂಡ ಇಲ್ಲದೇ ತ್ರಿಬಲ್‌ ರೈಡಿಂಗ್‌ ಬಂದ ಮಹಿಳಾ ಪೊಲೀಸ್‌ ಪೇದೆಗಳಿಗೆ ಮಹಿಳೆಯೊಬ್ಬರು ಕ್ಲಾಸ್‌ ತೆಗೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಮೂವರು ಮಹಿಳಾ ಪೊಲೀಸ್‌ ಪೇದೆಗಳು ಹೆಲ್ಮೆಟ್‌ ಇಲ್ಲದೇ ಸ್ಕೂಟಿಯಲ್ಲಿ ತ್ರಿಬಲ್‌ ರೈಡಿಂಗ್‌ ಬಂದಿದ್ದಾರೆ. ಮತ್ತೊಂದು ಸ್ಕೂಟಿಯಲ್ಲಿ ಇನ್ನಿಬ್ಬರು ಮಹಿಳಾ ಕಾನ್‌ಸ್ಟೇಬಲ್‌ಗಳಲ್ಲಿ ಹಿಂಬದಿ ಸವಾರರು ಹೆಲ್ಮೆಟ್‌ ಧರಿಸಿರಲಿಲ್ಲ. ಇದನ್ನು ಗಮನಿಸಿದ ಮಹಿಳೆಯೊಬ್ಬರು, ‘ರೂಲ್ಸ್ ಮಾಡೊರೂ ನೀವೇ.. ಬ್ರೇಕ್ ಮಾಡೊರೂ ನೀವೇ..ʼ ಅಂತಾ ತರಾಟೆ ತೆಗೆದುಕೊಂಡಿದ್ದಾರೆ. ಅಲ್ಲದೇ ಈ ದೃಶ್ಯವನ್ನು ವೀಡಿಯೋ

ಹೆಲ್ಮೆಟ್ ಇಲ್ಲದೆ ತ್ರಿಬಲ್ ರೈಡಿಂಗ್ ಮಾಡಿದ ಮಹಿಳಾ ಕಾನ್ಸ್ ಟೇಬಲ್| ಪೊಲೀಸ್ ಪೇದೆಗಳಿಗೆ ಕ್ಲಾಸ್ ತೆಗೆದುಕೊಂಡ ಮಹಿಳೆ Read More »

‘ತಂಗಿ, ತಂಗಿ’ ಎನ್ನುತ್ತಲೇ‌ ಮನೆ ಮಾಲೀಕನ‌ ಮಗಳ ಪಟಾಯಿಸಿದ ಮುಸ್ಲಿಂ ಯುವಕ!!

ಸಮಗ್ರ ನ್ಯೂಸ್: ಅಶ್ರಯ ನೀಡಿದ್ದ ಮನೆ ಮಾಲೀಕರ ಮಗಳನ್ನೇ ಮುಸ್ಲಿಂ ಹುಡುಗನೊಬ್ಬ ಪಟಾಯಿಸಿಕೊಂಡು ಮದುವೆಯಾಗಿರುವ ಆರೋಪ ರಾಯಚೂರು ಜಿಲ್ಲೆಯಲ್ಲಿ ಕೇಳಿಬಂದಿದೆ. ರಾಯಚೂರಿನ ರೆಹಾನ್‌ ಎನ್ನುವವನ ವಿರುದ್ದ ಲವ್‌ಜಿಹಾದ್ ಆರೋಪ ಕೇಳಿ ಬಂದಿದ್ದು, ಲಾಕ್‌ ಡೌನ್‌ವೇಳೆಯಲ್ಲಿ ರೆಹಾನ್‌ ಕುಟುಂಬವವರು ಹಿಂದೂ ಕುಟುಂಬದವರ ಮನೆಯಲ್ಲಿ ಅಶ್ರಯ ಪಡೆದುಕೊಂಡಿದ್ದ ಎನ್ನಲಾಗಿದೆ. ಈ ವೇಳೆಯಲ್ಲಿ ಮನೆ ಮಾಲೀಕರ ಮಗಳನ್ನು ತಂಗಿ ತಂಗಿ ಎನ್ನುತ್ತಿದ್ದನಂತೆ. ಇಬ್ಬರ ನಡುವೆ ಲವ್‌ ಆಗಿದ್ದು, ಯುವತಿ ರೆಹಾನ್ ಜೊತೆಗೆ ಓಡಿ ಹೋಗಿದ್ದು, ಸದ್ಯ ಆಕೆ ಹೊರ ರಾಜ್ಯದಲ್ಲಿ ಹನಿಮೂನ್

‘ತಂಗಿ, ತಂಗಿ’ ಎನ್ನುತ್ತಲೇ‌ ಮನೆ ಮಾಲೀಕನ‌ ಮಗಳ ಪಟಾಯಿಸಿದ ಮುಸ್ಲಿಂ ಯುವಕ!! Read More »